Headlines

nagaraj11081993

ಮೇ 16ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶ: ಏನಿದರ ಉದ್ದೇಶ? – Kannada News | Muslim Conference in Bengaluru on May 16: Why Is the Karnataka Muslim Convention Being Held

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ (Congress) ಹಾಗೂ ಮುಸ್ಲಿಂ ಸಮುದಾಯದ (Muslim community) ನಡುವೆ ಶೀತಲ ಸಮರ ಶುರುವಾಗಿದ್ದು, ಟಿಕೆಟ್ ನೀಡದಿದ್ದಕ್ಕೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸುವುದಾಗಿಯೂ ಸಹ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್​​​ ಪಕ್ಷದಲ್ಲಿ ತಲ್ಲಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಸ್ಲಿಂ ಸಂಘಟನೆಗಳು…

Read More

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. Source link

Read More

‘ಲವ್ ಮಾಕ್ಟೆಲ್ 3’ ಸೆಟ್​ನಲ್ಲಿ ದಿಲೀಪ್ ರಾಜ್: ಸುಂದರ ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ – Kannada News | Darling Krishna shared video of Dileep Raj from Love Mocktail 3 set

ಇತ್ತೀಚೆಗಷ್ಟೆ ನಿಧನರಾದ ನಟ ದಿಲೀಪ್ ರಾಜ್ (Dileep Raj) ಅವರು ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಇದೀಗ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ, ದಿಲೀಪ್ ಅವರು ಸಿನಿಮಾನಲ್ಲಿ ನಟಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ‘ದಿಲೀಪ್ ಒಬ್ಬ ಅದ್ಭುತ ನಟರಾಗಿದ್ದರು, ಅವರಿಗೆ ಹಲವು ಬಾರಿ ಸೆಟ್​ನಲ್ಲಿ ಈ ವಿಷಯ ಹೇಳಿದ್ದೆ, ಅವರು ನಾಚಿ ಸುಮ್ಮನಾಗಿದ್ದರು. ಒಳ್ಳೆಯ ನಟ ಆಗಿರುವ ಜೊತೆಗೆ ಅವರು ಬಹಳ ಒಳ್ಳೆಯ ವ್ಯಕ್ತಿಯೂ ಆಗಿದ್ದರು. ಕೊನೆಯದಾಗಿ ಹೇಳುತ್ತಿದ್ದೇನೆ, ‘ದಿಲೀಪ್ ಸರ್ ನೀವು ಅದ್ಭುತ…

Read More

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ – Kannada News | IPL 2026: CSK Signs Dion Forrester for Injured Jamie Overton

ಐಪಿಎಲ್ 2026 ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ…

Read More

ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ – Kannada News | Karnataka Weather Update: Heavy Rainfall Likely in Bengaluru May 15–17

ಮಡಿಕೇರಿಯಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 14: ಈ ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಬೆಂಗಳೂರಲ್ಲಿ (Bengaluru) ಹೆಚ್ಚುವ ಸಾಧ್ಯತೆ ಇದ್ದು, ಮೇ 15ರಿಂದ 17ರವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ಸುಮಾರು ಒಂದು ವಾರದದಿಂದ ಬಿಸಿಲಿನ ಬೇಗೆಗೆ ತತ್ತರಿಸಿರುವ ನಗರದ ಜನತೆಗೆ ವರುಣ ತಂಪೆರೆಯಲಿದ್ದಾನೆ ಎಂದು ಹವಾಮಾನ ವೀಕ್ಷಣಾ ಕೇಂದ್ರಗಳು ಮಾಹಿತಿ ನೀಡಿವೆ. ಮುಖ್ಯಾಂಶಗಳು ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ಹೆಚ್ಚಳ ಮೇ 15ರಿಂದ…

Read More

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ…

Read More

ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ಸ್ ಮಾದರಿಯಲ್ಲಿ ಬಾಂಡ್ ವಿತರಕರ ಜಾಲ ಬೆಳೆಸಲು ಸೆಬಿ ಸಜ್ಜು – Kannada News | SEBI Plans Bond Distributor Model to Boost Retail Investment in Debt Market

ಮುಂಬೈ, ಮೇ 14: ಷೇರು ಮಾರುಕಟ್ಟೆಯಂತೆ ಬಾಂಡ್ (ಸಾಲಪತ್ರ) ಮಾರುಕಟ್ಟೆಯಲ್ಲೂ ಸಾಮಾನ್ಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜಿಸಲು ಸೆಕ್ಯೂರಿಟೀಸ್ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮ್ಯೂಚುವಲ್ ಫಂಡ್ ವಿತರಕರ ಮಾದರಿಯಲ್ಲೇ ‘ಬಾಂಡ್ ವಿತರಕರಿಗಾಗಿ’ (Bond Distributors) ಪ್ರತ್ಯೇಕ ವಿಭಾಗವೊಂದನ್ನು ಸೃಷ್ಟಿಸಲು ಸೆಬಿ ಯೋಜಿಸುತ್ತಿದೆ. ಮುಂಬೈನಲ್ಲಿ ನಡೆದ ಎಫ್​ಐಸಿಸಿಐ (FICCI) ಹಣಕಾಸು ಉತ್ಪನ್ನಗಳ ವಿತರಣಾ ಶೃಂಗಸಭೆಯಲ್ಲಿ ಮಾತನಾಡಿದ ಸೆಬಿಯ ಪೂರ್ಣಾವಧಿ ಸದಸ್ಯ ಅಮರ್ಜೀತ್ ಸಿಂಗ್, ಈ ಕುರಿತು ಮಾಹಿತಿ ನೀಡಿದರು. ಆ…

Read More

ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ಪಾಲಿಗೆ ದೇವರಾದ ಕ್ರಿಕೆಟ್​​ ಆಡುತ್ತಿದ್ದ ಯುವಕರು – Kannada News | Karwar Youths Heroically Rescue Two Drowning Tourists at Rabindranath Tagore Beach

ಕಾರವಾರ, ಮೇ 14: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ಈಜಲೆಂದು ಸಮುದ್ರಕ್ಕೆ ಇಳಿದಿದ್ದ ಇಬ್ಬರು ಪ್ರವಾಸಿಗರು, ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಲ್ಲಿ ಮುಳುಗಲು ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ, ಕಡಲತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಐವರು ಯುವಕರು ಪ್ರವಾಸಿಗರು ಮುಳುಗುತ್ತಿರುವುದನ್ನು ಗಮನಿಸಿ ತಕ್ಷಣ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್ ಮತ್ತು ಅಜಯ್ ಎಂಬ ಯುವಕರು ಅಪಾಯದಲ್ಲಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ನೀರಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ….

Read More

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ – Kannada News | 3 people dead over 25 injured in Madhya Pradesh Dewas firecracker factory blast

ನವದೆಹಲಿ, ಮೇ 14: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭಾರೀ ಸ್ಫೋಟ (Blast) ಸಂಭವಿಸಿದೆ. ದೇವಾಸ್‌ನ ಟೋಂಕ್ ಕಲಾನ್ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಸ್ಫೋಟದಲ್ಲಿ ಧೀರಜ್, ಸನ್ನಿ ಮತ್ತು ಸುಮಿತ್ ಎಂಬ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ, ಇತರ 25 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಸ್ಫೋಟದ ಪರಿಣಾಮದಿಂದ ದೇಹದ ಭಾಗಗಳು 20-25 ಅಡಿ ದೂರದಲ್ಲಿ ಹಾರಿಬಿದ್ದಿವೆ. ಇದರಿಂದ ಅನೇಕ ಕಾರ್ಮಿಕರಿಗೆ ತೀವ್ರವಾದ ಸುಟ್ಟ ಗಾಯಗಳಾಗಿವೆ. ಪಟಾಕಿ ಕಾರ್ಖಾನೆಯಲ್ಲಿ 200ಕ್ಕೂ ಹೆಚ್ಚು…

Read More

ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ಬೆಂಗಳೂರು, ಮೇ 14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​​ಗೆ ಮತ್ತೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್​​​​​ ಜೋಶಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ತುಷ್ಠಿಕರಣದ ರಾಜಕಾರಣ ಮಾಡಿರುವವರನ್ನು ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ದೇಶದಲ್ಲಿ ಈಗಲೂ ಶೇಕಡಾ 80ರಷ್ಟು…

Read More