Headlines

nagaraj11081993

ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್, ಜಿಂದಾಬಾದ್ ಜಯಘೋಷದೊಂದಿಗೆ ಎನ್​ಡಿಎ ಸಂಸದರ ಸ್ವಾಗತ – Kannada News | Dharmendra Pradhan Receives Warm Welcome From NDA MPs on Return to Lok Sabha

ನವದೆಹಲಿ, ಜುಲೈ 27: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಒಡಿಶಾದ ಸಂಸದ ಧರ್ಮೇಂದ್ರ ಪ್ರಧಾನ್ ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದ್ದರು. ಅವರು ಸದನದೊಳಗೆ ಪ್ರವೇಶಿಸುತ್ತಿದ್ದಂತೆ ಲೋಕಸಭೆಯಲ್ಲಿ ಕುತೂಹಲಕಾರಿ ವಾತಾವರಣ ನಿರ್ಮಾಣವಾಯಿತು. ಧರ್ಮೇಂದ್ರ ಪ್ರಧಾನ್ ಅವರನ್ನು ಕಂಡ ತಕ್ಷಣವೇ ಬಿಜೆಪಿ ಹಾಗೂ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಧರ್ಮೇಂದ್ರ ಪ್ರಧಾನ್ ಜಿಂದಾಬಾದ್ ಎಂದು ಜೈಕಾರ ಕೂಗುವ ಮೂಲಕ ಅವರನ್ನು ಬರಮಾಡಿಕೊಂಡರು. ಸಚಿವ ಸ್ಥಾನ…

Read More

ಬೆಂಗಳೂರು ಬಿ-ಖಾತಾ ಆಸ್ತಿ ಮಾಲೀಕರಿಗೆ ಜ್ಯಾಕ್‌ಪಾಟ್: ‘ಎ-ಖಾತಾ’ ಪರಿವರ್ತನಾ ಶುಲ್ಕ ಭಾರಿ ಕಡಿತ – Kannada News | A Khata for B Khata Properties: BBMP’s 100 Day Drive and 2% Fee Cut in Bangalore

ಬೆಂಗಳೂರು, ಜು.27: ರಾಜಧಾನಿ ಬೆಂಗಳೂರಿನ ಬಿ-ಖಾತಾ (B-Khata) ಆಸ್ತಿ ಮಾಲೀಕರಿಗೆ ಕರ್ನಾಟಕ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ/ಗ್ರೇಟರ್ ಬೆಂಗಳೂರು ಪ್ರಾಧಿಕಾರ (BBMP/GBA) ‘ಭೂ ಗ್ಯಾರಂಟಿ’ ಯೋಜನೆಯಡಿ ಭಾರಿ ಸೌಲಭ್ಯ ಕಲ್ಪಿಸಿದೆ. ನಗರದ ಲಕ್ಷಾಂತರ ಬಿ-ಖಾತಾ ಆಸ್ತಿಗಳನ್ನು ಅಧಿಕೃತ ‘ಎ-ಖಾತಾ’ಗೆ (A-Khata) ಬದಲಾಯಿಸಿಕೊಳ್ಳಲು 100 ದಿನಗಳ ವಿಶೇಷ ರಿಯಾಯಿತಿ ಅಭಿಯಾನವನ್ನು ಜಾರಿಗೆ ತರಲಾಗಿದೆ. ಈ ಮೊದಲು ನಿಗದಿಯಾಗಿದ್ದ ಶೇ. 5 ರಷ್ಟು ಪರಿವರ್ತನಾ ಶುಲ್ಕವನ್ನು ಇದೀಗ ಶೇ. 2 ಕ್ಕೆ ಕಡಿತಗೊಳಿಸಲಾಗಿದೆ (ಗೈಡೆನ್ಸ್ ಮೌಲ್ಯದ ಆಧಾರದ…

Read More

ಸ್ಮಶಾನದ ಜಾಗದ ಮೇಲೂ ಕಣ್ಣು: ಹೆತ್ತವರ ಸಮಾಧಿಯನ್ನೂ ಬಿಡದೆ ಧ್ವಂಸಗೊಳಿಸಿ ವಿಕೃತಿ – Kannada News | 50 Graves Levelled With Tractors in Davanagere Over 10 Crore Burial Ground Dispute

ಹೆತ್ತವರ ಸಮಾಧಿಯನ್ನೂ ಬಿಡದೆ ಧ್ವಂಸಗೊಳಿಸಿ ವಿಕೃತಿImage Credit source: Tv9 Kannada ದಾವಣಗೆರೆ, ಜುಲೈ 27: ಆಸ್ತಿ ಆಸೆಗೆ ಬಿದ್ದು ತಮ್ಮದೇ ಹೆತ್ತ ತಂದೆ-ತಾಯಿ ಮತ್ತು ಸಹೋದರನ ಸಮಾಧಿಗಳನ್ನೂ ಸೇರಿ ಸ್ಮಶಾನವನ್ನೇ ಸಂಪೂರ್ಣ ನೆಲಸಮ ಮಾಡಿ ವಿಕೃತಿ ಮೆರೆದಿರುವ ಘಟನೆ ದಾವಣಗೆರೆ ತಾಲೂಕಿನ ಆವರಗೆರೆಯಲ್ಲಿ ನಡೆದಿದೆ. 75 ವರ್ಷಗಳಿಂದ ಮಡಿವಾಳ ಸಮಾಜದವರು ಅಂತ್ಯಕ್ರಿಯೆ ಮಾಡಿಕೊಂಡು ಬಂದಿದ್ದ ಸರ್ವೆ ನಂಬರ್ 85ರಲ್ಲಿರುವ 18 ಗುಂಟೆ ಜಮೀನಲ್ಲಿದ್ದ 50ಕ್ಕೂ ಹೆಚ್ಚು ಸಮಾಧಿಗಳನ್ನು ಟ್ರ್ಯಾಕ್ಟರ್ ಬಳಸಿ ಧ್ವಂಸಗೊಳಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ….

Read More

Video: ಜಾರು ಬಂಡಿ ಆಟ ಆಡಲು ಕೋತಿಗಳಲ್ಲಿ ಪೈಪೋಟಿ, ವೈರಲ್‌ ಆಯ್ತು ದೃಶ್ಯ – Kannada News | Competition between monkeys in a slide game

ಕೋತಿಗಳು (monkey) ಚೇಷ್ಟೆ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಈ ಕೋತಿಗಳ ಕಪಿ ಚೇಷ್ಟೆಯ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಕೋತಿಗಳು ಜಾರುಬಂಡಿ ಆಟ ಆಡುತ್ತಿವೆ. ಆದರೆ ನಾನು ಮೊದಲು ಎಂಬಂತೆ ಕೋತಿಗಳೆಲ್ಲವು ಪೈಪೋಟಿಗೆ ಇಳಿದಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಕ್ಲಿಪಿಂಗ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹ್ಯೂಮರ್‌ ಅನಿಮಲ್‌ (humor animal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕ್ಲಿಪ್ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಪಾರ್ಕ್ ನಂತಿರುವ ಪ್ರದೇಶದಲ್ಲಿ ಕೋತಿಗಳು ಜಾರು…

Read More

ಪ್ರತಿಭಟನೆ ನಡೆಸಿದ ಮಾತ್ರಕ್ಕೆ ಲಾಠಿಚಾರ್ಜ್ ಮಾಡುವಂತಿಲ್ಲ: ಸಿಜೆಪಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮಕ್ಕೆ ಸುಪ್ರೀಂ ಅಸಮಾಧಾನ – Kannada News | Supreme Court: Peaceful Protests are a Right, Not Justification for Police Lathi charge

ನವದೆಹಲಿ, ಜುಲೈ 27: ಕಳೆದ ವಾರ ನೀಟ್(NEET) ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಸದಸ್ಯರು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ಪ್ರಕರಣವನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅರ್ಜಿಗಳ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪ್ರಮುಖ ಮೌಖಿಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ. ಸಂವಿಧಾನದ ಅಡಿಯಲ್ಲಿ ಪ್ರಜೆಗಳಿಗೆ…

Read More

IND vs SL: ಟೀಮ್ ಇಂಡಿಯಾದಿಂದ ಮೂವರು ಔಟ್! – Kannada News | IND vs SL: Injury Blows Rock India Ahead of Sri Lanka Tests

ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಪ್ರಕಟಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ಪ್ರಮುಖ ಆಟಗಾರರು ಗಾಯದ ಸಮಸ್ಯೆಗೆ ಒಳಗಾಗಿರುವುದು. ಅಂದರೆ ಕೆಲ ಪ್ರಮುಖ ಆಟಗಾರರು ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಗೆ ಸೂಕ್ತ ತಂಡವನ್ನು ಪ್ರಕಟಿಸುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮೂರು ಆಟಗಾರರು ಔಟ್: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಮೂವರು…

Read More

ಚಿತ್ರಮಂದಿರಗಳಲ್ಲಿ ‘ಕರಾವಳಿ’ ಅಬ್ಬರ; ಸಿನಿಮಾದ ಯಶಸ್ಸಿಗೆ ರಾಜ್ ಬಿ ಶೆಟ್ಟಿ ಖುಷ್

‘ಕರಾವಳಿ’ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ನಟ ರಾಜ್ ಬಿ. ಶೆಟ್ಟಿ ಅವರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರೇಕ್ಷಕರ ಸಂಭ್ರಮವನ್ನು ಕಣ್ಣಾರೆ ಕಂಡಿರುವ ಅವರು, ಸಿನಿಮಾವನ್ನು ಇಷ್ಟಪಟ್ಟು ಬೆಂಬಲಿಸುತ್ತಿರುವ ಕನ್ನಡಿಗರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ವಿವಾದಗಳನ್ನೆಲ್ಲ ಬದಿಗೊತ್ತಿ ಚಿತ್ರವನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುತ್ತಿರುವುದು ಇಡೀ ಚಿತ್ರತಂಡದ ಸಂತಸವನ್ನು ಇಮ್ಮಡಿಗೊಳಿಸಿದೆ. ಕರಾವಳಿ’ ಸಿನಿಮಾ ಗಳಿಕೆ ಕೇವಲ ಮೂರೇ…

Read More

TV9 Kannada News Live: ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ, ಕರ್ನಾಟಕ ಸಂಪುಟ ವಿಸ್ತರಣೆ – Kannada News | TV9 Kannada Live Breaking News 27 July 2026 Parliament Monsoon Session, Pralhad Joshi DK Shivakumar, Weather, Rain Latest Updates Online

LIVE NEWS & UPDATES 27 Jul 2026 12:19 PM (IST) ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಕಾನೂನು ಜಾರಿಗೆ ತರಲು…

Read More

ಸಂಸತ್ತಿನಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ-2026’ ಮಂಡನೆ: ಪ್ರಶ್ನೆ ಪತ್ರಿಕೆ ಸೋರಿಕೆ ಮಾಫಿಯಾಗೆ 10 ವರ್ಷ ಜೈಲು, 10 ಕೋಟಿ ರೂ. ದಂಡ – Kannada News | Public Examinations Amendment Bill 2026: Centre Tables New Exam Reform Bill With Stricter Penalties for Question Paper Leak Syndicates

ನವದೆಹಲಿ,ಜುಲೈ 27: ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷಾ ಅಕ್ರಮ ಮತ್ತು ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆ( Question Paper Leak)ಮಾಫಿಯಾವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಪ್ರಮುಖ ಕ್ರಮ ಕೈಗೊಂಡಿತು. ‘ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಅನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಮಂಡಿಸಿದರು. ಮಸೂದೆಯ ಕುರಿತು ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು,…

Read More

Karnataka Dam Water Level Today: ಆಲಮಟ್ಟಿ ಭರ್ತಿಯತ್ತ; ಏರಿಕೆಯಾಗುತ್ತಿಲ್ಲ ಕೆಆರ್‌ಎಸ್, ಕಬಿನಿ, ಹೇಮಾವತಿ ನೀರಿನ ಮಟ್ಟ – Kannada News | Karnataka Dam Water Level Today July 27: Almatti Near Full Level, Basavasagar Crosses FRL, KRS and Kabini Storage Remains Low

ಬೆಂಗಳೂರು, ಜುಲೈ 27: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ (Karnataka Dam Water Level) ಮಿಶ್ರ ಚಿತ್ರಣ ಕಂಡುಬಂದಿದೆ. ಉತ್ತರ ಕರ್ನಾಟಕದ ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳಲ್ಲಿ ನೀರಿನ ಸಂಗ್ರಹ ಉತ್ತಮವಾಗಿದ್ದು, ಕೃಷ್ಣಾ ನದಿ ಪಾತ್ರದಲ್ಲಿ ಒಳಹರಿವು ಹೆಚ್ಚುತ್ತಿರುವ ಲಕ್ಷಣಗಳಿವೆ. ಮತ್ತೊಂದೆಡೆ, ಕಾವೇರಿ ಜಲಾನಯನ ಪ್ರದೇಶದ ಕೆಆರ್‌ಎಸ್, ಕಬಿನಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ನೀರಿನ ಸಂಗ್ರಹ ಇನ್ನೂ ಕಡಿಮೆಯಾಗಿದೆ. ಆಲಮಟ್ಟಿ ಡ್ಯಾಂ ಭರ್ತಿಯತ್ತ ಗರಿಷ್ಠ ಮಟ್ಟ: 519.60 ಮೀಟರ್…

Read More