Headlines

nagaraj11081993

Traditional beliefs: ಪತಿ ಕೆಲಸಕ್ಕೆ ಮನೆಯಿಂದ ಹೊರಟ ತಕ್ಷಣ ಈ ತಪ್ಪು ಮಾಡಲೇಬೇಡಿ! ಕಾರಣ ಇಲ್ಲಿದೆ – Kannada News | Family Prosperity: What Wives Shouldn’t Do After Husband Leaves

ಜ್ಯೋತಿಷ್ಯ ಮತ್ತು ಜಾನಪದ ನಂಬಿಕೆImage Credit source: gemini ai ಜ್ಯೋತಿಷ್ಯ ಮತ್ತು ಜಾನಪದ ನಂಬಿಕೆಗಳ ಪ್ರಕಾರ, ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೆಲವು ಆಚರಣೆಗಳನ್ನು ಅನುಸರಿಸಬೇಕೆಂದು ಹಿರಿಯರು ಸೂಚಿಸುತ್ತಾರೆ. ಗಂಡಂದಿರು ಕೆಲಸ, ವ್ಯವಹಾರ ಅಥವಾ ಇತರ ಪ್ರಮುಖ ಕೆಲಸಗಳಿಗಾಗಿ ಮನೆಯಿಂದ ಹೊರಬಂದ ತಕ್ಷಣ, ಹೆಂಡತಿಯರು ಕೆಲವು ಕೆಲಸಗಳನ್ನು ಮಾಡುವುದನ್ನು ತಡೆಯಬೇಕು ಎಂದು ನಂಬಲಾಗಿದೆ. ಇವು ವೈಜ್ಞಾನಿಕವಾಗಿ ಸಾಬೀತಾಗಿರುವ ನಿಯಮಗಳಲ್ಲದಿದ್ದರೂ, ಸಾಂಪ್ರದಾಯಿಕ ನಂಬಿಕೆಗಳಲ್ಲಿ ಇವುಗಳಿಗೆ ವಿಶೇಷ ಸ್ಥಾನವಿದೆ. ಅಂತಹ ನಂಬಿಕೆಗಳ ಪ್ರಕಾರ ಯಾವ ವಿಷಯಗಳನ್ನು…

Read More

ಕ್ರಿಸ್ಟಿಯಾನೊ ರೊನಾಲ್ಡೊ ವಿಶ್ವ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ – Kannada News | Lionel Messi breaks Cristiano Ronaldo’s World Cup hat trick record

ವಿಶ್ವ ಫುಟ್‌ಬಾಲ್‌ನ ಇಬ್ಬರು ಧ್ರುವತಾರೆಗಳಾದ ಲಿಯೋನೆಲ್ ಮೆಸ್ಸಿ (Lionel Messi) ಮತ್ತು ಕ್ರಿಸ್ಟಿಯಾನೋ ರೊನಾಲ್ಡೊ (Cristiano Ronaldo) ನಡುವಿನ ಪೈಪೋಟಿ ಈ ಬಾರಿಯ ವಿಶ್ವಕಪ್​ನಲ್ಲೂ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಪಂದ್ಯದಲ್ಲೇ ಮೆಸ್ಸಿ,  ಕ್ರಿಸ್ಟಿಯಾನೊ ರೊನಾಲ್ಡೊ ಹೆಸರಲ್ಲಿದ್ದ ಐತಿಹಾಸಿಕ ವಿಶ್ವಕಪ್ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ. (PC: gettyimages) Source link

Read More

ನೀರಿನ ಬಿಲ್ ಕೇಳೋ ಅಧಿಕಾರಿಗಳು ಈಗ ಎಲ್ಲಿದ್ದಾರೆ?; ಮಂಗಳೂರಿನಲ್ಲಿ ಕಲುಷಿತ ನೀರು ಕುಡಿದು 100ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ – Kannada News | Lab Confirms Unsafe Drinking Water in Mangaluru: Public Outraged by MCC Inaction

ಮಂಗಳೂರು, ಜೂ.18: ಮಂಗಳೂರು ಮಹಾನಗರ ಪಾಲಿಕೆಯ (MCC) ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯಕ್ಕೆ ಕರಾವಳಿಯ ನಾಗರಿಕರು ಭಾರಿ ಬೆಲೆ ತೆರುವಂತಾಗಿದೆ. ಪಾಲಿಕೆಯಿಂದ ಸರಬರಾಜಾಗುತ್ತಿರುವ ಕಲುಷಿತ ಕುಡಿಯುವ ನೀರನ್ನು ಸೇವಿಸಿ ನಗರದ ನೂರಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು ತೀವ್ರ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದಾರೆ. ಜನರ ಜೀವದ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರು ನಗರದ ಬಿಜೈ ನ್ಯೂರೋಡ್ ಹಾಗೂ ಬಟ್ಟಗುಡ್ಡೆ ಭಾಗದಲ್ಲಿ ಕಳೆದ ಮೂರು-ನಾಲ್ಕು ವಾರಗಳಿಂದ ಮನೆಯ ಟ್ಯಾಪ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ….

Read More

ಇರಾನ್-ಅಮೆರಿಕ ಐತಿಹಾಸಿಕ ಒಪ್ಪಂದ: ಜಾಗತಿಕ ತೈಲ ಬೆಲೆ ಕುಸಿತ – Kannada News | Historic US Iran Agreement: Impact on Global Oil Prices and Indias Fuel Costs

ವಾಷಿಂಗ್ಟನ್, ಜೂನ್ 18: ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಅಂತ್ಯ ಹಾಡಿ, ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಒಪ್ಪಂದದ ನಂತರ ಹಾರ್ಮುಕ್ ಜಲಸಂಧಿಯಲ್ಲಿ ಹಡಗುಗಳ ಸಂಚಾರವು ಬಿರುಸಿನಿಂದ ಸಾಗುತ್ತಿದೆ. ಗ್ಯಾಸ್ ಮತ್ತು ಕಚ್ಚಾತೈಲ ಟ್ಯಾಂಕರ್‌ಗಳು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳತ್ತ ಪ್ರಯಾಣ ಬೆಳೆಸುತ್ತಿವೆ. ಅಮೆರಿಕವು ಇರಾನ್ ಮೇಲಿನ ದಿಗ್ಬಂಧನಗಳನ್ನು ತೆಗೆದುಹಾಕಿದ ತಕ್ಷಣ, ಹಡಗುಗಳ ಸಂಚಾರಕ್ಕೆ ಮುಕ್ತವಾಗಿದೆ. ಹಾರ್ಮುಜ್ ಮೂಲಕ ಭಾರತಕ್ಕೆ 28 ಹಡಗುಗಳು ಬರುತ್ತಿದ್ದು, ಇದು ದೇಶದಲ್ಲಿ ಗ್ಯಾಸ್, ಡೀಸೆಲ್, ಪೆಟ್ರೋಲ್ ಮತ್ತು…

Read More

Thursday Yellow Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸುವುದರ ಹಿಂದಿರುವ ರಹಸ್ಯವೇನು ಗೊತ್ತಾ? – Kannada News | Thursday Yellow Color Astrology: Jupiter Benefits and Remedies for Weak Guru Graha

ಗುರುವಾರ ಹಳದಿ ಬಣ್ಣದ ಬಟ್ಟೆImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದೊಂದು ನಿರ್ದಿಷ್ಟ ಗ್ರಹದಿಂದ ಆಳಲ್ಪಡುತ್ತದೆ. ಅದರಂತೆ ಗುರುವಾರವನ್ನು ‘ಗುರು’ (ಬೃಹಸ್ಪತಿ) ಗ್ರಹವು ಆಳುತ್ತದೆ. ಈ ಗ್ರಹದ ಅತ್ಯಂತ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಗುರು ಗ್ರಹವನ್ನು ಜ್ಞಾನ, ಶಿಕ್ಷಣ, ಸಂಪತ್ತು, ಸಂತಾನ ಭಾಗ್ಯ, ಮದುವೆ ಮತ್ತು ಆಧ್ಯಾತ್ಮಿಕತೆಯ ಕಾರಕ ಎಂದು ನಂಬಲಾಗಿದೆ. ಗುರುವಿನ ಆಶೀರ್ವಾದವಿದ್ದರೆ ಜೀವನದಲ್ಲಿ ಅಭಿವೃದ್ಧಿ,…

Read More

ವೈಭವ್​ರನ್ನು ಕಣಕ್ಕಿಳಿಸಬಾರದಿತ್ತು… ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗನ ಆಕ್ರೋಶ – Kannada News | Should’ve Dropped Vaibhav Sooryavanshi: Former India Cricketer Lashes Out

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ‘ಎ’ ಸರಣಿಯು ಈಗ ಕೇವಲ ಕ್ರಿಕೆಟ್ ಕಾರಣಗಳಿಗಾಗಿ ಮಾತ್ರವಲ್ಲದೆ ಮೈದಾನದ ವಿವಾದಗಳಿಂದಲೂ ಭಾರಿ ಸದ್ದು ಮಾಡುತ್ತಿದೆ. ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದ ನಂತರ ನಡೆದ ಹೈ-ಡ್ರಾಮಾ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತ ಎ ತಂಡದ 15 ವರ್ಷದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಆನ್-ಫೀಲ್ಡ್ ವರ್ತನೆಗೆ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ವಿವಾದಕ್ಕೆ ಕಾರಣವಾದ…

Read More

ಹಸೆಮಣೆ ಏರಲು ಸಜ್ಜಾದ ನಟಿ ರೂಪಿಕಾ; ಹಿರಿಯರ ಸಮ್ಮುಖದಲ್ಲಿ ನಡೆಯಿತು ನಿಶ್ಚಿತಾರ್ಥ – Kannada News | Kannada Actress Roopika Weds Ankith: Engagement Details and Wedding Plans Revealed

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಮತ್ತು ಭರತನಾಟ್ಯ ನೃತ್ಯಗಾರ್ತಿ ರೂಪಿಕಾ ಸದ್ಯದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ನಟಿ ರೂಪಿಕಾ ಹಸೆಮಣೆ ಏರುತ್ತಿದ್ದು, ಇತ್ತೀಚೆಗಷ್ಟೇ ಹಿರಿಯರು ಹಾಗೂ ಆಪ್ತರ ಸಮ್ಮುಖದಲ್ಲಿ ಇವರ ನಿಶ್ಚಿತಾರ್ಥ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಮದುವೆ ಸುದ್ದಿ ಹೊರಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಯಾರು ಈ ಅಂಕಿತ್? ರೂಪಿಕಾ ಕೈಹಿಡಿಯಲಿರುವ…

Read More

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕುಸಿದ ವಾಯು ಮಾಲಿನ್ಯ, ಅತ್ಯಂತ ಶುದ್ಧ ಗಾಳಿ! – Kannada News | Karnataka AQI Update: Bengaluru and Other Cities Record Clean Air Quality

ಬೆಂಗಳೂರು, ಜೂನ್ 18: ಇಂದಿನ ಕರ್ನಾಟಕದ ಹವಾಮಾನ ಮತ್ತು ಗಾಳಿಯ ಗುಣಮಟ್ಟ ಸೂಚ್ಯಂಕ (AQI) ವಿವರಗಳು ಇಲ್ಲಿವೆ. ಇತ್ತೀಚಿನ ಮಳೆ ಮತ್ತು ಗಾಳಿಯ ಪ್ರಭಾವದಿಂದಾಗಿ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವಂತಾಗಿದೆ. ಮುಖ್ಯಾಂಶಗಳು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕವು ಇಂದು ಅತ್ಯಂತ ಉತ್ತಮ ಮಟ್ಟದಲ್ಲಿದೆ. ವಿಜಯಪುರ ಮತ್ತು ಚನ್ನರಾಯಪಟ್ಟಣದಲ್ಲಿ ದೇಶದಲ್ಲೇ ಅತ್ಯಂತ ಕಡಿಮೆ ಮಾಲಿನ್ಯ ದಾಖಲಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಲ್ಲಿ ಶುದ್ಧವಾದ ಆರೋಗ್ಯಕರ ಗಾಳಿ ಇದೆ. ಬೆಂಗಳೂರಿನ…

Read More

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – Kannada News | Tragedy in Bagalur: Unscientific Wall Collapse Kills 5 Year Old, Injures Another

ಬಾಗಲೂರು ಗೋಡೆ ಕುಸಿತImage Credit source: Tv9 kannada ಬೆಂಗಳೂರು, ಜೂ.18: ರಾಜಧಾನಿಯ ಉತ್ತರ ತಾಲೂಕಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ…

Read More

ಕೊನೆಯ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಫೈನಲ್​ಗೇರಿದ್ದು ಹೇಗೆ? – Kannada News | How India A Qualified for the Final Before the Last League Match

ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯಲ್ಲಿ ಟೀಮ್ ಇಂಡಿಯಾ ಫೈನಲ್​ಗೇರಿದೆ. ದಂಬುಲ್ಲಾದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಎ ತಂಡದ ವಿರುದ್ಧ ಭಾರತ ಎ ತಂಡ ಅಮೋಘ ಗೆಲುವು ದಾಖಲಿಸಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಎ ಪರ ನಾಯಕ ತಿಲಕ್ ವರ್ಮಾ (59), ಪ್ರಿಯಾಂಶ್ ಆರ್ಯ (58) ಮತ್ತು ಕುಮಾರ್ ಕುಶಾಗ್ರ (58) ಅರ್ಧಶತಕಗಳನ್ನು ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಟೀಮ್…

Read More