Headlines

nagaraj11081993

ಡಾಲರ್ ಎದುರು ತುಸು ಚೇತರಿಕೆ ಕಂಡ ರುಪಾಯಿ; ಗುರುವಾರ 45 ಪೈಸೆ ಏರಿಕೆ – Kannada News | Rupee recovers 45 paise in Thursday, after setback for 2 days this week

ನವದೆಹಲಿ, ಮಾರ್ಚ್ 5: ಡಾಲರ್ ಎದುರು 92ರ ಮಟ್ಟಕ್ಕಿಂತ ಮೇಲೆ ಹೋಗಿದ್ದ ರುಪಾಯಿ (Dollar vs Rupee) ಇವತ್ತಿನ ವಹಿವಾಟಿನಲ್ಲಿ 45 ಪೈಸೆ ಚೇತರಿಸಿಕೊಂಡಿದೆ. ಇಂಟರ್​ಬ್ಯಾಂಕ್ ಫಾರೀನ್ ಎಕ್ಸ್​ಚೇಂಜ್ ಟ್ರೇಡಿಂಗ್​ನಲ್ಲಿ ಬುಧವಾರ ಸಂಜೆ ಡಾಲರ್ ಎದುರು 92.05ರಲ್ಲಿ ಅಂತ್ಯಗೊಂಡಿದ್ದ ರುಪಾಯಿ, ಗುರುವಾರ ಬೆಳಗ್ಗೆ 92.16ರಲ್ಲಿ ಆರಂಭ ಕಂಡಿತು. ರುಪಾಯಿ ಮೌಲ್ಯ ಒಂದು ಹಂತದಲ್ಲಿ 92.30ಕ್ಕೆ ಹೋಗಿತ್ತು. ಬಳಿಕ 91.60ರಲ್ಲಿ ಅಂತ್ಯಗೊಂಡಿತು. ಬುಧವಾರದ ಕೊನೆಯಲ್ಲಿದ್ದ ಮೌಲ್ಯಕ್ಕೆ ಹೋಲಿಸಿದರೆ ರುಪಾಯಿ 45 ಪೈಸೆಯಷ್ಟು ಚೇತರಿಕೆ ಕಂಡಿದೆ. ಫಾರೆಕ್ಸ್ ಮಾರುಕಟ್ಟೆ ಮಂಗಳವಾರ…

Read More

Faculty Recruitment: ಚಿತ್ರದುರ್ಗದ ಅಮೃತ ಆಯುರ್ವೇದ ಕಾಲೇಜಿನಲ್ಲಿ ಬೋಧನಾ ಸಿಬ್ಬಂದಿ ಹುದ್ದೆಗೆ ನೇಮಕಾತಿ – Kannada News | Chitradurga Teaching Jobs 2026: Amrutha Ayurveda College Faculty Recruitment

ಚಿತ್ರದುರ್ಗದ ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಅಧಿಕೃತ ಅಧಿಸೂಚನೆಯ ಮೂಲಕ ಬೋಧನಾ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವಿಶೇಷವಾಗಿ ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಮೊದಲು ಇ-ಮೇಲ್ ಮೂಲಕ ಅರ್ಜಿಯನ್ನು ಕಳುಹಿಸಬೇಕು. ಖಾಲಿ ಹುದ್ದೆಗಳ ಅಧಿಸೂಚನೆ: ಸಂಸ್ಥೆಯ ಹೆಸರು : ಅಮೃತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಯೋಗ ಸ್ಥಳ:…

Read More

ಹುಬ್ಬಳ್ಳಿ ಮತ್ತೆ ಲವ್ ಜಿಹಾದ್: ಬಲೆಯಿಂದ ಪಾರಾಗಿ ಅಸಲಿ ಕಹಾನಿ ಬಿಚ್ಚಿಟ್ಟ ಸಂತ್ರಸ್ತೆಯರು – Kannada News | Hubballi Love Jihad: Victims Share Ordeals, Muthalik Demands Strict Laws

ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿImage Credit source: tv9 kannada ಹುಬ್ಬಳ್ಳಿ, ಮಾರ್ಚ್​ 05: ಲವ್ ಜಿಹಾದ್ (Love Jihad) ಕಥೆಯುಳ್ಳ ಸಿನಿಮಾವೊಂದು ಇತ್ತೀಚೆಗೆ ಹೆಚ್ಚು ಸದ್ದು ಮಾಡುತ್ತಿದೆ. ಕೇರಳದಲ್ಲಿ ಲವ್ ಜಿಹಾದ್ ಹೇಗೆ ಮಾಡಲಾಗುತ್ತಿದೆ ಅನ್ನೋದರ ಬಗ್ಗೆ ಎರಡು ಭಾಗಗಳಲ್ಲಿ ಸಿನಿಮಾ ತೆರೆಕಂಡಿದೆ. ಆದರೆ ರಾಜ್ಯದಲ್ಲಿ ಕೂಡ ಇದೇ ರೀತಿ ಲವ್ ಜಿಹಾದ್ ಹತ್ತಾರು ಪ್ರಕರಣಗಳು ನಡೆಯುತ್ತಿರುವ ಆರೋಪಗಳು ಮೇಲಿಂದ ಮೇಲೆ ಕೇಳಿ ಬರ್ತಿವೆ. ಇಂದು ಹುಬ್ಬಳ್ಳಿಯಲ್ಲಿ ಅನೇಕರು ತಾವು ಹೇಗೆ ಲವ್ ಜಿಹಾದ್ ಬಲೆಯಲ್ಲಿ ಬಿದ್ದೆವು….

Read More

ಬಜೆಟ್ ಮಧ್ಯೆ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ: ಹೋರಾಟಕ್ಕೆ ಸಜ್ಜಾದ ಅತಿಥಿ ಉಪನ್ಯಾಸಕರು, ಬೇಡಿಕೆ ಏನು? – Kannada News | Hubballi: Guest Lecturers Renew Fight for Job Security and Recruitment

ಹುಬ್ಬಳ್ಳಿ, ಮಾರ್ಚ್​ 05: ರಾಜ್ಯದಲ್ಲಿ ಇತ್ತೀಚೆಗೆ ನೇಮಕಾತಿಗಾಗಿ ಆಗ್ರಹಿಸಿ ಧಾರವಾಡದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿದೆ. ನೇಮಕಾತಿ ಮಾಡಿಕೊಳ್ಳದಿದ್ದರೆ ಮತ್ತೊಂದು ಸುತ್ತಿನ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದರ ಜೊತೆಗೆ ಸಾಲು ಸಾಲು ಹೋರಾಟಗಳನ್ನು ನಡೆಸಲು ಅನೇಕರು ಮುಂದಾಗಿದ್ದಾರೆ. ಇದರ ನಡುವೆ ಕಾಲೇಜು ಅತಿಥಿ ಉಪನ್ಯಾಸಕರು (Guest lecturers) ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡದ ಎಚ್ಚರಿಕೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಧಾರವಾಡದಲ್ಲಿ…

Read More

‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್ – Kannada News | KIA Wins 2025 ASQ ‘Best Airport at Arrivals Globally’ Fourth Time Running

ಬೆಂಗಳೂರು ವಿಮಾನ ನಿಲ್ದಾಣImage Credit source: Tv9 kannada ಬೆಂಗಳೂರು, ಮಾ.5: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA) ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮಿಂಚಿದೆ. 2025ರ ಎಎಸ್ ಕ್ಯೂ (ASQ) ಪ್ರಶಸ್ತಿಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಸತತ ನಾಲ್ಕನೇ ವರ್ಷವೂ ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ (Best Airport at Arrivals Globally) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಶನಲ್ (ACI) ನೀಡುವ ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಗುಣಮಟ್ಟ ಮತ್ತು ಸೇವೆಗೆ ನೀಡಲಾಗುವ…

Read More

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾನನ್ನು ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ – Kannada News | Pocso Case: Medical test to Yadagir Self styled godman mallikarjun mutya In shorapur Hospital

ಯಾದಗಿರಿ, (ಮಾರ್ಚ್ 05): ಬಾಲಕಿ ಜೊತೆ ಅನುಚಿತ ವರ್ತನೆ ಸಂಬಂಧ ಫೋಕ್ಸೋ ಪ್ರಕರಣ (pocso Case) ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಯಾದಗಿರಿಯ (Yadagir) ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (mallikarjun mutya) ಪ್ರತ್ಯಕ್ಷರಾಗಿದ್ದಾರೆ. ಫೆಬ್ರವರಿ 25ರಿಂದ ಕಾಣೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ ನಿನ್ನೆ (ಮಾರ್ಚ್ 04) ರಾತ್ರಿ ಶಹಾಪುರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಹಾಜರಾಗಿದ್ದು, ಈ ವೇಳೆ ಪೊಲೀಸರು ವಿಚಾರಣೆ ನಡಸಿ ಇಂದು(ಮಾರ್ಚ್ 05) ಮಧ್ಯಾಹ್ನ 3 ಗಂಟೆಗೆ ಬರುವಂತೆ ಕಳುಹಿಸಿಕೊಟ್ಟಿದ್ದರು. ಅದರಂತೆ ಮುತ್ಯಾ ವಿಚಾರಣೆಗೆ ಹಾಜರಾಗಿದ್ದು, ಮೊದಲು…

Read More

IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ….

Read More

ಯಾವ ಸಮಯದಲ್ಲಿ ಪಪ್ಪಾಯಿ ಹಣ್ಣು ತಿನ್ನೋದು ಬೆಸ್ಟ್? – Kannada News | When is the best time to eat papaya?

ಪರಂಗಿ ಅಥವಾ ಪಪ್ಪಾಯಿ ಹಣ್ಣು (papaya) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಈ ಹಣ್ಣಿನಲ್ಲಿ ವಿಟಮಿನ್‌ ಎ, ಸಿ ಮತ್ತು ಉತ್ಕರ್ಷಣ ನಿರೋಧಕಗಳಿದ್ದು, ಈ ಪೋಷಕಾಂಶಗಳು ನಮ್ಮ ಒಟ್ಟಾರೆ ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಅದರಲ್ಲೂ  ಬೇಸಿಗೆಯ ಈ ಸಮಯದಲ್ಲಿ ಈ ಹಣ್ಣನ್ನು ತಿನ್ನುವುದರಿಂದ ದೇಹ ತುಂಬಾನೇ ಕೂಲ್‌ ಆಗಿರುತ್ತದೆ. ಅದಕ್ಕಾಗಿ ಈ ಹಣ್ಣನ್ನು ಹೆಚ್ಚಿನವರು ಸೇವನೆ ಮಾಡುತ್ತಾರೆ. ಆದ್ರೆ ಪಪ್ಪಾಯಿ ಹಣ್ಣನ್ನು ಯಾವ ಸಮಯದಲ್ಲಿ ತಿನ್ನೋದು ಬೆಸ್ಟ್‌, ಯಾವ ಸಮಯದಲ್ಲಿ ತಿಂದ್ರೆ ಹೆಚ್ಚು ಪ್ರಯೋಜನಗಳನ್ನು ಪಡೆಯಬಹುದು ಎಂಬ ಬಗ್ಗೆ…

Read More

ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ – Kannada News | Iranian Drone Hits Azerbaijan Airport 2 Injured

ಅಜೆರ್ಬೈಜಾನ್, ಮಾರ್ಚ್ 5: ಅಜೆರ್ಬೈಜಾನ್​ ಮೇಲೆ ನಡೆದ ದಾಳಿಯಲ್ಲಿ ಇರಾನ್‌ನ 2 ಡ್ರೋನ್‌ಗಳು (Iran Drone Attack) ಅಜೆರ್ಬೈಜಾನ್‌ನ ವಿಮಾನ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿವೆ. “ಒಂದು ಡ್ರೋನ್ ನಖಿಚೆವನ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಮೇಲೆ ಬಿದ್ದರೆ, ಮತ್ತೊಂದು ಡ್ರೋನ್ ಶೇಕೆರಾಬಾದ್ ಗ್ರಾಮದ ಶಾಲಾ ಕಟ್ಟಡದ ಬಳಿ ಬಿದ್ದಿದೆ” ಎಂದು ಸಚಿವಾಲಯ ತಿಳಿಸಿದೆ. ಈ ಘಟನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹಾನಿಯಾಗಿದೆ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source…

Read More

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು – Kannada News | Russian oil cargoes turning towards India amidst West Asia crisis

ನವದೆಹಲಿ, ಮಾರ್ಚ್ 5: ಪಶ್ಚಿಮ ಏಷ್ಯನ್ ಯುದ್ಧದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಭಾರತವು ಪೆಟ್ರೋಲಿಯಂ ಕೊರತೆಗೆ ಸಿಲುಕುತ್ತಿದೆ. ಇದೇ ಹೊತ್ತಲ್ಲಿ ರಷ್ಯಾ ದೇಶದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್​ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು (Oil cargoes) ಭಾರತಕ್ಕೆ ಬರುತ್ತಿವೆ. ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ. ಒಡುನೆ, ಮಟಾರಿ ಮತ್ತು ಇಂದ್ರಿ…

Read More