ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ! – Kannada News | Railway Board Regularizes Charlapalli and Secunderabad to Belagavi Weekly Express Trains: Know travel timings here
ಬೆಂಗಳೂರು, ಮೇ 14: ಕರ್ನಾಟಕ (Karnataka), ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನಡುವೆ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಮಂಡಳಿಯು (Railway Board) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆಯನ್ನು ಪರಿಗಣಿಸಿ, ಈ ಹಿಂದೆ ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದ ಎರಡು ಪ್ರಮುಖ ವೀಕ್ಲಿ ರೈಲುಗಳನ್ನು ಈಗ ಕಾಯಂ (Regularization) ಗೊಳಿಸಿ ಆದೇಶ ಹೊರಡಿಸಿದೆ. ಈ ಕ್ರಮವು ಬೆಳಗಾವಿ ಹಾಗೂ ಹೈದರಾಬಾದ್ ಭಾಗದ ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಲಿದೆ. ಮುಖ್ಯಾಂಶಗಳು ಚರ್ಲಪಲ್ಲಿ – ಬೆಳಗಾವಿ…