Headlines

nagaraj11081993

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು,…

Read More

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು. ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್…

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..! – Kannada News | Rajat patidar post match interview after rcb vs kkr match

IPL 2026: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಕಳೆದ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ್ದ ಆರ್​ಸಿಬಿ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್…

Read More

ಹಾಸನ: ವರ್ಕೌಟ್ ಮಾಡುತ್ತಿದ್ದಾಗ ಭುಜ ಟಚ್​​ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ! – Kannada News | Viral Video: Hassan M.J. Fitness Attack – Kirtan Suffers Skull Fracture, Varun Arrested

ಹಾಸನ, ಮೇ,14: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More

Uttar Pradesh Rains: ಉತ್ತರ ಪ್ರದೇಶದಲ್ಲಿ ವರುಣಾರ್ಭಟ; ಭೀಕರ ಬಿರುಗಾಳಿ ಮಳೆಗೆ 74 ಮಂದಿ ಸಾವು, ಹಲವೆಡೆ ರೆಡ್ ಅಲರ್ಟ್ – Kannada News | Uttar Pradesh Rain Fury: Several Died as Severe Storm and Hailstones Lash the State; 38 Districts on Alert

ಮರ ಬಿದ್ದು ವಾಹನಗಳು ಜಖಂಗೊಂಡಿರುವುದುImage Credit source: TV9 Network ಲಖನೌ, ಮೇ 14: ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ (Uttar Pradesh Rains) ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಮುಖ್ಯಾಂಶಗಳು…

Read More

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ – Kannada News | Anushka Sharma: Why She Quit Bollywood Movies for Family and Kids?

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ. ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ…

Read More

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ. ಇನ್ನಷ್ಟು…

Read More

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL) Source link

Read More

ಎದೆ ನೋವಿನ ಬಗ್ಗೆ ದಿಲೀಪ್​ ರಾಜ್​​ಗೆ ಮೊದಲೇ ಸಿಕ್ಕಿತ್ತು ಸೂಚನೆ? – Kannada News | Dileep Raj’s Sudden Demise: Abhinaya Reveals Shocking Health Update and Untimely Death

ನಟ ದಿಲೀಪ್ ರಾಜ್ ಅವರು ಮೇ 13ರಂದು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಸಂಭವಿಸಿತು. ಮುಂಜಾನೆಯೇ ಅವರು ತೀರಿ ಹೋದರು. ಹೃದಯಾಘಾತದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ದಿಲೀಪ್ ರಾಜ್ ಸಾವಿನ ಬಗ್ಗೆ ಒಂದು ಪ್ರಮುಖ ಅಪ್​​ಡೇಟ್ ಸಿಕ್ಕಿದೆ. ಕಿರುತೆರೆ ನಟಿ ಅಭಿನಯ ಅವರು ಒಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ದಿಲೀಪ್ ರಾಜ್ ನಟಿಸಿದ್ದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು. ದಿಲೀಪ್ ರಾಜ್ ಅವರೇ ಇದನ್ನು ನಿರ್ಮಿಸಿದ್ದರು….

Read More