Headlines

nagaraj11081993

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ – Kannada News | Snehamayi Krishna Challenges Girish Mattannavar on Soujanya Case through Facebook Post

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ ಮೈಸೂರು, ಮಾರ್ಚ್​ 05: ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು ಯಾವಾಗಲೂ ದಾಖಲೆಗಳ ಆಧಾರದಲ್ಲೇ ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಆದ್ದರಿಂದಲೇ ಹಲವು ಪ್ರಕರಣಗಳಲ್ಲಿ ಇಷ್ಟೆಲ್ಲಾ ಕ್ರಮ…

Read More

ಇರಾನ್​​​​ ಹೊತ್ತಿ ಉರಿಯಲು ಈ ಹುಡುಗಿಯೇ ಕಾರಣ: 2024ರ ಈ ವಿಡಿಯೋ ನೆನಪಿದ್ಯಾ? – Kannada News | Ahoo Daryaei’s Bold Protest: The Spark for Iran’s Women’s Freedom Movement

ಕೆಲವೊಂದು ಹೋರಾಟ ಒಂದು ಬದಲಾವಣೆಗಳನ್ನು ತರುತ್ತದೆ. ಇರಾನ್​​​ನಲ್ಲಿ ಇದೀಗ ನಡೆಯುತ್ತಿರುವುದು ಅದೇ, ಇರಾನ್​​ನಲ್ಲಿ ಭಾರೀ ದೊಡ್ಡ ಸಂಘರ್ಷ ಶುರುವಾಗಿದೆ. ಒಂದು ಕಡೆ ಇಸ್ರೇಲ್​​​ , ಅಮೆರಿಕ ದಾಳಿ ಮಾಡಿದ್ರೆ ಮತ್ತೊಂದು ಕಡೆ ಇರಾನ್​​​​ನ ಮಹಿಳೆಯರೇ ತಮ್ಮ ಮೇಲಿನ ದಬ್ಬಾಳಿಕೆ ಬಗ್ಗೆ ದಂಗೆ ಎದ್ದಿದ್ದಾರೆ. ಈ ದಂಗೆ ಪ್ರಾರಂಭವಾಗಿರುವುದೇ ಅಹೂ ದರ್ಯಾಯೀ ಎಂಬ ಹುಡುಗಿಯಿಂದ, ಇಡೀ ಜಗತ್ತು ಇದೀಗ ಇರಾನ್​ ಕಡೆ ನೋಡಲು ಈ ಹುಡುಗಿಯೇ ಕಾರಣ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಹೇಳಲಾಗುತ್ತಿದೆ.  ಅಂದು ಈ ಹುಡುಗಿ ನಡೆಸಿದ…

Read More

ಮಕ್ಕಳಿಗೆ ತಂಪು ಪಾನೀಯ ಕೊಡಿಸೋ ಮುನ್ನ ಎಚ್ಚರ: ಕೂಲ್ ಡ್ರಿಂಕ್ಸಲ್ಲಿ ವಿಷಾಂಶ ಪತ್ತೆ ಆರೋಪ – Kannada News | Toxic Substances Alleged in Soft Drinks: Karnataka Child Rights Panel Flags Health Risk for Children

ಬೆಂಗಳೂರು, ಮಾರ್ಚ್ 5: ಬೇಸಿಗೆ ಕಾಲದಲ್ಲಿ ತಂಪುಪಾನೀಯಗಳನ್ನು ಹೆಚ್ಚಾಗಿ ಸೇವಿಸುವುದು ಸಾಮಾನ್ಯ. ಆದರೆ, ಮಕ್ಕಳಿಗೆ ಕೂಲ್ ಡ್ರಿಂಕ್ಸ್ ನೀಡುವ ಮೊದಲು ಪೋಷಕರು ಎಚ್ಚರಿಕೆ ವಹಿಸಬೇಕು. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಔಷಧ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದೆ. ತಂಪುಪಾನೀಯಗಳಲ್ಲಿ ವಿಷಕಾರಿ ಅಂಶಗಳ ಇರುವಿಕೆ ಮಕ್ಕಳ ಆರೋಗ್ಯಕ್ಕೆ ಹಾನಿಕರವಾಗಬಹುದು ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ವಿಷಯವನ್ನು ಗಂಭೀರವಾಗಿ…

Read More

ಹೇಗಿದೆ ನೋಡಿ ರಶ್ಮಿಕಾ ಹಾಗೂ ವಿಜಯ್ ಕುಟುಂಬ – Kannada News | Vijay Devarakonda And Rashmika Mandanna Family In Newly Married reception

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ವಿವಾಹ ಕಾರ್ಯ ಫೆಬ್ರವರಿ 26ರಂದು ನಡೆಯಿತು. ಮಾರ್ಚ್ 4ರಂದು ಹೈದರಾಬಾದ್ ಅಲ್ಲಿ ವಿವಾಹ ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಜಯ್ ಹಾಗೂ ರಶ್ಮಿಕಾ ಕುಟುಂಬ ಹಾಜರಿ ಹಾಕಿತ್ತು. ಈ ವಿಡಿಯೋ ಗಮನ ಸೆಳೆದವು. ರಶ್ಮಿಕಾ ಕುಟುಂಬದವರನ್ನು ಕಂಡರೆ ವಿಜಯ್​​ಗೆ ಅಪಾರ ಗೌರವ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9 ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು…

Read More

ಮಧ್ಯಪ್ರಾಚ್ಯ ಸಂಘರ್ಷ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆ, 8 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ನಿಷೇಧ – Kannada News | Belagavi Sambra Airport Declared Red Zone; Drone Flights Banned Within 8 KM Radius Amid Security Alert

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ‘ರೆಡ್ ಝೋನ್’ ಘೋಷಣೆImage Credit source: tv9 ಬೆಳಗಾವಿ, ಮಾರ್ಚ್ 5: ಇಸ್ರೇಲ್, ಇರಾನ್, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ಅನ್​ಮ್ಯಾನ್ಡ್ ಏರಿಯಲ್ ವಾಹನಗಳ (UAV) ಹಾರಾಟವನ್ನು…

Read More

ಪಿಚ್ ನೋಡಿ ಭಾರತಕ್ಕೆ ಆತಂಕ… ಇಂಗ್ಲೆಂಡ್ ಫುಲ್ ಹ್ಯಾಪಿ ಯಾಕೆ? – Kannada News | IND vs ENG: The pitch at Wankhede has a green tinge

T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್​ನ ಈ ನಿರ್ಣಾಯಕ ಪಂದ್ಯಕ್ಕಾಗಿ ನಿರ್ಮಿಸಲಾಗಿರುವುದು ಗ್ರೀನ್ ಪಿಚ್. ಅಂದರೆ ಪಿಚ್ ಮೇಲ್ಮೈ ಮೇಲೆ ಹಸಿರು ಹುಲ್ಲುಗಳಿವೆ. ಇದುವೇ ಈಗ ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ.  ಏಕೆಂದರೆ… ಹಸಿರು ಪಿಚ್​ನಲ್ಲಿ ವೇಗಿಗಳು ಅತ್ಯುತ್ತಮವಾಗಿ ದಾಳಿ ಸಂಘಟಿಸಬಲ್ಲರು. ಅದರಲ್ಲಿ ಇಂಗ್ಲೆಂಡ್ ಬೌಲರ್​ಗಳು ನಿಸ್ಸೀಮರು. ಇಂಗ್ಲೆಂಡ್​ನ ಬಹುತೇಕ ಪಿಚ್​ ಮೇಲ್ಮೈ ಹಸಿರು ಹುಲ್ಲಿನಿಂದ ಕೂಡಿರುತ್ತದೆ. ಹೀಗಾಗಿ ಅಂತಹ ಪಿಚ್​ನಲ್ಲಿ ಹೇಗೆ…

Read More

ಬಾಗಲಕೋಟೆ: ಲೋಕಾಯುಕ್ತ ದಾಳಿ ವೇಳೆ ಮನೆಗೆ ನುಗ್ಗಿದ ಹಾವು! – Kannada News | Snake Slithers into House During Lokayukta Raid in Bagalkote; Video Goes Viral

ಬಾಗಲಕೋಟೆ, ಮಾರ್ಚ್​ 5: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳು ಬಾಗಲಕೋಟೆಯಲ್ಲಿ ನಡೆಸಿದ ದಾಳಿಯ ವೇಳೆ ಅಚ್ಚರಿಯ ಘಟನೆ ನಡೆದಿದೆ. ಮನೆಯೊಂದರಲ್ಲಿ ಶೋಧ ಕಾರ್ಯ ನಡೆಯುತ್ತಿದ್ದಾಗ ಕೆಳಮಹಡಿಗೆ ಕೆರೆ ಹಾವು ನುಗ್ಗಿ ಕೆಲಕಾಲ ಗೊಂದಲ ಉಂಟುಮಾಡಿತು. ಬಳಿಕ ಮನೆಯವರು ಹಾವನ್ನು ಹೊಡೆದು ದೂರ ಸಾಗಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ವಸಂತ್ ವಾಲಪ್ಪ ನಾಯಕ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದರು….

Read More

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…

Read More

ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್, ದೇವರ ಫೋಟೊಗಳ ಫ್ರೇಮ್​ನಲ್ಲಿಟ್ಟು ಮಾರಾಟ: ಬಯಲಾಯ್ತು ಜೋಡಿಯ ಮೋಜು-ಮಸ್ತಿ ರಹಸ್ಯ – Kannada News | Luxury Apartment Turned Drug Den in Bangalore: Couple Hid Narcotics in Photo Frames, CCB Busts Interstate Racket

ಬೆಂಗಳೂರು, ಮಾರ್ಚ್ 5: ಅಂತಾರಾಜ್ಯ ಡ್ರಗ್ ಪೆಡ್ಲರ್ ಜೋಡಿ ಅಶ್ವಿನ್ ಮತ್ತು ಮೊಬೀನಾರನ್ನು ಸಿಸಿಬಿ ನಾರ್ಕೋಟಿಕ್ಸ್ ತಂಡವು ಬಂಧಿಸಿದ್ದು, ಇದರ ಬೆನ್ನಲ್ಲೇ ಒಂದೊಂದೇ ರೋಚಕ ರಹಸ್ಯಗಳು ಹೊರಬರತೊಡಗಿವೆ. ಈ ಜೋಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಪದೇ ಪದೇ ವಿಮಾನದಲ್ಲಿ ಪ್ರಯಾಣಿಸುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುತ್ತಿದ್ದರು. ಇದೀಗ ಇವರ ಶೋಕಿ ಜೀವನವನ್ನು ಸಿಸಿಬಿ ಬಯಲು ಮಾಡಿದೆ. ಕೇರಳದ ಅಶ್ವಿನ್ ಮತ್ತು ಮೊಬೀನಾ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದಿದ್ದರು. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇವರು, ಕಳೆದ ವರ್ಷ…

Read More