ಶಿವಸೇನೆಯಲ್ಲಿ ಮತ್ತೊಂದು ಬಿರುಕು? ಆಪರೇಷನ್ ಟೈಗರ್ ವದಂತಿ ಬೆನ್ನಲ್ಲೇ ಉದ್ಧವ್ ಠಾಕ್ರೆ ತುರ್ತು ಸಭೆ – Kannada News | Shiv Sena UBT Split Uddhav Thackeray Calls Urgent Meet Amidst ‘Operation Tiger’ Rumors
ಮುಂಬೈ, ಜೂನ್ 18: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಪಕ್ಷಾಂತರದ ಬಿರುಗಾಳಿ ಎದ್ದಿದೆ. ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಮತ್ತೆ ಸೀಳು ಉಂಟಾಗಬಹುದು ಎಂಬ ಊಹಾಪೋಹಗಳ ನಡುವೆ, ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ (Uddhav Thackeray)ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪಕ್ಷದ ಸಂಸದರ ನಿರ್ಣಾಯಕ ಸಭೆ ಕರೆದಿದ್ದಾರೆ. ಪಕ್ಷವನ್ನು ಒಗ್ಗಟ್ಟಾಗಿಡಲು ಮತ್ತು ಸಂಸದರು ಕೈಕೊಡುವುದನ್ನು ತಪ್ಪಿಸಲು ಈ ಸಭೆಯಲ್ಲಿ ಎಲ್ಲಾ ಲೋಕಸಭಾ ಸದಸ್ಯರಿಗೂ ಹಾಜರಿರಲು ವಿಪ್ ಜಾರಿ ಮಾಡಲಾಗಿದೆ. ಯುಬಿಟಿ ಪಕ್ಷದ ಒಟ್ಟು 9 ಲೋಕಸಭಾ ಸಂಸದರಲ್ಲಿ 6…