Headlines

nagaraj11081993

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಹೈದರಾಬಾದ್, ಮಾರ್ಚ್ 4: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋ (Viral Video) ಎಲ್ಲೆಡೆ ಹರಿದಾಡುತ್ತಿದೆ. ಆಂಧ್ರದ ಎನ್‌ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಳ್ಳಿಯಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ಒಂದು ಸಣ್ಣ ಕಾರಣ ಜಗಳಕ್ಕೆ ಕಾರಣವಾಯಿತು. ಆ ಬಾಲಕನನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣ ಅಲ್ಲಿದ್ದ ಇತರೆ ಬಾಲಕರು ಆತನನ್ನು ತಡೆಯಲು ಹೋಗಿದ್ದಾರೆ. ಆದರೂ ಆತ ಸುಮ್ಮನಾಗಿಲ್ಲ. ಇನ್ನಷ್ಟು…

Read More

ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿ ತನಕ ಸಾಕಷ್ಟು ಜನರಿಗೆ ಅಕ್ಷರ ಕಲಿಸಿದ ಶಾಲೆ ಸ್ಥಿತಿ ಕೇಳೋರಿಲ್ಲ – Kannada News | Tiptur Govt Girls School Unsafe, Cracks and Leaks Threaten 152 Students

ತಿಪಟೂರು, ಮಾ.4: ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣವಾಗಿ, ಸಾವಿರಾರು ಬಡ ಮಕ್ಕಳ ಬದುಕಿಗೆ ದಾರಿದೀಪವಾಗಿದ್ದ ತುಮಕೂರು ಜಿಲ್ಲೆಯ ತಿಪಟೂರು (Tiptur) ನಗರದ ರೈಲ್ವೆ ರಸ್ತೆಯಲ್ಲಿರುವ ‘ಸರ್ಕಾರಿ ಮಾದರಿ ಬಾಲಕಿಯರ ಶಾಲೆ’ ಇಂದು ಅಕ್ಷರಶಃ ಪತನದ ಅಂಚಿನಲ್ಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳ ಜೀವನಕ್ಕೆ ಈ ಶಾಲೆ ಆಸರೆಯಾಗಿತ್ತು. ದೇಶಕ್ಕೆ ಒಳ್ಳೆಯ ನಾಗರಿಕರನ್ನು ಹಾಗೂ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ನೀಡಿದ ಶಾಲೆಯ ಸ್ಥಿತಿ ಹೇಗಿದೆ ನೋಡಿ. 1935ರಲ್ಲಿ ಸ್ಥಾಪನೆಯಾದ ಈ ಶಾಲೆಗೆ ಈಗ 90 ವರ್ಷ, ಆದರೆ ಇದೀಗ ಅಭಿವೃದ್ಧಿ ಕಾಣದೆ ಈ…

Read More

25,000 ರೂನಷ್ಟು ಕಡಿಮೆ ಸಂಬಳ ಇದ್ದರೆ ಹಣದ ನಿರ್ವಹಣೆ ಹೇಗಿರಬೇಕು? ಇಲ್ಲಿದೆ ಟಿಪ್ಸ್ – Kannada News | How to live and save money from low salary, here are few tips

ಇವತ್ತಿನ ಉದ್ಯೋಗ ಕ್ಷೇತ್ರ ಬಹಳ ಅತಂತ್ರ ಪರಿಸ್ಥಿತಿಯಲ್ಲಿದೆ. ನಗರಕ್ಕೆ ಬಂದು ಬದುಕು ಕಟ್ಟಿಕೊಂಡು ಹೇರಳ ಹಣ ಸಂಪಾದಿಸುವ ಕನಸು ಹೊತ್ತ ಬಹಳಷ್ಟು ಯುವಕರು ತಮ್ಮ ನಿರೀಕ್ಷೆಗೆ ತಕ್ಕಂತಹ ಉದ್ಯೋಗವಾಗಲೀ, ಕೆಲಸವಾಗಲೀ ಸಿಗದೆ ಸೆಕ್ಯೂರಿಟಿ, ಡೆಲಿವರಿ ಬಾಯ್ ಇತ್ಯಾದಿ ಕೆಲಸಗಳನ್ನು ಮಾಡುತ್ತಿರುತ್ತಾರೆ. ಇವುಗಳಲ್ಲಿ ಸರಾಸರಿಯಾಗಿ 15-25 ಸಾವಿರ ರೂ ಆದಾಯ ಪಡೆದು ಬದುಕು ನಿರ್ವಹಿಸಲು ಬವಣೆ ಪಡುತ್ತಿರುತ್ತಾರೆ. ನಿಮಗೆ ಬಹಳ ಕಡಿಮೆ ಸಂಬಳ ಬರುತ್ತಿದ್ದರೆ ಹೇಗೆ ಬದುಕಬೇಕೆಂಬುದು ನಿಜಕ್ಕೂ ಒಂದು ಕಲೆ, ತಪಸ್ಸು. ಮನೆ ಬಾಡಿಗೆ, ಆಹಾರ, ಬಟ್ಟೆ,…

Read More

‘ಟಾಕ್ಸಿಕ್’ ಬಿಡುಗಡೆ ದಿನಾಂಕ ಮುಂದಕ್ಕೆ; ಮತ್ತೊಬ್ಬ ಬಾಲಿವುಡ್ ಹೀರೋಗೆ ಚಿಂತೆ ಶುರು – Kannada News | Yash Toxic new release date clash Varun Dhawan Hai Jawani Toh Ishq Hona Hai

ಸ್ಯಾಂಡಲ್‌ವುಡ್‌ನಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದಿರುವ ಯಶ್ (Yash) ಅವರ ‘ಟಾಕ್ಸಿಕ್’ ಚಿತ್ರದ ಮೇಲೆ ಇಡೀ ದೇಶದ ಕಣ್ಣಿದೆ. ಈ ಮೊದಲು ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾದೊಂದಿಗೆ ಈದ್ ಹಬ್ಬದ ಸಮಯದಲ್ಲಿ ಇದು ಬಿಡುಗಡೆ ಆಗಬೇಕಿತ್ತು. ಆದರೆ, ಈಗ ಆ ಪೈಪೋಟಿಯಿಂದ ಹಿಂದೆ ಸರಿದಿರುವ ‘ಟಾಕ್ಸಿಕ್’ (Toxic) ತಂಡ, ಹೊಸ ದಿನಾಂಕವನ್ನು ಘೋಷಿಸಿದೆ. ಹೊಸ ಘೋಷಣೆಯ ಪ್ರಕಾರ, ‘ಟಾಕ್ಸಿಕ್’ ಜೂನ್ 4ರಂದು ತೆರೆಗೆ ಬರಲಿದೆ. ಇದೇ ಸಮಯದಲ್ಲಿ ಅಂದರೆ ಜೂನ್ 5ರಂದು ವರುಣ್ ಧವನ್…

Read More

ತಮಿಳುನಾಡಿನಲ್ಲಿ ಕೊನೆಗೂ ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ ಅಂತ್ಯ; ಯಾವ ಪಕ್ಷಕ್ಕೆ ಎಷ್ಟು ಪಾಲು? – Kannada News | Sources said congress and dmk alliance finalised 28 seats and 1 rajya sabha seats for Congress

ಚೆನ್ನೈ, ಮಾರ್ಚ್ 4: ತಮಿಳುನಾಡು ವಿಧಾನಸಭಾ ಚುನಾವಣೆಗೆ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ಸೀಟು ಹಂಚಿಕೆಯ ಮಾತುಕತೆಗಳು ಇಂದು ಪೂರ್ಣಗೊಂಡಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಳಿಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರೊಂದಿಗೆ ಫೋನ್​ನಲ್ಲಿ ಮಾತನಾಡುವ ಮೂಲಕ ಚುನಾವಣಾ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈ ಒಪ್ಪಂದದ ಪ್ರಕಾರ, ತಮಿಳುನಾಡಿನಲ್ಲಿ ಕಾಂಗ್ರೆಸ್‌ಗೆ 28 ​​ವಿಧಾನಸಭಾ ಸ್ಥಾನಗಳನ್ನು ನೀಡಲಾಗಿದೆ. ಕಾಂಗ್ರೆಸ್ ಈ ಹಿಂದೆ 35 ಸ್ಥಾನಗಳಿಗೆ ಬೇಡಿಕೆ ಇಟ್ಟಿತ್ತು. ಇದೀಗ 25…

Read More

ಕೊಟ್ಟ ಭರವಸೆ ಈಡೇರಿಸಿದ ಡಿಕೆಶಿ: ರಾಮನಗರ ಜನರ ಬಹುದಿನಗಳ ಕನಸು ನನಸು – Kannada News | Ramalinga Reddy flag off BMTC vajra Buses Bengaluru to Ramanagara, here Is Route And Ticket Price details

ರಾಮನಗರ, (ಮಾರ್ಚ್ 04): ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಸುತ್ತಲಿನ ಜಿಲ್ಲೆಗಳ ಉಪನಗರಗಳಿಗೂ ಈಗ ಬಿಎಂಟಿಸಿ (BMTC Bus) ಸೇವೆ ಆರಂಭಿಸಲಾಗಿದೆ. ಹೀಗಾಗಿ ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳಿಗಾಗಿ ಕಾದು ಸುಸ್ತಾಗಿದ್ದವರು ಬಿಎಂಟಿಸಿ ಮೂಲಕ ಸುಲಭವಾಗಿ ಬೆಂಗಳೂರಿಗೆ ಪ್ರಯಾಣಿಸಬಹುದು. ಈವರೆಗೂ ಕೇವಲ 40 ಕಿ.ಮೀ ದೂರದವರೆಗೂ ಸೇವೆ ಒದಗಿಸುತ್ತಿದ್ದ ಬಿಎಂಟಿಸಿ ಬಸ್‌ಗಳ ಸಂಚಾರ ವ್ಯಾಪ್ತಿಯನ್ನು ಈಗ 80ಕಿಮೀ.ಗೆ ವಿಸ್ತರಿಸಲಾಗಿದೆ. ಹೀಗಾಗಿ ಬೆಂಗಳೂರಿನ ಸುತ್ತಲಿನ ಜಿಲ್ಲೆಗಳಿಗೂ ಬಿಎಂಟಿಸಿ ಸೇವೆ ಲಭ್ಯವಾಗಲಿದ್ದು, ಮೊದಲ ಹಂತದಲ್ಲಿ ರಾಜಧಾನಿಯಿಂದ ಕನಕಪುರ (Kanakapura), ರಾಮನಗರಕ್ಕೆ (Ramanagara)…

Read More

ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು – Kannada News | Movies, Web series and Documentary about Israel and Iran conflict

ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೊಮ್ಮೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೆರಿಕ ಇಸ್ರೇಲ್​​ ನೆರವಿಗೆ ನಿಂತಿದ್ದು ಕಳೆದ ಕೆಲ ದಿನಗಳಿಂದಲೂ ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಅಂದಹಾಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ಇನ್ನಷ್ಟು ಆಳವಾಗಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗೆಗೆ ನಿರ್ಮಾಣಗೊಂಡಿರುವ…

Read More

SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada

LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್​ನ ನಾಕೌಟ್ ಸುತ್ತು ಇಂದಿನಿಂದ…

Read More

‘ಟಾಕ್ಸಿಕ್’ ರಿಲೀಸ್ ಮುಂದೂಡಿಕೆ: ಲಾಭ ಪಡೆಯಲು ಮುಂದಾದ ಪವನ್ ಕಲ್ಯಾಣ್ – Kannada News | Pawan Kalyan’s Ustad Bhagat Singh movie may release on March 19

ಯಶ್ (Yash) ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿರುವುದರಿಂದ ಅದರ ಲಾಭ ಪಡೆಯಲು ಕೆಲ ಸಿನಿಮಾಗಳು ಮುಂದಾಗಿವೆ. ಈಗಾಗಲೇ ಡಾರ್ಲಿಂಗ್ ಕೃಷ್ಣ ಅವರು ತಮ್ಮ ‘ಲವ್ ಮಾಕ್ಟೆಲ್ 3’ ಸಿನಿಮಾವನ್ನು ಮಾರ್ಚ್ 19ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದೀಗ ತೆಲುಗು ಸಿನಿಮಾ ಒಂದು…

Read More