ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು – Kannada News | Bengaluru PU Students Missing: Exam Fear Suspected, High Court Intervention
ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಪಿಯು ವಿದ್ಯಾರ್ಥಿನಿಯರು! ಮಕ್ಕಳಿಗಾಗಿ ಕುಟುಂಬಸ್ಥರ ಕಣ್ಣೀರು ಬೆಂಗಳೂರು, ಮಾರ್ಚ್ 04: ರಾಜ್ಯದಲ್ಲಿ ಪಿಯುಸಿ ಪರೀಕ್ಷೆ (PUC Exams) ನಡೆಯುತ್ತಿರುವ ಬೆನ್ನಲ್ಲೇ ಇಬ್ಬರು ಪಿಯು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 31ರಂದು 2ನೇ ಪಿಯು ಓದುತ್ತಿದ್ದ ತನಿಷ್ಕಾ ಹಾಗೂ 1ನೇ ಪಿಯು ವಿದ್ಯಾರ್ಥಿನಿ ತೇಜಸ್ವಿನಿ ಕಾಣೆಯಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆಯೂ ಪರೀಕ್ಷೆ ವೇಳೆ ಕೈ ಕತ್ತರಿಸಿಕೊಂಡಿದ್ದ ವಿದ್ಯಾರ್ಥಿನಿ ಪರೀಕ್ಷೆ ಸಮೀಪಿಸುತ್ತಿದ್ದ…