Mantras: ಯಾವುದೇ ಮಂತ್ರ ಪಠಿಸುವ ಮುನ್ನ ಈ ವಿಷಯ ನೆನಪಿಟ್ಟುಕೊಳ್ಳಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Mantras: A Guide to Their Auspicious and Inauspicious Effects
ಮಂತ್ರಗಳು ಆಧ್ಯಾತ್ಮಿಕ ಅಭ್ಯಾಸದಲ್ಲಿ ಮಹತ್ವದ ಸ್ಥಾನವನ್ನು ಪಡೆದುಕೊಂಡಿವೆ. “ಮನನಾ ತ್ರಾಯತೇ ಇತಿ ಮಂತ್ರಃ” ಎಂಬುದು ಮಂತ್ರದ ಮೂಲಭೂತ ವ್ಯಾಖ್ಯಾನವಾಗಿದೆ, ಅಂದರೆ ಮನಸ್ಸಿನಿಂದ ಧ್ಯಾನಿಸುವುದರಿಂದ ನಮ್ಮನ್ನು ರಕ್ಷಿಸುವ ಶಕ್ತಿ. ಮಂತ್ರಗಳ ಪಠಣೆಯು ವ್ಯಕ್ತಿಯಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ, ಭಕ್ತ ಮತ್ತು ಭಗವಂತನ ನಡುವೆ ಗಾಢವಾದ, ಉತ್ತಮ ಸಂಬಂಧವನ್ನು ಏರ್ಪಡಿಸುತ್ತದೆ. ಆದರೆ, ಈ ಮಂತ್ರಗಳು ಶುಭ ಮತ್ತು ಅಶುಭ ಎರಡೂ ಪರಿಣಾಮಗಳನ್ನು ಉಂಟುಮಾಡಬಲ್ಲವು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ…