Headlines

nagaraj11081993

‘ಮೆಜೆಸ್ಟಿಕ್ 2’ ಸಿನಿಮಾದ ಬಿಡುಗಡೆಯ ಖುಷಿಯಲ್ಲಿ ನಟಿ ಸಂಹಿತಾ ವಿನ್ಯಾ – Kannada News | Actress Samhita Vinya excited to know audience reaction for Majestic 2 movie

ಶೀರ್ಷಿಕೆ ಕಾರಣದಿಂದಲೇ ‘ಮೆಜೆಸ್ಟಿಕ್ 2’ (Majestic 2) ಸಿನಿಮಾ ಗಮನ ಸೆಳೆದಿದೆ. ದರ್ಶನ್ ಅವರು ನಟಿಸಿದ ‘ಮೆಜೆಸ್ಟಿಕ್’ ಸಿನಿಮಾ 2002ರಲ್ಲಿ ಬಿಡುಗಡೆ ಆಗಿತ್ತು. ಈಗ ‘ಮೆಜೆಸ್ಟಿಕ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ನಟ ಭರತ್ ಕುಮಾರ್ ಅವರಿಗೆ ಜೋಡಿಯಾಗಿ ನಟಿ ಸಂಹಿತಾ ವಿನ್ಯಾ ಅಭಿನಯಿಸಿದ್ದಾರೆ. ರಾಮು ಎಸ್. ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ತಮ್ಮ ಪಾತ್ರ ವಿಶೇಷವಾಗಿದೆ ಎಂದು ಸಂಹಿತಾ ವಿನ್ಯಾ (Samhita Vinya) ಅವರು ಖುಷಿಯಾಗಿದ್ದಾರೆ. ಬಿಡುಗಡೆ ಹೊಸ್ತಿಲಲ್ಲಿ ಅವರ ಎಗ್ಸೈಟ್​ಮೆಂಟ್…

Read More

ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ? – Kannada News | Liver Damage Without Alcohol: What’s Going On?

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡದವರಲ್ಲಿಯೂ ಲಿವರ್ (Liver) ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆದರೆ ಮದ್ಯ ಸೇವನೆ ಮಾಡದಿದ್ದರೂ ಲಿವರ್ ಗೆ ಹೇಗೆ ಡ್ಯಾಮೇಜ್ (Liver Damage) ಅಥವಾ ಹಾನಿಯಾಗುತ್ತದೆ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಈ ಬಗ್ಗೆ ಆರೋಗ್ಯ ತಜ್ಞರು ಕೆಲವು ಮಾಹಿತಿ ಹಂಚಿಕೊಂಡಿದ್ದು, ಲಿವರ್ ಸಮಸ್ಯೆಗಳ ಲಕ್ಷಣಗಳು ಪ್ರಾರಂಭಿಕ ಹಂತದಲ್ಲಿ ಸ್ವಲ್ಪಮಟ್ಟಿಗೆ ಮಾತ್ರ ಕಾಣಿಸಿಕೊಳ್ಳುತ್ತವೆ. ಇದರಿಂದಾಗಿ ಹಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಆದರೆ ಇದು ನಿಧಾನವಾಗಿ ದೇಹದಲ್ಲಿ ದೌರ್ಬಲ್ಯ ಹೆಚ್ಚಿಸುತ್ತದೆ, ಹಸಿವು ಕಡಿಮೆಯಾಗುವುದು…

Read More

Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

ಜಮ್ಮು ಮತ್ತು ಕಾಶ್ಮೀರ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಫೈನಲ್​ಗೇರಿ ಪ್ರಶಸ್ತಿ ಗೆಲ್ಲುವಲ್ಲು ಯಶಸ್ವಿಯಾಯಿತು. ಜೆಕೆ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ವೇಗದ ಬೌಲರ್ ಆಕಿಬ್ ನಬಿ ಅವರ ಪಾತ್ರ ಪ್ರಮುಖವಾಗಿತ್ತು. ಇಡೀ ರಣಜಿ ಟ್ರೋಫಿಯಲ್ಲಿ ಎದುರಾಳಿ ತಂಡದ ಬ್ಯಾಟರ್​ಗಳನ್ನು ಕಾಡಿದ ನಬಿ ಈ ಆವೃತ್ತಿಯಲ್ಲಿ ಬರೋಬ್ಬರಿ 60 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ದೇಶಿ ಕ್ರಿಕೆಟ್​ನಲ್ಲಿ ವಿಕೆಟ್​ಗಳ ಮೂಟೆ ಕಟ್ಟುತ್ತಿರುವ ಆಕಿಬ್​ ನಬಿಯನ್ನು ಕೂಡಲೇ ಟೀಂ ಇಂಡಿಯಾಗೆ ಆಯ್ಕೆ ಮಾಡಬೇಕು ಎಂಬ…

Read More

ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಬುಕ್ಕಿಯನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ‌ ಶಾಸಕ – Kannada News | Haveri MLA Rudrappa lamani raids Matka den in guttala Town And hands over accused to police

ಹಾವೇರಿ, (ಮಾರ್ಚ್ 03): ಅಪರಾಧ ಕೃತ್ಯಗಳ ಜೊತೆಗೆ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವುದು ಪೊಲೀಸ್ (Police) ಇಲಾಖೆಯ ಕರ್ತವ್ಯವಾಗಿದೆ. ಆದ್ರೆ, ಹಳ್ಳಿಗಳಲ್ಲಿ ಪೊಲೀಸರೇ ಮಟ್ಕಾ (Matka), ಇಸ್ಪಿಟ್ ದಂಧೆಕೋರರ ಜೊತೆ ಶಾಮೀಲಾಗಿ ಹಣ ಮಾಡುವ ಕೆಲಸಕ್ಕಿಳಿದಿದ್ದಾರೆ. ಇದರ ಮಧ್ಯೆ ಪೊಲೀಸರು ಮಾಡಬೇಕಾದ ಕೆಲಸವನ್ನು ಶಾಸಕರೊಬ್ಬರು ಮಾಡಿ ತೋರಿಸಿದ್ದಾರೆ. ಹೌದು… ನಿನ್ನೆ (ಮಾರ್ಚ್ 02) ಕಾರ್ಯ ನಿಮಿತ್ತ ಹಾವೇರಿ (Haveri) ತಾಲೂಕಿನ ಗುತ್ತಲ ಪಟ್ಟಣಕ್ಕೆ ಆಗಮಿಸಿದ್ದು, ಈ ವೇಳೆ ಸ್ಥಳೀಯರಿಂದ  ಕೇಳಿಬಂದ ದೂರಿನ ಮೇರೆಗೆ ಸ್ವತಃ ಉಪಸಭಾಧ್ಯಕ್ಷರು ಶಾಸಕರಾದ ರುದ್ರಪ್ಪ…

Read More

ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು: ಗ್ರಹಣ ಶುಭ ಕಾರ್ಯಗಳಿಗೆ ಅಡ್ಡಿಯಲ್ಲ – Kannada News | Puttaraja Gavai Jayanti: Gadag Hosts 19 Interfaith Marriages During Eclipse

ಗದಗ, ಮಾ.3: ಸಾಮಾನ್ಯವಾಗಿ ಗ್ರಹಣವೆಂದರೆ ಅಶುಭ, ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬಾರದು ಎಂಬ ನಂಬಿಕೆ ಬಲವಾಗಿದೆ. ಆದರೆ, ಗದಗ ನಗರದಲ್ಲಿ ಈ ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಹೋಳಿ ಹುಣ್ಣಿಮೆ ಹಾಗೂ ಚಂದ್ರಗ್ರಹಣದ ದಿನದಂದೇ 19 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಂಧರ ಬಾಳಿನ ಬೆಳಕು, ಪಂಡಿತ ಪುಟ್ಟರಾಜ ಗವಾಯಿಗಳ 112ನೇ ಜಯಂತೋತ್ಸವದ ಅಂಗವಾಗಿ ಈ ಅರ್ಥಪೂರ್ಣ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. ದಿ. ಕೆ.ಎಚ್. ಪಾಟೀಲ್ ಅಭಿಮಾನಿಗಳ ಬಳಗವು ಗದಗ ಎಪಿಎಂಸಿ ಆವರಣದ ಪುಟ್ಟರಾಜ ಗವಾಯಿಗಳ…

Read More

ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು – Kannada News | Renukaswamy murder case: SPP Prasanna Kumar hits back at evidence tampering claims

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ತನಿಖೆ ನಡೆಸಿರುವ ತನಿಖಾಧಿಕಾರಿಗಳು ಸಾಕ್ಷ್ಯ ತಿದ್ದಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿ ಬಂದಿತ್ತು. ಇದರ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಇದೀಗ ಈ ಆರೋಪಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಆರೋಪಿಯೊಬ್ಬರ ಪರ ವಕೀಲರು ಉದ್ದೇಶಪೂರ್ವಕವಾಗಿ ಹಾಗೂ ಕೇವಲ ಪ್ರಚಾರಕ್ಕಾಗಿ ಇಂಥಹಾ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. 57ನೇ ಸಿಸಿಹೆಚ್ ಕೋರ್ಟ್ ವಾದಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು, ರೇಣುಕಾ…

Read More

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​ – Kannada News | Drunken Brawl Ends in Friend’s Murder in Surapura Taluk of Yadgir

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ. ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ…

Read More

ಮಹಿಳೆಯ ಘೋಷಿತ ಆದಾಯ 4.81 ಲಕ್ಷ ರೂ; ಇನ್ಷೂರೆನ್ಸ್ ಕಟ್ಟಿದ್ದು 50 ಲಕ್ಷ ರೂ; ಕೋರ್ಟ್​ಗೆ ಹೋಯ್ತು ಕೇಸ್ – Kannada News | Woman pays Rs 50 lakh insurance premium, shows less than 5 lakh declared income, know what happened next

ಆದಾಯ ತೆರಿಗೆ ಇಲಾಖೆ ಈಗೀಗ ಬಹಳ ಕ್ರಿಯಾಶೀಲವಾಗಿದ್ದು, ತೆರಿಗೆ ವಂಚಕರು, ಕಪ್ಪು ಹಣದ ಜಾಡನ್ನು ಪತ್ತೆ ಮಾಡಲು ಬಹಳ ಎಚ್ಚರ ವಹಿಸುತ್ತದೆ. ಅಸಹಜ ಆದಾಯ ಹೆಚ್ಚಳ, ವಹಿವಾಟುಗಳಾದಲ್ಲಿ ಅದರ ಗಮನಕ್ಕೆ ಬೇಗ ಬರುತ್ತದೆ. ಅವನ್ನು ಪತ್ತೆ ಮಾಡಲೆಂದೇ ಎಐ ಇತ್ಯಾದಿ ಆಧುನಿಕ ತಂತ್ರಜ್ಞಾನವನ್ನು ಇಲಾಖೆ (Income Tax department) ಬಳಸುತ್ತದೆ. ಇತ್ತೀಚೆಗೆ ಮಹಿಳೆಯೊಬ್ಬರು ತಮ್ಮ ಘೋಷಿತ ಆದಾಯಕ್ಕಿಂತ ಹತ್ತು ಪಟ್ಟು ಹೆಚ್ಚು ಮೊತ್ತದಷ್ಟು ಹಣವನ್ನು ಇನ್ಷೂರೆನ್ಸ್ ಪ್ರೀಮಿಯಮ್ ಕಟ್ಟಲು ಬಳಸಿ, ಐಟಿ ಕಣ್ಣಿಗೆ ಸಿಕ್ಕು, ಕೋರ್ಟ್ ಕಟಕಟೆ…

Read More

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ – Kannada News | Karnataka Bomb Threats: Bengaluru City Civil Court Targeted in Email Hoax, Police Investigate

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು…

Read More

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ – Kannada News | Embassy of India in Iran relocates Indian students in Tehran to safer locations

ಟೆಹ್ರಾನ್, ಮಾರ್ಚ್ 3: ಇರಾನ್‌ನ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್‌ನ (Israel Attack) ದಾಳಿ ನಡೆಯುತ್ತಿರುವುದರಿಂದ ಹಲವಾರು ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕೆಲವು ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಟೆಹ್ರಾನ್‌ನಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಅಂಥವರನ್ನು ಹೊರತುಪಡಿಸಿ ಉಳಿದವರನ್ನು ಶಿಫ್ಟ್ ಮಾಡಲಾಗಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಟೆಹ್ರಾನ್ ನಗರದಲ್ಲಿ ದಾಳಿಯ ಅಪಾಯ ಹೆಚ್ಚಾದ ಕಾರಣದಿಂದ ಭಾರತದ…

Read More