ಎಲೆಕ್ಷನ್ಗೆ 2 ವರ್ಷ ಮೊದಲೇ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ಬಿಎಸ್ವೈ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | BJP Leader Angry On BS Yediyurappa For Announced Davanagere Candidate Name For Upcoming Karnataka Assembly Poll
ದಾವಣಗೆರೆ, (ಮಾರ್ಚ್ 03): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ಅಸಮಾಧಾನ ಸ್ಫೋಟಕಗೊಂಡಿದೆ. ಈ ಬಾರಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರ ನಡೆಯಿಂದಲೇ ಅಸಮಾಧಾನ ಭುಗಿಲೆದ್ದಿದೆ. ಹೌದು.. ವಿಧಾನಸಭೆ ಚುನಾವಣೆ (Karnataka Assembly Election) ಇನ್ನೂ ಎರಡು ವರ್ಷ ಇರುವಾಗಲೇ ಬಿಎಸ್ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ರೇಣುಕಾಚಾರ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಪಕ್ಕದ ಹರಪನಹಳ್ಳಿ ಸೇರಿ ದಾವಣಗೆರೆ (Davanagere) ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ…