Headlines

nagaraj11081993

ಕನ್ನಡ ಪ್ರೇಕ್ಷಕರ ನಿರ್ಲಕ್ಷ್ಯ, ತಮಿಳು ಪ್ರೇಕ್ಷಕರ ಅಪ್ಪುಗೆ ಪಡೆದ ಕನ್ನಡ ಸಿನಿಮಾ – Kannada News | Second case of Seetharam movie getting good response in Tamil Nadu

ಕನ್ನಡದ ದೊಡ್ಡ ಬಜೆಟ್ ಪ್ಯಾನ್ ಇಂಡಿಯಾ (Pan India) ಸಿನಿಮಾಗಳು ಅಥವಾ ಸುದೀಪ್, ಯಶ್, ದರ್ಶನ್ ಅಂಥಹಾ ದೊಡ್ಡ ನಟರ ಸಿನಿಮಾಗಳಷ್ಟೆ ರಾಜ್ಯದ ಗಡಿ ದಾಟಿ ಹೊರ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತವೆ. ಅದರಲ್ಲೂ ಸಿನಿಮಾ ಚೆನ್ನಾಗಿದ್ದರಷ್ಟೆ ಪರಭಾಷೆ ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಾರೆ. ಕನ್ನಡದ ಕೆಲವು ಸ್ಟಾರ್ ನಟರ ಕನ್ನಡ ಸಿನಿಮಾಗಳು ಪರಭಾಷೆಯಲ್ಲಿ ಅಟ್ಟರ್ ಫ್ಲಾಪ್ ಆದ ಉದಾಹರಣೆಯೂ ಇದೆ. ಆದರೆ ಇದೀಗ ಕನ್ನಡದ ಸಿನಿಮಾ ಒಂದು ನೆರೆಯ ತಮಿಳುನಾಡಿನಲ್ಲಿ ಸದ್ದು ಮಾಡಲು ಆರಂಭಿಸಿದೆ. ಆದರೆ ಇದು ಸಂತೋಷ ಪಡಬೇಕಾದ…

Read More

ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ – Kannada News | Karnataka Debt Crisis: Siddaramaiah’s 2025 26 Budget Faces Opposition Over Rs7.6 Lakh Crore Loan

ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್​​​…

Read More

ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ – Kannada News | Death Toll rises to 787 in Iran US Israel strikes Irans nuke facility

ಟೆಹ್ರಾನ್, ಮಾರ್ಚ್ 3: ಫೆಬ್ರವರಿ 28ರಂದು ಇರಾನ್​ನ ಮೇಲೆ ದಾಳಿ ಆರಂಭಿಸಿದ್ದ ಇಸ್ರೇಲ್ (Israel War) ಹಾಗೂ ಅಮೆರಿಕ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಹತ್ಯೆ ಮಾಡಿತ್ತು. ಇದಾದ ನಂತರ ಈ ಸಂಘರ್ಷ ಬೇರೆ ದೇಶಗಳಿಗೂ ಪಸರಿಸಿತು. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ ನಡೆಸಲಾರಂಭಿಸಿದೆ. ಇದೀಗ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ದಾಳಿಯ ಸಾವಿನ ಸಂಖ್ಯೆ 787ಕ್ಕೆ ಏರಿದೆ. ಸೋಮವಾರ, ಸಾವಿನ ಸಂಖ್ಯೆ 555 ಇತ್ತು. ಇಂದು ಇರಾನ್​ನ ಪರಮಾಣು ಸೌಲಭ್ಯದ…

Read More

IPL 2026: ಬೆಂಗಳೂರಿನಲ್ಲಿ ಆಡಲು ಒಪ್ಪಿದ ಆರ್​ಸಿಬಿ; ಚಿನ್ನಸ್ವಾಮಿಯಲ್ಲೇ ಉದ್ಘಾಟನಾ ಪಂದ್ಯ – Kannada News | RCB’s 2026 IPL Journey Starts in Bengaluru: Home Games and KKR Opening Clash!

2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ…

Read More

ಕಿವಿ ಕೇಳಿಸದಿರುವುದು ಕೇವಲ ವೃದ್ಧಾಪ್ಯದ ಸಮಸ್ಯೆಯಲ್ಲ; ಚಿಕ್ಕ ವಯಸ್ಸಿನಲ್ಲಿ ಹೀಗಾಗುವುದಕ್ಕೆ ಕಾರಣವೇನು? – Kannada News | Causes of Hearing Loss in Your 40s

ಸಾಮಾನ್ಯವಾಗಿ ಕಿವಿ (Ear) ಕೇಳಿಸದಿರುವುದು ಅಥವಾ ಕೇಳುವ ಸಾಮರ್ಥ್ಯ ಕಡಿಮೆಯಾಗುವುದು ವೃದ್ಧಾಪ್ಯದ ಸಮಯದಲ್ಲಿ ಎಂಬುದು ಹಲವರ ಭಾವನೆ. ಆದರೆ ಈಗ ಹಾಗಲ್ಲ ಚಿಕ್ಕ ವಯಸ್ಸಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಿದ್ದರೂ ಕೂಡ ಇಯರ್‌ಫೋನ್ ಅಥವಾ ಹೆಡ್‌ಫೋನ್‌ನಲ್ಲಿ ಹೆಚ್ಚು ವಾಲ್ಯೂಮ್ ಇಟ್ಟು ಸಂಗೀತ ಅಥವಾ ಇತರೆ ವಿಷಯಗಳನ್ನು ಕೇಳುವ ಅಭ್ಯಾಸ, ದಿನಪೂರ್ತಿ ಇಯರ್‌ಫೋನ್ ಬಳಸುವುದು. ಕೆಲಸಕ್ಕಾಗಿ ಬಳಕೆ ಮಾಡುತ್ತಿದ್ದರೂ ಕೂಡ ಹೆಚ್ಚಿನ ವಾಲ್ಯೂಮ್ ಇಟ್ಟು ಕೇಳಿಸಿಕೊಳ್ಳುವುದು ಹೀಗೆ ನಾನಾ ಅಭ್ಯಾಸಗಳಿಂದ ಸಣ್ಣ ವಯಸ್ಸಿನಲ್ಲಿಯೇ ಕಿವುಡುತನ…

Read More

ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಬೆಳಗಾವಿ ಪಂಡಿತರ ಸ್ಫೋಟಕ ಭವಿಷ್ಯ – Kannada News | Lunar Eclipse 2026: Big Challenges Infront of PM, Belagavi Pandit vijahendra Sharma Prediction about Narendra Modi

ಬೆಳಗಾವಿ, ಮಾರ್ಚ್ 03): 2026ರ ಮೊದಲ ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse 2026) ಹಿನ್ನಲೆಯಲ್ಲಿ ಕರ್ನಾಟಕದಾದ್ಯಂತ ಹಲವು ಪ್ರಮುಖ ದೇವಾಲಯಗಳು ಇಂದು (ಮಾರ್ಚ್ 03) ಮಧ್ಯಾಹ್ನದ ಪೂಜೆಯ ಬಳಿಕ ಬಂದ್ ಆಗಿದ್ದು, ಸಂಜೆ 6:48ಕ್ಕೆ ಗ್ರಹಣ ಮೋಕ್ಷವಾದ ನಂತರ ಶುದ್ಧೀಕರಣ ಪೂಜೆಗಳೊಂದಿಗೆ ಮತ್ತೆ ದೇಗುಲ ಬಾಗಿಲು ತೆರೆಯಲಾಗುತ್ತದೆ. ಇನ್ನು ಈ ಗ್ರಹಣದ ಬಗ್ಗೆ ಅಯೋಧ್ಯ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮುಹೂರ್ತ ನೀಡಿದ್ದ ಪಂಡಿತ ವಿಜಯೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದು,ಭಾರತದಲ್ಲಿ ಸಂಜೆ 6.26ರಿಂದ 6.50ರ ವರೆಗೆ ಚಂದ್ರ ಗ್ರಹಣ ಗೋಚರವಾಗಲಿದೆ….

Read More

ICC ODI Rankings: ಏಕದಿನ ಕ್ರಿಕೆಟ್​ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ – Kannada News | Smriti Mandhana Reclaims ICC Women’s ODI No.1 Ranking; Harmanpreet Climbs to 9th

ಭಾರತದ ಪರ ಇದುವರೆಗೆ 120 ಏಕದಿನ ಪಂದ್ಯಗಳನ್ನಾಡಿರುವ ಮಂಧಾನ, 47.88 ಸರಾಸರಿಯೊಂದಿಗೆ 5,411 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ಹಾಗೆಯೇ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 160 ಪಂದ್ಯಗಳನ್ನಾಡಿರುವ ಮಂಧಾನ 30.43 ಸರಾಸರಿಯಲ್ಲಿ 4,231 ರನ್ ಗಳಿಸಿದ್ದಾರೆ, ಒಂದು ಶತಕದೊಂದಿಗೆ. ಮಂಧಾನ ಪ್ರಸ್ತುತ ವಿಶ್ವದ ನಂ. 2 ಟಿ20 ಬ್ಯಾಟರ್ ಕೂಡ ಆಗಿದ್ದಾರೆ. Source link

Read More

ಹೀನಾಯವಾಗಿ ಕುಸಿದ ‘ದಿ ಕೇರಳ ಸ್ಟೋರಿ 2’ ಬಾಕ್ಸ್ ಆಫೀಸ್ ಕಲೆಕ್ಷನ್ – Kannada News | The Kerala Story 2 movie Box Office collection declines after day 4

ವಿವಾದದ ಮೂಲಕವೇ ಭಾರಿ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ರಿಲೀಸ್ ಆದ ಈ ಚಿತ್ರಕ್ಕೆ ಹೇಳಿಕೊಳ್ಳುವಂತಹ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ಆದ್ದರಿಂದ ಬಾಕ್ಸ್ ಆಫೀಸ್ ಕಲೆಕ್ಷನ್ (Box Office Collection) ಮೇಲೆ ಪೆಟ್ಟು ಬಿದ್ದಿದೆ. ಎರಡು ಮತ್ತು ಮೂರನೇ ದಿನ ಸ್ವಲ್ಪ ಚೇತರಿಕೆ ಕಂಡಿದ್ದ ಬಾಕ್ಸ್ ಆಫೀಸ್ ನಂಬರ್ ನಂತರದ ದಿನಗಳಲ್ಲಿ ಕುಸಿಯಲು ಆರಂಭ ಆಗಿದೆ. ‘ದಿ ಕೇರಳ ಸ್ಟೋರಿ 2’ (The Kerala…

Read More

Video: ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ! – Kannada News | Bande Mahakali Temple Defies Lunar Eclipse: Bengaluru Devotees Get Darshan As Usual

ಬೆಂಗಳೂರು: ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ದೇವಾಲಯಗಳನ್ನು ಮುಚ್ಚುವ ಸಂಪ್ರದಾಯವಿದ್ದರೂ, ಬಂಡೆಮಹಾಕಾಳಿ ದೇವಾಲಯದಲ್ಲಿ ಭಕ್ತರಿಗೆ ದರ್ಶನಕ್ಕೆ ಇಂದೂ ಕೂಡ ಅವಕಾಶ ನೀಡಲಾಗಿದೆ. ಗ್ರಹಣದ ವೇಳೆ, ಭಕ್ತರ ಅನುಕೂಲಕ್ಕಾಗಿ ದೇವಾಲಯದ ಆಡಳಿತವು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಚಂದ್ರಶಾಂತಿ ಮತ್ತು ಕೇತು ಶಾಂತಿ ಹೋಮಗಳನ್ನು ನೆರವೇರಿಸಲಾಗುತ್ತಿದೆ. ಈ ಹೋಮಗಳ ನಂತರ, ಚಂದ್ರ ಮತ್ತು ಕೇತು ಶಾಂತಿ ಕಳಸದ ತೀರ್ಥ ಅಭಿಷೇಕವನ್ನು ಸಹ ನಡೆಯಲಿವೆ. ದೇವಾಲಯವು ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿದೆ. ಇದನ್ನೂ ಓದಿ: ಮಾ.03…

Read More

ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ: ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ – Kannada News | Mallikarjun mutya lawyer Takes Back pocso case Quash Application From Kalaburagi hogh Court

ಕಲಬುರಗಿ/ಯಾದಗಿರಿ, (ಮಾರ್ಚ್ 03): ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ (pocso case) ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ (Mallikarjun mutya) ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್…

Read More