Headlines

nagaraj11081993

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ – Kannada News | Pakistan Cricket Overhaul: Alim Dar Resigns Amid T20 World Cup Failure and Player Fines

ಪ್ರತಿ ಐಸಿಸಿ (ICC) ಈವೆಂಟ್​ನಲ್ಲೂ ಕಳಪೆ ಪ್ರದರ್ಶನದ ಬಳಿಕ ಪಾಕಿಸ್ತಾನ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವುದು ಹೊಸತೆನಲ್ಲ. ಈ ಹಿಂದೆಯೂ ಐಸಿಸಿ ಪಂದ್ಯಾವಳಿಗಳನ್ನು ಸೋತ ಬಳಿಕ ಪಾಕ್ ತಂಡದ ಮುಖ್ಯ ಕೋಚ್​ನಿಂದ ಹಿಡಿದು, ನಾಯಕನನ್ನು ಸಾಕಷ್ಟು ಬಾರಿ ಬದಲಿಸಲಾಗಿದೆ. ಇದೀಗ 2026 ರ ಟಿ20 ವಿಶ್ವಕಪ್​ನ (T20 World Cup) ಸೂಪರ್ 8 ಹಂತದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ತನ್ನ ಕೆಲಸ ಶುರು ಮಾಡಿದೆ. ಅದರಂತೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ…

Read More

ಮೂರನೇ ವ್ಯಕ್ತಿ ಜೊತೆ ಅಕ್ರಮ ಸಂಬಂಧ; ಗಂಡ, ಪ್ರಿಯಕರನಿಂದ ಮಹಿಳೆಯ ಬರ್ಬರ ಹತ್ಯೆ – Kannada News | Husband Killed Wife with her Lover Over Third Affair in Palnadu

ಪಲ್ನಾಡು, ಮಾರ್ಚ್ 3: ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಪ್ರಿಯಕರನಿಂದ ದಾರುಣವಾಗಿ ಕೊಲೆಯಾಗಿದ್ದಾರೆ. ಈ ಘಟನೆ ಫೆಬ್ರವರಿ 26ರಂದು ಪಲ್ನಾಡು ಜಿಲ್ಲೆಯ ರಾಜುಪಾಲಂ ಮಂಡಲದ ಉಪ್ಪಲಪಾಡುವಿನಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಈ ಗ್ರಾಮದ ಕೊಟ್ಟಿಗೆಯಲ್ಲಿ 44 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವುದು ಪತ್ತೆಯಾಗಿತ್ತು. ಆಕೆಯ ಶವವನ್ನು ಪರೀಕ್ಷಿಸಿದ ಸ್ಥಳೀಯರಿಗೆ ಇದು ಕೊಲೆ ಎಂದು ಗೊತ್ತಾಯಿತು. ಕೊನೆಗೆ ಆ ಮಹಿಳೆಯ ಮಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ತನಿಖೆ ವೇಳೆ ಆಕೆಯ…

Read More

ಕರ್ನಾಟದಲ್ಲಿ ವಿಪಕ್ಷ ಬಿಜೆಪಿಗೆ ಸಾಲು ಸಾಲು ಆಘಾತ: ಮುನಿರತ್ನ ಪ್ರಕರಣದಲ್ಲೂ ಭಾರೀ ಹಿನ್ನಡೆ – Kannada News | Munirathna Honeytrap: Court Orders Re investigation, CID’s ‘B’ Report Rejected

ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ‘ಬಿ’ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬೆಂಗಳೂರು, ಮಾರ್ಚ್​ 03:  ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದ ಡಾ. ಚಂದ್ರು ಲಮಾಣಿ ಸೇರಿದಂತೆ ಇನ್ನೋರ್ವ ಬಿಜೆಪಿಗ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ (Muniratna Honeytrap case) ಪ್ರಕರಣದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ…

Read More

ಯಮುನಾ ಎಕ್ಸ್​​ಪ್ರೆಸ್​​ವೇನಲ್ಲಿ ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು

ಲಕ್ನೋ, ಮಾರ್ಚ್​ 03: ಉತ್ತರ ಪ್ರದೇಶದ ಯಮುನಾ ಎಕ್ಸ್​ಪ್ರೆಸ್​ ವೇಯಲ್ಲಿ ವ್ಯಾನ್​​ಗೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ. ಬೆಳಗಿನ ಜಾವ 4.20 ರ ಸುಮಾರಿಗೆ ಸದಾಬಾದ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. 13 ಪ್ರಯಾಣಿಕರನ್ನು ಹೊತ್ತ ವ್ಯಾನ್ ದೆಹಲಿಯ ಪ್ರೇಮ್ ನಗರದಿಂದ ರಾಜಸ್ಥಾನದ ಧೋಲ್ಪುರಕ್ಕೆ ತೆರಳುತ್ತಿದ್ದಾಗ ನೋಯ್ಡಾದಿಂದ ಗೋರಖ್ಪುರಕ್ಕೆ ಪ್ರಯಾಣಿಸುತ್ತಿದ್ದ ಸ್ಲೀಪರ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್…

Read More

ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಓಡಿದ ವಕೀಲರು  – Kannada News | Bomb Scare: Kalaburagi District Court Evacuated After Email Threat

ಕಲಬುರಗಿ, ಮಾ.3: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಈ ಹಿನ್ನೆಲೆಯಲ್ಲಿ ವ್ಯಾಪಕ ಪರಿಶೀಲನೆ ನಡೆಸಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿಗಳ (ಡಿಸಿ) ಇ-ಮೇಲ್ ಐಡಿಗೆ ಈ ಬೆದರಿಕೆ ಸಂದೇಶ ಬಂದಿತ್ತು. ಸಂದೇಶ ಬಂದ ಕೂಡಲೇ ಡಿಸಿ ಅವರು ಈ ವಿಷಯವನ್ನು ನ್ಯಾಯಾಲಯದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದ ಗಂಭೀರತೆಯನ್ನು ಮನಗಂಡು, ತಕ್ಷಣವೇ ಕೋರ್ಟ್ ಹಾಲ್‌ನಿಂದ ಎಲ್ಲರನ್ನೂ ಹೊರಗೆ ಕಳುಹಿಸಿ ಸಂಪೂರ್ಣ ಆವರಣವನ್ನು ತೆರವುಗೊಳಿಸಲಾಯಿತು. ನಂತರ, ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಿಬ್ಬಂದಿ ನ್ಯಾಯಾಲಯದ…

Read More

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ…

Read More

ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್ – Kannada News | Rukmini Vasanth to act with Dhruva Vikram new movie

ರುಕ್ಮಿಣಿ ವಸಂತ್ (Rukmini Vasanth), ತಮ್ಮ ಪ್ರತಿಭೆ ಮತ್ತು ಸೌಂದರ್ಯದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಹೆಜ್ಜೆ ಇರಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗಲೇ ಪರ ಭಾಷೆಯ ಕೆಲ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಇದೀಗ ತಮಿಳಿನ ಸ್ಟಾರ್ ಯುವ ನಾಯಕನ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ….

Read More

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ – Kannada News | Wild Elephants Spotted in Coffee Estate Near Gonibeedu, Chikkamagaluru

ಚಿಕ್ಕಮಗಳೂರು, ಮಾರ್ಚ್​ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್​​ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ…

Read More

ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ – Kannada News | DK Shivakumar To Host Dinner Party for MLAs On March 10th Amide Power Tussle In Karnataka Congress

ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್…

Read More

ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು – Kannada News | Easy mistakes made by investors during long term investment

ಭಾರತದಲ್ಲಿ ಹೂಡಿಕೆಗೆ ಹಣ ತೊಡಗಿಸುವವರ ಸಂಖ್ಯೆ ಕಡಿಮೆ. ತೊಡಗಿಸಿದರೂ ದೀರ್ಘಾವಧಿ ಹೂಡಿಕೆಯನ್ನು (Long-term investment) ಹೊಂದಿರುವವರು ಇನ್ನೂ ಕಡಿಮೆ. ಹಾಗೆಯೇ, ದೀರ್ಘಾವಧಿ ಹೂಡಿಕೆಯಲ್ಲಿ ಕಡಿಮೆ ತಪ್ಪುಗಳನ್ನು ಎಸಗುವವರ ಸಂಖ್ಯೆ ಮತ್ತೂ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ದೀರ್ಘಾವಧಿ ಹೂಡಿಕೆಯಲ್ಲಿ ಜನರು ಬಹಳ ಸಾಮಾನ್ಯವಾಗಿ ಮಾಡುವ ಕೆಲ ತಪ್ಪುಗಳಿವೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಚಾರ್ಟರ್ಟ್ ಅಕೌಂಟ್ ವೃತ್ತಿಪರರಾದ ನಿತಿನ್ ಕೌಶಿಕ್ ಅವರು ಎಕ್ಸ್​ನಲ್ಲಿ ಈ ವಿಚಾರದ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ. ಹೂಡಿಕೆದಾರರು ಮಾಡುವ ಕೆಲ ಸುಲಭ…

Read More