Headlines

nagaraj11081993

ಹೀಗಾದ್ರೆ ಸೌತ್ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವೆ ಫೈನಲ್! – Kannada News | If semi finals washed out south africa and England Will Play Final

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಜರುಗಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡು ಪಂದ್ಯಗಳಲ್ಲಿ ಗೆಲ್ಲುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ ಸೆಮಿಫೈನಲ್ ಪಂದ್ಯವು ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೆ ಅರ್ಹತೆ ಪಡೆಯಲಿದ್ದಾರೆ ಎಂಬ…

Read More

Srikalahasti Temple: ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Srikalahasti Temple: Open During Eclipses? Rahu Ketu’s Abode and Unique Grahan Pujas

ಗ್ರಹಣ ಕಾಲದಲ್ಲೂ ತೆರೆದಿರುವ ಶ್ರೀಕಾಳಹಸ್ತಿ ದೇವಸ್ಥಾನ ಸಾಮಾನ್ಯವಾಗಿ ಗ್ರಹಣ ಬಂತೆಂದರೆ ಸಾಕು, ಇಡೀ ಭಾರತದಾದ್ಯಂತ ಆಧ್ಯಾತ್ಮಿಕ ಮೌನ ಆವರಿಸುತ್ತದೆ. ಆಕಾಶದಲ್ಲಿ ಚಂದ್ರ ಅಥವಾ ಸೂರ್ಯ ಮರೆಯಾಗುತ್ತಿದ್ದಂತೆ, ಭೂಮಿಯ ಮೇಲಿನ ಪ್ರಸಿದ್ಧ ದೇವಸ್ಥಾನಗಳ ಬಾಗಿಲುಗಳು ಮುಚ್ಚಲ್ಪಡುತ್ತವೆ. ಗ್ರಹಣಕ್ಕೆ ಕನಿಷ್ಠ ಆರು ಗಂಟೆಗಳ ಮೊದಲೇ ಗರ್ಭಗುಡಿಯ ದ್ವಾರಗಳನ್ನು ಮುಚ್ಚುವುದು, ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಶುದ್ಧೀಕರಿಸಿ ‘ಸಂಪ್ರೋಕ್ಷಣೆ’ ಮಾಡುವುದು ಶತಮಾನಗಳಿಂದ ನಡೆದು ಬಂದ ಪದ್ಧತಿ. ಆದರೆ, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿ ಎಂಬ ಪವಿತ್ರ ಕ್ಷೇತ್ರದಲ್ಲಿ ಮಾತ್ರ ದೃಶ್ಯವೇ ಬೇರೆ!…

Read More

ಮೊಬೈಲ್ ಕದಿಯೋಕೆ ಫ್ಲೈಟ್​​ನಲ್ಲಿ ಬರ್ತಿದ್ದ ಖದೀಮರು ಖಾಕಿ ಬಲಗೆ ಬಿದ್ದಿದ್ದೇ ರೋಚಕ! – Kannada News | Bengaluru Cops Nab Delhi Gang Flying in for Luxury Mobile Thefts

ಬೆಂಗಳೂರು, ಮಾರ್ಚ್​ 03: ದ್ವಿಚಕ್ರ ವಾಹನ ಅಥವಾ ಕಾರಲ್ಲಿ ಬಂದು ಮೊಬೈಲ್​​ಗಳನ್ನು ಎಗರಿಸುವ ಖದೀಮರ ಬಗ್ಗೆ ನೀವು ಸಾಕಷ್ಟು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ಮೊಬೈಲ್​​ ಕಳ್ಳತನ ಜಾಲವನ್ನು ಭೇದಿಸಿರುವ ಪೊಲೀಸರು ಅಕ್ಷರಶಃ ಶಾಕ್​​ ಆಗಿದ್ದಾರೆ. ಯಾಕೆಂದ್ರೆ ಈ ಕಳ್ಳರು ಮೊಬೈಲ್​​ ಕಳವು ಮಾಡಲೆಂದು ಬರುತ್ತಿದ್ದಿದ್ದು ವಿಮಾನದಲ್ಲಿ. ಈ ವಿಷಯ ನಂಬೋದು ತುಸು ಕಷ್ಟವಾದರೂ ಇದು ಅಕ್ಷರಶಃ ಸತ್ಯ. ಪೊಲೀಸರ ತನಿಖೆ ವೇಳೆ ಈ ಹೈಫೈ ಕಳ್ಳರ ಕರಾಮತ್ತು ಒಂದೊಂದೇ ಬಯಲಾಗಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ….

Read More

IND vs ENG: ‘ನಾಣ್ಯ’ದಲ್ಲೇ ನಿರ್ಧಾರವಾಗಲಿದೆ ಪಂದ್ಯದ ಅರ್ಧ ಫಲಿತಾಂಶ – Kannada News | T20 World Cup 2026: Wankhede Stadium Toss Results

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾದರೆ, ದ್ವಿತೀಯ ಸೆಮಿಫೈನಲ್ ಮ್ಯಾಚ್​ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎದುರುಬದುರಾಗಲಿದೆ. ಇಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಣ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವುದರಿಂದ ಟಾಸ್ ಪಾತ್ರವು ನಿರ್ಣಾಯಕ. ಅಂದರೆ ಟಾಸ್ ಗೆಲ್ಲುವ ತಂಡವು ಅರ್ಧ ಪಂದ್ಯವನ್ನು ಗೆದ್ದಂತೆ. ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಒಟ್ಟು 7 ಪಂದ್ಯಗಳನ್ನಾಡಲಾಗಿದೆ. ಈ ಆರು ಮ್ಯಾಚ್​ಗಳಲ್ಲಿ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ವಿದೇಶಗಳಲ್ಲಿ ಏರಿದರೂ ಭಾರತದಲ್ಲಿ ಇಳಿಕೆ – Kannada News | Gold Price Today on 3rd March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ವಿದೇಶಗಳಲ್ಲಿ ಭರ್ಜರಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ (Gold Rate) ಭಾರತದಲ್ಲಿ ಸತತ ಎರಡನೇ ಬಾರಿ ಇಳಿಕೆ ಕಂಡಿದೆ. ನಿನ್ನೆ ಸೋಮವಾರ 235 ರೂಗಳಷ್ಟು ಇಳಿಕೆ ಕಂಡಿದ್ದ ಸ್ವರ್ಣ ದರ ಇವತ್ತು ಮಂಗಳವಾರ 45 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 17,000 ರೂ ಸಮೀಪಕ್ಕೆ ಇಳಿದಿದೆ. ಬೆಳ್ಳಿ ಬೆಲೆಯೂ ತಗ್ಗಿದೆ. ನಿನ್ನೆ 20 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಭಾರತದಲ್ಲಿ…

Read More

ಪೆಟ್ರೋಲ್ ಕೊರತೆ ಎದುರಾಗದಂತೆ ಎಚ್ಚರವಹಿಸಲು ಮುನ್ನೆಚ್ಚರಿಕೆಯ ಪ್ಲಾನ್ ಹಾಕಿದ ಭಾರತ – Kannada News | India thinks up oil contingency plan to avoid shortage of petrol, diesel, LNG, LPG supply

ನವದೆಹಲಿ, ಮಾರ್ಚ್ 3: ಇರಾನ್ ಯುದ್ಧದ ಪರಿಣಾಮ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ತೈಲ ಸಾಗಣೆಗೆ ಅಡ್ಡಿಯಾಗಿರುವುದರಿಂದ ಭಾರತಕ್ಕೆ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ದಟ್ಟವಾಗಿದೆ. ಹಲವು ವಾರಗಳ ಕಾಲ ಈ ಪರಿಸ್ಥಿತಿ ಮುಂದುವರಿಯುವುದರಿಂದ ಭಾರತವು ತೈಲ ಸರಬರಾಜು ಅಬಾಧಿತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ವಿವಿಧ ಕ್ರಮಗಳನ್ನು ಅದು ಯೋಜಿಸಿದೆ. ಪೆಟ್ರೋಲ್ ಮತ್ತು ಡೀಸಲ್ ರಫ್ತನ್ನು ಕಡಿಮೆಗೊಳಿಸುವುದು, ರಷ್ಯಾದಿಂದ ಕಚ್ಚಾ ತೈಲ ಖರೀದಿ ಹೆಚ್ಚಿಸುವುದು, ಎಲ್​ಪಿಜಿ ರೇಶನ್ ಇತ್ಯಾದಿ ಕ್ರಮಗಳನ್ನು ಭಾರತ ಆಲೋಚಿಸುತ್ತಿದೆ. ಪೆಟ್ರೋಲ್…

Read More

Horoscope Today 03 March : ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು – Kannada News | Horoscope March 03 Tuesday 2026; Dina Rashi Bhavishya Today, Checkout the details here

ಇಂದು ಈ ರಾಶಿಯವರು ಇಟ್ಟ ಹೆಜ್ಜೆಯನ್ನು ಹಿಂದಿಡಲಾರರು ಮೇಷ ರಾಶಿ : ನೀವು ಯಾರ ಪರವಿರೋಧವೂ ಇಲ್ಲದೇ ತಟಸ್ಥರಾಗಿ ಇರುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ಜವಾಬ್ದಾರಿಯನ್ನು ಸಡಿಲಮಾಡಿಕೊಂಡು ತಪ್ಪಿಗೆ ದಾರಿ‌ಮಾಡಿಕೊಡುವಿರಿ. ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಸಹೋದರರು ನಿಮ್ಮ ಯೋಜನೆಗೆ ಸಹಕರಿಸಬಹುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ವೃಷಭ ರಾಶಿ : ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ…

Read More

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಸಂಗೀತ್ ಕಾರ್ಯಕ್ರಮದ ಸುಂದರ ಫೋಟೋಸ್ – Kannada News | Rashmika Mandanna And Vijay Devarakonda Shares Sangeeth Program Photos

ಈಗ ರಶ್ಮಿಕಾ ಅವರು ವಿವಾಹ ಪೂರ್ವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಗೀತ ಕಾರ್ಯಕ್ರಮದ ಫೋಟೋಸ್ ಇದಾಗಿದ್ದು, ರಶ್ಮಿಕಾ ಹಾಗೂ ವಿಜಯ್ ಕಲರ್​​ಫುಲ್ ಆಗಿ ಮಿಂಚಿದ್ದಾರೆ. Source link

Read More

ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: ಬಿ.ಕೆ. ಹರಿಪ್ರಸಾದ್ ಆರೋಪ – Kannada News | Congress Leader BK Hariprasad Condemns Alleged Deceitful Assassination of Iranian President

ಬೆಂಗಳೂರು, ಮಾರ್ಚ್​ 03: ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಇರಾನ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಿದ್ದು, ಇರಾನ್​​ನ ಪರಮೋಚ್ಛ ನಾಯಕ ಖಮೇನಿಯನ್ನು ಮೋಸದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದು ವಿಶ್ವಸಂಸ್ಥೆಯ ಚಾರ್ಟರ್‌ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಒಂದು ರಾಷ್ಟ್ರದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ನಾಶಪಡಿಸುವ ಕೆಲಸವನ್ನು ಯುಎಸ್‌ಎ ಮತ್ತು ಇಸ್ರೇಲ್ ಮಾಡಿವೆ ಎಂದು ಅವರು ಹೇಳಿದ್ದಾರೆ. ಭಾರತದ ವಿದೇಶಾಂಗ ನೀತಿಯು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾಲದಿಂದಲೂ ಅಲಿಪ್ತ ರಾಷ್ಟ್ರಕೂಟದ ತತ್ವಗಳನ್ನು ಅನುಸರಿಸುತ್ತಿದೆ ಎಂದು ಹರಿಪ್ರಸಾದ್ ನೆನಪಿಸಿದ್ದು,…

Read More

ನೂತನ ದಂಪತಿಗಳಿಂದ ಜಗಮೆಚ್ಚುವ ಕಾರ್ಯ: ಸರ್ಕಾರಿ ಶಾಲೆಗಳಿಗೆ ರಶ್ಮಿಕಾ-ವಿಜಯ್ ದೇಣಿಗೆ – Kannada News | Rashmika and Vijay giving scholarships to students of 44 government schools

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ಮದುವೆ ಆಗಿದ್ದಾರೆ. ಇವರ ಮದುವೆ ಭಾರಿ ಅದ್ಧೂರಿಯಾಗಿ ನೆರವೇರಿದೆ. ಇವರ ಮದುವೆಗೆ ಸುಮಾರು ಕೋಟಿಗಳೇ ಖರ್ಚಾಗಿವೆ. ಇವರು ಮದುವೆಗೆ ಧರಿಸಿದ್ದ ಚಿನ್ನದ ಬೆಲೆಯೇ ಸುಮಾರು 6-7 ಕೋಟಿಗಳದ್ದಾಗಿತ್ತು ಎನ್ನಲಾಗುತ್ತಿದೆ. ಮದುವೆಗೆ ಭಾರಿ ಮೊತ್ತ ಖರ್ಚು ಮಾಡಿರುವ ಈ ದಂಪತಿ ಇದೀಗ ತಮ್ಮ ದುಡಿಮೆಯ ಕೆಲ ಭಾಗವನ್ನು ಸಮಾಜ ಸೇವೆಗೂ ಬಳಸುತ್ತಿದ್ದಾರೆ. ಈಗಾಗಲೇ ತಮ್ಮ ಅಭಿಮಾನಿಗಳಿಗೆ ಸಿಹಿ ಕಳಿಸುವ ಮೂಲಕ ಗಮನ ಸೆಳೆದಿರುವ ರಶ್ಮಿಕಾ ಮತ್ತು ವಿಜಯ್…

Read More