Headlines

nagaraj11081993

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ! – Kannada News | Karnataka Weather Forecast: Thunderstorm and Gusty wind all over Karnataka

ಸಾಂದರ್ಭಿಕ ಚಿತ್ರImage Credit source: theconversation.com ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟ… 11 ದಾಖಲೆಗಳು ನಿರ್ಮಾಣ – Kannada News | India vs Afghanistan 2nd ODI All Records list

ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನ್ ತಂಡವನ್ನು ಟೀಮ್ ಇಂಡಿಯಾ 170 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 232 ರನ್​ಗಳಿಗೆ ಆಲೌಟ್…

Read More

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More

ನಾನು ಅಸಹಾಯಕ ಸ್ವಾಮಿ, ಪಡಿತರ ಚೀಟಿಗಾಗಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪತಿ – Kannada News | Panna Man Carries Disabled Wife for Ration Card: 10 Year Welfare Denial

ಪತ್ನಿಯ ಹೊತ್ತುಬಂದ ಪತಿImage Credit source: India Today ಪನ್ನಾ, ಜೂನ್ 18: ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳು ತಳಮಟ್ಟದ ಬಡವರಿಗೆ ತಲುಪಲು ಎಷ್ಟು ಕಷ್ಟಪಡಬೇಕಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಹತ್ತಾರು ವರ್ಷಗಳಿಂದ ಪಡಿತರ ಚೀಟಿ(Ration Card) ಸಿಗದೆ ವಂಚಿತರಾಗಿರುವ ಕುಟುಂಬವೊಂದರ ವ್ಯಕ್ತಿ ದಿವ್ಯಾಂಗ ಪತ್ನಿಯನ್ನು ಬೆನ್ನ ಮೇಲೆ ಹೊತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಪನ್ನಾ ಜಿಲ್ಲೆಯ ಕಲೆಕ್ಟರೇಟ್‌ಗೆ ಆಗಮಿಸಿದ ಪುಷ್ಪೇಂದ್ರ ಸಿಂಗ್ ಎಂಬ ವ್ಯಕ್ತಿ ತನ್ನ ಮಕ್ಕಳು ಹಾಗೂ ಪತ್ನಿ…

Read More

Horoscope Today: ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 18, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷದ ಚೌತಿ ಮತ್ತು ಪುಷ್ಯಾ ನಕ್ಷತ್ರ ಹೊಂದಿರುವ ಈ ದಿನವು ಜ್ಯೋತಿಷ್ಯದ ಪ್ರಕಾರ ಅತ್ಯಂತ ವಿಶೇಷವಾಗಿದೆ. ಈ ದಿನ ರಾಹುಕಾಲವು ಮಧ್ಯಾಹ್ನ 1:55 ರಿಂದ 3:22 ರವರೆಗೆ ಇರಲಿದ್ದು, ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲಗಳು ಮಧ್ಯಾಹ್ನ 12:20…

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More

‘ದೃಶ್ಯಂ 3’ ಒಟಿಟಿ ರಿಲೀಸ್‌ಗೆ ಬಿಗ್ ಶಾಕ್; ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ – Kannada News | Drishyam 3 Telugu OTT Release Stalled by Madras HC: Legal Battle Halts Streaming

ಮೋಹನ್‌ಲಾಲ್ ನಟನೆಯ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ (Drishaym 3) ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಹೀಗಿರುವಾಗಲೇ ಒಟಿಟಿ ಪ್ರಿಯರಿಗೆ ತೀವ್ರ ನಿರಾಶೆಯುಂಟುಮಾಡುವ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದ ತೆಲುಗು ವರ್ಷನ್‌ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಉಳಿದ ಭಾಷೆಯಲ್ಲಿ ಸಿನಿಮಾ ಪ್ರಸಾರ ಕಾಣಲು ಯಾವುದೇ ತೊಂದರೆ ಇಲ್ಲ. ಹೀಗಾಗಿ, ತೆಲುಗು ಮಂದಿಗೆ ಕೊಂಚ ಬೇಸರ ಆಗಿದೆ. ‘ದೃಶ್ಯಂ’ ಮೊದಲ ಭಾಗವನ್ನು ತೆಲುಗಿನಲ್ಲಿ ರಿಮೇಕ್ ಮಾಡಿದ್ದ ಹಿರಿಯ ನಿರ್ದೇಶಕಿ ಶ್ರೀಪ್ರಿಯಾ ಹಾಗೂ ಅವರ…

Read More

Daily Devotional: ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ? – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಇಂದಿನಿಂದ ಗುರುಪುಷ್ಯ ಯೋಗ; ಯಾವ ರಾಶಿಗೆ ಏನೇನು ಫಲ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಮಹತ್ವಪೂರ್ಣ ಘಟನೆಯಾಗಿ ಗುರುತಿಸಲ್ಪಟ್ಟಿರುವ ಗುರು ಪುಷ್ಯ ಮಹಾಯೋಗವು 2026ರಲ್ಲಿ 61 ದಿನಗಳ ಕಾಲ ಸಂಭವಿಸಲಿದೆ. ಈ ವಿಶೇಷ ಯೋಗವು ಜೂನ್ 18, 2026, ಗುರುವಾರ ರಾತ್ರಿ 9:32 ರಿಂದ ಆಗಸ್ಟ್ 19, 2026, ಬುಧವಾರ ಬೆಳಗಿನ ಜಾವ 3:37 ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಗುರು ಗ್ರಹವು ಪುಷ್ಯ ನಕ್ಷತ್ರದಲ್ಲಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಮನಸ್ಸನ್ನು ಗೆಲ್ಲುವ ಪ್ರಯತ್ನ… – Kannada News | Dina Rashi Bhavishya June 18, 2026: Daily Horoscope Predictions for Thursday

ಮೇಷ ರಾಶಿ: ಇಂದು ನಿಮ್ಮ ಸಾಧಾರಣ ಬಟ್ಟೆಯನ್ನು ಕಂಡು ನಿಮ್ಮನ್ನು ಅಳೆಯಬಹುದು.‌ ಅಂಧಾನುಕರಣೆ ಬೇಡ. ಸಮಾರಂಭಕ್ಕೆ ಹೋಗುವಾಗ ಉತ್ತಮ‌ ಬಟ್ಟೆಯು ಇರಲಿ. ಕಾರ್ಯವಾಗದಿದ್ದಾಗ ಬೇಸರ, ಹತಾಶೆ ಕಾಣಿಸುವುದು. ಸ್ತ್ರೀಯರಿಗೆ ತವರುಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ. ಸ್ವಾಭಿಮಾನಕ್ಕೆ ಧಕ್ಕೆ ಬರುವ ಕೆಲಸವು ಎಂತದ್ದೇ ಆಗಿದ್ದರೂ ಇಂದು ಮಾಡಲಾರಿರಿ. ದೊಡ್ಡ ವಿಚಾರವನ್ನು ಸಣ್ಣದಾಗಿ ಮಾಡಿ, ಯಾರಿಗೂ ಗೊತ್ತಾಗದಂತೆ ಮಾಡುವಿರಿ. ವೃಷಭ ರಾಶಿ: ಸಾಲವನ್ನು ಮಾಡಬೇಕಾಗಿ ಬಂದರೆ ಅಗತ್ಯವನ್ನು ನೋಡಿ ಮಾಡಿ. ನಿಮಗೆ ಬಾಣಲಿಯಿಂದ ಬೆಂಕಿಗೆ ಬಿದ್ದ ಅನುಭವವಾಗಬಹುದು. ಮನಸ್ಸು…

Read More