Headlines

nagaraj11081993

‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ – Kannada News | Ram Charan started Peddi movie Dubbing here is the video

ರಾಮ್ ಚರಣ್ (Ram Charan), ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾರ್ಯ ಮುಗಿಸಿದ್ದಾರೆ. ಜೊತೆಗೆ ನಿರ್ದೇಶಕ ಬುಜ್ಜಿಬಾಬು ಸನಾ ಸಹ ಇದ್ದಾರೆ. ಬುಜ್ಜಿಬಾಬು ಸಹ ಈ ಸಿನಿಮಾದಲ್ಲಿ ನಟಿಸಿದಂತಿದ್ದು, ಅದರ ಬಗ್ಗೆಯೇ ನಟ ರಾಮ್ ಚರಣ್ ಬುಜ್ಜಿ ಬಾಬು ಅವರ ಕಾಲೆಳೆಯುತ್ತಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಸ್ವಿಮ್ಮಿಂಗ್ ಪೂಲ್​​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ – Kannada News | Youth drowns to death in swimming pool at Haveri, Last Moments Captured In CCTV

ಹಾವೇರಿ, (ಮಾರ್ಚ್ 01): ಈಜುಕೊಳದಲ್ಲಿ ಈಜಲು ಹೋದ ಯುವಕ ದುರಂತ ಸಾವು ಕಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಾಕೋಳದಲ್ಲಿ ನಡೆದಿದೆ. ಡಕಣಾಚಾರಿ ನಾಗರಾಜ್ ಬಡಿಗೇರ್ (23) ಮೃತ ಯುವಕ. ನಾಗರಾಜ್ ಗೆಳೆಯರೊಂದಿಗೆ ಕಾಕೋಳ ರಸ್ತೆಯಲ್ಲಿರೋ ಮಹಾಕೊಟೇಶ್ವರ ಈಜುಕೊಳದಲ್ಲಿ ಸ್ವಿಮ್ಮಿಂಗ್ ಆಡಲು ಹೋಗಿದ್ದು, ಈ ವೇಳೆ ದುರಂತ ಸಾವು ಕಂಡಿದ್ದಾರೆ. ಮೊದಲು ಸ್ನೇಹಿತರೊಂದಿಗೆ ಈಜಾಡಿದ್ದಾನೆ. ಬಳಿಕ ತಲೆ ಕೆಳಗೆ ಮಾಡಿ ಡೈವ್ ಹೊಡೆದಿದ್ದಾನೆ. ಆದ್ರೆ, ಡೈವ್ ಹೊಡೆದವ ಮೇಲೇಳಲೇ ಇಲ್ಲ. ಹಾಗೇ ಮುಳುಗಿದ್ದಾನೆ. ಪಕದಲ್ಲಿ ಗೆಳೆಯರು…

Read More

‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್ – Kannada News | Sanjana Anand talks about Hayagrriva Kannada movie

ಧನ್ವೀರ್ ಗೌಡ (Dhanveer Gowda) ನಟನೆಯ ‘ಹಯಗ್ರೀವ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಮೊದಲ ದಿನ ಕಾರಣಾಂತರಗಳಿಂದ ಸಿನಿಮಾದ ಶೋಗಳು ರದ್ದಾಗಿದ್ದವಾದರೂ ಆ ನಂತರ ಸಂಜೆ ವೇಳೆ ಸಿನಿಮಾ ಬಿಡುಗಡೆ ಆಗಿ, ಪ್ರೇಕ್ಷಕರಿಂದ ಉತ್ತರ ಆರಂಭಿಕ ಪ್ರತಿಕ್ರಿಯೆ ಪಡೆದುಕೊಂಡಿದೆ. ‘ಹಯಗ್ರೀವ’ ಸಿನಿಮಾ ಭಿನ್ನ ರೀತಿಯ ಕತೆ ಹೊಂದಿರುವ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾನಲ್ಲಿ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಟಿವಿ9 ಜೊತೆಗೆ ಮಾತನಾಡಿರುವ ನಟಿ ಸಂಜನಾ ಆನಂದ್, ತಮ್ಮ ನಟನೆಯ ‘ಹಯಗ್ರೀವ’ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗೆ ಖುಷಿ ವ್ಯಕ್ತಪಡಿಸಿದ್ದಾರೆ….

Read More

ಪೊಲೀಸರ ವರ್ಗಾವಣೆ ಲಂಚಾವತಾರ: ಡಿಜಿಗೆ ಲೋಕಾಯುಕ್ತ ಇನ್ಸ್​​ಪೆಕ್ಟರ್​ ಮಹತ್ವದ ಪತ್ರ – Kannada News | Digital Counselling for Police Transfers: Lokayukta Inspector Urges DG Amid Bribery Allegations

ಪ್ರಾತಿನಿಧಿಕ ಚಿತ್ರImage Credit source: varthabharati ಬೆಂಗಳೂರು, ಮಾರ್ಚ್​​ 01: ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ (Police transfers) ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಲಕ್ಷಾಂತರ, ಕೋಟ್ಯಂತರ ರೂ ಲಂಚ ಪಡೆದು ಅಥವಾ ರಾಜಕಾರಣಿಗಳಿಗೆ ಕೊಟ್ಟು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯಲ್ಲಿ ಡಿಜಿಟಲ್ ಕೌನ್ಸಿಲಿಂಗ್​​ ಮೂಲಕ ವರ್ಗಾವಣೆ ಮಾಡುವಂತೆ ರಾಜ್ಯ ಲೋಕಾಯುಕ್ತ ಇನ್ಸ್​ಪೆಕ್ಟರ್ ಬ್ಯಾಟರಾಯನ ಗೌಡ ಬಿ.ಪಿ ಎಂಬುವವರಿಂದ ಡಿಜಿಗೆ ಪತ್ರ ಬರೆಯಲಾಗಿದೆ. ಸದ್ಯ ಈ ಪತ್ರ ಎಲ್ಲೆಡೆ ವೈರಲ್​ ಆಗುತ್ತಿದೆ….

Read More

ಬಿಡುಗಡೆಗೆ 9 ತಿಂಗಳ ಮುಂಚೆಯೇ ಹೊರಬಿತ್ತು ‘ರಾಮಾಯಣ’ ಸಿನಿಮಾ ವಿಮರ್ಶೆ – Kannada News | Ramayana movie first reviews out, people loved the movie

ರಣ್​​ಬೀರ್ ಕಪೂರ್ (Ranbir Kapoor) ಮತ್ತು ಯಶ್ ಒಟ್ಟಿಗೆ ನಟಿಸಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​​ನ ಸಿನಿಮಾ ಎನ್ನಲಾಗುತ್ತಿದೆ. ಆಸ್ಕರ್ ವಿಜೇತ ಹಾಲಿವುಡ್​ ವಿಎಫ್​​ಎಕ್ಸ್ ಸಂಸ್ಥೆಯಾದ ಡಿಎನ್​​ಇಜಿಯ ಸಿಇಓ ಆಗಿರುವ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ’ ಕತೆಯನ್ನು ಭಾರಿ ಅದ್ಧೂರಿಯಾಗಿ, ಇಡೀ ವಿಶ್ವವೇ ತಿರುಗಿ ನೋಡುವಂತೆ ನಿರ್ಮಿಸಿದ್ದಾರೆ ಎನ್ನಲಾಗುತ್ತಿದೆ. ‘ರಾಮಾಯಣ’ ಸಿನಿಮಾದ ಮೊದಲ ಭಾಗ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಆದರೆ ಸಿನಿಮಾ ಬಿಡುಗಡೆಗೆ ಇನ್ನೂ ಒಂಬತ್ತು ತಿಂಗಳು ಇರುವಾಗದೇ ಸಿನಿಮಾದ…

Read More

IND vs WI: 2 ಕ್ಯಾಚ್ ಡ್ರಾಪ್, 10 ರನ್​ಗೆ ಔಟ್; ಅಪ್ರಯೋಜಕ ಅಭಿಷೇಕ್ ಶರ್ಮಾ

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಟಿ20 ಕ್ರಿಕೆಟ್​ನಲ್ಲಿ ರನ್​ಗಳ ಮಳೆ ಹರಿಸಿದ್ದ ಟೀಂ ಇಂಡಿಯಾದ ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ ಆರಂಭವಾದ ಬಳಿಕ ರನ್ ಬರ ಎದುರಿಸುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಬ್ಯಾಟಿಂಗ್ ಮರೆತವರಂತೆ ವರ್ತಿಸುತ್ತಿರುವ ಅಭಿಷೇಕ್ ಟೀಂ ಇಂಡಿಯಾವನ್ನು ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದಾರೆ. ಇಂದು ನಡೆದ ವಿಂಡೀಸ್ ವಿರುದ್ಧದ ಪಂದ್ಯದಲ್ಲೂ ಅಭಿಷೇಕ್ ಅದೇ ಕೆಲಸ ಮಾಡಿದರು. ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ…

Read More

ಪತಿಯ ಜೊತೆ ‘ಪುಷ್ಪ’ ಮನೆಗೆ ಹೋದ ‘ಶ್ರೀವಲ್ಲಿ’, ಸಿಎಂ ಮನೆಗೂ ಭೇಟಿ – Kannada News | Vijay Deverakonda and Rashmika Mandanna visited Allu Arjun and CM Revanth Reddy house

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಶೀಘ್ರವೇ ಅವರ ಆರತಕ್ಷತೆ ಸಹ ನಡೆಯಲಿದೆ. ಮದುವೆಯ ಬಳಿಕ ಓಡಾಟದಲ್ಲಿ ತೊಡಗಿಕೊಂಡಿರುವ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಇಂದು (ಮಾರ್ಚ್ 1) ಅಲ್ಲು ಅರ್ಜುನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ‘ಪುಷ್ಪ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಪುಷ್ಪ ಮತ್ತು ಶ್ರೀವಲ್ಲಿಯಾಗಿ ನಟಿಸಿದ್ದರು. ಇದೀಗ ಮದುವೆಯ ಬಳಿಕ ಒಟ್ಟಿಗೆ ಅಲ್ಲು ಅರ್ಜುನ್ ಹೋಗಿದ್ದಲ್ಲದೆ, ಅಲ್ಲು ಅರ್ಜುನ್ ಸಹೋದರನ ಮದುವೆ ಶಾಸ್ತ್ರದಲ್ಲಿ…

Read More

IND vs WI: ಅತಿ ಹೆಚ್ಚು ಸಿಕ್ಸರ್; ವಿಶ್ವದಾಖಲೆ ಬರೆದ ಶಿಮ್ರಾನ್ ಹೆಟ್ಮೈಯರ್

2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಪರ ಶಿಮ್ರಾನ್ ಹೆಟ್ಮೈಯರ್ ದೊಡ್ಡ ಇನ್ನಿಂಗ್ಸ್ ಆಡಲಿಲ್ಲವಾದರೂ ಅತಿ ಹೆಚ್ಚು ಸಿಕ್ಸರ್‌ಗಳ ವಿಚಾರದಲ್ಲಿ ವಿಶ್ವದಾಖಲೆಯನ್ನು ನಿರ್ಮಿಸಿದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಿತು. ರೋಸ್ಟನ್ ಚೇಸ್ ಮತ್ತು ನಾಯಕ ಶೈ ಹೋಪ್…

Read More

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’ – Kannada News | Dhurandhar 2 trailer releasing on March 03, Toxic trailer on March 08

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಮುಗಿದಿದ್ದು, ಸಿನಿಮಾದ ಅಸಲಿ ಪ್ರಚಾರ ಶುರುವಾಗಬೇಕಿದೆ. ಆದರೆ ಈ ಬಾರಿ ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ ಹಿಟ್ ಆಗಿದ್ದು, ಸಹಜವಾಗಿಯೇ ‘ಧುರಂಧರ್ 2’ ಸಿನಿಮಾಕ್ಕೆ ಸಹ ದೊಡ್ಡ ಸಂಖ್ಯೆಯ…

Read More