Headlines

nagaraj11081993

ಆಯತುಲ್ಲಾ ಖಮೇನಿ ಮೇಲೆ ದಾಳಿಗೆ ಶನಿವಾರ ಬೆಳಗಿನ ಸಮಯ ಆರಿಸಿದ್ದು ಯಾಕೆ? ಬೇರೆ ಇದ್ದ ಪ್ಲಾನ್ ಬದಲಾಗಿದ್ದು ಯಾಕೆ? – Kannada News | Reason why US Israel picked Saturday Morning to attack and Kill Iran Supremo Ayatollah Ali Khamenei

ಇರಾನ್ ಮಹಿಳೆಯರು… ವಾಷಿಂಗ್ಟನ್, ಮಾರ್ಚ್ 1: ಇರಾನ್ ದೇಶದ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜೊತೆಯಾಗಿ ಸೇರಿ ಮುಗಿಬಿದ್ದಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಾ ಬಂದಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ವಿವಿಧ ಸೇನಾ ನೆಲೆಗಳು ಹಾಗು ಅಮೆರಿಕ ಪರವಾಗಿರುವ ಕೆಲ ದೇಶಗಳ ಪ್ರಮುಖ ನಗರಗಳ ಮೇಲೂ ಇರಾನ್ ದಾಳಿ ನಡೆಸುತ್ತಿದೆ. ಇದೇ ವೇಳೆ ನಿನ್ನೆ ಬೆಳಗ್ಗೆ (ಶನಿವಾರ) ಅಮೆರಿಕವು ಇರಾನ್ ಮೇಲೆ ಕ್ಷಿಪ್ರ ವಾಯು ದಾಳಿ ನಡೆಸಿತು. ಅದರಲ್ಲಿ ಇರಾನ್ ಮುಖ್ಯಸ್ಥ ಆಯತುಲ್ಲಾ ಅಲಿ ಖಮೇನಿ (Ayatollah Ali…

Read More

ಮಧ್ಯಪ್ರಾಚ್ಯದಲ್ಲಿ ಯುದ್ಧ: ಹೊರದೇಶಗಳಲ್ಲಿ ಸಿಲುಕಿರುವ ರಕ್ಷಣೆಗೆ ಕೋಲಾರ ಜಿಲ್ಲಾಡಳಿತದಿಂದ ಸಹಾಯವಾಣಿ – Kannada News | Kolar district administration sets up helpline for residents stranded abroad amid Middle East war

ಕೋಲಾರ, ಮಾರ್ಚ್​ 01: ಅಮೆರಿಕ ಮತ್ತು ಇಸ್ರೇಲ್​ ಜಂಟಿ ದಾಳಿಯಲ್ಲಿ 201ಕ್ಕೂ ಹೆಚ್ಚು ಇರಾನಿಯನ್ನರು ಸಾವನ್ನಪ್ಪಿದ್ದಾರೆ. ಇರಾನ್​ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮನೈ ಕೂಡ ಹತ್ಯೆವಾಗಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ (Middle East Conflict) ಯುದ್ಧದ ವಾತಾವರಣ ಹಿನ್ನೆಲೆ ಹೊರದೇಶಗಳಲ್ಲಿ ಸಿಲುಕಿರುವವರ ರಕ್ಷಣೆಗೆ ಸಹಾಯವಾಣಿ ಪ್ರಕಟಿಸಲಾಗಿದೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ. ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ಹಿನ್ನೆಲೆ ಎಲ್ಲೆಡೆ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪರಿಣಾಮ ದುಬೈ ಸೇರಿದಂತೆ…

Read More

Chanakya Niti: ಶ್ರೀಮಂತಿಕೆಯನ್ನು ಗಳಿಸಬೇಕೆಂದರೆ ಮೊದಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Chanakya Niti: Acharya Chanakya says that these habits can make even the poorest person rich

ಶ್ರೀಮಂತರಾಗಬೇಕೆಂಬ (rich) ಆಸೆ ಯಾರಿಗೆ ತಾನೆ ಇರೋಲ್ಲ ಹೇಳಿ. ಪ್ರತಿಯೊಬ್ಬರೂ ಸಹ ಶ್ರೀಮಂತಿಕೆ, ಸಂಪತ್ತನ್ನು ಗಳಿಸಬೇಕು ಎಂದು ಬಯಸುತ್ತಾರೆ. ಆದರೆ ಶ್ರೀಮಂತಿಕೆಯನ್ನು ಗಳಿಸುವ ಸರಿಯಾದ ಮಾರ್ಗದ ಬಗ್ಗೆ ಹಲವರಿಗೆ ತಿಳಿದಿಲ್ಲ. ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಬಡತನವನ್ನು ನಿವಾರಿಸಿ ಶ್ರೀಮಂತರಾಗುವುದು ಹೇಗೆ, ಶ್ರೀಮಂತರಾಗಲು ಯಾವೆಲ್ಲಾ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದ್ದಾರೆ. ಈ ಸಕಾರಾತ್ಮಕ ಅಭ್ಯಾಸಗಳನ್ನು ಅಳವಡಿಸಿಕೊಂಡರೆ ಕಡು ಬಡವನು ಸಹ ಶ್ರೀಮಂತನಾಗುತ್ತಾನಂತೆ. ಹಾಗಿದ್ರೆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಶ್ರೀಮಂತಿಕೆ ಗಳಿಸಲು ಏನು ಮಾಡಬೇಕು? ಎಲ್ಲವನ್ನೂ…

Read More

ಇರಾನ್-ಇಸ್ರೇಲ್ ಯುದ್ಧ: ಇಂಗ್ಲೆಂಡ್-ಪಾಕಿಸ್ತಾನ ನಡುವಿನ ಪಂದ್ಯ ರದ್ದು – Kannada News | Security Alert: Pakistan Shaheens vs. England Lions Match Canceled Due to Middle East Conflict

ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮದಿಂದಾಗಿ ಅಬುಧಾಬಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಎರಡನೇ ಅನಧಿಕೃತ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪೂರ್ವ ನಿಗದಿಯಂತೆ ಈ ಪಂದ್ಯ ಮಾರ್ಚ್ 1, 2026 ರಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಭದ್ರತಾ ಕಾಳಜಿಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇಂಗ್ಲೆಂಡ್-ಪಾಕಿಸ್ತಾನ ಪಂದ್ಯ ರದ್ದು ದುಬೈ ಮತ್ತು ಅಬುಧಾಬಿಯ ಪ್ರಮುಖ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿದೆ. ಇದರ…

Read More

ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್ – Kannada News | How to generate inflation beating regular income stream for retired life

ಇವತ್ತಿನ ಎಐ ಯುಗದಲ್ಲಿ ಯಾರ ಕೆಲಸ ಯಾವಾಗ ಹೊರಟುಹೋಗುತ್ತೋ ಗೊತ್ತಿರುವುದಿಲ್ಲ. ಕೆಲಸ ಹೋದರೂ ಒಂದು ಖಾಯಂ ಆದ ಮಾಸಿಕ ವರಮಾನ ಬರಬೇಕೆನ್ನುವ ಅಪೇಕ್ಷೆ ಹಲವರಿಗೆ ಇರುತ್ತದೆ. ಹಾಗೆಯೇ, ನಿವೃತ್ತಿಯ ನಂತರ ಪಿಂಚಣಿ ಸೌಲಭ್ಯ ಇಲ್ಲದವರು ಮಾಸಿಕ ವರಮಾನಕ್ಕೆ ಏನು ಮಾಡುವುದು? ಇವತ್ತು ನೀವು ಬಾಡಿಗೆ ಮನೆಯಲ್ಲಿ ವಾಸ ಇದ್ದು ಬಹಳ ಸರಳ ಜೀವನ ನಡೆಸುತ್ತೇನೆಂದರೂ ತಿಂಗಳಿಗೆ 50,000 ರೂ ಬೇಕಾಗಬಹುದು. ಇಷ್ಟಾದರೂ ಮಾಸಿಕ ಆದಾಯ ಸೃಷ್ಟಿಸುವ ತಂತ್ರ ಇಲ್ಲಿದೆ. ನಿಮ್ಮ ವಯಸ್ಸು ಈಗ 40 ವರ್ಷ ಇದ್ದು,…

Read More

ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ – Kannada News | Puducherry Elections: PM Modi Attacks Rivals, Highlights Development and Tourism Vision

ಪುದುಚೇರಿ, ಮಾರ್ಚ್​ 01: ತಮಿಳುನಾಡಿನಲ್ಲಿ ಶೀಘ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಗೆ ಭೇಟಿ ನೀಡಿ, ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಡಿಎಂಕೆ ಮತ್ತು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದು, ಎರಡೂ ಪಕ್ಷಗಳ ಆಡಳಿತ ಭ್ರಷ್ಟಾಚಾರದಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದ ಅವಧಿಯಲ್ಲಿ ಪುದುಚೇರಿಯ ಜನರು ಅನುಭವಿಸಿದ ಕಷ್ಟಗಳನ್ನು ನೆನಪಿಸಿಕೊಳ್ಳಿ, ಆ ವರ್ಷಗಳು ಭ್ರಷ್ಟಾಚಾರ, ಅಪರಾಧ…

Read More

ಇರಾನ್ ಸಹಾಯದಿಂದ ಚಿಕ್ಕಬಳ್ಳಾಪುರದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆಗೆ ಭೇಟಿ ನೀಡಿದ್ದ ಖಮೇನಿ – Kannada News | Iran And Israel War: Ali Khamenei visited in 1981 for alipur Village hospital

ಚಿಕ್ಕಬಳ್ಳಾಪುರ, (ಮಾರ್ಚ್​ 1): ಇಸ್ರೆಲ್ ಹಾಗೂ ಅಮೆರಿಕಾ ನಡೆದಿಸ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆಯಾಗಿದ್ದು, ಈ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. ಇನ್ನು ಇರಾನ್ ಸಹಾಯದಿಂದ ಅಲಿಪುರದಲ್ಲಿ ಆಸ್ಪತ್ರೆ ನಿರ್ಮಾಣ…

Read More

ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah Condemns US Israel Action on Iran, Criticises Trumps Dual Policy

ಶಿವಮೊಗ್ಗ, ಮಾರ್ಚ್​ 01: ಈ ಯುದ್ಧ ಅಗತ್ಯ ಇರಲಿಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇರಾನ್​ ಮೇಲೆ ಇಸ್ರೇಲ್​-ಅಮೆರಿಕದಿಂದ ಜಂಟಿ ದಾಳಿ ವಿಚಾರವಾಗಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಮಾತನಾಡಿದ ಅವರು, ಒಂದೆಡೆ ಶಾಂತಿ ಮಂತ್ರ ಮತ್ತೊಂದೆಡೆ ಯುದ್ಧ ಮಾಡುತ್ತಿದ್ದಾರೆ. ದಾಳಿ ವೇಳೆ ಇರಾನ್ ಪರಮೋಚ್ಛ ನಾಯಕ ಖಮನೈ ಹತ್ಯೆಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಖಮೇನಿ ಹತ್ಯೆ ಮಾಡಿದ್ದು ಖಂಡನೀಯ ಎಂದಿದ್ದಾರೆ. ಇನ್ನು ಯುದ್ಧ ಆರಂಭವಾದ ಮೇಲೆ ಕನ್ನಡಿಗರು ಸಿಲುಕಿಕೊಂಡಿದ್ದಾರೆ,…

Read More

Holi 2026: ಭಾರತದಂತೆಯೇ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ದೇಶಗಳಿವು – Kannada News | Holi 2026: These are the countries that celebrate Holi festival like India

ನಮ್ಮ ಭಾರತದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬಗಲ್ಲಿ ಹೋಳಿ (Holi)ಹಬ್ಬವೂ ಒಂದು. ಈ ಬಾರಿ ಮಾರ್ಚ್‌ 3 ಮತ್ತು 4 ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂಭ್ರಮದ ಕ್ಷಣಕ್ಕಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ. ವರ್ಣರಂಜಿತವಾದ ಈ ಹಬ್ಬದಲ್ಲಿ ಪರಸ್ಪರ ಬಣ್ಣಗಳನ್ನು ಮೈಮೇಲೆ ಎರಚಿಕೊಳ್ಳುತ್ತಾ  ಸಂತೋಷವನ್ನು ಹಂಚಿಕೊಳ್ಳುತ್ತಾರೆ, ಯಾವುದೇ ಜಾತಿ ಮತಗಳ ಭೇದವಿಲ್ಲದೆ ಜನ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ.  ಭಾರತದಂತೆ ವಿಶ್ವದ ನಾನಾ ಭಾಗಗಳಲ್ಲೂ ಹೋಳಿ ಹಬ್ಬವನ್ನು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ. ಆ…

Read More

Indian Railways Quota: ಭಾರತೀಯ ರೈಲ್ವೆ ನೇಮಕಾತಿಯಲ್ಲಿ ಅಗ್ನಿವೀರ್ ಮತ್ತು ಮಾಜಿ ಸೈನಿಕರಿಗೆ ವಿಶೇಷ ಮೀಸಲಾತಿ ಘೋಷಣೆ – Kannada News | Indian Railways Quota: Agniveers and Ex Servicemen Get Special Reservation in Recruitment

ಭಾರತೀಯ ರೈಲ್ವೆಯು ಅಗ್ನಿವೀರರು ಹಾಗೂ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರಿಗೆ ಮಹತ್ವದ ಉಡುಗೊರೆಯನ್ನು ಘೋಷಿಸಿದೆ. ಇನ್ನು ಮುಂದೆ ಅಗ್ನಿವೀರರು ಮತ್ತು ನಿವೃತ್ತ ಸೈನಿಕರು ರೈಲ್ವೆ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ಪಡೆಯಲಿದ್ದಾರೆ. ಈ ಕುರಿತು ಭಾರತೀಯ ರೈಲ್ವೆ ಮತ್ತು ಭಾರತೀಯ ಸೇನೆಯ ನಡುವೆ ಸಹಕಾರ ಚೌಕಟ್ಟು ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಈ ಒಪ್ಪಂದದ ಮೂಲಕ ಅಗ್ನಿಪಥ ಯೋಜನೆಯಡಿ ಸೇವೆ ಸಲ್ಲಿಸಿ ನಿವೃತ್ತರಾಗುವ ಅಗ್ನಿವೀರರು ಹಾಗೂ ಮಾಜಿ ಸೈನಿಕರಿಗೆ ರೈಲ್ವೆ ಉದ್ಯೋಗಗಳಲ್ಲಿ ಅವಕಾಶ ಕಲ್ಪಿಸುವ ವ್ಯವಸ್ಥೆ ರೂಪುಗೊಳ್ಳಲಿದೆ….

Read More