Headlines

nagaraj11081993

Horoscope Today 1st March​: ಇಂದು ಈ ರಾಶಿಯವರು ಅನವಶ್ಯಕ ದುಂದು ವೆಚ್ಚಗಳನ್ನು ನಿಯಂತ್ರಿಸಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ ಮತ್ತು ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಶುಭ ಯೋಗ, ಕೌಲವ ಕರಣಗಳಿರುವ ಈ ದಿನದ ರಾಹುಕಾಲವು ಸಾಯಂಕಾಲ 4:08 ರಿಂದ 6:28 ರ ತನಕ ಇರುತ್ತದೆ. ಬೆಳಗಿನ ಜಾವ 11:03 ರಿಂದ 12:32 ರ ತನಕ…

Read More

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | T20 World cup 2026 Semi Final Schedule

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Heat wave alert in Bengaluru, clear sky in Bengaluru

ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ. ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ…

Read More

ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್ – Kannada News | The Kerala Story 2 Box Office Collection day 1 and 2 amid controversy

ಬಿಡುಗಡೆಗೂ ಮುನ್ನ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಖತ್ ವಿವಾದ ಸೃಷ್ಟಿ ಮಾಡಿತ್ತು. ಈ ಸಿನಿಮಾದ ವಿವಾದವು ಹೈಕೋರ್ಟ್ ಮೆಟ್ಟಿಲೇರಿತ್ತು. ಆ ಕಾರಣದಿಂದ ಚಿತ್ರದ ಬಿಡುಗಡೆ ಸ್ವಲ್ಪ ತಡವಾಯಿತು. ಶುಕ್ರವಾರ (ಫೆಬ್ರವರಿ 27) ಸಂಜೆ ಕೆಲವೇ ಕೆಲವು ಕಡೆಗಳಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಾಯಿತು. ಶನಿವಾರ (ಫೆ.28) ಎಂದಿನಂತೆ ಎಲ್ಲ ಕಡೆಗಳಲ್ಲಿ ರಿಲೀಸ್ ಆಯಿತು. ಈ ಎರಡೂ ದಿನಗಳು ಸೇರಿ ‘ದಿ ಕೇರಳ ಸ್ಟೋರಿ 2’ ಸಿನಿಮಾದ ಒಟ್ಟು ಕಲೆಕ್ಷನ್ (Box…

Read More

Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ? – Kannada News | Daily Devotional: Can Innate Nature Truly Be Changed

ಬೆಂಗಳೂರು, ಮಾರ್ಚ್​​ 01: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹುಟ್ಟಿನಿಂದ ಬಂದ ಗುಣಗಳು ದೇಹ ನಾಶವಾದರೂ ಹೋಗುವುದಿಲ್ಲ ಎಂಬುದು ಈ ಗಾದೆಯ ಅರ್ಥ. ಆದರೆ, ಈ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಇದು ಸಂಪೂರ್ಣ ಸತ್ಯವಲ್ಲ ಎಂದು ತಿಳಿದುಬರುತ್ತದೆ. ಮಾನವನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿದೆ. ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ…

Read More

Iran Israel War: ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯ – Kannada News | Iran–Israel War: CM Siddaramaiah Prioritises Rescue of Stranded Kannadigas in Dubai and Middle East

ಯುದ್ಧಪೀಡಿತ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯೇ ಆದ್ಯತೆ; ಸಿಎಂ ಸಿದ್ದರಾಮಯ್ಯImage Credit source: tv9 ಬೆಂಗಳೂರು, ಮಾರ್ಚ್ 1: ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದಿಂದಾಗಿ (Iran–Israel War) ವಿಮಾನ ಸಂಚಾರ ರದ್ದಾಗಿದ್ದರಿಂದ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷತೆಗೆ ಎಲ್ಲ ರೀತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಎಕ್ಸ್ ಸಂದೇಶದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ದೆಹಲಿಯ ನಿವಾಸಿ ಆಯುಕ್ತರ…

Read More

Iran Israel War: ಇರಾನ್-ಇಸ್ರೇಲ್ ಯುದ್ಧ, ಮಂಗಳೂರು–ಗಲ್ಫ್ ವಿಮಾನ ಸೇವೆಗಳಲ್ಲಿ ವ್ಯತ್ಯಯ, ರದ್ದಾದ ಫ್ಲೈಟ್ ವಿವರ ಇಲ್ಲಿದೆ – Kannada News | Mangaluru–Gulf Flights Cancelled Amid West Asia Crisis; More than 50 Kannadigas Stranded in Dubai

ವಿಮಾನ ನಿಲ್ದಾಣದಲ್ಲಿ ಕಾಯುತ್ತಿರುವ ಪ್ರಯಾಣಿಕರು ಹಾಗೂ ಏರ್ ಇಂಡಿಯಾ ಎಕ್ಸ್​​ಪ್ರೆಸ್ ಪ್ರಕಟಣೆಯ ಪ್ರತಿImage Credit source: tv9 ಮಂಗಳೂರು, ಮಾರ್ಚ್ 1: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ, ಇರಾನ್-ಇಸ್ರೇಲ್ (Iran Israel War) ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶ ತಾತ್ಕಾಲಿಕವಾಗಿ ಮುಚ್ಚಿರುವುದರಿಂದ, ಮಂಗಳೂರು ಹಾಗೂ ಗಲ್ಫ್ ರಾಷ್ಟ್ರಗಳ ನಡುವೆ ಸಂಚರಿಸುವ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಿಮಾನಗಳು ರದ್ದಾಗಿದ್ದರೆ, ಕೆಲವು ಟೇಕಾಫ್ ಬಳಿಕ ವಾಪಸ್ ಮಂಗಳೂರಿಗೆ ಮರಳಿದವು, ಕೆಲವು ವಿಮಾನಗಳನ್ನು ಬೇರೆ ಕಡೆಗಳಿಗೆ ಡೈವರ್ಟ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅವಿವೇಕದಿಂದ ಬೇಡವಾದುದನ್ನು ಉಳಿಸಿಕೊಳ್ಳುವರು – Kannada News | Horoscope March 01 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಮನೆಯ ನಿರ್ಮಾಣದ ಕನಸು ನನಸು. ಅನಾಯಾಸವಾಗಿ ಸಿಕ್ಕ ಅವಕಾಶದಿಂದ ಗೊಂದಲ ಬರಬಹುದು. ಯಾರ ಸಹಕಾರವನ್ನು ನೀವು ಅಪೇಕ್ಷಿಸದೇ ಇದ್ದರೂ ಅದಾಗಿಯೇ ಒದಗಿಬರುವುದು. ಯಾರ ಪ್ರಭಾವವನ್ನೂ ನೀವು ಉಪಯೋಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳಲು ಸಮಯ ಬೇಕಾಗುವುದು. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನು ಲೆಕ್ಕಿಸುವಿರಿ. ವ್ಯಾಪಾರದ ವಿಸ್ತರಣೆಗೆ ಯೋಜನೆ. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು. ಹಳೆಯ ವಿಚಾರವನ್ನು ಮತ್ತೆ…

Read More