Headlines

nagaraj11081993

ಇಸ್ರೇಲ್​​-ಇರಾನ್ ಮಧ್ಯೆ ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ – Kannada News | Iran Israel War: JDS MLC Bhoje Gowda and Family Stranded at Dubai Airport

ದುಬೈ, ಫೆಬ್ರವರಿ 28: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಅತಿದೊಡ್ಡ ಕಾರ್ಯಾಚರಣೆಯನ್ನೇ ಆರಂಭಿಸಿದೆ. ಅಮೆರಿಕದ-ಇಸ್ರೇಲ್ ಸೇನೆ ಹಾರಿಸಿದ ಕ್ಷಿಪಣಿ, ಇರಾನ್ ರಾಜಧಾನಿ ಟೆಹರಾನ್​ಗೆ ಅಪ್ಪಳಿಸುತ್ತಲೇ ಮಧ್ಯಪ್ರಾಚ್ಯ ತಲ್ಲಣಗೊಂಡಿದೆ. ಸದ್ಯ ಈ ಯುದ್ಧದ ಕನ್ನಡಿಗರಿಗೂ ತಟ್ಟಿದೆ. ಯುದ್ಧ ಹಿನ್ನಲೆ ದುಬೈ ಏರ್​​​ಪೋರ್ಟ್​ನಲ್ಲಿ ವಿಮಾನ ಪ್ರಯಾಣ ಸ್ಥಗಿತವಾಗಿದೆ. ಹೀಗಾಗಿ ಕುಟುಂಬ ಸಮೇತರಾಗಿ ಜೆಡಿಎಸ್ ಪರಿಷತ್ ಸದಸ್ಯ ಭೋಜೇಗೌಡ ದುಬೈ ಏರ್​​​ಪೋರ್ಟ್​ನಲ್ಲಿ ಸಿಲುಕಿಕೊಂಡಿದ್ದಾರೆ. ದುಬೈನಿಂದ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ ವಿಮಾನ ಪ್ರಯಾಣ ಸ್ಥಗಿತವಾಗಿವೆ. ಈ ಬಗ್ಗೆ ಭೋಜೇಗೌಡ…

Read More

‘ವಾರಣಾಸಿ’: ಇನ್ನೂ ಎಷ್ಟು ತಿಂಗಳ ಚಿತ್ರೀಕರಣ ಬಾಕಿ ಇದೆ? – Kannada News | Priyanka Chopra talks about how much months of Varanasi movie shoot left

ಪ್ರಿಯಾಂಕಾ ಚೋಪ್ರಾ (Priyanka Chopra) ನಟಿಸಿರುವ ಹಾಲಿವುಡ್ ಆಕ್ಷನ್ ಸಿನಿಮಾ ‘ದಿ ಬ್ಲಫ್’ ಇದೀಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. ಕಳೆದ ಕೆಲ ವರ್ಷಗಳಿಂದ ಭಾರತೀಯ ಚಿತ್ರರಂಗದಿಂದ ದೂರವೇ ಉಳಿದಿದ್ದ ಪ್ರಿಯಾಂಕ ಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಭಾರತೀಯ ಚಿತ್ರರಂಗಕ್ಕೆ ಭರ್ಜರಿಯಾಗಿ ಮರಳುತ್ತಿದ್ದಾರೆ. ಅದು ಕೂಡ ಪ್ರಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರ ಬಹುನಿರೀಕ್ಷಿತ ಆಕ್ಷನ್-ಅಡ್ವೆಂಚರ್ ಚಿತ್ರ ‘ವಾರಣಾಸಿ’ ಮೂಲಕ ಎನ್ನುವುದು ವಿಶೇಷ. ಇತ್ತೀಚೆಗೆ ಅಮೆರಿಕದ ಖ್ಯಾತ ಜಿಮ್ಮಿ ಫಾಲನ್ ಟಾಕ್ ಶೋನಲ್ಲಿ ಭಾಗವಹಿಸಿದ್ದ…

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More

HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | PM Modi launches HPV Vaccination drive for 14 year old girls to combat cervical cancer

ನವದೆಹಲಿ, ಫೆಬ್ರವರಿ 28: ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ 14 ವರ್ಷದ ಎಲ್ಲಾ ಬಾಲಕಿಯರಿಗೆ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಗರ್ಭಕಂಠದ ಕ್ಯಾನ್ಸರ್ (cervical cancer) ನಿಯಂತ್ರಣಕ್ಕೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಇಂದು ಈ ಹೆಚ್​ಪಿವಿ (HPV) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬವು ಚೆನ್ನಾಗಿರುತ್ತದೆ ಎಂದು ಹೇಳಿದರು. “ಹಿಂದಿನ ಸರ್ಕಾರವು ಮಹಿಳೆಯರ ಸೌಲಭ್ಯಗಳು ಮತ್ತು ಆರೋಗ್ಯವನ್ನು ಮುಖ್ಯವಲ್ಲ ಎಂದು ಪರಿಗಣಿಸಿತ್ತು. ಸಾರ್ವಜನಿಕ ಶೌಚಾಲಯಗಳ ಕೊರತೆಯಿಂದಾಗಿ…

Read More

ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ? – Kannada News | Crude Oil Price Hike: How Israel Iran Tensions Impact India’s Economy and Fuel Strategy

ದೆಹಲಿ, ಫೆ.28: ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಸಂಘರ್ಷವು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ. ಈ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಇಂಧನ ಬೆಲೆಗಳು (Petrol-Diesel Prices) ಏರಿಕೆಯಾಗಲಿವೆಯೇ ಎಂಬ ಆತಂಕ ಸಾರ್ವಜನಿಕರಲ್ಲಿ ಮನೆಮಾಡಿದೆ. ಇರಾನ್ ವಿಶ್ವದ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿದೆ. ಯುದ್ಧದ ಕಾರಣದಿಂದಾಗಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆ ಪ್ರತಿ ಬ್ಯಾರೆಲ್‌ಗೆ ಏರಿಕೆಯಾಗುತ್ತಿದೆ. ಭಾರತವು ತನ್ನ ತೈಲದ ಅಗತ್ಯದ ಶೇ….

Read More

ಇದು ಕಸವಲ್ಲ, ಆರೋಗ್ಯ ಕಣಜ; ನೆಲ್ಲಿಕಾಯಿಯ ಬೀಜದಲ್ಲಿವೆ ಅದ್ಭುತ ಆಯುರ್ವೇದೀಯ ಗುಣಗಳು; ತ್ಯಾಜ್ಯವೆಂದು ಬಿಸಾಡದಿರಿ – Kannada News | Amla seeds great medicinal properties and health benefits, Patanjali research’s great work

ಅತಿ ಪ್ರಬಲ ಹೀಲಿಂಗ್ ಗುಣ ಇರುವ ಹಣ್ಣುಗಳಲ್ಲಿ ಆಮ್ಲವೂ (Amla) ಒಂದು. ರೋಗನಿರೋಧಕ ಶಕ್ತಿಯಿಂದ ಜೀರ್ಣಕ್ರಿಯೆಯವರೆಗೆ ಅನೇಕ ಪ್ರಯೋಜನಗಳನ್ನು ಇದು ಹೊಂದಿದೆ. ಆದರೆ ಈ ನೆಲ್ಲಿಕಾಯಿಯ ಒಂದು ಭಾಗವನ್ನು ಹೆಚ್ಚಿನ ಜನರು ನಿರ್ಲಕ್ಷಿಸುತ್ತಾರೆ. ಆ ಭಾಗವೇ ಬೀಜ. ನೆಲ್ಲಿಯ ಬೀಜವನ್ನು ನಿಷ್ಕ್ರಪಯೋಜಕವೆಂದು ಭಾವಿಸಿ ಎಸೆಯುವುಂಟು. ಆಶ್ಚರ್ಯ ಎಂದರೆ ಪತಂಜಲಿ ಸಂಶೋಧನೆಯು ಈ ಆಮ್ಲದ ಬೀಜದ ಬಗ್ಗೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದೆ. ಆಚಾರ್ಯ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪತಂಜಲಿ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಆಧುನಿಕ ವೈಜ್ಞಾನಿಕ ವಿಧಾನಗಳನ್ನು…

Read More

ಊಟ ಮಾಡಿದ ನಂತರ ಹೊಟ್ಟೆ ನೋವು ಬರುತ್ತಾ? ಹಾಗಿದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Stomach Pain Warning Signs: Seek Medical Help

ಕೆಲವರಿಗೆ ಊಟ ಮಾಡಿದ ನಂತರ ಹೊಟ್ಟೆ ನೋವು (Stomach Pain) ಕಾಣಿಸಿಕೊಳ್ಳುತ್ತದೆ. ಈ ನೋವು ಕೆಲವೊಮ್ಮೆ ಸಣ್ಣ ಮಟ್ಟದಲ್ಲಿರಬಹುದು, ಕೆಲವೊಮ್ಮೆ ತೀವ್ರವಾಗಿರಬಹುದು. ಹಲವರು ಇದನ್ನು ಗ್ಯಾಸ್ ಸಮಸ್ಯೆ ಅಥವಾ ದಿನನಿತ್ಯದ ಸಾಮಾನ್ಯ ತೊಂದರೆ ಎಂದು ನಿರ್ಲಕ್ಸ್ಯ ಮಾಡುತ್ತಾರೆ. ಆದರೆ ಈ ತೊಂದರೆ ಮತ್ತೆ ಮತ್ತೆ ಕಾಣಿಸಿಕೊಂಡರೆ, ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಊಟ ಮಾಡಿದ ನಂತರ ಹೊಟ್ಟೆ ನೋವು ಕಾಣಿಸುವುದು ದೇಹದ ಒಳಗಿರುವ ಸಮಸ್ಯೆಯ ಮುನ್ಸೂಚನೆಯಾಗಿರಬಹುದು. ಈ ನೋವು ಹೊಟ್ಟೆಯ ಮೇಲ್ಭಾಗದಲ್ಲಿ, ನಾಭಿ ಸುತ್ತಮುತ್ತ ಅಥವಾ ಸಂಪೂರ್ಣ…

Read More

ಗುಜರಾತ್​​ನಲ್ಲಿ ಮೈಕ್ರಾನ್‌ನ ಸೆಮಿಕಂಡಕ್ಟರ್ ಸೌಲಭ್ಯ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | PM Modi inaugurates Micron semiconductor ATMP facility in Gujarat

ಅಹಮದಾಬಾದ್, ಫೆಬ್ರವರಿ 28: ಇಂದು ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸನಂದ್‌ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯವನ್ನು ಉದ್ಘಾಟಿಸಿದರು. ಈ ಉದ್ಘಾಟನೆಯು ಭಾರತದ ಸೆಮಿಕಂಡಕ್ಟರ್ ಉತ್ಪಾದನಾ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಸನಂದ್ ಎಟಿಎಂಪಿ ಸೌಲಭ್ಯದಿಂದ ಭಾರತದಲ್ಲಿ ತಯಾರಿಸಿದ ಮೊದಲ ಸೆಮಿಕಂಡಕ್ಟರ್ ಮೆಮೊರಿ ಮಾಡ್ಯೂಲ್‌ಗಳ ವಾಣಿಜ್ಯ ಉತ್ಪಾದನೆ ಮತ್ತು ಸಾಗಣೆಯನ್ನು ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ…

Read More

Chanakya Niti: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ಈ ತಪ್ಪುಗಳು – Kannada News | Chanakya Niti: Chanakya Says These mistakes are the reason why money is not stay at home

ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು, ಒಂದೊಳ್ಳೆ ಜೀವನ ನಡೆಸಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ಹಗಲಿರುಳು ದುಡಿಯುತ್ತಾರೆ. ಹೀಗೆ ದುಡಿದು ಎಷ್ಟೇ ಹಣ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದೇ ಇಲ್ಲ. ಹಣ ಹೇಗಾದ್ರೂ ಖರ್ಚಾಗುತ್ತಿರುತ್ತದೆ. ಈ ರೀತಿ ಕೈಯಲ್ಲಿ ಹಣ ಉಳಿಯದಿರಲು ಕಾರಣವೇ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಆ ತಪ್ಪಗಳು ಸರಿಪಡಿಸಿದರೆ ಖಂಡಿತವಾಗಿ ನಿಮ್ಮ ಕೈಯಲ್ಲಿ ಹಣ ಉಳಿಯುತ್ತೆ ಎಂದಿದ್ದಾರೆ. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು…

Read More

ಮಂತ್ರಾಲಯಕ್ಕೆ ಹೋಗುವುದು ಅವರ ಕನಸಾಗಿತ್ತು: ಹರಕೆ ತೀರಿಸಿ ರಾಯರ ದರ್ಶನ ಪಡೆಯಲು ಹೋದ ವ್ಯಕ್ತಿ ನಾಪತ್ತೆ – Kannada News | Mantralaya Mystery: Chamarajanagar Devotee Doreswamy Missing Since Feb 9, Police Probe

ಚಾಮರಾಜನಗರ, ಫೆ.28: ರಾಯರನ್ನು ನೋಡಲು ಸಾವಿರಾರೂ ಭಕ್ತರು ಪ್ರತಿದಿನ ಬರುತ್ತಾರೆ. ಅದೊಂದು ಕಾರ್ಣಿಕದ ಸ್ಥಳ, ನೆಮ್ಮದಿ, ಸಂಕಷ್ಟಕ್ಕೆ ಮುಕ್ತಿ ನೀಡುವ ಸ್ಥಳ, ಹೀಗೆ ರಾಯರ ಮೇಲೆ ಅಪಾರ ಭಕ್ತಿ ಹೊಂದಿದ್ದ ವ್ಯಕ್ತಿಯೊಬ್ಬರು ಹರಕೆ ತೀರಿಸಲು ಮಂತ್ರಾಲಯಕ್ಕೆ ಹೋಗಿ ಈಗ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ ಗಾಳಿಪುರ ಬಡಾವಣೆಯ ನಿವಾಸಿ ದೊರೆಸ್ವಾಮಿ (55) ನಾಪತ್ತೆಯಾದ ದುರ್ದೈವಿ. ದೊರೆಸ್ವಾಮಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರೂ ಪ್ರತಿ ಗುರುವಾರ ತಪ್ಪದೇ ರಾಘವೇಂದ್ರ ಸ್ವಾಮಿಗಳ ಆರಾಧನೆ ಮಾಡುತ್ತಿದ್ದರು. ಜೀವನದಲ್ಲಿ ಒಮ್ಮೆಯಾದರೂ ಮಂತ್ರಾಲಯಕ್ಕೆ…

Read More