Headlines

nagaraj11081993

ಕಟಕಟೆಯಲ್ಲಿ ದಳಪತಿ ವಿಜಯ್ ದಾಂಪತ್ಯ: ತ್ರಿಷಾ ಹಳೆ ವಿಡಿಯೋ ವೈರಲ್ ಆಗುತ್ತಿರೋದೇಕೆ? – Kannada News | Thalapathy Vijay’s Wife applied for Divorce Trisha’s old video getting viral

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಅವರ ಪತ್ನಿ ಸಂಗೀತ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಇಬ್ಬರ 27 ವರ್ಷಗಳ ದಾಂಪತ್ಯ ಮುರಿದು ಬೀಳುವ ಸ್ಥಿತಿಯಲ್ಲಿದೆ. ನಟಿಯೊಬ್ಬರೊಟ್ಟಿಗೆ ವಿಜಯ್ ಸಂಬಂಧ ಹೊಂದಿದ್ದು, ಅದೇ ಕಾರಣಕ್ಕೆ ತಮಗೆ ಅವರಿಂದ ವಿಚ್ಛೇದನ ಕೊಡಿಸಬೇಕೆಂದು ವಿಜಯ್ ಪತ್ನಿ ಸಂಗೀತ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎನ್ನಲಾಗುತ್ತಿದೆ. ದಂಪತಿಯ ವಿಚ್ಛೇದನಕ್ಕೆ ನಟಿ ತ್ರಿಷಾ ಕಾರಣ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ನಡವೆಯೇ ತ್ರಿಷಾ ಅವರ ಹಳೆಯ ವಿಡಿಯೋ ಒಂದನ್ನು…

Read More

ಟ್ರಂಪ್​ಗೆ ಖಮೇನಿ ತಿರುಗೇಟು; 6 ದೇಶಗಳ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ – Kannada News | Iran attacks 7 cities including israel abu dhabi qatar bahrain after us israel strikes

ನವದೆಹಲಿ, ಫೆಬ್ರವರಿ 28: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಯುದ್ಧ ಸಾರಿವೆ. ಇರಾನ್ (Iran) ಮೇಲೆ ವೈಮಾನಿಕ ದಾಳಿಗಳನ್ನು ನಡೆಸಲಾಗಿದೆ. ಇದರಿಂದ ಹೆದರಿ ಸುಮ್ಮನೆ ಕೂರದ ಇರಾನ್ ಇಸ್ರೇಲ್ ಹಾಗೂ 6 ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಆ 6 ದೇಶಗಳೆಂದರೆ ಯುಎಇ, ಸೌದಿ ಅರೇಬಿಯಾ, ಕುವೈತ್, ಜೋರ್ಡಾನ್, ಕತಾರ್ ಮತ್ತು ಬಹ್ರೇನ್. ಇರಾನ್ ತನ್ನ 6 ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಏಕಕಾಲದಲ್ಲಿ ನಾಶಪಡಿಸಿದ್ದರಿಂದ, ಇರಾನ್‌ನ ಪ್ರತೀಕಾರದಿಂದ ಅಮೆರಿಕ…

Read More

Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು? – Kannada News | Ranji Trophy 2025 26 final Prize Money Jammu Kashmir vs Karnataka KSCA Hubli Cricket Ground Hubli

2025-26 ರ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಭಾರತೀಯ ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಅಧ್ಯಾಯವಾಗಿದೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ಬರೋಬ್ಬರಿ 67 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ…

Read More

ಯಾರೂ ಹೊರಗೆ ಬರಬೇಡಿ; ಇಸ್ರೇಲ್​, ಇರಾನ್, ಕತಾರ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ – Kannada News | Remain close to designated shelters Indias advisory for Indian nationals amid Israel, US attack on Iran

ನವದೆಹಲಿ, ಫೆಬ್ರವರಿ 28: ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ಜಂಟಿ ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ಇಸ್ರೇಲ್‌ನಲ್ಲಿರುವ ಭಾರತೀಯ ಪ್ರಜೆಗಳು ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಅತ್ಯಂತ ಎಚ್ಚರಿಕೆಯಿಂದ ವರ್ತಿಸುವಂತೆ ಮತ್ತು ಜಾಗರೂಕರಾಗಿರಲು ಸಲಹೆ ನೀಡಿದೆ. ತುರ್ತು ಸಲಹೆ ಬಿಡುಗಡೆ ಮಾಡಿರುವ ಭಾರತ, ಇಸ್ರೇಲಿ ಅಧಿಕಾರಿಗಳು ಮತ್ತು ಹೋಮ್ ಫ್ರಂಟ್ ಕಮಾಂಡ್ ಹೊರಡಿಸಿದ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಭಾರತೀಯರಿಗೆ ಸೂಚಿಸಿದೆ. ಭಾರತೀಯರು ಅಧಿಕೃತ ಹೋಮ್ ಫ್ರಂಟ್ ಕಮಾಂಡ್…

Read More

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು…

Read More

Lunar Eclipse 2026: ಮಾ.03 ಸಂಪೂರ್ಣ ಚಂದ್ರಗ್ರಹಣ; ಕರ್ನಾಟಕದಲ್ಲಿ ಎಷ್ಟು ನಿಮಿಷಗಳ ಕಾಲ ಗೋಚರಿಸಲಿದೆ? – Kannada News | Lunar Eclipse 2026: Director Gurusprasad Explains the Blood Moon Phenomenon

ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದ್ದು, ಇದು ರಕ್ತಚಂದ್ರ ಗ್ರಹಣ ಎಂದು ಸಹ ಗುರುತಿಸಲ್ಪಟ್ಟಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್ ಅವರು ಈ ಅಪರೂಪದ ಖಗೋಳ ವಿದ್ಯಮಾನದ ಬಗ್ಗೆ ವಿವರಣೆ ನೀಡಿದ್ದಾರೆ. ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸಿದಾಗ, ಭೂಮಿಯ ವಾತಾವರಣದಿಂದ ಸೂರ್ಯನ ಕಿರಣಗಳು ವಕ್ರೀಭವನಗೊಂಡು ಚಂದ್ರನ ಮೇಲೆ ಬಿದ್ದು ಅದು ಕೆಂಪು, ಕಿತ್ತಳೆ ಅಥವಾ ಹಳದಿ ಬಣ್ಣದಲ್ಲಿ ಗೋಚರಿಸುತ್ತದೆ. ಭಾರತದ ಎಲ್ಲೆಡೆ ಈ ಗ್ರಹಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಮುಖ್ಯವಾಗಿ ಅಸ್ಸಾಂ, ಮೇಘಾಲಯ, ಸಿಕ್ಕಿಂ, ಅರುಣಾಚಲ…

Read More

ಪ್ರಯಾಣಿಕರ ಮುಂದೆಯೇ ಧಗಧಗನೆ ಹೊತ್ತಿ ಉರಿದ ದುರ್ಗಾಂಬಾ ಬಸ್: ಓಡಿ ಬನ್ನಿ ಎಂದ ಕಂಡಕ್ಟರ್ – Kannada News | Kundapura Shivamogga Bus Catches Fire at Hulikal Ghat; All 20+ Passengers Safe

ಶಿವಮೊಗ್ಗ ಫೆ.28: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಇಡೀ ಬಸ್ ಸಂಪೂರ್ಣ ಭಸ್ಮವಾಗಿರುವ ಘಟನೆ ಹುಲಿಕಲ್ ಬಾಳೆಬರೇ ಘಾಟಿಯ ಫಾಲ್ಸ್ ಸಮೀಪ ಇಂದು ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಮಯಪ್ರಜ್ಞೆಯಿಂದ ಕೆಳಗಿಳಿದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ಜನಪ್ರಿಯ ದುರ್ಗಾಂಬಾ ಖಾಸಗಿ ಬಸ್. ಘಾಟ್ ರಸ್ತೆಯ ಫಾಲ್ಸ್ ಹತ್ತಿರ ಮುಖ್ಯ ರಸ್ತೆಯಲ್ಲಿ ವಿಪರೀತ ತಿರುವುಗಳಿರುವ ಜಾಗದಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಬಸ್ಸಿನ…

Read More

ಇರಾನ್ ಸರ್ವೋಚ್ಚ ನಾಯಕನೇ ನಮ್ಮ ಟಾರ್ಗೆಟ್ ಎಂದ ಇಸ್ರೇಲ್; ಯಾರು ಈ ಖಮೇನಿ? – Kannada News | Who is Iran’s supreme leader Ayatollah Ali Khamenei? Why he is a Target?

ನವದೆಹಲಿ, ಫೆಬ್ರವರಿ 28: “ಇರಾನಿನ ಸರ್ವೋಚ್ಚ ನಾಯಕ ಖಮೇನಿ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಟಾರ್ಗೆಟ್ ಮಾಡಿಯೇ ದಾಳಿಯನ್ನು ನಡೆಸಲಾಗಿತ್ತು” ಎಂದು ಇಸ್ರೇಲ್ (Israel Attack) ಹೇಳಿದೆ. ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಕಚೇರಿಗಳ ಬಳಿ ಆರಂಭಿಕ ದಾಳಿಗಳು ನಡೆದಿತ್ತು. ಆದರೆ, ಆಗ 86 ವರ್ಷದ ಖಮೇನಿ ಟೆಹ್ರಾನ್‌ನಲ್ಲಿ ಇರಲಿಲ್ಲ. ಆ ಸಮಯದಲ್ಲಿ ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಲಾಗಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಟೆಹ್ರಾನ್…

Read More

ಕೊನೆಗೂ ಲ್ಯಾಂಡ್​ ಆದ ವಿಮಾನ: ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟ 180 ಪ್ರಯಾಣಿಕರು – Kannada News | Air India Express Kathmandu Flight Ordeal: 180 Passengers Stranded 3 Days Finally Reach Destination

ದೇವನಹಳ್ಳಿ, ಫೆಬ್ರವರಿ 28: ಮೂರು ಗಂಟೆಗಳಲ್ಲಿ ಮುಗಿಯುವ ಪ್ರವಾಸಕ್ಕೆ ಮೂರು ರಾಜ್ಯಗಳನ್ನು ಸುತ್ತಾಡಿಸಿದ್ದರು. ಮೂರು ನಿಮಿಷದ ಲ್ಯಾಂಡಿಂಗ್​ಗೆ ಮೂರು ದಿನಗಳ ಕಾಲ ವಿಮಾನದಲ್ಲೇ ಕೂರಿಸಿ ಸಿಬ್ಬಂದಿ ಸೂಕ್ತ ಮಾಹಿತಿ ನೀಡದೆ ಪರದಾಡಿಸಿದರು. ಆದರೆ ಇದೀಗ ಎಲ್ಲದಕ್ಕೂ ಬ್ರೇಕ್ ಬಿದ್ದಿದ್ದು, ಮೂರು ದಿನಗಳ ಬಳಿಕ ನೂರಾರಕ್ಕೂ ಹೆಚ್ಚು ಪ್ರಯಾಣಿಕರು (passenger) ಸುರಕ್ಷಿತವಾಗಿ ಕಠ್ಮಂಡು ತಲುಪಿ ನಿಟ್ಟುಸಿರು ಬಿಟ್ಟಿದ್ದಾರೆ. ಸುರಕ್ಷಿತವಾಗಿ ಗುರಿ ತಲುಪಿದ ಪ್ರಯಾಣಿಕರು ಇತ್ತೀಚೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್​ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ ಭುಗಿಲೆದ್ದಿತ್ತು. ಒಂದಲ್ಲ, ಎರಡಲ್ಲ ಮೂರು…

Read More

Lunar Eclipse 2026: ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Dr. Basavaraj Gurujis Positive Forecast for Pisces Zodiac Sign

ಅಕ್ಷತಾ ವರ್ಕಾಡಿ | Updated on:Feb 28, 2026 | 4:21 PM 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೀನ ರಾಶಿಯವರ ಆರನೇ ಮನೆಯಲ್ಲಿ ಸಂಭವಿಸುತ್ತಿದ್ದು, ಇದು ಆರ್ಥಿಕ ಸುಧಾರಣೆ, ಆರೋಗ್ಯ ಚೇತರಿಕೆ, ಸಂಬಂಧಗಳ ಸಾಮರಸ್ಯ ಮತ್ತು ವೃತ್ತಿ ಬೆಳವಣಿಗೆಯಂತಹ ಹಲವು ಶುಭ ಫಲಗಳನ್ನು ತರಲಿದೆ ಎಂದು ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜಾಗರೂಕತೆ ವಹಿಸಿ, ಕಾಲಭೈರವ ಮಂತ್ರ ಜಪ ಮತ್ತು ದಾನಾದಿಗಳಿಂದ ಉತ್ತಮ ಫಲ ಪಡೆಯಬಹುದು. Published on: Feb 28, 2026 04:20 PM Source…

Read More