Headlines

nagaraj11081993

ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ – Kannada News | Deepika Padukone’s Career Crossroads: Motherhood and Lost Film Opportunities

ನಟಿ ದೀಪಿಕಾ ಪಡುಕೋಣೆ ಅವರು ದೊಡ್ಡ ದೊಡ್ಡ ಅವಕಾಶವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಅವರು ಹಾಕುವ ಷರತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಅವರು ಇತ್ತೀಚೆಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ‘ಕಲ್ಕಿ 2898 ಎಡಿ 2’ ಚಿತ್ರದಿಂದ ಹಾಗೂ ‘ಸ್ಪಿರಿಟ್’ ಚಿತ್ರದಿಂದ ಹೊರ ಹೋದರು. ಈಗ ಅವರಿಗೆ ಮತ್ತೊಂದು ಅವಕಾಶ ಕಳೆದು ಹೋಗಿದೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ದೀಪಿಕಾ ಪಡುಕೋಣೆ ಅವರು ಸಿನಿಮಾದಲ್ಲಿ ನಟಿಸಲು ತಮ್ಮದೇ ಆದ ಷರತ್ತು ಹೊಂದಿದ್ದಾರೆ. ಮಗುವನ್ನು ಸಾಕುವ ಜವಾಬ್ದಾರಿ ಅವರಿಗೆ ಇರುವುದರಿಂದ…

Read More

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ! – Kannada News | Murder Mystery: Unidentified Decomposed Body Found in Rental Home; Tenants Missing

ಶವ ಪತ್ತೆಯಾಗಿರುವ ಮನೆImage Credit source: Tv9 Kannada ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ…

Read More

Bengaluru Air Quality: ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! – Kannada News | Bangalore Air Pollution Crisis: Bengaluru and Belagavi’s Air quality is dropping fast

ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ! ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ…

Read More

ಧುರಂಧರ್ 2 Vs ಟಾಕ್ಸಿಕ್; ಯಶ್-ರಣವೀರ್ ಸಿಂಗ್ ಪೈಕಿ ಯಾರ ಸಿನಿಮಾ ಬಜೆಟ್ ಹೆಚ್ಚು? – Kannada News | Yash vs Ranveer: Toxic and Dhruvandhar 2 Box Office Clash! Who Wins

ಧುರಂಧರ್ 2 Vs ಟಾಕ್ಸಿಕ್ (Toxic) ಟಾಕ್ ಜೋರಾಗಿದೆ. ರಣವೀರ್ ಸಿಂಗ್ ಅವರ ‘ಧುರಂಧರ್ 2’ ಚಿತ್ರ ಮತ್ತು ಯಶ್ ಅವರ ‘ಟಾಕ್ಸಿಕ್’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಪರಸ್ಪರ ಕ್ಲ್ಯಾಶ್ ಆಗುತ್ತಿವೆ. ಈ ಎರಡು ಚಿತ್ರಗಳಲ್ಲಿ ಯಾವುದು ಹೆಚ್ಚು ಹಣ ಗಳಿಸುತ್ತದೆ ಎಂಬ ಕುತುಹೂಲ ಮೂಡಿದ್ದು, ಬಿಡುಗಡೆಯಾದ ಬಳಿಕ ಆ ಬಗ್ಗೆ ತಿಳಿಯಲಿದೆ. ಹಾಗಾದರೆ ಯಾವ ಚಿತ್ರದ ಬಜೆಟ್ ಹೆಚ್ಚಿದೆ? ಆ ಬಗ್ಗೆ ಇಲ್ಲಿ ನೋಡೋಣ. ಮಾರ್ಚ್ ತಿಂಗಳು ಸಿನಿಮಾ ಪ್ರಿಯರಿಗೆ ಸುಗ್ಗಿಯೇ ಸರಿ. ಏಕೆಂದರೆ ಮಾರ್ಚ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ – Kannada News | Bengaluru temperature: Heat wave alert in Bengaluru, cloudy sky in Bengaluru

ರಾಜ್ಯದೆಲ್ಲೆಡೆ ಇನ್ನು ಕೆಲ ದಿನ ಶುಷ್ಕ ಹವೆ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ…

Read More

ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ? – Kannada News | Rashmika Mandanna Vijay Devarakonda Wedding: Rs 7 Crore Jewelry Stuns! See Royal Gold and Diamond Details

ನಟಿ ರಶ್ಮಿಕಾ ಮಂದಣ್ಣ (Rashmika) ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ದೂರಿಯಾಗಿ ನಡೆದಿದೆ. ಈ ವಿವಾಹದ ಥೀಮ್ ರಾಜರ ಶೈಲಿಯಲ್ಲಿ ಇತ್ತು. ಈ ಕಾರಣದಿಂದಲೇ ವಿಜಯ್ ದೇವರಕೊಂಡ ಅವರು ರಾಜನ ಲುಕ್​​ನಲ್ಲಿ ಗಮನ ಸೆಳೆದಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ಅವರು ಥೇಟ್ ಯುವರಾಣಿಯಂತೆ ಗಮನ ಸೆಳೆದಿದ್ದಾರೆ. ಈ ಮಧ್ಯೆ ಇವರು ಧರಿಸಿದ ಚಿನ್ನದ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಚರ್ಚೆ ನಡೆದಿದೆ. ಸಾಮಾನ್ಯವಾಗಿ ಡೆಸ್ಟಿನೇಷನ್ ವೆಡ್ಡಿಂಗ್ ಮಾಡಿಕೊಳ್ಳುವಾಗ ಅದ್ದೂರಿಯಾಗಿಯೇ ಮದುವೆ ಆಗುತ್ತಾರೆ. ಇದಕ್ಕೆ ರಶ್ಮಿಕಾ-ವಿಜಯ್ ಕೂಡ ಹೊರತಾಗಿಲ್ಲ….

Read More

ಗದಗದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರ! – Kannada News | Barbers Refuse to Serve Dalits; Government Opens Salon in Singatalur Village, Gadag

ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭImage Credit source: Google ಗದಗ, ಫೆಬ್ರವರಿ 28: ದಲಿತರಿಗೆ ಕ್ಷೌರ ಸೇವೆ ನೀಡಲು ನಿರಾಕರಿಸಿದ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರ ಗ್ರಾಮದಲ್ಲಿ ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ ಮಾಡಲಾಗಿದೆ. ಸಾಮಾಜಿಕ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆದಾಯ ಇಲಾಖೆ ಅಧಿಕಾರಿಗಳತ್ವದಲ್ಲಿ ಸಲೂನ್​​ ಶುರುವಾಗಿದ್ದು, ಗ್ರಾಮದಲ್ಲಿ ವರ್ಷಗಳಿಂದ ಮುಂದುವರಿದಿದ್ದ ಜಾತಿ ಆಧಾರಿತ ಭೇದಭಾವವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗ್ರಾಮದ ದೈವವಾದ ವೀರಭದ್ರೇಶ್ವರನ ಭಕ್ತರಾಗಿರುವ ಹಡಪದ ಕುಟುಂಬಗಳು ಪರಂಪರೆ…

Read More

Daily Devotional: ಅತೀರಥ ಮಹಾರಥರು ಅಂದರೆ ಯಾರು ಗೊತ್ತಾ? – Kannada News | Daily Devotional: Decoding the Significance of Athiratha and Maharatha in Ancient Texts

ಬೆಂಗಳೂರು, ಫೆಬ್ರವರಿ​ 28: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅತೀರಥ ಮಹಾರಥರು ಅಂದರೆ ಯಾರು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ನಿತ್ಯ ಜೀವನದಲ್ಲಿ ನಾವು ಬಳಸುವ ಮಾತುಗಳು ಕೆಲವೊಮ್ಮೆ ವ್ಯಂಗ್ಯದಿಂದ ಅಥವಾ ಹೊಗಳಿಕೆಯಿಂದ ಕೂಡಿರುತ್ತವೆ. ಅತಿರಥ ಮಹಾರಥ ಎಂಬ ಪದಗಳೂ ಇವುಗಳಲ್ಲಿ ಸೇರಿವೆ. ಆದರೆ, ಈ ಪದಗಳ ಆಳವಾದ ಮತ್ತು ನಿಜವಾದ ಅರ್ಥವನ್ನು ಅನೇಕರು ತಿಳಿದಿಲ್ಲ. ಇವು ಕೇವಲ ಆಡುಭಾಷೆಯ ಭಾಗವಾಗಿರದೆ, ಪ್ರಾಚೀನ ಇತಿಹಾಸ ಮತ್ತು ಪುರಾಣಗಳಲ್ಲಿ ಯುದ್ಧದಲ್ಲಿ ಯೋಧರ ಸಾಮರ್ಥ್ಯವನ್ನು ವಿವರಿಸಲು ಬಳಸಲಾಗುವ ಪ್ರಮುಖ…

Read More

Horoscope Today 28 February​: ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 28, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಪಾಲ್ಗುಣಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಪುನರ್ವಸು ನಕ್ಷತ್ರದ ಈ ದಿನದಲ್ಲಿ ರವಿ ಕುಂಭರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಇಂದು ಬ್ಯಾಂಕ್ ರಜೆ, ನಾಲ್ಕನೇ ಶನಿವಾರ ಹಾಗೂ ಫೆಬ್ರವರಿ ಮಾಸದ ಕೊನೆಯ ದಿನವೂ ಹೌದು. ಶಿವನ ಸಮುದ್ರ, ಶರವು ಮಹಾಗಣಪತಿ, ಸತ್ಯಾಂಗಲ…

Read More

ನಿಶ್ಚಿತಾರ್ಥ ಮಾಡಿಕೊಂಡ ಜೆಡಿ-ಭಾರ್ಗವಿ; ಸರ್​​ಪ್ರೈಸ್ ಕೊಟ್ಟ ರಾಣವ್-ರಾಧಾ – Kannada News | Ranav Gowda and Radha Bhagavathi Engaged! Amruthadhare Stars’ Love Story Confirmed

ತೆರೆಮೇಲೆ ನಟಿಸುವಾಗ ಕಲಾವಿದರ ಮಧ್ಯೆ ಪ್ರೀತಿ ಮೂಡಿ ಮದುವೆ ಆಗೋದು ಸಾಮಾನ್ಯ.ಈಗ ಇದಕ್ಕೆ ಹೊಸ ಸೇರ್ಪಡೆ. ಜೀ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ (Kannada Serial) ಜೆಡಿ ಪಾತ್ರ ಮಾಡುತ್ತಿರುವ ರಾಣವ್ ಗೌಡ ಹಾಗೂ ಕಲರ್ಸ್ ಕನ್ನಡದಲ್ಲಿ ‘ಭಾರ್ಗವಿ ಎಲ್​​ಎಲ್​​ಬಿ’ ಧಾರಾವಾಹಿಯಲ್ಲಿ ಭಾಗರ್ವಿ ಪಾತ್ರ ಮಾಡುತ್ತಿರುವ ರಾಧಾ ಭಗವತಿ ನಿಶ್ಚಿತಾರ್ಥ ಮಾಡಿಕೊಂಡು, ಹೊಸ ಬಾಳಿಗೆ ಕಾಲಿಡಲು ರೆಡಿ ಆಗಿದ್ದಾರೆ. ಇಬ್ಬರೂ ಬೇರೆ ಬೇರೆ ಚಾನೆಲ್​ ಅಲ್ಲಿ ಕೆಲಸ ಮಾಡುವವರು. ಆದರೂ ಇಬ್ಬರ ಮಧ್ಯೆ ಹೇಗೆ ಪ್ರೀತಿ ಮೂಡಿತು ಎಂದು…

Read More