Headlines

nagaraj11081993

IND vs AUS: ಟಿ20 ಸರಣಿ ಗೆದ್ದು, ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | India Women’s Cricket Team Loses ODI Series to Australia: Batting Woes and Series Defeat

ಟಿ20 ಸರಣಿಯ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪ್ರವಾಸವನ್ನು ಆರಂಭಿಸಿದ್ದ ಭಾರತ ಮಹಿಳಾ ತಂಡ (Australia Women vs India Women), ಇದೀಗ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಹೋಬಾರ್ಟ್‌ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯವನ್ನು 5 ವಿಕೆಟ್​ಗಳಿಂದ ಗೆದ್ದುಕೊಂಡ ಆತಿಥೇಯ ಆಸ್ಟ್ರೇಲಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ. ಸರಣಿಯ ಎರಡೂ ಪಂದ್ಯಗಳಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುವ ತಪ್ಪು ನಿರ್ಧಾರ ತೆಗೆದುಕೊಂಡು ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಸೋತಿತು. ಏಕದಿನ ವಿಶ್ವಕಪ್…

Read More

March Festival List 2026: ಮಾರ್ಚ್ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | March Festival List 2026: List of Hindu Fasts And Festivals Celebrations

ಹಿಂದೂ ಧರ್ಮದಲ್ಲಿ (Hindu Religion) ವರ್ಷವಿಡೀ ಹತ್ತು ಹಲವು ಧಾರ್ಮಿಕ ಆಚರಣೆ, ಹಬ್ಬಗಳು ವ್ರತಾಚರಣೆಗಳಿವೆ. ಈ ವರ್ಷದ ಮೊದಲೆರಡು ತಿಂಗಳು ಮುಗಿದಿದ್ದು, ಮೂರನೇ ತಿಂಗಳಾದ ಮಾರ್ಚ್‌ಗೆ ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ತಿಂಗಳಲ್ಲಿ ಹಲವಾರು ಹಬ್ಬಗಳನ್ನು(festivals) ಆಚರಿಸಲಾಗುತ್ತದೆ. ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿದೆ. ಮಾರ್ಚ್ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ ಮಾರ್ಚ್ 01- ಪ್ರದೋಷ ಮಾರ್ಚ್ 02 – ಹೋಲಿಕಾ ಕಾಮದಹನ ಮಾರ್ಚ್ 03 – ಹೋಳಿ…

Read More

ರಕ್ತ ಪರೀಕ್ಷೆಯಿಂದ ಅಲ್ಝೈಮರ್ ಕಾಯಿಲೆಯನ್ನು ಪತ್ತೆ ಹಚ್ಚಬಹುದೇ? ಏನಿದು ಹೊಸ ಸಂಶೋಧನೆ? – Kannada News | New Blood Test Boosts Alzheimer’s Diagnosis Accuracy

New Blood Test Boosts Alzheimer’s Diagnosis AccuracyImage Credit source: Getty Images ಅಲ್ಝೈಮರ್ (Alzheimer’s) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಇದೊಂದು ಭಯಾನಕ ಮರೆವಿನ ರೋಗವಾಗಿದ್ದು ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುಡಿರುವ ಸ್ಥಿತಿಯಾಗಿದೆ. ಆದರೆ ಅಚ್ಚರಿ ವಿಷಯವೆನೆಂದರೆ ಈ ರೋಗವನ್ನು ಪತ್ತೆಹಚ್ಚುವಲ್ಲಿ ಮಹತ್ವದ ಸಾಧನೆ ನಡೆದಿದೆ. ಹೌದು, ಇತ್ತೀಚಿನ ಕ್ಲಿನಿಕಲ್ ಅಧ್ಯಯನವು, ಸರಳ ರಕ್ತ ಪರೀಕ್ಷೆಯೊಂದು ಆಲ್ಝೈಮರ್ ರೋಗದ ನಿರ್ಣಯದ ನಿಖರತೆಯನ್ನು 94.5% ರಷ್ಟು ಹೆಚ್ಚಿಸಬಹುದೆಂದು…

Read More

ಶೃಂಗೇರಿಯಲ್ಲಿ ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು! – Kannada News | Alleged Case Against Groom Leads to Wedding Cancellation in Sringeri

ಚಿಕ್ಕಮಗಳೂರು, ಫೆಬ್ರವರಿ 27: ಚೌಟ್ರಿವರೆಗೂ ಬಂದ ಮದುಮಗಳೊಬ್ಬಳು ತನಗೆ ಈ ವಿವಾಹ ಬೇಡ ಎಂದು ಹಿಂದಿರುಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ವರನ ಮೇಲೆ ರೇಪ್ ಕೇಸ್ ಇದ್ದು, ಆತ ಕುಡುಕನಾಗಿರುವ ಕಾರಣ ತನಗೆ ಈ ವಿವಾಹ ಇಷ್ಟವಿಲ್ಲ ಎಂದು ವಧು ವಾಪಸ್​​ ಆಗಿದ್ದಾಳೆ. ಶೃಂಗೇರಿಯ ಈಡಿಗರ ಸಮುದಾಯ ಭವನದಲ್ಲಿ ಶೃಂಗೇರಿಯ ಯುವಕನ​​ ಜೊತೆ ಬಾಳೆಹೊನ್ನೂರಿನ ಯುವತಿ ವಿವಾಹ ಇಂದು ನಿಶ್ಚಯಗೊಂಡಿತ್ತು. ಎಷ್ಟೇ ಮನವೊಲಿಸಲು ಯತ್ನಿಸಿದ್ರೂ ಮದುವೆಗೆ ಯುವತಿ ಒಪ್ಪಿಲ್ಲ ಎನ್ನಲಾಗಿದೆ. ಶೃಂಗೇರಿ ಪೊಲೀಸ್…

Read More

ವರದಕ್ಷಿಣೆ ಆಸೆಗೆ 8 ವರ್ಷದಿಂದ ಪ್ರೀತಿಸಿದ ಯುವತಿಗೆ ಕೈಕೊಡಲು ಮುಂದಾದ ಶಿಕ್ಷಕ: ಮುಂದೇನಾಯ್ತು? – Kannada News | Chitradurga: Teacher marry his lover After Police Intervene in Dowry Cheating Case

ಚಿತ್ರದುರ್ಗ, ಫೆಬ್ರವರಿ 27: ಪೊಲೀಸರ ಸಮ್ಮುಖದಲ್ಲಿ ಪ್ರೇಯಸಿಗೆ ಶಿಕ್ಷಕ (Teacher) ತಾಳಿ ಕಟ್ಟಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ಬಳಿ ದೇವಸ್ಥಾನದಲ್ಲಿ ನಡೆದಿದೆ. 8 ವರ್ಷದಿಂದ ಪ್ರೀತಿಸಿ ಬಳಿಕ  ಶಿಕ್ಷಕ ಹರೀಶ್ ವಂಚನೆಗೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಹರೀಶ್ ವಿರುದ್ಧ ಭರಮಸಾಗರ ಠಾಣೆಗೆ ಕಾವ್ಯಾ ದೂರು ನೀಡಿದ್ದರು. ಹೀಗಾಗಿ ಪೊಲೀಸರ ಸಮ್ಮುಖದಲ್ಲಿ ಚರ್ಚೆ ವೇಳೆ ಒಪ್ಪಿದ ಹಿನ್ನಲೆ ಇಬ್ಬರಿಗೂ ಮದುವೆ ಮಾಡಿಸಲಾಗಿದೆ. ನಡೆದಿದ್ದೇನು?  ಚಿತ್ರದುರ್ಗ ತಾಲೂಕಿನ ತಣಿಗೆಹಳ್ಳಿಯ ಹರೀಶ್​ ಪರಶುರಾಂಪುರ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಇಸಾಮುದ್ರ…

Read More

ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆ ವೇಳೆ ಬೆಚ್ಚಿಬಿದ್ದ ಖಾಕಿ: ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡಿದ್ದ ಮಾದಕ ಜಾಲ ಬಯಲು – Kannada News | Bengaluru: Drug, Assault and Blackmail Racket Targeting College Girls Busted

ಸಾಮೂಹಿಕ ಅತ್ಯಾಚಾರ ಕೇಸ್​​ ತನಿಖೆ ವೇಳೆ ಪೊಲೀಸರೇ ಶಾಕ್​​ ಬೆಂಗಳೂರು, ಫೆಬ್ರವರಿ 27: ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ವೇಳೆ ಬೆಚ್ಚಿಬೀಳಿಸುವ ಸಂಗತಿಗಳು ಬಯಲಾಗಿವೆ. ಯುವತಿಯರನ್ನು ಮಾದಕ ದ್ರವ್ಯಗಳ ಬಲೆಗೆ ಸಿಲುಕಿಸಿ, ನಂತರ ಅತ್ಯಾಚಾರ ಎಸಗಿ, ವಿಡಿಯೋ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದ ದೊಡ್ಡ ಜಾಲವೊಂದನ್ನು  ಅಮೃತಹಳ್ಳಿ ಪೊಲೀಸರು ಬಯಲಿಗೆಳೆದ್ದಿದ್ದಾರೆ. ನಿಖಿಲ್ ಮತ್ತು ಡಿಕ್ಸನ್ ಈ ಜಾಲದ ಪ್ರಮುಖ ಆರೋಪಿಗಳಾಗಿದ್ದು, ಈ ಪೈಕಿ ನಿಖಿಲ್ ಮಾಸ್ಟರ್‌ಮೈಂಡ್ ಎಂದು ತಿಳಿದುಬಂದಿದೆ. ಆರೋಪಿಗಳು ಇನ್‌ಸ್ಟಾಗ್ರಾಮ್ ಮೂಲಕ…

Read More

T20 World Cup: ಬುಮ್ರಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಅರ್ಷದೀಪ್ ಸಿಂಗ್

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಜಿಂಬಾಬ್ವೆ ವಿರುದ್ಧ ಭಾರತ 72 ರನ್‌ಗಳ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ತಂಡದ ಸಾಂಘಿಕ ಪ್ರದರ್ಶನ ಪ್ರಮುಖವಾಗಿತ್ತು. ಇನ್ನು ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆಯುವ ಮೂಲಕ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿ ವಿಶೇಷ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದರು. ಈ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ನಾಲ್ಕು ಓವರ್ ಬೌಲಿಂಗ್ ಮಾಡಿ ಕೇವಲ 24 ರನ್ ನೀಡಿ ಮೂರು ವಿಕೆಟ್…

Read More

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ – Kannada News | Thalapathy Vijay wife Sangeetha applies for divorce Alleging affair with an actress

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ (Sangeetha) ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ (Divorce) ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು…

Read More

ಇನ್ಮುಂದೆ ಪೆಟ್ರೋಲ್​​ಗೆ 20% ಎಥನಾಲ್ ಮಿಕ್ಸ್ ಕಡ್ಡಾಯ: ವಾಹನ ಸವಾರರು ನೋಡಲೇಬೇಕಾದ ಸ್ಟೋರಿ – Kannada News | Mandate E20 Ethanol blended Petrol April, what Impact on vehicles Mileage And Performance, here Is details

ನವದೆಹಲಿ, (ಫೆಬ್ರವರಿ 27): ಇದೇ ಏಪ್ರಿಲ್ 1ರಿಂದ ಶೇ.20ರಷ್ಟು ಎಥೆನಾಲ್ (Ethanol )ಮಿಶ್ರಿತ ಪೆಟ್ರೋಲ್ (Petrol) ಮಾರಾಟವನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ತೈಲ ಮಾರಾಟ ಕಂಪನಿ ಗಳಿಗೆ ಈ ಕುರಿತು ನಿರ್ದೇಶನ ನೀಡಿದೆ. ಫೆ.17ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಅಧಿಸೂಚನೆ ಹೊರಡಿಸಿದ್ದು, ಭಾರತೀಯ ಗುಣಮಟ್ಟ ಪ್ರಮಾಣೀಕರಣ ಸಂಸ್ಥೆ ಪ್ರಕಾರ, ತೈಲ ಕಂಪನಿಗಳು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್‌ಗೆ ಸಂಶೋಧನಾ ಆಕ್ಟೇನ್ ಸಂಖ್ಯೆ (ಆರ್‌ಒಎನ್) ಕನಿಷ್ಠ 95 ಮಾನ ದಂಡ…

Read More

ದೇಶದ ಆರ್ಥಿಕ ಕ್ಷೇತ್ರಕ್ಕೆ ಗುಡ್ ನ್ಯೂಸ್; 3ನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ. 7.8ರಷ್ಟು ದಾಖಲು – Kannada News | India’s GDP Grows 7.8 Percent In Q3 FY26 under New Series Data

ನವದೆಹಲಿ, ಫೆಬ್ರವರಿ 27: ಭಾರತ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ. ಭಾರತದ ಆರ್ಥಿಕತೆಯ ಬೆಳವಣಿಗೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸುತ್ತಲೇ ಇರುತ್ತಾರೆ. ಇದೀಗ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, 2025ರ ಅಕ್ಟೋಬರ್-ಡಿಸೆಂಬರ್​ನಲ್ಲಿ ಅಂದರೆ ಮೂರನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ (GDP) ಬೆಳವಣಿಗೆ ದರವು ಶೇ. 7.8ರಷ್ಟಾಗಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ. 6.2ರಷ್ಟಿತ್ತು. 2026ರ ಆರ್ಥಿಕ ವರ್ಷದ…

Read More