ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ – Kannada News | Union Minister Shivraj Chouhan’s Exemplary Act: Saves Accident Victim’s Life in Bhopal.
ಭೋಪಾಲ್, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ…