Headlines

nagaraj11081993

ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮೊದಲು ವಂದೇ ಮಾತರಂ, ನಂತರ ಜನಗಣಮನ, ತಮಿಳು ಗೀತೆ; ಇದು ಹೊಸ ಮೆಸೇಜಾ? – Kannada News | Tamil Nadu CM Vijay’s Oath: Vande Mataram, Jan Gana Mana, Tamil Thai Vazhthu Protocol Explained

ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ…Image Credit source: PTI ಚೆನ್ನೈ, ಮೇ 10: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ವಿಜಯ್ (Thalapathi Joseph Vijay) ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚೆನ್ನೈನಲ್ಲಿರುವ ರಾಜಭವನ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ವಿಜಯ್​ಗೆ ಪ್ರಮಾಣವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಡಾಗಿರುವ ವಂದೇ ಮಾತರಂ (National song Vande Mataram) ಅನ್ನು ಹಾಡಿಸಲಾಯಿತು. ನಂತರ ರಾಷ್ಟ್ರಗೀತೆ (National Anthem) ಹಾಗೂ ಆ ಬಳಿಕ ತಮಿಳುನಾಡಿನ ನಾಡಗೀತೆಯನ್ನು ಹಾಡಲಾಯಿತು. ಬಂಗಾಳಿ ಕವಿ…

Read More

‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು – Kannada News | Priyanka Thimmesh talks about her Rudrabhishekham movie

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೆ ನಗರದ ಜಿಟಿ ಮಾಲ್​​ನಲ್ಲಿ ಆಡಿಯೋ ಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಹಾಡೊಂದನ್ನು ಬಿಡುಗಡೆ ಮಾಡಲಾಯ್ತು. ವಿಜಯ್ ರಾಘವೇಂದ್ರ ಅವರು ಈ ಹಿಂದೆ ಎಂದೂ ನಟಿಸಿರದ ಪಾತ್ರದಲ್ಲಿ ಈ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಾಯಕಿ ಪ್ರಿಯಾಂಕಾ ತಿಮ್ಮೇಶ್. ನಿನ್ನೆ ನಡೆದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಮ್ಮೇಶ್ ಅವರು ಸಿನಿಮಾದ ಬಗ್ಗೆ, ಸಿನಿಮಾದ ಹಾಡಿನ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ! – Kannada News | Kidney Stone Diet: Foods to Avoid and Safer Alternatives

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ…

Read More

ಆತ್ಮೀಯ ಸ್ನೇಹಿತ, ಸಚಿವ ಡಿ.ಸುಧಾಕರ್ ಅಗಲಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕಣ್ಣೀರು – Kannada News | DK Shivakumar Breaks Down After Paying Last Respects to Minister D. Sudhakar

ಚಿತ್ರದುರ್ಗ, ಮೇ 10: ಸಚಿವ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಆಗಮಿಸಿದ ಡಿ.ಕೆ. ಶಿವಕುಮಾರ್ ಆತ್ಮೀಯ ಸ್ನೇಹಿತ ಕಂಡು ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಸುಧಾಕರ್​​ ಅವರ ಪಾರ್ಥಿವ ಶರೀರ ನೋಡುತ್ತಿದ್ದಂತೆ ದುಃಖ ತಡೆದುಕೊಳ್ಳಲಾಗದೆ ಡಿಕೆಶಿ ಕಣ್ಣೀರು ಹಾಕಿದ್ದಾರೆ. ಬಳಿಕ ಡಿ.ಸುಧಾಕರ್ ಪುತ್ರ ಸುಹಾಸ್ ಬೆನ್ನುತಟ್ಟಿ ಸಾಂತ್ವನ ಹೇಳಿದ್ದು, ಡಿಕೆಶಿ ನೋಡುತ್ತಿದ್ದಂತೆ ಡಿ.ಸುಧಾಕರ್ ಪುತ್ರ ಸುಹಾಸ್ ಕೂಡ ಭಾವುಕರಾಗಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

RCB vs MI: ಮುಂಬೈ ವಿರುದ್ಧದ ಪಂದ್ಯದಲ್ಲಿ ಎರಡೆರಡು ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಕೊಹ್ಲಿ – Kannada News | Virat Kohli: IPL 1000 Runs vs MI & T20 14K Record in RCB vs MI Match 54

ಐಪಿಎಲ್ 2026 ರ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಆರ್​​ಸಿಬಿ ತಂಡದ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಸೃಷ್ಟಿಸುವ ದಾಖಲೆ ಹೊಂದಿದ್ದಾರೆ. ಈ ಒಂದು ಪಂದ್ಯದಲ್ಲಿ ಕೊಹ್ಲಿ ಎರಡು ಪ್ರಮುಖ ದಾಖಲೆಗಳನ್ನು ನಿರ್ಮಿಸಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೀರ್ಘ ಇನ್ನಿಂಗ್ಸ್ ಆಡಿದರೆ, ಎರಡು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸಲಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಕೇವಲ 28 ರನ್‌ ಗಳಿಸಿದರೆ,…

Read More

ಬ್ಲಾಸ್ಟ್​​ ಬೆದರಿಕೆ, ಜಿಲೆಟಿನ್​​ ಪತ್ತೆ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ – Kannada News | PM Modi Bengaluru Security Scare: Gelatin Sticks Found, Bomb Threat Investigated

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ ಬೆಂಗಳೂರು, ಮೇ 10: ಎರಡು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 10) ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ನಡುವೆ ನಡೆದ ಕೆಲವು ಘಟನೆಗಳು ಪ್ರಧಾನಿಗೆ ಭದ್ರತೆ ಸಂಬಂಧಿಸಿ ಪೊಲೀಸರಿಗೆ ಟೆನ್ಷನ್​​ ತಂದ ಪ್ರಸಂಗ ನಡೆದಿದೆ. ಒಂದು ಕಡೆ ಬ್ಲಾಸ್ಟ್​​ ಬೆದರಿಕೆ ಬಂದಿದ್ದರೆ ಮತ್ತೊಂದು ಕಡೆ ದಾರಿಯ ಸಮೀಪವೇ ಜಿಲೆಟಿನ್​​ ಕಡ್ಡಿಗಳು ಸಿಕ್ಕಿವೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಬೆದರಿಕೆ…

Read More

ಎಫ್​ಎಸ್​ಆರ್ ಗ್ಲೋಬಲ್​ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ವೇತಾ ರವಿಕುಮಾರ್​ಗೆ ‘ಎನರ್ಜಿ ಇನ್​ಸ್ಟಿಟ್ಯೂಟ್ ಫೆಲೋ’ ಗೌರವ – Kannada News | Swetha Ravi Kumar, Executive Director of FSR Global elected as a Fellow of the Energy Institute through the eminence route

ಶ್ವೇತಾ ರವಿ ಕುಮಾರ್ ಮತ್ತಿತರರು…Image Credit source: https://www.linkedin.com/in/swethark22 ಹೈದರಾಬಾದ್, ಮೇ 10: ಎಫ್‌ಎಸ್‌ಆರ್ ಗ್ಲೋಬಲ್ (FSR Global) ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಹಾಗೂ ಹೈದರಾಬಾದ್ ಮೂಲದವರಾದ ಶ್ವೇತಾ ರವಿ ಕುಮಾರ್ ಅವರು ಪ್ರತಿಷ್ಠಿತ ‘ಎನರ್ಜಿ ಇನ್‌ಸ್ಟಿಟ್ಯೂಟ್’ನ ಫೆಲೋ ಆಗಿ ಆಯ್ಕೆಯಾಗಿದ್ದಾರೆ. ಇಂಧನ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ಸಾಧನೆಯನ್ನು ಪರಿಗಣಿಸಿ ‘ಎಮಿನೆನ್ಸ್ ರೂಟ್’ (Eminence Route) ಮೂಲಕ ಈ ಗೌರವವನ್ನು ನೀಡಲಾಗಿದೆ. ಶ್ವೇತಾ ಅವರು ಕೇಂದ್ರ ವಿದ್ಯುತ್ ಸಚಿವಾಲಯದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವಾದ (ಡಿಜಿಟಲ್ ಪಬ್ಲಿಕ್…

Read More

CSK vs LSG: 6,6,6,6,6,6.. ಸಿಎಸ್​ಕೆ ವಿರುದ್ಧ ಅಬ್ಬರಿಸಿದ ಜೋಶ್ ಇಂಗ್ಲಿಸ್ – Kannada News | LSG vs CSK: Josh Inglis Hits Record 17 Ball Half Century in Chepauk Thriller*

ಐಪಿಎಲ್ 2026 ರ 53ನೇ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯ ಪ್ಲೇಆಫ್ ದೃಷ್ಟಿಯಿಂದ ಸಿಎಸ್​ಕೆಗೆ ಬಹುಮುಖ್ಯವಾಗಿದ್ದರೆ, ಲಕ್ನೋ ತಂಡಕ್ಕೆ ಕೇವಲ ಔಪಚಾರಿಕವಾಗಿತ್ತು. ಏಕೆಂದರೆ ಲಕ್ನೋ ತಂಡ ಪ್ಲೇಆಫ್ ತಲುಪುವುದು ಅಸಾಧ್ಯವೆಂದು ಹೇಳಲಾಗುತ್ತಿದೆ. ಇದರ ನಡುವೆಯೂ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಲಕ್ನೋ ತಂಡದ ಆರಂಭಿಕ ಆಟಗಾರ ಜೋಶ್ ಇಂಗ್ಲಿಸ್, ಕೇವಲ 17 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮೇ 10 ರಂದು ಚೆಪಾಕ್…

Read More

SSB Constable Recruitment 2026: SSB ಕಾನ್ಸ್‌ಟೇಬಲ್ ನೇಮಕಾತಿ; ಕ್ರೀಡಾ ಕೋಟಾದಡಿ 404 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | SSB Constable Recruitment 2026: Sports Quota 404 Posts, No Exam Selection! Apply Now

SSB ಕಾನ್ಸ್‌ಟೇಬಲ್ ನೇಮಕಾತಿImage Credit source: Ai generated ಭಾರತ ಸರ್ಕಾರದ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ್ (SSB), 2026ನೇ ಸಾಲಿನ ಗ್ರೂಪ್ ‘ಸಿ’ ನಾನ್-ಗೆಜೆಟೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಟ್ಟು 404 ಹುದ್ದೆಗಳು ಲಭ್ಯವಿವೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದಾದ್ಯಂತ ಅಥವಾ ವಿದೇಶಗಳಲ್ಲಿ ಸೇವೆಯನ್ನು ಸಲ್ಲಿಸಲು ಸಿದ್ಧರಿರಬೇಕು. ಶೈಕ್ಷಣಿಕ ಮತ್ತು ಕ್ರೀಡಾ ಅರ್ಹತೆಗಳು:…

Read More

ಕಪ್ಪು ಕೋಟು ಧರಿಸಿ ಪ್ರಮಾಣ ವಸನ ಸ್ವೀಕರಿಸಿದ್ದೇಕೆ ದಳಪತಿ ವಿಜಯ್ – Kannada News | Why Thalapathy Vijay wear black dress for his oath taking ceremony

ಕಳೆದ 60 ವರ್ಷಗಳಿಂದಲೂ ಡಿಎಂಕೆ, ಎಐಎಡಿಎಂಕೆ ಹೊರತಾಗಿ ಇನ್ಯಾವ ಪಕ್ಷದವರು ಸಹ ತಮಿಳುನಾಡಿನಲ್ಲಿ ಸಿಎಂ ಆಗಿರಲಿಲ್ಲ. ಇದೀಗ ಆ 60 ವರ್ಷದ ದಾಖಲೆಯನ್ನು ಮುರಿದು ದಳಪತಿ ವಿಜಯ್ ಇಂದು (ಮೇ 10) ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕೆಲವು ಸಣ್ಣ-ಪುಟ್ಟ ಅಡತಡೆಗಳನ್ನು ಎದುರಿಸಿದ ವಿಜಯ್, ಕೊನೆಗೂ ಕಾಂಗ್ರೆಸ್, ಸಿಪಿಐ, ಸಿಪಿಐಎಂ, ವಿಸಿಕೆ, ಐಯು​​ಎಂಎಲ್ ಪಕ್ಷಗಳ ಬೆಂಬಲದೊಂದಿಗೆ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇಂದು ವಿಜಯ್ ಪ್ರಮಾಣ ವಚನ ಸ್ವೀಕಾರದ…

Read More