ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು – Kannada News | Kannadigas two Days in Air India Flight for Landing Problem In kathmandu Airport
ಬೆಂಗಳೂರು, (ಫಬ್ರವರಿ 27): ಏರ್ ವಿಮಾನದಲ್ಲಿ ಬೆಂಗಳೂರಿನಿಂದ ನೇಪಾಳದ (Nepal) ಕಠ್ಮಂಡು (Kathmandu) ಹೊರಟಿದ್ದ ಕನ್ನಡಿಗರು (Kolar) ಪರದಾಡಿರುವ ಘಟನೆ ನಡೆದಿದೆ. ಕಠ್ಮಂಡುನಲ್ಲಿ ವಿಮಾನ ಲ್ಯಾಂಡಿಂಗ್ಗೆ ಅನುಮತಿ ಸಿಗದ ಕಾರಣ ಎರಡು ದಿನ ವಿಮಾನದಲ್ಲೇ ಉಳಿಯುವಂತಾಗಿದೆ. ವಿಮಾನವು ಸಹ ಎಲ್ಲೂ ಲ್ಯಾಡ್ ಆಗದೇ ಆಕಾಶದಲ್ಲಿ ರೌಂಡ ಹಾಕಿದೆ.ಇದರಿಂದ ಪ್ರವಾಸಕ್ಕೆಂದು ತೆರಳಿದ್ದ ಪ್ರಯಾಣಿಕರು ಎರಡು ದಿನಗಳಿಂದ ಪ್ಲೈಟ್ ನಲ್ಲೇ ಸಿಲುಕಿ ಪರದಾಡಿದ್ದಾರೆ. ಇನ್ನು ವಿಮಾನದಲ್ಲಿ ಸರಿಯಾದ ಊಟ ನೀರು ಕೊಡದೆ ತೊಂದರೆ ಕೊಡ್ತಿದ್ದಾರೆ ಎಂದು ಪ್ರಯಾಣಿಕರ ಆಕ್ರೋಶ ಹೊರಹಾಕಿದ್ದಾರೆ….