Headlines

nagaraj11081993

ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ – Kannada News | Tamil nadu debt row cm vijays claims ignite stalins fury on state finances

ವಿಜಯ್​​ ಮಾತಿಗೆ ಸ್ಟಾಲಿನ್​​ ಆಕ್ರೋಶ ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್​​ ವಿಜಯ್​​ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಕಿಡಿ ಕಾರಿರುವ ಅವರು,…

Read More

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​ – Kannada News | CM Vijay Highlights Tamil Nadu’s Current Debt in His First Speech

ಚೆನ್ನೈ, ಮೇ 10: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್​​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲೇ ಅಬ್ಬರಿಸಿದ ‘ಜನನಾಯಗನ್’ ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಜಯ್​​, ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪಾರದರ್ಶಕ ಆಡಳಿತವನ್ನು ನೀಡುವ ಗುರಿ ಹೊಂದಿದ್ದು, ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ…

Read More

Video: ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು! – Kannada News | Bengaluru: PM Modi Joins Sri Sri Ravi Shankar’s 70th B’day, Hails India’s Growth

ಬೆಂಗಳೂರು, ಮೇ10: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇಂದು ನಡೆದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, ಗುರೂಜಿಯವರು ಕಳೆದ ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬದಲಾವಣೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶವು ಬಡತನ ಮತ್ತು ಅಸ್ತವ್ಯಸ್ತತೆಯಿಂದ ಹೊರಬಂದು ಸ್ವಚ್ಛ ಭಾರತದ ಮೂಲಕ ಹೊಸ ಗುರುತು ಪಡೆದಿದೆ ಎಂದು ಬಣ್ಣಿಸಿದ ಅವರು, ರೆಡ್ ಟೆರರ್ ಅಂತ್ಯವಾಗಿ ಭದ್ರತೆ ಸುಧಾರಿಸಿರುವುದು…

Read More

ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು! – Kannada News | Indian XI Shown on Pakistan Scorecard

ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವು ಮೈದಾನದ ಆಟಕ್ಕಿಂತ ಹೆಚ್ಚಾಗಿ ಬ್ರಾಡ್‌ಕಾಸ್ಟರ್‌ಗಳ ಬೃಹತ್ ಪ್ರಮಾದದಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಪಂದ್ಯದ ಆರಂಭಿಕ ಹಂತದಲ್ಲಿ ಪಾಕಿಸ್ತಾನದ ಆಡುವ ಬಳಗವನ್ನು (Playing XI) ಪ್ರದರ್ಶಿಸುವ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪರದೆಯ ಮೇಲೆ ಮೂಡಿಬಂದಿದೆ. ಪಾಕಿಸ್ತಾನದ ಟೆಸ್ಟ್ ಇತಿಹಾಸದ ಅಂಕಿಅಂಶಗಳ ಗ್ರಾಫಿಕ್ಸ್ ಅಡಿಯಲ್ಲಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಭಾರತೀಯ ಆಟಗಾರರ ಹೆಸರುಗಳು…

Read More

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ…

Read More

ಪ್ರಧಾನಿ ಮೋದಿ ಸಂಚರಿಸೋ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ವ್ಯಕ್ತಿ ಪೊಲೀಸ್ ವಶಕ್ಕೆ – Kannada News | Security Alert in Bengaluru: Gelatin Sticks Found Near PM Modi’s Route in Kaggalipura; One Suspect Detained

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತಂಕಕಾರಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಕಗ್ಗಲಿಪುರ ಗ್ರಾಮದ ತಾತಗುಣಿ ಬಳಿ, ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪ್ರಧಾನಮಂತ್ರಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮ ಭೇಟಿಯ ಮಾರ್ಗದಲ್ಲಿ ಈ ಜಿಲೆಟಿನ್ ಕಡ್ಡಿಗಳು ದೊರೆತಿವೆ. ಈ ಸಂಬಂಧ ಓರ್ವ ಶಂಕಿತ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರ…

Read More

ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಶ್ರೀ ಶ್ರೀ ರವಿಶಂಕರ್ ಗುರೂಜಿ

ಬೆಂಗಳೂರು, ಮೇ 10: ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಕಾರ್ಯಕ್ರಮ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು…

Read More

ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು – Kannada News | Fans try to take selfie with Trisha Krishnan after Thalapathy Vijay Oath Ceremony

ಅಭಿಮಾನಿಗಳ ನಿರೀಕ್ಷೆಯಂತೆಯೇ ನಟ ದಳಪತಿ ವಿಜಯ್ (Thalapathy Vijay) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ವಿಜಯ್ ಅವರ ಆಪ್ತ ಸ್ನೇಹಿತೆ ತ್ರಿಶಾ ಕೃಷ್ಣನ್ ಅವರು ಆಗಮಿಸಿದ್ದು, ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ತ್ರಿಶಾ ಅವರ ಆಗಮನವು ಎಲ್ಲರ ಗಮನ ಸೆಳೆಯಿತು. ತ್ರಿಶಾ ಮತ್ತು ವಿಜಯ್ ಅವರು ಹಲವು ವರ್ಷಗಳಿಂದ ಆಪ್ತವಾಗಿದ್ದಾರೆ. ಅವರ ಬಗ್ಗೆ ಅನೇಕ ಗಾಸಿಪ್​ಗಳು ಇವೆ. ಆದರೆ ಅವುಗಳಿಂದ ಅವರಿಬ್ಬರು ತಲೆ ಕೆಡಿಸಿಕೊಂಡಿಲ್ಲ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಂದ ತ್ರಿಶಾ ಅವರು ವಾಪಸ್ ತೆರಳುವಾಗ…

Read More

ಸೇವೆಯೇ ಪರಮ ಧರ್ಮ, ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ವಿಶ್ವ ಶಾಂತಿಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ ಆಶಯ – Kannada News | PM Modi in Bengaluru: Inaugurates Majestic Lotus Dhyan Mandir at Art of Living; Hails Sri Sri Ravi Shankar Guruji’s Vision

ಆರ್ಟ್ ಆಫ್ ಲಿವಿಂಗ್‌ ಧ್ಯಾನ ಮಂದಿರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ (Art of Living) ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ 70ನೇ ಜನ್ಮೋತ್ಸವದ ಅಂಗವಾಗಿ ಬೆಂಗಳೂರಿನ ಕನಕಪುರ ರಸ್ತೆಯ ಆಶ್ರಮದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಮಲದ…

Read More

ನಿನ್ನ ಜೇಬಿನಲ್ಲಿ ವಿಕೆಟ್​ ಇದೆ, ನನ್ನ ಕಿಸೆಯಲ್ಲಿ ಪಾಯಿಂಟ್ಸ್ ಇದೆ! – Kannada News | Rashid Khan’s ‘Pocket’ Revenge: GT Star Mocks Jadeja After Epic Win

ಐಪಿಎಲ್ ಅಂಗಳದಲ್ಲಿ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಹೋರಾಟ ಮಾತ್ರವಲ್ಲದೆ, ಆಟಗಾರರ ನಡುವಿನ ಸಂಭ್ರಮಾಚರಣೆಯ ಜಿದ್ದಾಜಿದ್ದೂ ನೋಡುಗರಿಗೆ ಭರಪೂರ ಮನರಂಜನೆ ನೀಡುತ್ತದೆ. ಇತ್ತೀಚೆಗೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯವು ಇಂತಹದ್ದೇ ಒಂದು ಸ್ವಾರಸ್ಯಕರ ಘಟನೆಗೆ ಸಾಕ್ಷಿಯಾಯಿತು. ರಾಜಸ್ಥಾನ ರಾಯಲ್ಸ್​ ತಂಡದ ರವೀಂದ್ರ ಜಡೇಜಾ ಅವರ ‘ಪಾಕೆಟ್’ ಸಂಭ್ರಮಕ್ಕೆ, ಅಫ್ಘಾನ್ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ನೀಡಿದ ತಮಾಷೆಯ ತಿರುಗೇಟು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಈ ‘ಪಾಕೆಟ್ ವೀಡಿಯೋ’ ಹಿಂದಿನ…

Read More