Headlines

nagaraj11081993

ತಮಿಳುನಾಡಿನಲ್ಲಿ ಇನ್ನು ಮುಂದೆ ದಳಪತಿ ವಿಜಯ್ ಅಬ್ಬರ ಶುರು! – Kannada News | Thalapathy Vijay Takes Oath as Tamil Nadu CM: TVK Ends Decades of Dravidian Duopoly

ತಮಿಳುನಾಡಿನಲ್ಲಿ ಇನ್ನು ಮುಂದೆ ವಿಜಯ್ ಅಬ್ಬರ ಶುರು! ಚೆನ್ನೈ, ಮೇ 10: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಪಕ್ಷೀಯ ಪ್ರಭುತ್ವವನ್ನು ಅಂತ್ಯಗೊಳಿಸಿ, ನಟ ದಳಪತಿ ವಿಜಯ್ (Thalapathy Vijay) ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಇದು ಕೇವಲ ಅಧಿಕಾರ ಬದಲಾವಣೆಯಲ್ಲ, ಒಂದು ಹೊಸ ರಾಜಕೀಯ ಯುಗದ ಆರಂಭವಾಗಿದೆ. ಮುಖ್ಯಾಂಶಗಳು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಇಂದು ಪ್ರಮಾಣವಚನ…

Read More

ವಿಜಯ್ ಪ್ರಮಾಣವಚನ ಸಮಾರಂಭಕ್ಕೆ ಬಂದು ಮೊದಲ ಸಾಲಿನಲ್ಲೇ ಕುಳಿತ ತ್ರಿಶಾ – Kannada News | Trisha Krishnan attends Thalapathy Vijay oath Ceremony in Jawaharlal Nehru Stadium Chennai

ಖ್ಯಾತ ನಟ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷದ ಮೂಲಕ ರಾಜಕೀಯದಲ್ಲಿ ಮೊದಲ ಜಯ ಸಾಧಿಸಿದ್ದಾರೆ. ಇಂದು (ಮೇ 10) ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಅಪಾರ ಸಂಖ್ಯೆಯ ಅಭಿಮಾನಿಗಳು, ಆಪ್ತರು, ರಾಜಕೀಯ ಕ್ಷೇತ್ರದ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ವಿಜಯ್ ಜೊತೆ ಆಪ್ತವಾಗಿರುವ ನಟಿ ತ್ರಿಶಾ ಕೃಷ್ಣನ್ (Trisha Krishnan) ಕೂಡ ಬಂದಿದ್ದಾರೆ. ವಿಜಯ್ ಅವರ ಪೋಷಕರ ಪಕ್ಕವೇ ತ್ರಿಶಾ ಕೂಡ ಮೊದಲ ಸಾಲಿನಲ್ಲಿ ಕುಳಿತು ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಿದ್ದಾರೆ. ತ್ರಿಶಾ…

Read More

Shani Jayanti 2026: ಮೇ 16 ಶನಿ ಜಯಂತಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Shani Jayanti 2026: Puja Vidhi, Dos and Don’ts for Shani Dev Blessings and Sade Sati Relief

ಹಿಂದೂ ಧರ್ಮದಲ್ಲಿ ಶನಿ ದೇವನನ್ನು ‘ನ್ಯಾಯದ ದೇವರು’ ಮತ್ತು ‘ಕರ್ಮಫಲ ದಾತ’ ಎಂದು ಕರೆಯಲಾಗುತ್ತದೆ. ಮನುಷ್ಯನು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಪ್ರತಿಫಲ ನೀಡುವುದು ಶನಿ ದೇವನ ಕಾರ್ಯ. ಈ ವರ್ಷ ಶನಿ ಜಯಂತಿಯನ್ನು ಮೇ 16ರ ಶನಿವಾರದಂದು ಆಚರಿಸಲಾಗುತ್ತಿದೆ. ಈ ದಿನವು ಜ್ಯೇಷ್ಠ ಅಮಾವಾಸ್ಯೆ ಮತ್ತು ವಟ ಸಾವಿತ್ರಿ ವ್ರತದೊಂದಿಗೆ ಕೂಡಿ ಬಂದಿರುವುದು ವಿಶೇಷ. ಶನಿ ಜಯಂತಿಯ ವಿಶೇಷತೆ ಮತ್ತು ಹಿನ್ನೆಲೆ: ಧಾರ್ಮಿಕ ನಂಬಿಕೆಗಳ ಪ್ರಕಾರ, ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿಯು…

Read More

ಕರ್ನಾಟಕದಲ್ಲಿ ಖಜಾನೆ ಲೂಟಿಯಾಗುತ್ತಿದೆ, ಸಿಎಂ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ: ಪ್ರಧಾನಿ ಮೋದಿ ವ್ಯಂಗ್ಯ! – Kannada News | Treasury is being looted in Karnataka, don’t know how long the CM will stay: Prime Minister Modi sarcastically!

ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಜನರತ್ತ ಕೈಬೀಸಿದ ಪ್ರಧಾನಿ ಮೋದಿImage Credit source: tv9 ಬೆಂಗಳೂರು, ಮೇ 10: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ವಿಜಯ ಸಾಧಿಸಿದ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಹೆಚ್‌ಎಎಲ್ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು, ಅಭಿಮಾನಿಗಳನ್ನು ಉದ್ದೇಶಿಸಿ ಭರ್ಜರಿ ಭಾಷಣ ಮಾಡಿದರು. ಬಂಗಾಳದ ಗೆಲುವಿನ ಸಂಭ್ರಮದ ಜೊತೆಗೆ ಕರ್ನಾಟಕದೊಂದಿಗಿನ ತಮ್ಮ ಅವಿನಾಭಾವ ಸಂಬಂಧ ಮತ್ತು ದೇಶದ…

Read More

ಬಿಎಸ್​ವೈ ಕೈ ಹಿಡಿದು ಮಾತನಾಡಿಸಿದ ನರೇಂದ್ರ ಮೋದಿ! – Kannada News | Prime Minister Narendra Modi Receives Grand Welcome in Bengaluru; Greets BSY with a warm Handshake

ಬೆಂಗಳೂರು, ಮೇ 10: ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದು, ಅಪಾರ ಉತ್ಸಾಹ ಮತ್ತು ಘೋಷಣೆಗಳೊಂದಿಗೆ ಭವ್ಯ ಸ್ವಾಗತ ಪಡೆದಿದ್ದಾರೆ. ಈ ವೇಳೆ ಮೋದಿ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರ ಕೈ ಹಿಡಿದು ಮಾತನಾಡಿಸಿದರು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ವೈಭವ್ ಔಟ್ ಆಗಲು ಕಾರಣವಾಯ್ತು ಆ ಒಂದು ‘ಸಿಗ್ನಲ್’ – Kannada News | Ashish Nehra’s ‘Masterstroke’ Silences Vaibhav Sooryavanshi

IPL 2026: ಕ್ರಿಕೆಟ್ ಎಂಬುದು ಕೇವಲ ದೈಹಿಕ ಬಲದ ಆಟವಲ್ಲ, ಅದು ಬುದ್ಧಿವಂತಿಕೆಯ ಚದುರಂಗದಾಟ ಎಂಬುದನ್ನು ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮೊಹಮ್ಮದ್ ಸಿರಾಜ್ ಅವರ ಓವರ್‌ನಲ್ಲಿ ರನ್ ಮಳೆ ಹರಿಸುತ್ತಿದ್ದ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ಡಗೌಟ್‌ನಿಂದ ನೆಹ್ರಾ ನೀಡಿದ ಒಂದು ಸಣ್ಣ ‘ಮಾಸ್ಟರ್‌ಸ್ಟ್ರೋಕ್’ ಸಿಗ್ನಲ್, ಇಡೀ ಪಂದ್ಯದ ಚಿತ್ರಣ ಬದಲಿಸಿತು. ಹೌದು, ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, 230 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್…

Read More

Hindu Tradition: ವಾರಕ್ಕೊಮ್ಮೆಯಾದರೂ ದೇವರಿಗೆ ಕೊಬ್ಬರಿ ಎಣ್ಣೆ ದೀಪ ಹಚ್ಚಿ; ಪ್ರಯೋಜನ ಸಾಕಷ್ಟಿವೆ – Kannada News | Hindu Tradition: The Spiritual Significance and Benefits of Coconut Oil Lamps in Hindu Traditions

ಕೊಬ್ಬರಿ ಎಣ್ಣೆಯಿಂದ ದೀಪImage Credit source: Pinterest ಹಿಂದೂ ಸಂಸ್ಕೃತಿಯಲ್ಲಿ ದೀಪಾರಾಧನೆಗೆ ವಿಶೇಷ ಮಹತ್ವವಿದೆ. ಅದರಲ್ಲೂ ಕೊಬ್ಬರಿ ಎಣ್ಣೆಯಿಂದ ದೀಪವನ್ನು ಬೆಳಗಿಸುವುದರಿಂದ ಹಲವು ಶುಭ ಫಲಗಳು ದೊರೆಯುತ್ತವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಮಹಾಲಕ್ಷ್ಮಿ ದೇವಿಯ ಫೋಟೋ ಅಥವಾ ವಿಗ್ರಹದ ಮುಂದೆ ಕೊಬ್ಬರಿ ಎಣ್ಣೆ ದೀಪವನ್ನು ಹಚ್ಚಿ, ತೆಂಗಿನಕಾಯಿ ಮತ್ತು ಸಕ್ಕರೆಯ ನೈವೇದ್ಯ ಮಾಡಿ, ಸಕ್ಕರೆಗೆ ತುಪ್ಪ ಬೆರೆಸಿ ಪ್ರಸಾದ ಮಾಡಿದರೆ…

Read More

ಮೊದಲ ಪಂದ್ಯದಲ್ಲೇ ಶತಮಾನದ ವಿಶ್ವ ದಾಖಲೆ ಬರೆದ ಯುವ ವೇಗಿ! – Kannada News | 18 Year Old Norton Smashes 100 Year Cricket Record

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಕೇವಲ 18 ವರ್ಷದ ಯುವ ವೇಗಿ ಟಾಮ್ ನಾರ್ಟನ್ ತಮ್ಮ ಚೊಚ್ಚಲ ಪ್ರಥಮ ದರ್ಜೆ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ 100 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ವೇಲ್ಸ್​ನ ಸೋಫಿಯಾ ಗಾರ್ಡನ್ಸ್‌ ಮೈದಾನದಲ್ಲಿ ನಡೆಯುತ್ತಿರುವ ಸಮರ್‌ಸೆಟ್ ವಿರುದ್ಧದ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಗ್ಲಾಮೋರ್ಗನ್ ಪರ ಕಣಕ್ಕಿಳಿದ ನಾರ್ಟನ್, ತಮ್ಮ ಮಾರಕ ದಾಳಿಯಿಂದ ಎದುರಾಳಿ ಪಡೆಯನ್ನು ಕಟ್ಟಿಹಾಕಿದ್ದಾರೆ. ಈ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಅಬರ್ಗವೆನ್ನಿ…

Read More

ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್ – Kannada News | Actor Vijay to take oath as Tamil Nadu CM Trisha Krishnan attends Swearing in Ceremony at Chennai

ನಟ ದಳಪತಿ ವಿಜಯ್ (Thalapathy Vijay) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇಂದು (ಮೇ 10) ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರಿಂದ ಅವರ ಆಪ್ತರ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣಕ್ಕೆ ನಟಿ ತ್ರಿಶಾ ಕೃಷ್ಣನ್ (Trisha Krishnan) ಆಗಮಿಸಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಅವರೊಂದಿಗೆ ನಟಿ ತ್ರಿಶಾ ಆತ್ಮೀಯ ಸಂಬಂಧ ಹೊಂದಿದ್ದಾರೆ. ಪ್ರಮಾಣವಚನ ಸ್ವೀಕಾರ (Vijay Oath Ceremony) ಸಮಾರಂಭಕ್ಕೂ ಮುನ್ನವೇ ಅವರು ಕ್ರೀಡಾಂಗಣಕ್ಕೆ ಆಗಮಿಸಿದ್ದು, ಈ…

Read More

ಮಾದಪ್ಪನ ಬೆಟ್ಟದಲ್ಲಿ ನರಭಕ್ಷಕನ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬಾಲಕನನ್ನೇ ಕೊಂದು ತಿಂದ ಚಿರತೆ! – Kannada News | Man eating Leopard Kills Boy in MM Hills: Terror at Nagamale, Chamarajanagar

ಚಾಮರಾಜನಗರ, ಮೇ 10: ಜಿಲ್ಲೆಯ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ನರಭಕ್ಷಕ ಚಿರತೆಯ (Cheetah) ಅಟ್ಟಹಾಸ ಹೆಚ್ಚಾಗಿದೆ. ಇದೇ ಜನವರಿ ಮತ್ತು ಫೆಬ್ರವರಿಯಲ್ಲಿ ಚಿರತೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದವು. ಈಗ ಮತ್ತೊಮ್ಮೆ ಅಂತದ್ದೇ ಭೀಕರ ಘಟನೆ ಸಂಭವಿಸಿದ್ದು, ಬೆಂಗಳೂರು ಮೂಲದ ಎಂಟು ವರ್ಷದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಈ ಘಟನೆಯು ದೇವರ ದರ್ಶನಕ್ಕೆ ತೆರಳುವವರಲ್ಲಿ ಭಯ ಹುಟ್ಟಿಸಿದೆ. ಬಾಲಕನನ್ನು ಕೊಂಡೊಯ್ದ ಚಿರತೆ! ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ…

Read More