Headlines

nagaraj11081993

‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ – Kannada News | Sudha Murty Appeals: Bengaluru, Embrace Stray Dogs with Kindness, ABC

ಬೆಂಗಳೂರು, ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ (Sudha Murty) ಅವರು ಈ ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಗರದ ಜನತೆ ಬೀದಿ ನಾಯಿಗಳ ಬಗ್ಗೆ ತೋರುತ್ತಿರುವ ಅಸಡ್ಡೆಯನ್ನು ಬಿಟ್ಟು, ಮಾನವೀಯತೆಯಿಂದ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ….

Read More

World NGO Day 2026: ವಿಶ್ವ ಎನ್‌ಜಿಒ ದಿನವನ್ನು ಆಚರಿಸುವುದೇಕೆ ಗೊತ್ತಾ? ಇದರ ಹಿನ್ನೆಲೆಯನ್ನು ತಿಳಿಯಿರಿ – Kannada News | World NGO Day 2026: What is the reason behind celebrating World NGO Day?

ಎನ್‌ಜಿಒ (NGO) ಅಂದರೆ ಸರ್ಕಾರೇತರ ಸಂಸ್ಥೆಗಳು. ಇವು ಸಾಮಾಜಿಕ, ಮಾನವೀಯ, ಶೈಕ್ಷಣಿಕ ಪರಿಸರ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಸ್ವಯಂಪ್ರೇರಿತವಾಗಿ ಕಾರ್ಯನಿರ್ವಹಿಸುವ ಲಾಭರಹಿತ ನಾಗರಿಕ ಸಂಘಟನೆಗಳಾಗಿವೆ. ದೊಡ್ಡ ಪ್ರಮಾಣದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಎನ್‌ಜಿಒಗಳು ಸಮಾಜಗಳನ್ನು ಅಭಿವೃದ್ಧಿಪಡಿಸುವಲ್ಲಿ, ಸಮುದಾಯಗಳನ್ನು ಸುಧಾರಿಸುವಲ್ಲಿ ಮತ್ತು ನಾಗರಿಕ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇವು ಸರ್ಕಾರ ಮತ್ತು ಸಮಾಜದ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ. ಪ್ರಪಂಚದಾದ್ಯಂತ ಇರುವ ಈ ಸರ್ಕಾರೇತರ ಸಂಸ್ಥೆಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಲು, ಬೆಂಬಲಿಸಲು, ಗೌರವಿಸಲು ಪ್ರತಿವರ್ಷ…

Read More

ಧನ್ವೀರ್ ಸಿನಿಮಾಕ್ಕೆ ಆರಂಭದಲ್ಲೇ ವಿಘ್ನ, ರಾಜ್ಯದಾದ್ಯಂತ ಶೋಗಳು ರದ್ದು – Kannada News | Dhanveer Gowda starrer Hayagreeva movie release postponed

ದರ್ಶನ್ (Darshan) ಆಪ್ತ ಎಂದೇ ಹೆಚ್ಚು ಗುರುತಿಸಿಕೊಂಡಿರುವ ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಇಂದು (ಫೆಬರವರಿ 27) ಬಿಡುಗಡೆ ಆಗಬೇಕಿತ್ತು, ಸಿನಿಮಾಕ್ಕೆ ಸಾಕಷ್ಟು ಪ್ರಚಾರವನ್ನೂ ಸಹ ಧನ್ವೀರ್ ಮತ್ತು ತಂಡ ಮಾಡಿತ್ತು, ದರ್ಶನ್ ಖಾತೆಯಿಂದ ‘ಹಯಗ್ರೀವ’ ಸಿನಿಮಾದ ಬಗ್ಗೆ ಪೋಸ್ಟ್ ಸಹ ಶೇರ್ ಮಾಡಿ ಶುಭಾಶಯ ಕೋರಲಾಗಿತ್ತು. ಆದರೆ ಇದೀಗ ಸಿನಿಮಾಕ್ಕೆ ಮೊದಲ ಹೆಜ್ಜೆಯನ್ನೇ ವಿಘ್ನ ಎದುರಾಗಿದೆ. ಸಿನಿಮಾದ ಬೆಳಿಗ್ಗೆ ಮತ್ತು ಮಧ್ಯಾಹ್ನದ ಶೋಗಳು ರಾಜ್ಯದಾದ್ಯಂತ ಸಾಮೂಹಿಕವಾಗಿ ರದ್ದಾಗಿವೆ. ‘ಹಯಗ್ರೀವ’ ಸಿನಿಮಾ ಇಂದು (ಫೆಬ್ರವರಿ 27)…

Read More

Rinku Singh’s father dies: ರಿಂಕು ಸಿಂಗ್ ತಂದೆ ನಿಧನ, ಟಿ20 ವಿಶ್ವಕಪ್ ಮಧ್ಯೆಯೇ ಟೀಂ ಇಂಡಿಯಾ ಆಟಗಾರನಿಗೆ ಆಘಾತ – Kannada News | Rinku Singh’s Father Passes Away Due to Liver Cancer; Team India Star Leaves T20 World Cup Camp Midway

ಟೀಂ ಇಂಡಿಯಾ (Team India) ಯುವ ಬ್ಯಾಟರ್ ರಿಂಕು ಸಿಂಗ್ (Rinku Singh) ತಂದೆ ಖಚೇಂದ್ರ ಸಿಂಗ್ ಶುಕ್ರವಾರ ನಿಧನರಾದರು. ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಗ್ರೇಟರ್ ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತಲ್ಲದೆ, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ನಿರಂತರ ಡಯಾಲಿಸಿಸ್‌ ಮಾಡಲಾಗುತ್ತಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ. ರಿಂಕು ಸಿಂಗ್ ಅವರು ಟಿ20 ವಿಶ್ವಕಪ್‌ (T20…

Read More

ಗೃಹಸಚಿವ ಅಮಿತ್ ಶಾ ಭೇಟಿ ಮಾಡಿದ ರಶ್ಮಿಕಾ-ವಿಜಯ್; ಕಾರಣವೇನು? – Kannada News | Rashmika Mandanna And Vijay Devarakonda Met Amith Shah to Invite Reception

ಗೃಹಸಚಿವ ಅಮಿತ್ ಶಾ ಭೇಟಿ ಮಾಡಿದ ರಶ್ಮಿಕಾ-ವಿಜಯ್ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ವಿವಾಹ ಅದ್ಧೂರಿಯಾಗಿ ನಡೆಯಿತು. ಗುರುವಾರ (ಫೆಬ್ರವರಿ 27) ಉದಯಪುರದ ಹೋಟೆಲ್​ ಅಲ್ಲಿ ದಂಪತಿಗಳು ಸಪ್ತಪದಿ ತುಳಿದರು. ಎರಡು ಸಂಪ್ರದಾಯಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ವಿವಾಹವಾದರು. ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಜಯ್ ದೇವರಕೊಂಡ ಅವರು ರಶ್ಮಿಕಾ ಅವರನ್ನು ತೆಲುಗು ಸ್ಟೈಲ್​​ನಲ್ಲಿ ವಿವಾಹ ಆದರು. ನಂತರ, ದಂಪತಿಗಳು ಕೊಡಗು ಸಂಪ್ರದಾಯದಂತೆ ಮತ್ತೆ ಮದುವೆ ಆದರು. ಈ…

Read More

ವಿಜಯ್-ರಶ್ಮಿಕಾ ಮದುವೆ ಉಡುಗೆ ವಿನ್ಯಾಸ ಮಾಡಿದ್ಯಾರು? ಉಡುಗೆಯ ಬೆಲೆ ಎಷ್ಟು? – Kannada News | Who is Anamika Khanna who designed Vijay Deverakonda and Rashmika’s wedding dress

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಮದುವೆ ಅದ್ಧೂರಿಯಾಗಿ ನಡೆದಿದೆ. ಇಬ್ಬರ ಮದುವೆಯ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಮದುವೆ ಸಮಯದಲ್ಲಿ ಇಬ್ಬರೂ ಧರಿಸಿದ್ದ ಉಡುಗೆಗಳ ಬಗ್ಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇಬ್ಬರ ಉಡುಗೆಗೆ ಡಿವೈನ್ ಲುಕ್ (ದೈವೀಕಳೆ) ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದಹಾಗೆ ಈ ಇಬ್ಬರ ಮದುವೆ ಉಡುಗೆಗಳನ್ನು ವಿನ್ಯಾಸ ಮಾಡಿರುವ ವಿನ್ಯಾಸಕಿ ಒಬ್ಬರೇ ಅದುವೇ ಡಿಸೈನರ್​​ಗಳ ಡಿಸೈನರ್ ಎನಿಸಿಕೊಂಡಿರುವ ಅನಾಮಿಕಾ ಖನ್ನಾ. ಅನಾಮಿಕಾ ಖನ್ನಾ,…

Read More

Video: ಇಯರ್ ಎಂಡ್ ಪಾರ್ಟಿ ಕೊಟ್ಟು, 235 ಕೋಟಿ ರೂ. ನಗದು ಇಟ್ಟು, ಸಿಬ್ಬಂದಿಗೆ ಎಷ್ಟು ಬೇಕೋ ಅಷ್ಟು ತಗೊಳಿ ಎಂದ ಮಾಲೀಕ

ಬೀಜಿಂಗ್, ಫೆಬ್ರವರಿ 27: ಸಾಮಾನ್ಯವಾಗಿ ಕಂಪನಿಗಳಲ್ಲಿ ಪ್ರತಿ ವರ್ಷ ಸಂಬಳ ಹೆಚ್ಚಿಸುವುದೇ ಕಷ್ಟ, ಅದರಲ್ಲಿ ಬೋನಸ್ ಆಗಿ ಕೋಟಿ ಕೋಟಿ ರೂ. ಹಣ ಸಿಬ್ಬಂದಿಗೆ ಕೊಡುತ್ತಾರೆ ಎಂದರೆ ಅಚ್ಚರಿಯ ವಿಷಯವೇ ಸರಿ. ಚೀನಾದ ಕಂಪನಿಯೊಂದು ಈ ಮಹತ್ತರ ಕೆಲಸ ಮಾಡಿದೆ. ಕಂಪನಿಗೆ ಬಂದ ಲಾಭದಲ್ಲಿ ಶೇ.70ರಷ್ಟನ್ನು ತನ್ನ ಉದ್ಯೋಗಿಗಳಿಗೆ ನೀಡಿದೆ. ವಾರ್ಷಿಕ ಬೋನಸ್ ಆಗಿ ಸಿಬ್ಬಂದಿಗೆ 180 ಮಿಲಿಯನ್ ಯುವಾನ್ ಅಂದರೆ ಸುಮಾರು 235 ಕೋಟಿ ರೂ. ನೀಡಿರುವ ಘಟನೆ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

Read More

Bengaluru Air Quality: ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ – Kannada News | Bangalore Air Pollution Crisis: Bengaluru’s Air quality is dropping fast

ಹಾಳಾಗುತ್ತಲೇ ಇದೆ ಬೆಂಗಳೂರಿನ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಕಲಬುರ್ಗಿ ಸೇರಿದಂತೆ ಬೆಂಗಳೂರಿನಲ್ಲಿ ಏರ್ ಕ್ವಾಲಿಟಿ ತೀವ್ರ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು – Kannada News | Congress May Struggle to Return to Power: MLA HC Balakrishna’s Statement After DK Shivakumar Camp Dinner Meeting

ಬೆಂಗಳೂರು, ಫೆಬ್ರವರಿ 27: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಸಂಘರ್ಷ ಮುಂದುವರಿದಿದ್ದು, ಗುರುವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಬಣದ 40ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಗಡಿ ಶಾಸಕ ಎಚ್‌ಸಿ ಬಾಲಕೃಷ್ಣ ಪ್ರತಿಕ್ರಿಯಿಸಿ, ನನ್ನ ಹುಟ್ಟು ಹಬ್ಬದ ನಿಮಿತ್ತ ಈ ಔತಣಕೂಟ ಆಯೋಜಿಸಲಾಗಿತ್ತು ಎಂದರು. ಅಲ್ಲದೆ, ಸದ್ಯದ ಪರಿಸ್ಥಿತಿಯಲ್ಲಿ ಮುಂದುವರೆದರೆ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುವುದು ಕಷ್ಟವಿದೆ. ಹೀಗಾಗಿ, ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು ಎಂಬ…

Read More

ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ – Kannada News | Vijay Devarakonda Fulfill Rashmika Mandanna Desire In Their wedding

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿವಾಹ ಸಮಾರಂಭವು ಉದಯಪುರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಮೊದಲು, ತೆಲುಗು ಮತ್ತು ನಂತರ ಕೊಡವ ವಿವಾಹ ವಿಧಿವಿಧಾನಗಳ ಪ್ರಕಾರ ಆಚರಣೆಗಳನ್ನು ನಡೆಸಲಾಯಿತು. ಈ ವಿವಾಹ ಸಮಾರಂಭ ಎಲ್ಲರನ್ನೂ ಆಕರ್ಷಿಸಿದೆ. ರಶ್ಮಿಕಾ ಮತ್ತು ವಿಜಯ್ ಅವರ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಥೀಮ್ ಅನ್ನು ನಿರ್ಧರಿಸಲಾಯಿತು. ರಶ್ಮಿಕಾ-ವಿಜಯ್ ಅವರ ಹಲ್ದಿ ಸಮಾರಂಭವು ಫೆಬ್ರವರಿ 25 ರಂದು ನಡೆಯಿತು. ಇಬ್ಬರೂ ಅದರ ಕೆಲವು ಫೋಟೋಗಳನ್ನು ಇನ್ಸ್ಟಾ…

Read More