Headlines

nagaraj11081993

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat

ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್‌ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್‌ಗಳ ದೊಡ್ಡ ಮೊತ್ತ…

Read More

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ. ಮುಖ್ಯಾಂಶಗಳು ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ. ವಿಶೇಷ ಭೂಸ್ವಾಧೀನಾಧಿಕಾರಿ…

Read More

ಫಿಫಾ ವಿಶ್ವಕಪ್ 2026: ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿರುವ ನೋರಾ ಫತೇಹಿ – Kannada News | Indian dancer Nora Fatehi to perform live at FIFA World Cup 2026 Opening Ceremony Toronto

ಭಾರತೀಯ ಚಿತ್ರರಂಗದ ಖ್ಯಾತ ನಟಿ, ಅದ್ಭುತ ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಅವರು ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಭಾರತದ ಹೆಸರನ್ನು ರಾರಾಜಿಸುವಂತೆ ಮಾಡುತ್ತಿದ್ದಾರೆ. 2026ರ ಫಿಫಾ ವಿಶ್ವಕಪ್‌ನ (FIFA World Cup 2026) ಕೆನಡಾ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ನೃತ್ಯ ಪ್ರದರ್ಶನದ ಜೊತೆಗೆ ಹಾಡನ್ನೂ ಹಾಡಲಿದ್ದಾರೆ. ಈ ಉದ್ಘಾಟನಾ ಸಮಾರಂಭವು ಜೂನ್ 12ರಂದು ಕೆನಡಾದ ಟೊರೊಂಟೊದಲ್ಲಿರುವ ಬಿಎಂಒ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ನೋರಾ ಫತೇಹಿ ಅವರು ಈ ಬಾರಿ ಕೇವಲ ನೃತ್ಯಕ್ಕೆ…

Read More

IPL 2026: RCB vs MI ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ… (PC: IPL) ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ….

Read More

ಕರ್ನಾಟಕ ಹವಾಮಾನ ವರದಿ: ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts

ಕೊಡಗು, ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 10: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

Horoscope Today: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಾಗಮನ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 10, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಷ್ಟಮಿ, ಧನಿಷ್ಠ ನಕ್ಷತ್ರ, ಬ್ರಹ್ಮ ಯೋಗ, ಕೌಲವ ಕರಣಗಳ ವಿವರಗಳನ್ನು ನೀಡಲಾಗಿದೆ. ಇದು ಕಾಲಭೈರವ ಜಯಂತಿ ಮತ್ತು ಕಾಲಾಷ್ಟಮಿ ಇರುವ ಪವಿತ್ರ ದಿನವಾಗಿದೆ. ಅಷ್ಟೇ ಅಲ್ಲದೆ, ಇದು ತಾಯಂದಿರ ದಿನವೂ ಆಗಿದ್ದು, ಎಲ್ಲ ತಾಯಂದಿರಿಗೆ ಶುಭಾಶಯಗಳನ್ನು…

Read More

D Sudhakar Passes Away: ಬಿಜೆಪಿ-ಕಾಂಗ್ರೆಸ್ ಎರಡೂ ಸರ್ಕಾರಗಳಲ್ಲಿ ಸಚಿವ! ಡಿ ಸುಧಾಕರ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | D Sudhakar Passes Away: Remembering the Political Journey of Karnataka Minister and Chitradurga Leader

ಸಚಿವ ಡಿ. ಸುಧಾಕರ್Image Credit source: tv9 ಚಿತ್ರದುರ್ಗ, ಮೇ 10: ರಾಜ್ಯ ರಾಜಕೀಯದ ಚತುರ ನಾಯಕ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (D. Sudhakar) (65) ಅವರ ನಿಧನದಿಂದ ಹಿರಿಯೂರು ಮತ್ತು ಚಿತ್ರದುರ್ಗ (Chitradurga) ಜಿಲ್ಲೆಯ ರಾಜಕಾರಣದ ಒಂದು ಶಕೆಗೆ ತೆರೆಬಿದ್ದಿದೆ. ಕೃಷಿ ಮತ್ತು ಉದ್ಯಮದಿಂದ ಆರಂಭವಾಗಿ ವಿಧಾನಸಭೆಯವರೆಗೆ ಬೆಳೆದ ಇವರ ಪಯಣ ಅಸಂಖ್ಯಾತ ಏರಿಳಿತಗಳಿಂದ ಕೂಡಿದ್ದರೂ, ನಾಲ್ಕು ಬಾರಿ ಜಯಗಳಿಸುವ ಮೂಲಕ ಜಿಲ್ಲೆಯ ಅಪ್ರತಿಮ ನಾಯಕರಾಗಿ ಹೊರಹೊಮ್ಮಿದ್ದರು. ಡಿಸಿಎಂ ಡಿಕೆ ಶಿವಕುಮಾರ್…

Read More

ವಿಶ್ವ ದಾಖಲೆಗಳನ್ನೇ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ – Kannada News | Vaibhav Sooryavanshi Creates New World Records

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​​ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್​ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL) Source link

Read More

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ – Kannada News | Salman Khan shares Bandar Teaser ft Raj B Shetty Bobby Deol directed by Anurag Kashyap

Salman Khan, Raj B. Shetty ಕನ್ನಡದ ಖ್ಯಾತ ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಈಗ ಬಾಲಿವುಡ್ ಕದ ತಟ್ಟಿದ್ದಾರೆ. ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುರಾಗ್ ಕಶ್ಯಪ್ ನಿರ್ದೇಶನದ ‘ಬಂದರ್’ (Bandar) ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಅವರಿಗೆ ಒಂದು ಪಾತ್ರವಿದೆ. ಈ ಚಿತ್ರದಲ್ಲಿ ಹೀರೋ ಆಗಿ ಬಾಬಿ ಡಿಯೋಲ್ ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ನಟ ಸಲ್ಮಾನ್ ಖಾನ್ (Salman…

Read More

Daily Devotional: ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಗೊತ್ತಾ? – Kannada News | The Significance of Sprinkling Water Outside Your Home Each Morning

ಬೆಳಗ್ಗೆ ಎದ್ದು ಮನೆ ಮುಂದೆ ನೀರು ಹಾಕುವುದರಿಂದ ಏನೆಲ್ಲಾ ಲಾಭ ಇದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನೀರು ಮಾನವನ ಜೀವ ರಕ್ಷಕವಾಗಿದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಮನುಷ್ಯ ನೀರನ್ನು ಅವಲಂಬಿಸಿರುತ್ತಾನೆ. ಪಂಚಭೂತಗಳಲ್ಲಿ ಪ್ರಮುಖವಾದ ನೀರು, ಶುದ್ಧಿ ಕಾರ್ಯಗಳಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ. ಮನೆಯ ಮುಂದೆ ಬೆಳಗಿನ ಜಾವ ನೀರನ್ನು ಚಿಮುಕಿಸುವುದು ಕೇವಲ ಒಂದು ಆಚರಣೆಯಲ್ಲ, ಬದಲಿಗೆ ಆಳವಾದ ಮಹತ್ವವನ್ನು ಹೊಂದಿದೆ. ವೈಜ್ಞಾನಿಕವಾಗಿ, ನೀರು ಚಿಮುಕಿಸುವುದರಿಂದ ಧೂಳು ನಿವಾರಣೆಯಾಗಿ ಶುದ್ಧ ವಾತಾವರಣ…

Read More