Headlines

nagaraj11081993

Horoscope Today 27 February : ಇಂದು ಈ ರಾಶಿಯವರು ಸತ್ಯವನ್ನು ಹೇಳಲು ಹಿಂಜರಿಯುವರು

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ವೃಷಭ ರಾಶಿ: ಮಕ್ಕಳ ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 27ರ ದಿನಭವಿಷ್ಯ

ಲಕ್ಷ್ಮೀದೇವಿಗೆ ಸಿಹಿಪದಾರ್ಥದ ನೈವೇದ್ಯವನ್ನು ಮಾಡಿ. ಅದು ಸಕ್ಕರೆ ಆಗಿರಲಿ, ದ್ರಾಕ್ಷಿಯೇ ಆಗಿರಲಿ. ಹೀಗೆ ಮಾಡುವುದರಿಂದ ಆದಾಯದಲ್ಲಿ ಸ್ಥಿರತೆ ಬರುತ್ತದೆ. ಅದರಲ್ಲೂ ಸ್ವಂತ ವ್ಯವಹಾರ, ವ್ಯಾಪಾರ ಮಾಡುವವರು, ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವರಿಗೆ ಅನಕೂಲ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಒಂದು ಕೆಲಸ ಮುಗಿಸುವುದಕ್ಕೆ ನಾಲ್ಕಾರು ಸಲ ಓಡಾಡಬೇಕು ಎಂಬ ಪರಿಸ್ಥಿತಿ ಎದುರಿಸುತ್ತೀರಿ. ನೀವು ಈ ದಿನ ಮನೆಗೆ ಬೇಕಾದಂಥ ದಿನಸಿ ಪದಾರ್ಥಗಳನ್ನು ಖರೀದಿ ಮಾಡುವಂತೆ ಇದ್ದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 27ರ ದಿನಭವಿಷ್ಯ

ಬಿಳಿಯ ಬಟ್ಟೆಯಲ್ಲಿ ಅವರೇ ಕಾಳನ್ನು ಕಟ್ಟಿ, ವೀಳ್ಯದೆಲೆ- ಅಡಿಕೆ, ದಕ್ಷಿಣೆ ಸಹಿತವಾಗಿ ದಾನ ಮಾಡಿ. ನಿಮಗೆ ಬರಬೇಕಾದ ಹಣಕ್ಕೆ ನಾನಾ ಅಡೆತಡೆ ಎದುರಾಗುತ್ತಾ ಇದ್ದಲ್ಲಿ ಅದರ ನಿವಾರಣೆ ಆಗುತ್ತದೆ ಹಾಗೂ ಮಾನಸಿಕವಾಗಿ ಧೈರ್ಯ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಿವಾಹ ವಯಸ್ಕರಾಗಿದ್ದು, ವಧು ಅಥವಾ ವರ ಅನ್ವೇಷಣೆಯಲ್ಲಿ ತೊಡಗಿರುವಂಥವರಿಗೆ ಮನಸ್ಸಿಗೆ ಒಪ್ಪುವಂಥ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ಸ್ವಂತ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಾ ಇರುವವರು ಹೊಸದಾಗಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 27ರ ದಿನಭವಿಷ್ಯ

ದುರ್ಗಾ ಸಪ್ತಶತಿಯನ್ನು ಶ್ರವಣ ಮಾಡಿ. ಕೌಟುಂಬಿಕ ಸಮಸ್ಯೆಗಳು ಕಾಡುತ್ತಿದ್ದಲ್ಲಿ ಅದರಿಂದ ಹೊರಬರುವಂಥ ಮಾರ್ಗೋಪಾಯ ಗೋಚರ ಆಗಲಿವೆ. ಇನ್ನು ವ್ಯವಹಾರದಲ್ಲಿ ಹಿನ್ನಡೆ ಕಾಣುತ್ತಿದ್ದರೆ ಲಾಭದಾಯಕ ಆಗುವಂಥ ಮಾರ್ಗದರ್ಶನ, ಸಲಹೆ ದೊರೆಯುತ್ತವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ದಿನಗಳ ನಂತರ ನಿಮ್ಮ ಮನಸ್ಸಿಗೆ ಹತ್ತಿರ ಆದವರನ್ನು ಭೇಟಿ ಆಗುವ ಯೋಗ ಈ ದಿನ ಇದೆ. ಪ್ರೇಮಿಗಳಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಡಯಟ್ ಅಂದರೆ ಆಹಾರ ಪಥ್ಯದ…

Read More

ಕೊನೆಗೂ ಎಚ್ಚೆತ್ತ ಸರ್ಕಾರ: ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ – Kannada News | Karnataka Government set to kickstart recruitment process for 56,432 posts In a Month

ಬೆಂಗಳೂರು, (ಫೆಬ್ರವರಿ 26): ಉದ್ಯೋಗಕ್ಕಾಗಿ (Job) ಧಾರವಾಡದಲ್ಲಿ (Dharwad) ಯುವಶಕ್ತಿ ನಡೆಸಿದ ಉಗ್ರ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ (Cabinet) ತೀರ್ಮಾನಿಸಿದೆ. ಅಲ್ಲದೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಹಳೇ ಮೀಸಲಾತಿಯಲ್ಲೇ ನೇಮಕಾತಿಗೆ ತೀರ್ಮಾನಿಸಿದೆ. ಸಚಿವ ಸಂಪುಟ ಬಳಿಕ ಕಾನೂನು ಸಚಿವ ಎಚ್​​​​ಕೆ ಪಾಟೀಲ್ ಮಾತನಾಡಿ, ನೇಮಕಾತಿ ಪ್ರಕ್ರಿಯೆ ತಕ್ಷಣ ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಮುಂದಿನ 30…

Read More

IND vs ZIM: ಜಿಂಬಾಬ್ವೆ ವಿರುದ್ಧ ಗೆದ್ದ ಭಾರತದ ಸೆಮಿಫೈನಲ್ ಕನಸು ಜೀವಂತ – Kannada News | T20 WC 2026: India Beats Zimbabwe in Super 8, Keeps Semi Final Hopes Alive

2026 ರ ಟಿ20 ವಿಶ್ವಕಪ್‌ನ ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ಜಿಂಬಾಬ್ವೆ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು 72 ರನ್​ಗಳಿಂದ ಗೆದ್ದುಕೊಂಡ ಆತಿಥೇಯ ಭಾರತ ಸೆಮಿಫೈನಲ್ ಕನಸನ್ನು ಜೀವಂತವಾಗಿರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇತ್ತ ಸತತ ಎರಡನೇ ಪಂದ್ಯದಲ್ಲಿ ಸೋತ ಜಿಂಬಾಬ್ವೆ ಸೆಮಿಫೈನಲ್ ರೇಸ್​​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 4 ವಿಕೆಟ್‌ಗಳ ನಷ್ಟಕ್ಕೆ 256 ರನ್ ಗಳಿಸಿತು. ಗೆಲುವಿಗೆ 257 ರನ್‌ಗಳ ಗುರಿ ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ…

Read More

ವಿಜಯ್ ದೇವರಕೊಂಡ ತಾಳಿ ಕಟ್ಟುವಾಗ ರಶ್ಮಿಕಾ ಮಂದಣ್ಣ ಆನಂದ ಭಾಷ್ಪ – Kannada News | Rashmika Mandanna sheds tears of joy at the wedding with Vijay Deverakonda

ರಾಜಸ್ಥಾನದ ಉದಯಪುರದಲ್ಲಿ ಇರುವ ಖಾಸಗಿ ಹೋಟೆಲ್​​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ನಡೆದಿದೆ. ಫೆಬ್ರವರಿ 26ರಂದು ನಡೆದ ಈ ವಿವಾಹ ಸಮಾರಂಭದ ಫೋಟೋಗಳು ವೈರಲ್ ಆಗಿವೆ. Source link

Read More

ಹುಷಾರ್: ಅಕ್ರಮ ವಲಸಿಗರಿಗೆ ಜಾಗ ಕೊಟ್ರೆ ಮನೆ ಮಾಲಿಕರಿಗೆ ಸಂಕಷ್ಟ – Kannada News | Bangaluru Police Crackdown on Illegal Foreigners: 2000 Questioned, Landlords Face Action

ಪೊಲೀಸರಿಂದ ಪರಿಶೀಲನೆImage Credit source: tv9 kannada ಬೆಂಗಳೂರು, ಫೆಬ್ರವರಿ 26: ನಗರದಲ್ಲಿ ವಿದೇಶಿಗರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನಲೆ ಪೊಲೀಸರು (police) ಅಲರ್ಟ್ ಆಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನೆಲೆಸಿರುವ ಅಕ್ರಮ ವಿದೇಶಿಗರ (Illegal Foreigners) ಪತ್ತೆಗೆ ಖಾಕಿ ಪಡೆ ಮುಂದಾಗಿದೆ. ಕಮಿಷನರ್​​ ಸೂಚನೆ ಬೆನ್ನಲ್ಲೇ ನಗರ‌ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಒಂದು ವೇಳೆ ಅಕ್ರಮ ವಲಸಿಗರಿಗೆ ಜಾಗ ಕೊಟ್ಟರೆ ಮನೆ ಮಾಲಿಕರಿಗೂ ಸಂಕಷ್ಟ ತಪ್ಪಿದ್ದಲ್ಲ. ಬೆಂಗಳೂರಲ್ಲಿ ಪೊಲೀಸರ ತಲಾಶ್ ಬೆಂಗಳೂರಿನ ಆಯಾ ವಿಭಾಗದಲ್ಲಿ…

Read More

ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP – Kannada News | Dharwad Manju Murder Case: Hubballi Police Arrests two Accused, SP Gives Information about It

ಧಾರವಾಡ, (ಫೆಬ್ರವರಿ 26): ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಎನ್ನುವ ಯುವಕನನ್ನು ಕೊಂದು ಹೈವೇನಲ್ಲಿ ಬಿಸಾಡಿ ಹೋಗಿದ್ದು, ಈ ಸಂಬಮಧ ಪ್ರಕರಣ ದಾಖಲಿಸಿಕೊಂಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಕೊಲೆಗಾರರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ಇನ್ನು ಈ ಪ್ರಕರಣದ ಬಗ್ಗೆ ಎಸ್ಪಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು:…

Read More

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ – Kannada News | Sunetra Pawar elected NCP national president Month After Ajit Pawar Death

ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್‌ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್​ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ…

Read More