Headlines

nagaraj11081993

ಆರೋಗ್ಯ ಮಾಹಿತಿ ಪಡೆಯಲು ಎಐ ಬಳಕೆ ಹೆಚ್ಚಳ: ಪ್ರತಿ 4ರಲ್ಲಿ ಒಬ್ಬರು ಎಐ ಮೇಲೆ ಅವಲಂಬನೆ – Kannada News | AI Health Advice Trend: Benefits, Risks, and What Medical Experts Say

ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಜನರು ಆರೋಗ್ಯ ಸಂಬಂಧಿತ ಮಾಹಿತಿಗಾಗಿ ಕೂಡ ಎಐ ಸಾಧನಗಳನ್ನು ಹೆಚ್ಚು ಬಳಸುತ್ತಿರುವುದು ಹೊಸ ಅಧ್ಯಯನದಿಂದ ಬೆಳಕಿಗೆ ಬಂದಿದೆ. ಹೌದು, ಹೆಮಟಾಲಜಿ ಅಡ್ವೈಸರ್ (Hematology Advisor) ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಆರೋಗ್ಯದ ಬಗ್ಗೆ ಮಾಹಿತಿಗಾಗಿ ಎಐ ಆಧಾರಿತ ಟೂಲ್ಸ್ ಬಳಸುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಯುವಜನತೆ ಆರೋಗ್ಯ ವಿಷಯದಲ್ಲಿ ಎಐ ಮೇಲೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಅನಾರೋಗ್ಯದ…

Read More

RR vs GT: ಶತಕದ ಮೇಲೆ ಶತಕ.. ಗಿಲ್- ಸುದರ್ಶನ್ ಜೊತೆಯಾಟಕ್ಕೆ ದಾಖಲೆಗಳೆಲ್ಲ ಧ್ವಂಸ – Kannada News | Sai Sudharsan and Shubman Gill Break IPL Record: Fastest Duo to Six Century Opening Stands for GT

ಗಮನಾರ್ಹವಾಗಿ, ಶುಭ್​ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಕೇವಲ 28 ಪಂದ್ಯಗಳಲ್ಲಿ ಆರು ಶತಕ ಪಾಲುದಾರಿಕೆಗಳನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಅತಿ ಕಡಿಮೆ ಇನ್ನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ, ಇವರಿಬ್ಬರ ನಡುವೆ ಇದುವರೆಗೆ 9 ಶತಕದ ಜೊತೆಯಾಟಗಳು ನಡೆದಿವೆ. ಆದರೆ ಉಳಿದ 3 ಶತಕದ ಜೊತೆಯಾಟಗಳು ಅರಂಭಿಕ ವಿಕೆಟ್​ಗೆ ಬಂದಿಲ್ಲ (PC- PTI). Source link

Read More

ಬಿಎಸ್​​​ವೈ ಅಭಿಮಾನೋತ್ಸವ: ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಪ್ರಲ್ಹಾದ್​ ಜೋಶಿ – Kannada News | BSY Abhimanotsava: BJP Will Return to Power in Karnataka Under Yediyurappa’s Leadership, Says Pralhad Joshi

ಚಿತ್ರದುರ್ಗ, ಮೇ 09: ಕರ್ನಾಟಕದಲ್ಲಿ ಮುಂದೆ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ನಗರದಲ್ಲಿ ನಡೆದ ಬಿಎಸ್​ ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 21ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಂದಿದೆ. ಮುಂದೆ ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದರು. ರೈತರಿಗೆ ‌ನ್ಯಾಯ ಒದಗಿಸಿದ ರಾಜಾಹುಲಿ ಯಾರಾದರೂ ಇದ್ದರೆ ಅದು ಯಡಿಯೂರಪ್ಪ. ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪರವರಿಗೆ ಶುಭಾಶಯ ಕೋರಿ ಸಂದೇಶ ಕಳುಹಿಸಿದ್ದಾರೆ ಎಂದು ಹೇಳಿದರು….

Read More

ಹೈಕಮಾಂಡ್​​ ಸಭೆ ಬಳಿಕವೂ ಆಗದ ಅಂತಿಮ ನಿರ್ಧಾರ: ಕೇರಳದ ನೂನತ ಸಿಎಂ ಯಾರೆಂಬುದು ಇನ್ನೂ ಸಸ್ಪೆನ್ಸ್​! – Kannada News | Kerala CM Race: UDF Wins Big, But Congress High Command Delays Final Decision

ಸಿಎಂ ರೇಸ್​​ನಲ್ಲಿರುವ ನಾಯಕರು.Image Credit source: mathrubhumi.com ತಿರುವನಂತಪುರಂ/ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳ ಪೈಕಿ ಕಾಂಗ್ರೆಸ್​​ (Congress) ನೇತೃತ್ವದ ಯುಡಿಎಫ್​​ (UDF) 102 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಹೀಗಿದ್ದರೂ ಕೇರಳದ ಮುಂದಿನ ಮುಖ್ಯಮಂತ್ರಿ (Chief Minister) ಯಾರು ಎಂಬ ಕುತೂಹಲ ಇನ್ನೂ ಮುಂದುವರಿದಿದ್ದು, ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿ ನಡೆಸಿದ ಸುದೀರ್ಘ ಸಭೆ ಬಳಿಕವೂ ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಹೊರಬಂದಿಲ್ಲ. ಸಭೆ ಬಳಿಕ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳ…

Read More

ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು – Kannada News | Vijay Raghavendra starrer Rudrabishekam movie song released

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ನಗರದ ಜಿಟಿ ಮಾಲ್​​ನಲ್ಲಿ ಅದ್ಧೂರಿಯಾಗಿ ಆಯೋಜಿಸಿತ್ತು. ವಿಜಯ್ ರಾಘವೇಂದ್ರ, ಸಂಗೀತ ನಿರ್ದೇಶಕ ವಿ ಮನೋಹರ್ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದನ್ನು ಸಹ ನೀಡಲಾಯ್ತು. ಭಿನ್ನ ಕತೆಯುಳ್ಳ ಈ ಸಿನಿಮಾವನ್ನು ‘ನವರತ್ನ’ಗಳು ನಿರ್ಮಾಣ…

Read More

RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ…

Read More

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | PM Narendra Modi Bengaluru Visit on May 10: HAL Speech and Art of Living Inauguration; Here Are the Details

ಪ್ರಧಾನಿ ನರೇಂದ್ರ ಮೋದಿImage Credit source: tv9 kannada ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ. ಮುಖ್ಯಾಂಶಗಳು ನಾಳೆ…

Read More

RCB vs MI: ಆರ್​​ಸಿಬಿ- ಮುಂಬೈ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? ಪಿಚ್ ಯಾರಿಗೆ ಸಹಕಾರಿ – Kannada News | IPL 2026: RCB vs MI 54th Match head to head, pitch and weather report

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. ಒಂದೆಡೆ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ತಂಡವು ಇದುವರೆಗೆ ಆಡಿರುವ…

Read More

ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ: ಸಮಯ, ಸ್ಥಳದ ಮಾಹಿತಿ ಇಲ್ಲಿದೆ – Kannada News | Vijay’s CM Oath Ceremony: Tamil Nadu Set for New Era with TVK Government on May 10

ಚೆನ್ನೈ, ಮೇ 09: ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ ಪ್ರಮಾಣವಚನ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಜಯ್ ಹಿರಿಯ…

Read More