Headlines

nagaraj11081993

ಶಾಸಕರ ನಕಲಿ ಬೆಂಬಲದ ಪತ್ರ ನೀಡಿದ್ದಕ್ಕೆ ಟಿವಿಕೆ ನಾಯಕ ವಿಜಯ್ ವಿರುದ್ಧ ದೂರು ದಾಖಲು – Kannada News | TTV chief files police complaint against Vijays TVK over fake MLA letter

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯಲ್ಲಿ ಎಎಂಎಂಕೆ ಬೆಂಬಲವನ್ನು ಸುಳ್ಳು ಎಂದು ಬಿಂಬಿಸಲು ವಿಜಯ್ (Vijay) ನೇತೃತ್ವದ ಪಕ್ಷವು ನಕಲಿ ಬೆಂಬಲ ಪತ್ರವನ್ನು ಬಳಸುತ್ತಿದೆ ಎಂದು ಆರೋಪಿಸಿ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ತಮಿಳಗ ವೆಟ್ರಿ ಕಳಗಂ (ಟಿವಿಕೆ) ವಿರುದ್ಧ ಪೊಲೀಸ್ ದೂರು ದಾಖಲಿಸಿದೆ. ಇದರಿಂದ ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾದ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಎಎಂಎಂಕೆಯ ಏಕೈಕ ಶಾಸಕ ಎಸ್. ಕಾಮರಾಜ್ ಅವರ ಬೆಂಬಲದ ಕುರಿತು ಎರಡೂ ಪಕ್ಷಗಳ ನಡುವೆ ರಾಜಕೀಯ ಘರ್ಷಣೆ…

Read More

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ? – Kannada News | Bengaluru Live in Relationship Tragedy: Youth Ends Life Over Harassment by woman, Family alleges

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದವಳ ಜೊತೆ ಲಿವಿನ್ ರಿಲೇಶನ್​ಶಿಪ್; ರೀಲ್ಸ್ ರಾಣಿ ಕಾಟಕ್ಕೆ ಯುವಕ ಬಲಿ? ಬೆಂಗಳೂರು, ಮೇ 09: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು (Live-in Relationship) ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ಮುಖ್ಯಾಂಶಗಳು ರೀಲ್ಸ್ ಮಾಡುವ ಮಹಿಳೆ ಜೊತೆ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವಕ ತಿಪ್ಪೇಸ್ವಾಮಿ ಆತ್ಮಹತ್ಯೆ ಪತಿ-ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆಯಿಂದ…

Read More

ವಿಜಯ್ ಜೊತೆ ನಟಿಸಿದ ಕಲಾವಿದ ಈಗ ಹೋಟೆಲ್ ಸಪ್ಲೈಯರ್? ಪ್ರತಿಕ್ರಿಯಿಸಿದ ನಟ – Kannada News | Japan Kumar: Actor Supllier at hotel? Wife clarifies viral video truth

ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಮತ್ತು ಡ್ಯಾನ್ಸರ್ ‘ಜಪಾನ್ ಕುಮಾರ್’ ಅವರು ರಸ್ತೆ ಬದಿಯ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ವಿಜಯ್ ಮತ್ತು ಅಜಿತ್ ಅವರಂತಹ ಸ್ಟಾರ್ ನಟರ ಜೊತೆ ನಟಿಸಿದ್ದ ಕಲಾವಿದನಿಗೆ ಇಂತಹ ಪರಿಸ್ಥಿತಿ ಬಂದಿದೆಯೇ ಎಂದು ಹಲವರು ಅಚ್ಚರಿ ಮತ್ತು ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಜಪಾನ್ ಕುಮಾರ್ ಅವರ ಪತ್ನಿ ಜ್ಯೋತಿ ಅವರು ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ…

Read More

ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ – Kannada News | PM Narendra Modi bowed to the people of west Bengal as a token of gratitude

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದಲ್ಲಿ (West Bengal) ಯಾರೂ ಊಹಿಸದ ರೀತಿಯಲ್ಲಿ ಟಿಎಂಸಿಯನ್ನು ಧೂಳೀಪಟ ಮಾಡಿದ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದೆ ಚುನಾವಣಾ ಪ್ರಚಾರದ ವೇಳೆ ಬಂಗಾಳಕ್ಕೆ ಬಂದಿದ್ದ ಪ್ರಧಾನಿ ಮೋದಿ ಮುಂದಿನ ಬಾರಿ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುತ್ತೇನೆ ಎಂದು ಭವಿಷ್ಯ ನುಡಿದಿದ್ದರು. ಅದರಂತೆ ಬಂಗಾಳದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಇಂದು ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಅಲ್ಲಿ…

Read More

ಐಪಿಎಲ್ ವೀಕ್ಷಕರನ್ನು ಹೆಚ್ಚಿಸಲು ಖ್ಯಾತ ಉದ್ಯಮಿ ನೀಡಿದ ಸಲಹೆಗಳು ಹೀಗಿವೆ – Kannada News | IPL’s Identity Crisis: Harsh Goenka Calls for Balance

IPL 2026: ಐಪಿಎಲ್ ಅಂಗಳದಲ್ಲಿ ರನ್‌ಗಳ ಅಬ್ಬರವೇನೋ ಜೋರಾಗಿದೆ. ಆದರೆ ಕಿಕ್ಕಿರಿದು ತುಂಬುತ್ತಿದ್ದ ಪ್ರೇಕ್ಷಕರ ಗ್ಯಾಲರಿ ಮತ್ತು ಟಿವಿ ಪರದೆಯ ಮುಂದೆ ಕುಳಿತು ನೋಡುವವರ ಸಂಖ್ಯೆ ಮಾತ್ರ ಕುಸಿಯುತ್ತಿದೆ. ಐಪಿಎಲ್ ಟಿವಿ ವೀಕ್ಷಕರ ಸಂಖ್ಯೆಯಲ್ಲಿ ಶೇ. 26ರಷ್ಟು ಇಳಿಕೆಯಾಗಿರುವುದು ಈಗ ಬಿಸಿಸಿಐಗೆ ನಿದ್ದೆಗೆಡಿಸಿದೆ. ಈ ಕುಸಿತ ಕೇವಲ ತಾಂತ್ರಿಕ ಬದಲಾವಣೆಯೋ ಅಥವಾ ‘ಕ್ರಿಕೆಟ್ ಆಯಾಸ’ವೋ?  ಈ ಬಗ್ಗೆ ಖ್ಯಾತ ಉದ್ಯಮಿ ಹರ್ಷ್ ಗೋಯೆಂಕಾ ಅವರ ಸಲಹೆಗಳು ಐಪಿಎಲ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿವೆ. ಕ್ರೀಡಾಂಗಣದ ಅವ್ಯವಸ್ಥೆಯಿಂದ ಹಿಡಿದು…

Read More

ಇಂದು ಪ್ರಮಾಣವಚನ ಸ್ವೀಕರಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ – Kannada News | Dilip Ghosh to Agnimitra Paul Full list of BJP leaders who took oath as west Bengal ministers

ಕೊಲ್ಕತ್ತಾ, ಮೇ 9: 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಅಂತಿಮವಾಗಿ ಪಶ್ಚಿಮ ಬಂಗಾಳದಲ್ಲಿ (West Bengal) ತನ್ನ ಮೊದಲ ಸರ್ಕಾರ ರಚಿಸಿದೆ. ಹೀಗಾಗಿ, ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಇಂದು ಒಂದು ಮಹತ್ವದ ದಿನವಾಗಿದೆ. ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ಅಶೋಕ್ ಕೀರ್ತಾನಿಯಾ, ಕ್ಷುದಿರಾಮ್ ತುಡು, ನಿಸಿತ್ ಪ್ರಾಮಾಣಿಕ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಂಗಾಳದ ಬಿಜೆಪಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ…

Read More

Shani Puja: ಶನಿ ಪೂಜೆಯಲ್ಲಿ ತಾಮ್ರದ ಪಾತ್ರೆ ಬಳಸಬಾರದು ಯಾಕೆ? – Kannada News | Shani Puja: Why Copper Vessels are Forbidden and Which Metals Are Auspicious?

ಹಿಂದೂ ಧರ್ಮದಲ್ಲಿ ಸಾಮಾನ್ಯ ಅಥವಾ ವಿಶೇಷ ಪೂಜೆಗಳಿರಲಿ, ಪೂಜಾ ಸಾಮಗ್ರಿಗಳ ಜೊತೆಗೆ ಬಳಸುವ ಪಾತ್ರೆಗಳಿಗೆ ವಿಶೇಷ ಮಹತ್ವವಿದೆ. ಧಾರ್ಮಿಕ ವಿಧಿವಿಧಾನಗಳಿಗಾಗಿ ಸಾಮಾನ್ಯವಾಗಿ ಚಿನ್ನ, ಬೆಳ್ಳಿ, ಕಂಚು, ಹಿತ್ತಾಳೆ ಮತ್ತು ತಾಮ್ರದ ಪಾತ್ರೆಗಳನ್ನು ಬಳಸುತ್ತಾರೆ. ಇವುಗಳನ್ನು ಅತ್ಯಂತ ಶುಭ ಲೋಹಗಳೆಂದು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಪೂಜೆಯ ತಟ್ಟೆ ಅಥವಾ ಬಟ್ಟಲುಗಳು ಹೆಚ್ಚಾಗಿ ತಾಮ್ರ ಅಥವಾ ಹಿತ್ತಾಳೆಯಿಂದ ಕೂಡಿರುತ್ತವೆ. ಆದರೆ, ಎಲ್ಲಾ ದೇವರುಗಳ ಪೂಜೆಯಲ್ಲಿ ತಾಮ್ರ ಶ್ರೇಷ್ಠವೆನಿಸಿದರೂ, ಶನಿ ದೇವರ ಪೂಜೆಯಲ್ಲಿ ಮಾತ್ರ ತಾಮ್ರದ ಪಾತ್ರೆಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಶನಿ…

Read More

‘ಮಾನಸಿಕ ನೆಮ್ಮದಿ ನೀಡಿದ್ದು ವಿಜಯ್’; ರಶ್ಮಿಕಾ ಮಂದಣ್ಣ ಮನದಾಳದ ಮಾತು – Kannada News | Vijay Deverakonda Birthday: Rashmika Mandanna Says He Gave Me Mental Peace During Tough Times

ಟಾಲಿವುಡ್ ಖ್ಯಾತ ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಪ್ರೀತಿಸಿ ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇಂದು (ಮೇ 9) ವಿಜಯ್ ತಮ್ಮ 37ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಜನ್ಮದಿನ ಅವರಿಗೆ ಬಹಳ ವಿಶೇಷ. ಏಕೆಂದರೆ ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ. ಇಬ್ಬರೂ ವಿಶೇಷ ಸ್ಥಳಕ್ಕೆ ತೆರಳಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ರಶ್ಮಿಕಾ ಅವರ ಹಳೆಯ ಹೇಳಿಕೆ ಒಂದು ವೈರಲ್…

Read More

RCB ಗೆಲ್ಲಬೇಕಿದ್ದರೆ ಈ ಎರಡು ಬದಲಾವಣೆ ಮಾಡಲೇಬೇಕು! – Kannada News | IPL 2026: 2 Crucial Changes RCB Must Make to Strengthen Playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿಶ್ರ ಫಲಿತಾಂಶಗಳನ್ನು ಕಾಣುತ್ತಿದೆ. ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ, ದ್ವಿತೀಯಾರ್ಧದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಎಂಬ ಮಾತುಗಳು ಕೇಳಿ ಬಂದಿವೆ. ಆ ಬದಲಾವಣೆಗಳಾವುವು? ಅದರಿಂದ ಆರ್​ಸಿಬಿ ತಂಡಕ್ಕೆ ಆಗುವ ಲಾಭಗಳೇನು ಎಂದು ನೋಡುವುದಾದರೆ…  (PC: IPL) ರೊಮಾರಿಯೊ ಶೆಫರ್ಡ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು…

Read More

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! 21 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಚೋರಿ – Kannada News | Belagavi: Newlywed Woman Robs Husband’s House to Elope with Lover; Both Arrested

ಪ್ರಿಯಕರನ ಜೊತೆ ಸೇರಿ ಪತಿಯ ಮನೆಗೇ ಕನ್ನ ಹಾಕಿದ ಹಸೀನಾ! ಬೆಳಗಾವಿ, ಮೇ 09: ಜಿಲ್ಲೆಯಲ್ಲಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳು ಪ್ರಿಯಕರನ (Lover) ಜೊತೆ ಜೀವನ ನಡೆಸಲು ಪತಿಯ ಮನೆಗೇ ಕನ್ನ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಿಯಕರನ ಜೊತೆ ಸೇರಿ ಪತಿ ಮನೆಗೆ ಕನ್ನ ಹಾಕಿದ ನವವಧು ಹಸೀನಾ ನದಾಫ್ ಬಂಧನ 21 ಲಕ್ಷ ರೂಪಾಯಿ ಮೌಲ್ಯದ…

Read More