Headlines

nagaraj11081993

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! – Kannada News | 9 Year Old Girl Dies Of Heart Attack in Rajasthan School During Playtime

ಜೈಪುರ, ಫೆಬ್ರವರಿ 26: ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ…

Read More

ಬಾಲಕಿ‌ ಪೋಷಕರಿಂದ ವಿಡಿಯೋ ಹೇಳಿಕೆ ರಿಲೀಸ್: ಮಲ್ಲಿಕಾರ್ಜುನ ಮುತ್ಯಾನ ಬಗ್ಗೆ ಹೇಳಿದ್ದಿಷ್ಟು – Kannada News | Mallikarjuna Mutya POCSO Case: Video statement released by girl’s parents

ಯಾದಗಿರಿ, ಫೆಬ್ರವರಿ 26: ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧ ಪೋಕ್ಸೋ ಕೇಸ್​ ವಿಚಾರಕ್ಕೆ ಸಂಬಂಧಿಸಿದಂತೆ ಸದ್ಯ ಪರಾರಿಯಾಗಿರುವ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಬೆನ್ನಲ್ಲೇ ಇತ್ತ ಮಹಾರಾಷ್ಟ್ರದ ಸೊಲ್ಲಾಪುರದಿಂದ ಅಪ್ರಾಪ್ತ ಬಾಲಕಿ‌ ಪೋಷಕರಿಂದು ಕೂಡ ವಿಡಿಯೋ ಹೇಳಿಕೆ ಬಿಡುಗಡೆ ಮಾಡಲಾಗಿದೆ. ನಮ್ಮ ಕುಟುಂಬ ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರೇ ಇದ್ದೇವೆ. ಸುಮಾರು ಮೂರು ನಾಲ್ಕು ವರ್ಷದಿಂದ ಮಲ್ಲಿಕಾರ್ಜುನ ದರ್ಶನಾಶೀರ್ವಾದ ಪಡೆಯಲು ಹೋಗುತ್ತೇವೆ. ಮಗಳ ಹುಟ್ಟುಹಬ್ಬಕ್ಕೆ ಆಶೀರ್ವಾದ ಪಡೆಯಲು ಕುಟುಂಬಸ್ಥರು ಅಪ್ಪಾಜಿ‌…

Read More

ಅನಿಲ್ ಅಂಬಾನಿಗೆ ಇನ್ನಷ್ಟು ಸಂಕಷ್ಟ; ನಿನ್ನೆ 3,716 ಕೋಟಿ ರೂ ಆಸ್ತಿ ಮುಟ್ಟುಗೋಲು; ಈಗ ಸಿಬಿಐನಿಂದ ಹೊಸ ಕೇಸ್ ದಾಖಲು – Kannada News | Anil Ambani faces fresh charges, as CBI files case based on complaint by Bank of Baroda

ನವದೆಹಲಿ, ಫೆಬ್ರುವರಿ 26: ರಿಲಾಯನ್ಸ್ ಗ್ರೂಪ್​ನ ಮುಖ್ಯಸ್ಥ ಅನಿಲ್ ಅಂಬಾನಿ (Anil Ambani) ಅವರ ಸಂಕಷ್ಟ ನಿಲ್ಲುತ್ತಿಲ್ಲ. ಬುಧವಾರ ಅನಿಲ್ ಅಂಬಾನಿ ಅವರ ಮುಂಬೈ ನಿವಾಸವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದ ಬೆನ್ನಲ್ಲೇ ಇವತ್ತು ಸಿಬಿಐನಿಂದ ಅವರ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ. 2013ರಿಂದ 2017ರ ಅವಧಿಯಲ್ಲಿ ಬ್ಯಾಂಕ್ ಆಫ್ ಬರೋಡಾಗೆ 2,223.17 ಕೋಟಿ ರೂ ವಂಚನೆ ಎಸಗಿದ ಆರೋಪದಲ್ಲಿ ಅನಿಲ್ ಅಂಬಾನಿ ಹಾಗು ಆರ್​ಕಾಂ ಕಂಪನಿ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ….

Read More

Event Calendar March 2026: ಮಾರ್ಚ್‌ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳಿವು – Kannada News | Event Calendar March 2026: What are the national and international days celebrated in the month of March?

ಮಾರ್ಚ್‌ ಈವೆಂಟ್‌ ಕ್ಯಾಲೆಂಡರ್Image Credit source: Pinterest ಪ್ರತಿ ತಿಂಗಳಲ್ಲೂಸಹ  ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದಷ್ಟು ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ.  ಹೌದು ಒಂದೊಂದು ಉದ್ದೇಶ ಹಾಗೂ ಧ್ಯೇಯವಾಕ್ಯವನ್ನು ಇಟ್ಟುಕೊಂಡು ಜಾಗೃತಿ ಮೂಡಿಸುವಂತಹ ಸಲುವಾಗಿ ಈ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. ಇನ್ನೇನೂ ಮಾರ್ಚ್‌ (March)  ತಿಂಗಳು ಆರಂಭವಾಗುತ್ತಿದ್ದು, ವರ್ಷದ ಈ ಮೂರನೇ ತಿಂಗಳಲ್ಲಿ ನಿದ್ರಾ ದಿನದಿಂದ ಹಿಡಿದು ವಿಶ್ವ ಅರಣ್ಯ ದಿನದವರೆಗೆ ಯಾವೆಲ್ಲಾ ರಾಷ್ಟ್ರೀಯ, ಅಂತಾರಾಷ್ಟ್ರೀಯ ಜಾಗೃತಿ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತವೆ ಎಂಬುದರ ಸಂಪೂರ್ಣ ವಿವರವನ್ನು…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

Ranji Final: ಗಂಡು ಮೆಟ್ಟಿದ ನಾಡಿನಲ್ಲಿ ಕೆಚ್ಚೆದೆಯ ಶತಕ ಬಾರಿಸಿದ ಮಯಾಂಕ್ ಅಗರ್ವಾಲ್ – Kannada News | Mayank Agarwal’s Ranji Trophy Century: Karnataka’s Lone Warrior in Hubballi Final

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಜಮ್ಮು ಮತ್ತು ಕಾಶ್ಮೀರ ವಿರುದ್ಧ ಸ್ಮರಣೀಯ ಶತಕ ಬಾರಿಸಿ ತಂಡದ ಪರ ಏಕಾಂಗಿ ಹೋರಾಟ ನೀಡುತ್ತಿದ್ದಾರೆ. 153 ಎಸೆತಗಳಲ್ಲಿ ಮಯಾಂಕ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 21ನೇ ಶತಕವನ್ನು ಪೂರೈಸಿದರು. ಈ ಶತಕದೊಂದಿಗೆ ತಂಡವನ್ನು ಕೂಡ 150 ರನ್​ಗಳ ಗಡಿ ದಾಟಿಸಿದರು. ಮೊದಲ ಇನ್ನಿಂಗ್ಸ್​ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 584 ರನ್​ಗಳಿಗೆ ಆಲೌಟ್…

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಸಿಂಹ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Leo by Dr. Basavaraj Guruji

2026ರಲ್ಲಿ ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣವು ಸಿಂಹ ರಾಶಿಯವರಿಗೆ ನಿರ್ದಿಷ್ಟ ಪರಿಣಾಮಗಳನ್ನು ಬೀರಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಈ ಗ್ರಹಣವು ಸಿಂಹ ರಾಶಿಯವರ ತನು ಸ್ಥಾನದಲ್ಲಿ ಸಂಭವಿಸುವುದರಿಂದ ಹೆಚ್ಚಿನ ಜಾಗ್ರತೆ ವಹಿಸುವುದು ಅನಿವಾರ್ಯ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು, ಮಾನಸಿಕ ಒತ್ತಡಗಳು ಉಂಟಾಗಬಹುದು. ಆಸ್ತಿ ಕಲಹಗಳು ಹೆಚ್ಚಾಗುವ ಸಾಧ್ಯತೆಗಳಿದ್ದು, ಭೂಮಿ ವ್ಯವಹಾರಗಳಲ್ಲಿ ಎಚ್ಚರ ಅಗತ್ಯ. ಬೇಕಾದವರಿಂದ ಕಿರಿಕಿರಿ ಮತ್ತು ಉದ್ಯೋಗದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಮಾತುಕತೆಗಳಲ್ಲಿ ಎಚ್ಚರಿಕೆ, ನಿರ್ಧಾರಗಳಲ್ಲಿ ಆತುರ ಬೇಡ. ದೈವ ಕೃಪೆ ಇರುವುದರಿಂದ…

Read More

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ ಮೌಲ್ಯದ ಡ್ರಗ್ಸ್ ಸೀಜ್, ಪೆಡ್ಲರ್ ಅರೆಸ್ಟ್ – Kannada News | Bengaluru MDMA Drug Bust: Kerala Police Seize 2KG Worth 1 Crore in Electronic City

ಬಂಧಿತ ಪೆಡ್ಲರ್, ವಶಕ್ಕೆ ಪಡೆದ ಗಾಂಜಾImage Credit source: tv9 kannada ಆನೇಕಲ್​, ಫೆಬ್ರವರಿ 26: ಅಂತಾರಾಜ್ಯ ಗಾಂಜಾ ಪೆಡ್ಲರ್​​​ನ್ನು ಕೇರಳ ಪೊಲೀಸರು (Kerala Police) ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕೇರಳದ ಮಾದಕವಸ್ತು ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಸಿ ಅಸ್ಸಾಂ ಮೂಲದ ಪೆಡ್ಲರ್ ಧೀರೇಶ್ ಕುಟುಮ್(27)ರನ್ನು ಬಂಧಿಸಲಾಗಿದೆ. ಬಂಧಿತನಿಂದ 1 ಕೋಟಿ ರೂ ಮೌಲ್ಯದ ಎಂಡಿಎಂಎ (MDMA) ಡ್ರಗ್ಸ್ ಸೀಜ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ‌ ಪೊಲೀಸರಿಂದ ಒಟ್ಟು 9 ಆರೋಪಿಗಳನ್ನು  ಬಂಧಿಸಲಾಗಿದೆ. ಡೆಲಿವರಿ ಬಾಯ್​ ರೀತಿ ಡ್ರಗ್ಸ್​…

Read More

AIIMS Recruitment 2026: 2551 ನರ್ಸಿಂಗ್ ಅಧಿಕಾರಿ ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | AIIMS NORCET 10 Recruitment 2026: 2551 Nursing Officer Posts. Apply by March 16!

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯು (AIIMS) ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2551 ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ಮಹತ್ವದ ನೇಮಕಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 16 ರೊಳಗೆ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಪ್ರಾಥಮಿಕ ಪರೀಕ್ಷೆಯು ಏಪ್ರಿಲ್ 11 ರಂದು ಹಾಗೂ ಎರಡನೇ…

Read More