Daily Devotional: ಮೂರು ದಾರಿ ಸೇರುವ ಜಾಗದಲ್ಲಿಟ್ಟ ನಿಂಬೆಹಣ್ಣು ತುಳಿದ್ರೆ ಅಪಾಯನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | The Significance of Crossroads Rituals: Understanding the Beliefs Behind Lemons and Offerings
ಮೂರು ಅಥವಾ ನಾಲ್ಕು ರಸ್ತೆಗಳು ಸೇರುವ ಜಾಗಗಳಲ್ಲಿ, ನಿಂಬೆಹಣ್ಣು, ರಂಗೋಲಿ, ಅರಿಶಿನ-ಕುಂಕುಮ, ಕುಂಬಳಕಾಯಿ, ತೆಂಗಿನಕಾಯಿ, ದೀಪಗಳು ಅಥವಾ ಸಣ್ಣ ಮಡಕೆಗಳನ್ನು ಇಟ್ಟು ವಿಶೇಷ ಪೂಜೆಗಳನ್ನು ಮಾಡಿರುವುದನ್ನು ಸಾಮಾನ್ಯವಾಗಿ ಗಮನಿಸಿರುತ್ತೀರಿ. ಇಂತಹ ಸನ್ನಿವೇಶಗಳನ್ನು ನೋಡಿದಾಗ, ಇದು ಶುಭವೇ ಅಥವಾ ಅಶುಭವೇ, ಇದನ್ನು ನೋಡುವುದು ಒಳ್ಳೆಯದೇ ಎಂಬ ಪ್ರಶ್ನೆಗಳು ಮೂಡುವುದು ಸಹಜ. ಈ ಆಚರಣೆಗಳ ಹಿಂದಿನ ಉದ್ದೇಶ ಮತ್ತು ಪ್ರಾಮುಖ್ಯತೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ….