ಸರ್ಕಾರಿ ಹುದ್ದೆಗಳ ಭರ್ತಿಗೆ ಬಿಜೆಪಿ ಹೋರಾಟದ ಬ್ಯಾನರ್ಗಳಲ್ಲಿ ರಾಜ್ಯಾಧ್ಯಕ್ಷರ ಫೋಟೊಗೆ ಕೋಕ್, ಶುರುವಾಯ್ತು ರಾಜಕೀಯ ಚರ್ಚೆ – Kannada News | Dharwad BJP Protest Over Vacant Government Posts Sparks Row as BY Vijayendra’s Photo Missing from Banners
ಧಾರವಾಡ, ಫೆಬ್ರವರಿ 26: ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗಾಗಿ ಫೆಬ್ರವರಿ 24ರಂದು ಧಾರವಾಡದಲ್ಲಿ (Dharwad) ಬಿಜೆಪಿ (BJP) ಆಯೋಜಿಸಿದ್ದ ಪ್ರತಿಭಟನೆ ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಉದ್ಯೋಗಾಕಾಂಕ್ಷಿಗಳ ಪರವಾಗಿ ಕರೆ ನೀಡಿದ್ದ ಈ ಹೋರಾಟ ಶ್ರೀನಗರ ವೃತ್ತದಿಂದ ಜಯನಗರ ಮಾರ್ಗವಾಗಿ ಮಿಚಗಿನ್ ಕಂಪೌಂಡ್ ವರೆಗೆ ಜಾಥಾ ರೂಪದಲ್ಲಿ ನಡೆದಿತ್ತು. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಸುಮಾರು 40ಕ್ಕೂ ಹೆಚ್ಚು ಕಡೆಗಳಲ್ಲಿ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಇವುಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಫೋಟೊಗಳೇ ಇರಲಿಲ್ಲ ಎಂಬುದು…