Headlines

nagaraj11081993

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ಮಾಡಿದ ಅಪ್ಪ-ಮಗ – Kannada News | Karnataka Moral Policing: Arrests in Mangaluru, Bengaluru Bus Incident Sparks Outrage

ಮಂಗಳೂರು, ಫೆ.26: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ (Moral Policing) ಪ್ರಕರಣ ಬೆಳಕಿಗೆ ಬಂದಿದೆ. ರೈಲ್ವೆ ಹಳಿಯಲ್ಲಿ ಕುಳಿತಿದ್ದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಮಗನನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ಸ್ಟೀವನ್ ಮೊಂತೇರೋ…

Read More

Video: ಹಿಮಗಟ್ಟಿದ ಪ್ಯಾಂಗಾಂಗ್ ತ್ಸೋ ಸರೋವರದಲ್ಲಿ ಮ್ಯಾರಥಾನ್ – Kannada News | Runners Conquer Icy Terrain as Pangong Frozen Lake Marathon 2026 Wraps Up

ಪ್ಯಾಂಗಾಂಗ್, ಫೆಬ್ರವರಿ 26: ಹಿಮಗಟ್ಟಿರುವ ಪ್ಯಾಂಗಾಂಗ್ ತ್ಸೊ ಸರೋವರದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಲಡಾಖ್‌ನ ಲೇಹ್‌ನಲ್ಲಿದೆ. ನೀರಿನ ಮೇಲ್ಮೈ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುತ್ತದೆ, ಭಾರತದ ಲಡಾಖ್‌ನ ಪ್ಯಾಂಗಾಂಗ್ ಸರೋವರ ಮತ್ತು ಸಿಕ್ಕಿಂನ ತ್ಸೊಂಗೊ ಸರೋವರ ಎರಡರಲ್ಲೂ ಇದೇ ರೀತಿಯ ಅನುಭವ ಕಾಣಬಹುದು.ಇವು ನೀಲಿ ಅಥವಾ ಬಿಳಿ ಬಣ್ಣದ ಐಸ್ ಶೀಟ್‌ನಂತೆ ಕಾಣುತ್ತವೆ.ಟಿಬೆಟ್‌ನಂತಹ ಎತ್ತರದ ಪ್ರದೇಶಗಳಲ್ಲಿ ಇವು ಸಾಮಾನ್ಯವಾಗಿ ಕಂಡುಬರುತ್ತವೆ.ಈ ಸರೋವರಗಳ ಮೇಲೆ ನಡೆಯುವುದು, ಸ್ಕೇಟಿಂಗ್ ಮಾಡುವುದು ಸಾಹಸೀ ಪ್ರವಾಸಿಗರಿಗೆ ರೋಮಾಂಚನವನ್ನು ನೀಡುತ್ತದೆ.ಹಿಮಗಟ್ಟಿದ ಸರೋವರಗಳ ಮೇಲೆ ನಡೆಯುವಾಗ ಸುರಕ್ಷತೆಯ ಬಗ್ಗೆ…

Read More

ಝಿಂಬಾಬ್ವೆ ವಿರುದ್ಧ ಭಾರತ ಎಷ್ಟು ರನ್​ಗಳಿಂದ ಗೆಲ್ಲಬೇಕು? – Kannada News | India’s Scenarios to Reach a Positive NRR

T20 World Cup 2026: ಟಿ20 ವಿಶ್ವಕಪ್​ನ 48ನೇ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಲಿದೆ. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ತನ್ನ ಸೆಮಿಫೈನಲ್​ ಹಾದಿಯನ್ನು ಸುಗಮಗೊಳಿಸಬಹುದು. ಅದರಲ್ಲೂ ನೆಟ್ ರನ್​ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರ ಸರಳವಾಗಲಿದೆ. ಹಾಗಿದ್ರೆ ಝಿಂಬಾಬ್ವೆ ವಿರುದ್ಧ ಭಾರತ ತಂಡ ಎಷ್ಟು ರನ್​ಗಳ…

Read More

ಬಲಗೈಯಲ್ಲಿ ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾ ಶಾಸಕ – Kannada News | Kenya Assembly Leader Caleb Takes Bhagavad Gita Oath: Global Faith and ISKCON Connection

ಕೀನ್ಯಾ, ಫೆಬ್ರವರಿ 26: ಕೀನ್ಯಾದ ಯುವ ನಾಯಕರೊಬ್ಬರು ಬಲಗೈಯಲ್ಲಿ ಭಗವದ್ಗೀತೆ(Bhagavad Gita) ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಪ್ರಮಾಣವಚನ ಸ್ವೀಕರಿಸಲು ಭಗವದ್ಗೀತೆಯೊಂದಿಗೆ ಬಂದಿದ್ದರು. ಈ ಕುರಿತು ಇಸ್ಕಾನ್​ನ ಓಂಕಾರ ಮುಕುಂದ ದಾಸ್ ಮಾತನಾಡಿ, ಈ ನಡೆ ನಾಟಕೀಯವಲ್ಲ, ಪ್ರಚಾರಕ್ಕೂ ಅಲ್ಲ ಆ ಭಾವ ಅವರ…

Read More

Chandra Grahan: ಚಂದ್ರಗ್ರಹಣದ ವೇಳೆ ಅಂತ್ಯಕ್ರಿಯೆ ನಡೆಸಬಹುದೇ? ಶಾಸ್ತ್ರಗಳು ಹೇಳುವುದೇನು? – Kannada News | Chandra Grahan and Sutak: Can Last Rites Be Performed During Eclipse?

ಜ್ಯೋತಿಷ್ಯ ಹಾಗೂ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣ ಮತ್ತು ಅದರ ಸೂತಕ ಅವಧಿಯನ್ನು ಅಶುಭ ಸಮಯವೆಂದು ಪರಿಗಣಿಸಲಾಗುತ್ತದೆ. ಗ್ರಹಣದ ಸಮಯದಲ್ಲಿ ಪ್ರಕೃತಿಯಲ್ಲಿ ಸೂಕ್ಷ್ಮ ಶಕ್ತಿಗಳ ಚಲನವಲನ ಹೆಚ್ಚುತ್ತದೆ ಮತ್ತು ವಾತಾವರಣದಲ್ಲಿ ನಕಾರಾತ್ಮಕತೆ ಉಂಟಾಗುತ್ತದೆ ಎಂಬ ನಂಬಿಕೆ ಇದೆ. ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಫಾಲ್ಗುಣ ಮಾಸದ ಹುಣ್ಣಿಮೆಯಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಸಿಂಹ ರಾಶಿ ಮತ್ತು ಪೂರ್ವ ಫಾಲ್ಗುಣಿ ನಕ್ಷತ್ರದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಹೇಳಿದ್ದಾರೆ. ಈ ಬಾರಿ ಚಂದ್ರಗ್ರಹಣವು ಭಾರತದಲ್ಲಿಯೂ ಗೋಚರಿಸುವುದರಿಂದ, ಅದರ ಸೂತಕ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ – Kannada News | Narendra Modi Sets Instagram Record: 100 Million Followers, Surpassing Trump

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ…

Read More

ಟಾಟಾ ಕಡೆಯಿಂದ ವೈಭವ್ ಸೂರ್ಯವಂಶಿಗೆ ಸಿಕ್ತು ಭರ್ಜರಿ ಗಿಫ್ಟ್ – Kannada News | Tata Motors gifts Tata Curvv to Vaibhav Suryavanshi

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ಅತ್ಯದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿಗೆ (Vaibhav Suryavanshi) ಟಾಟಾ ಕಾರ್ ಲಭಿಸಿದೆ. ಐಪಿಎಲ್​ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಟಗಾರನಿಗೆ ನೀಡಲಾಗುವ ಟಾಟಾ ಕರ್ವ್ ಕಾರು ಕಳೆದ ಬಾರಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಪಾಲಾಗಿತ್ತು. Source link

Read More

‘ಟಾಕ್ಸಿಕ್’ ರನ್​​​ಟೈಮ್: ಒಂದು ಕಲ್ಲಿಗೆ ‘ಎರಡು’ ಹಕ್ಕಿ ಹೊಡೆದರೇ ಯಶ್? – Kannada News | Yash starrer Toxic Runtime leak, movie may release in sequel

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಮೂರು ವಾರಗಳಷ್ಟೆ ಬಾಕಿ ಇದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಪೂರ್ಣಗೊಂಡಿದ್ದು, ಸಿನಿಮಾದ ಪಾತ್ರಗಳ ಪೋಸ್ಟರ್, ಅದ್ಧೂರಿ ಟೀಸರ್ ಎಲ್ಲವೂ ಬಿಡುಗಡೆ ಆಗಿವೆ. ಇದೀಗ ಯಶ್ ಮತ್ತು ಇತರೆ ತಾರಾಗಣ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಬೇಕಿದೆ. ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದೀಗ ಸಿನಿಮಾದ ರನ್​​ಟೈಮ್ ಜೊತೆಗೆ ಮತ್ತೊಂದು ಸುದ್ದಿಯೂ…

Read More

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್! ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಹೆಚ್ಚಾಯ್ತು ಕಾಡಾನೆಗಳ ಆತಂಕ – Kannada News | Elephant Herd Led by Beetamma Enters Chikkamagaluru from Belur: Forest Department Issues High Alert

ಹಿಂಡು ಹಿಂಡಾಗಿ ನಾಡಿಗೆ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್Image Credit source: tv9 ಚಿಕ್ಕಮಗಳೂರು, ಫೆಬ್ರವರಿ 26: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಎಂಟ್ರಿ ನೀಡಿದ್ದು, ಜನರಲ್ಲಿ ಭೀತಿ ಮೂಡಿಸಿದೆ. ‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಹಿಂಡುಗಳು ಬೇಲೂರು ಮಾರ್ಗವಾಗಿ ಜಿಲ್ಲೆಗೆ ಪ್ರವೇಶಿಸಿವೆ. ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳ ಗುಂಪು ಚಿಕ್ಕಮಗಳೂರು ಕಡೆಗೆ ಬಂದಿದ್ದು, ಒಟ್ಟಾರೆ 45 ಕಾಡಾನೆಗಳೊಂದಿಗೆ ಬಂದಿದ್ದ…

Read More