Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 26ರ ದಿನಭವಿಷ್ಯ

ಅಶಕ್ತರಿಗೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಲು ಸಾಧ್ಯವಾದರೆ ಮಾಡಿ. ಕನಿಷ್ಠ ಒಬ್ಬರಿಗಾದರೂ ಈ ರೀತಿ ಮಾಡುವುದರಿಂದ ದೃಷ್ಟಿದೋಷಗಳು ನಿವಾರಣೆ ಆಗುತ್ತವೆ. ಜೊತೆಗೆ ಹೇಳಿಕೊಳ್ಳಲು ಸಾಧ್ಯವಾಗದಂಥ ಅಂಜಿಕೆ- ಹಿಂಜರಿಕೆಗಳು ಇದ್ದಲ್ಲಿ ದೂರವಾಗುತ್ತವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸ್ನೇಹಿತರು- ಸಂಬಂಧಿಗಳ ಮನೆಯಲ್ಲಿ ಆಯೋಜನೆ ಆಗಿರುವ ಕಾರ್ಯಕ್ರಮ- ಸಮಾರಂಭಗಳಿಗೆ ನೆರವು ನೀಡಬೇಕೆಂದು ನಿಮ್ಮಲ್ಲಿ ಕೆಲವರನ್ನು ಜೊತೆಗೆ ಬರುವಂತೆ ಕೇಳಿಕೊಳ್ಳಲಿದ್ದಾರೆ. ಮನಸ್ಸಿಲ್ಲದ ಮನಸ್ಸಿನಲ್ಲಿ ಹೂಂ ಅನ್ನುವ ಮುನ್ನ ಆಲೋಚಿಸುವುದು ಒಳ್ಳೆಯದು….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ. ವೃಷಭ ರಾಶಿ: ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ…

Read More

SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ – Kannada News | Dharwad: Teacher cheats student by promising to help him pass SSLC

ಧಾರವಾಡ, ಫೆಬ್ರವರಿ 25: ವಿದ್ಯಾರ್ಥಿಯ (student) ಮುಖ್ಯ ಘಟ್ಟವೇ ಎಸ್​ಎಸ್​ಎಲ್​ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ವಿದ್ಯಾರ್ಥಿಯಿಂದ ಬಂಗಾರ ಪಡೆದು ಇದೀಗ ವಿದ್ಯಾರ್ಥಿ ಜೀವನವನ್ನೇ ಅತಂತ್ರ ಮಾಡಿದ್ದಾನೆ. ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟವಾಡಿದ ಶಿಕ್ಷಕ ಹೀಗೆ ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ  ಈತ,…

Read More

ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು? – Kannada News | ED attaches Anil Ambani’s Rs 3,716 Crore Mumbai Home In Money Laundering Case

ಮುಂಬೈ, (ಫೆಬ್ರವರಿ 25): ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಮುಂಬೈನಲ್ಲಿರುವ 3,716 ಮೌಲ್ಯದ ‘ಅಬೋಡ್’ ನಿವಾಸವನ್ನು ಇಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ. ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​​ಕಾಂ) ವಿರುದ್ಧ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದೆ ಎಂಬ ತಿಳಿದುಬಂದಿದೆ. ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ…

Read More

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ – Kannada News | Modi Modi chants echo in Israel Parliament Knesset welcomes Indian PM with standing ovation

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಹೈಕೋರ್ಟ್ – Kannada News | High Court stays release of The Kerala Story 2 Goes Beyond

ಭಾರಿ ಉತ್ಸಾಹದಲ್ಲಿ ಟೀಸರ್ ಬಿಡುಗಡೆ ಮಾಡಿ, ಮುಖಭಂಗ ಎದುರಿಸಿದ ‘ದಿ ಕೇರಳ ಸ್ಟೋರಿ 2’ (The Kerala Story 2) ಚಿತ್ರತಂಡಕ್ಕೆ ಈಗ ಇನ್ನೊಂದು ಆಘಾತ ಎದುರಾಗಿದೆ. ಈ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ (Kerala High Court) ಸೂಚನೆ ನೀಡಿದೆ. ಫೆಬ್ರವರಿ 27ರಂದು ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಜ್ಜಾಗಿದ್ದರು. ಆದರೆ ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಯಿತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿದ…

Read More

IND vs ZIM: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ – Kannada News | New Zealand’s Dominant Win: SL Knocked Out of 2026 T20 World Cup Super 8 by Rachin Ravindra’s Spin

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ…

Read More

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ. Source link

Read More

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ – Kannada News | PM Narendra Modi conferred with Speaker of the Knesset Medal by Israel Parliament

ಜೆರುಸಲೆಮ್, ಫೆಬ್ರವರಿ 25: ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ (PM Modi in Israel) ಅವರಿಗೆ ಇಂದು “ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ” ಪ್ರದಾನ ಮಾಡಲಾಗಿದೆ. ಇದು ಇಸ್ರೇಲ್ ಸಂಸತ್​ ನೆಸ್ಸೆಟ್‌ನ ಅತ್ಯುನ್ನತ ಗೌರವವಾಗಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ. ಇಸ್ರೇಲ್ ಮತ್ತು…

Read More