Headlines

nagaraj11081993

Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – Kannada News | Indian Railways New Recruitment: 20,000 Backlog and 33,000 ALP/Group D Posts!

ಭಾರತೀಯ ರೈಲ್ವೆಯಲ್ಲಿ ಮೀಸಲು ವರ್ಗದ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ವರದಿ ಹೊರಬಿದ್ದಿದೆ. ಕಳೆದ ವರ್ಷ ಸಾವಿರಾರು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ನೇಮಕಾತಿ ಪ್ರಕ್ರಿಯೆ ಅಪೂರ್ಣವಾಗಿತ್ತು. ಈ ಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಈಗ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಾವಿರಾರು ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಲಾಗಿದ್ದು, ಇದು ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಮಹತ್ವದ…

Read More

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಮೂತ್ರ ವಿಸರ್ಜನೆಗೆ…

Read More

ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | What are the problems caused by using your phone while eating?

ಊಟ ಮಾಡುವಾಗ ಗಮನ ಆಹಾರದ ಮೇಲೆ ಇರಬೇಕು, ಊಟವನ್ನು ಆನಂದಿಸಿ ನಿಧಾನವಾಗಿ ತಿನ್ನಬೇಕು ಇದರಿಂದ ಆರೋಗ್ಯವೂ (health) ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಇದೇ ರೀತಿ ಊಟ ಮಾಡ್ತಿದ್ರು. ಆದ್ರೆ ಇಂದು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಬಹುತೇಕ ಎಲ್ಲರೂ ಊಟ ಮಾಡುವಾಗ ಟಿವಿ, ಮೊಬೈಲ್‌ ನೋಡೇ ನೋಡುತ್ತಾರೆ. ಹೀಗೆ ಮೊಬೈಲ್‌ ನೋಡುತ್ತಾ ಊಟ ಮಾಡುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದಂತೆ. ನೀವು ಕೂಡ ಇದೇ ಸೋಷಿಯಲ್‌…

Read More

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…

Read More

ವಾಚಾಳಿ ವಂಶಿ, ನಾಚಿಕೆ ಕೃಷ್ಣನ ಕಥೆಯಿರುವ ಹೊಸ ಧಾರಾವಾಹಿ ‘ಕೃಷ್ಣವಂಶಿ’ – Kannada News | Udaya Tv new serial Krishna Vamshi to go on air from 2nd March

ಕನ್ನಡ ಕಿರುತೆರೆ ಸೀರಿಯಲ್ ಕ್ಷೇತ್ರದಲ್ಲಿ ‘ಉದಯ ಟಿವಿ’ (Udaya Tv) ಪರಂಪರೆ ದೊಡ್ಡದು. ಹೊಸ ಥರದ ಕೌಟುಂಬಿಕ ಕಥೆಗಳಿಂದ ನೋಡುಗರ ಮನ ಗೆಲ್ಲುತ್ತಿರುವ ಉದಯ ವಾಹಿನಿ ಈಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ಸೋಮವಾರದಿಂದ ಶನಿವಾರ ರಾತ್ರಿ 9.30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿ’ (Krishna Vamshi) ಧಾರಾವಾಹಿಯು ಒಂದು ವಿಶೇಷವಾದ ಕಥೆಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ಆ ಬಗ್ಗೆ ಉಯಯ ವಾಹಿನಿ ಮಾಹಿತಿ ಹಂಚಿಕೊಂಡಿದೆ. ನಾಚಿಕೆ ಸ್ವಭಾವದ…

Read More

ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್ – Kannada News | Bagalkot Tension: Controversial Social Media Post by Youth Surfaces Amid Ongoing Stone Pelting Probe

ಮುಸ್ಲಿಂ ಯುವಕರ ವಿವಾದಾತ್ಮಕ ಪೋಸ್ಟ್ ಸ್ಕ್ರೀನ್​ಶಾಟ್Image Credit source: tv9 ಬಾಗಲಕೋಟೆ, ಫೆಬ್ರವರಿ 25: ಬಾಗಲಕೋಟೆ (Bagalkot) ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣ ಪೋಸ್ಟ್​ನಿಂದಾಗಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋವನ್ನು ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಗಮನಸೆಳೆದಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ…

Read More

ಬಿಸಿಲ ಝಳಕ್ಕೆ ತತ್ತರಿಸಿದ ಪ್ರಯಾಣಿಕರಿಗೆ ಆಸರೆಯಾದ ಕೆಎಸ್​ಆರ್​ಟಿಸಿ ಬಸ್! – Kannada News | KSRTC Free Water: Mysuru Route Staff Quench Passengers’ Thirst in Summer Travel

ಮೈಸೂರು, ಫೆಬ್ರವರಿ 25: ಟಿ.ನರಸೀಪುರ–ಬನ್ನೂರು–ಮಂಡ್ಯ ಬಸ್‌ಗಳಲ್ಲಿ ಸುಡುವ ಬೇಸಿಗೆಯಲ್ಲಿ ಪ್ರಯಾಣಿಕರಿಗೆ KSRTC ಸಿಬ್ಬಂದಿ ಆಶ್ರಯ ನೀಡಿದ್ದಾರೆ. ನಿರ್ವಾಹಕ ಲಕ್ಷ್ಮೇಶ್ ಮತ್ತು ಚಾಲಕ ಹೇಮಂತ್ ತಮ್ಮ ಆಸಕ್ತಿಯಿಂದ ಬಸ್ಸಿನೊಳಗೆ ಶುದ್ಧ ಕುಡಿಯುವ ನೀರಿನ ಕ್ಯಾನ್ ಅಳವಡಿಸಿ, ಪ್ರಯಾಣಿಕರ ದಾಹ ನಿವಾರಣೆ ಮಾಡಿದ್ದಾರೆ. ಪ್ರತಿದಿನ 2–3 ಕ್ಯಾನ್ ನೀರನ್ನು ಶುದ್ಧ ನೀರಿನ ಘಟಕಗಳಿಂದ ತರುತ್ತಿರುವ ಅವರ ಮಾನವೀಯ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇದರಿಂದ ಪ್ರೇರಣೆ ಪಡೆದು ಇದೇ ಮಾರ್ಗದ 5 ಬಸ್‌ಗಳಲ್ಲಿ ಸಹ ಉಚಿತ ನೀರಿನ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದ…

Read More

ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ವಧುವಿನ ಹೊಟ್ಟೆಗೆ ಗುಂಡು ಹಾರಿಸಿದ ಮಾಜಿ ಪ್ರಿಯಕರ – Kannada News | Bihar: Wedding Celebration Turns Violent as Bride Shot During Ceremony

ಬಕ್ಸಾರ್, ಫೆಬ್ರವರಿ 25: ಮದುವೆ(Marriage) ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ವ್ಯಕ್ತಿ ಗುಂಡು ಹಾರಿಸಿರುವ ಘಟನೆ ಬಿಹಾರದ ಬಕ್ಸಾರ್​​ನಲ್ಲಿ ನಡೆಯಲಿದೆ. ಗುಂಡು ಹಾರಿಸಿದಾಗ ಆರತಿ ಕುಮಾರಿ ವರನ ಜೊತೆಗೆ ವೇದಿಕೆಯಲ್ಲಿದ್ದರು. ವಧು-ವರರ ಪಕ್ಕದಲ್ಲಿ ಅವರ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಇದ್ದರು. ಆರತಿಯ ಸಂಬಂಧಿಕರೊಬ್ಬರು ವೇದಿಕೆಯಲ್ಲಿ ವರನ ಹಣೆಗೆ ಸಿಂಧೂರ ಹಚ್ಚುವ ಆಚರಣೆಯನ್ನು ಮಾಡುತ್ತಿದ್ದರು. ವೇದಿಕೆಯ ಮುಂದೆ ನಿಂತಿದ್ದ ಅತಿಥಿಗಳಲ್ಲಿ ಒಬ್ಬ ವ್ಯಕ್ತಿ ವಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಆರತಿಯ ಹೊಟ್ಟೆಗೆ ಗುಂಡು ತಗುಲಿತ್ತು,…

Read More

ನಮ್ಮ ಮೆಟ್ರೋ ವಿರುದ್ಧ ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶ: ಕಾರಣ ಇಲ್ಲಿದೆ – Kannada News | Mohan Das Pai Slams BMRCL: Pink Line Barricades Cause Bengaluru Traffic Chaos

ಉದ್ಯಮಿ ಮೋಹನ್ ದಾಸ್ ಪೈ ಆಕ್ರೋಶImage Credit source: Tv9 Kannada ಬೆಂಗಳೂರು, ಫೆಬ್ರವರಿ 25: ರಾಜ್ಯ ರಾಜಧಾನಿಯಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ ನಮ್ಮ ಮೆಟ್ರೋ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್​​​​​ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್​​ ಗಟ್ಟಲೆ ದೂರದ ವರೆಗೆ ಬಿಎಂಆರ್​​ಸಿಎಲ್​​ ಬ್ಯಾರಿಕೇಡ್​​ ಅಳವಡಿಸಿತ್ತು. ಆದರೀಗ ಕಾಮಗಾರಿ ಮುಗಿದಿದ್ದರೂ, ಅವುಗಳನ್ನು ತೆರವು ಮಾಡದ ಕಾರಣ ವಾಹನ ಸಂಚಾರಕ್ಕೆ…

Read More

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ – Kannada News | R. Ashoka Slams Karnataka Congress Govt Amidst Rising Public Protests

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ! ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯ Image Credit source: R Ashoka X account ಬೆಂಗಳೂರು, ಫೆಬ್ರವರಿ 25: ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ಟೀಕಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ (Congress) ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಖಾಲಿ ಹುದ್ದೆ ಭರ್ತಿಗಾಗಿ ವೈದ್ಯರಿಂದ ಮತ್ತು ಧಾರವಾಡದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ಸೇರಿದಂತೆ ಹಲವು ಹೋರಾಟಗಳನ್ನು ಕೇಂದ್ರವಾಗಿಸಿಕೊಂಡು ಕಾಂಗ್ರೆಸ್​ ಆಡಳಿತದ ವಿರುದ್ಧ…

Read More