Headlines

nagaraj11081993

3 ವರ್ಷಗಳಲ್ಲಿ ರಾಜ್ಯ ಸರ್ಕಾರ ಭರ್ತಿ ಮಾಡಿರುವ ಉದ್ಯೋಗ 40 ಸಾವಿರವಲ್ಲ, ಕೇವಲ 8 ಸಾವಿರ? – Kannada News | Karnataka Govt Jobs: CM Siddaramaiah’s 40,000 Recruitment Claim Under BJP Scrutiny

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕೌಂಟರ್​Image Credit source: Google ಬೆಂಗಳೂರು, ಫೆಬ್ರವರಿ 25: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ ಎಂದು ತಿಳಿಸಿದ್ದರು. ಆದ್ರೆ ಮುಖ್ಯಮಂತ್ರಿಗಳ ಹೇಳಿಕೆ ಹಸೀ ಸುಳ್ಳು ಎಂದು ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಿಂಚಿನ ವೇಗಕ್ಕಿಂತಲೂ ಸಿದ್ದರಾಮಯ್ಯನವರು ಹೇಳುವ ಸುಳ್ಳಿನ ವೇಗವೇ ಹೆಚ್ಚು ಎಂದು ವ್ಯಂಗ್ಯವಾಡಿದೆ. ಬಿಜೆಪಿ ಆರೋಪವೇನು? ಮಿಂಚಿನ ವೇಗಕ್ಕಿಂತಲೂ…

Read More

ಕನ್ನಡ ಚಿತ್ರರಂಗದಲ್ಲಿ ಯಾರಿಗೆ ಸಿಕ್ಕಿದೆ ರಶ್ಮಿಕಾ-ವಿಜಯ್ ಮದುವೆ ಆಹ್ವಾನ? – Kannada News | Which Kannada movie celebrities got Rashmika Vijay wedding invitation

ಕನ್ನಡತಿ ರಶ್ಮಿಕಾ ಮಂದಣ್ಣ (Rashmika Mandanna) ತೆಲಂಗಾಣ ಯುವಕ ವಿಜಯ್ ದೇವರಕೊಂಡ ವಿವಾಹ ಆಗುತ್ತಿದ್ದಾರೆ. ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ನಡೆಯಲಿದ್ದು, ಇಂದು ಸಂಗೀತ್ ಕಾರ್ಯಕ್ರಮ ಆಯೋಜನೆಗೊಂಡಿದೆ. ಬಲು ಅದ್ಧೂರಿಯಾಗಿ ಮದುವೆ ನಡೆಯುತ್ತಿದ್ದು ವಧು-ವರರಿಗೆ ಆಪ್ತವಾಗಿರುವ ಕೆಲವು ಸಿನಿಮಾ ಸೆಲೆಬ್ರಿಟಿಗಳು ಮದುವೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಕನ್ನಡದ ನಟಿ ಆಶಿಕಾ ರಂಗನಾಥ್ ಅವರು ಸಹ ಮದುವೆ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ. ಅವರ ಹೊರತಾಗಿ ಕನ್ನಡ ಚಿತ್ರರಂಗದ ಇನ್ಯಾರಿಗೂ ಆಹ್ವಾನ ಇಲ್ಲವೇ ಎಂಬ ಪ್ರಶ್ನೆ…

Read More

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ – Kannada News | Harry Brook Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. Source link

Read More

ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಕ್ಯಾನರ್ ಸಂಶೋಧನೆಗೆ ಸಂದಿದೆ ಅಂತರಾಷ್ಟ್ರೀಯ ಮನ್ನಣೆ – Kannada News | Dr. Kattesh V. Katti: Top Innovator of the Year in Healthcare

Dr. Kattesh V. Katti: Top Innovator of the Year in HealthcareImage Credit source: Getty Images ವಿಜ್ಞಾನ ಕ್ಷೇತ್ರದಲ್ಲಿ ಭಾರತ ಮೂಲದ ಅನೇಕ ಮಹನೀಯರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅಂತಹವರಲ್ಲಿ ಒಬ್ಬರು ಡಾ. ಕಟ್ಟೇಶ್ ವಿ. ಕಟ್ಟಿ (Dr. Kattesh V. Katti). ಇವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯೇ. ಇವರನ್ನು “ಹಸಿರು ನ್ಯಾನೊತಂತ್ರಜ್ಞಾನದ ಪಿತಾಮಹ” (Father of Green Nanotechnology) ಎಂದೇ ಕರೆಯಲಾಗುತ್ತದೆ. ಗ್ರೀನ್ ನ್ಯಾನೋಟೆಕ್ನಾಲಜಿ…

Read More

ಅಪ್ರಾಪ್ತನೆಂದು ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಕಳ್ಳ: 18 ವರ್ಷ ತುಂಬುತ್ತಿದ್ದಂತೆ ಕೇಕ್​​​ ಕಟ್​ ಮಾಡಿ ಜೈಲಿಗೆ ಕಳುಹಿಸಿದ ಪೊಲೀಸರು – Kannada News | Paulo das Neves Arrested on 18th Birthday by Brazil Police in Mock Celebration

ಬ್ರೆಜಿಲ್‌ನ ರಿಯೊ ಗ್ರಾಂಡೆ ದೊ ನಾರ್ಟೆ (Rio Grande do Norte) ಪ್ರಾಂತ್ಯದಲ್ಲಿ ವಿಚಿತ್ರ ಮತ್ತು ಸ್ವಾರಸ್ಯಕರ ಘಟನೆ ನಡೆದಿದೆ. ಪೌಲೊ ರೋಡ್ರಿಗೋ ದಾಸ್ ನೆವೆಸ್ (Paulo Rodrigo das Neves) ಎಂಬ ಯುವಕ ದೀರ್ಘಕಾಲದಿಂದ ಬ್ರೆಜಿಲ್ ಪೊಲೀಸರಿಗೆ ದೊಡ್ಡ ತಲೆನೋವಾಗಿದ್ದ. ಈತ ಕಾರುಗಳ ಸೌಂಡ್ ಸಿಸ್ಟಮ್ ಮತ್ತು ಇತರ ಬಿಡಿಭಾಗಗಳನ್ನು ಕಳವು ಮಾಡುತ್ತಿದ್ದ. ಸಿಸಿಟಿವಿ ಕ್ಯಾಮೆರಾಗಳಲ್ಲಿ ಈತನ ಕೃತ್ಯಗಳು ಹಲವಾರು ಬಾರಿ ಸೆರೆಯಾಗಿದ್ದವು. ಆದರೆ, ಬ್ರೆಜಿಲ್‌ನ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗಂಭೀರ…

Read More

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಆಹ್ವಾನ ಪತ್ರಿಕೆ! ಸಚಿವ ದಿನೇಶ್ ಗುಂಡೂರಾವ್ ಉಡಾಫೆ ಉತ್ತರ – Kannada News | Karnataka Govt Invitation in Urdu Sparks Row; Minister Dinesh Gundu Rao Responds to Language Controversy

ಉರ್ದುವಿನಲ್ಲಿ ಪ್ರಕಟವಾಯ್ತು ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ!Image Credit source: tv9 ಬೆಂಗಳೂರು, ಫೆಬ್ರವರಿ 25: ಕರ್ನಾಟಕದಲ್ಲಿ (Kanataka) ಅಧಿಕೃತ ಆಡಳಿತ ಭಾಷೆಯಾದ ಕನ್ನಡವನ್ನೇ (Kannada) ನಿರ್ಲಕ್ಷಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದುವಿನಲ್ಲಿ (Urdu) ಪ್ರಕಟಿಸಿರುವುದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹಿಮೋಫಿಲಿಯಾ ರೋಗಿಗಳಿಗೆ ರೋಗನಿರೋಧಕ ಚಿಕಿತ್ಸೆ ಹಾಗೂ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆಗೊಳಿಸುವ ಮಹತ್ವದ ಕಾರ್ಯಕ್ರಮವನ್ನು ನೆಹರೂ ತಾರಾಲಯದಲ್ಲಿ ಆಯೋಜಿಸಿದೆ. ಈ ಕಾರ್ಯಕ್ರಮದ ಆಹ್ವಾನ…

Read More

ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ: ಶಾಲಾ ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ ಅಧ್ಯಾಯ ಕುರಿತು ಸುಪ್ರೀಂ ಗರಂ – Kannada News | Top Court Stresses Protection of Institutional Integrity in NCERT Matter

ನವದೆಹಲಿ, ಫೆಬ್ರವರಿ 25: ಎನ್‌ಸಿಇಆರ್‌ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ(Corruption)ದ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಕಳವಳ ವ್ಯಕ್ತಪಡಿಸಿದೆ . ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬಹುದು ಎಂದು ಹೇಳಿದ್ದಾರೆ, ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಹೈಕೋರ್ಟ್ ನ್ಯಾಯಮೂರ್ತಿಗಳು ಅಸಮಾಧಾನಗೊಂಡಿದ್ದಾರೆ. ನಾನು ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತೇನೆ. ಸಂಸ್ಥೆಯನ್ನು ಕೆಣಕಲು ನಾನು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು…

Read More

ನರ್ಸ್​​ ನಿರ್ಲಕ್ಷ್ಯಕ್ಕೆ 6 ತಿಂಗಳ ಮಗುವಿನ ಬೆರಳೇ ತುಂಡು!: ಆಸ್ಪತ್ರೆ ವಿರುದ್ಧ ಕೇಸ್​​ ದಾಖಲು – Kannada News | Bangalore Nurse Negligence: 6 Month Old Baby’s Finger Cut at Indiranagar Hospital

ಬೆಂಗಳೂರು, ಫೆಬ್ರವರಿ 25: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗುವಿನ ಬೆರಳನ್ನೇ ನರ್ಸ್​​ ಕತ್ತರಿಸಿರುವ ಘಟನೆ ಬೆಂಗಳೂರಿನ ಇಂದಿರಾ ನಗರದಲ್ಲಿ ನಡೆದಿದೆ. ಜ್ವರ ಮತ್ತು ಕಫದ ಹಿನ್ನೆಲೆ ಚಿನ್ಮಯ್ ಮಿಷನ್ ಆಸ್ಪತ್ರೆಗೆ ಮಗುವನ್ನು ಪೋಷಕರು ಫೇಬ್ರವರಿ 19ರಂದು ದಾಖಲಿಸಿದ್ದರು. ಅಲ್ಲಿಂದ ಫೆ.24ರ ವರೆಗೆ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗಿತ್ತು. ಆದರೆ ನಿನ್ನೆ ಡ್ರಿಪ್ಸ್​​ಗೆ ಹಾಕಿದ್ದ ಡ್ರೆಸ್ಸಿಂಗ್ ತೆಗೆಯುವ ಸಂದರ್ಭ ನಿರ್ಲಕ್ಷದ ಕಾರಣದಿಂದ ನರ್ಸ್ ಮಗುವಿನ ಎಡಗೈ ಕಿರುಬೆರೆಳಿನ ಅರ್ಧ ಬಾಗವನ್ನೇ ಕತ್ತರಿಸಿದ್ದಾರೆ. ಗಂಭೀರ ಗಾಯದಿಂದ…

Read More

ಭಜನೆ, ಘಂಟೆ ಶಬ್ದದಿಂದ ಕಿರಿಕಿರಿ ಆರೋಪ: ದೇಗುಲದ ಬಳಿ ಮುಸ್ಲಿಂ ವ್ಯಕ್ತಿ ಹೈಡ್ರಾಮಾ – Kannada News | Chikkamagaluru: Muslim Man Disrupts Temple Bhajans Over Noise Complaint

ಚಿಕ್ಕಮಗಳೂರು, ಫೆಬ್ರವರಿ 25: ಭಜನೆ ಹಾಡು, ಜಾಗಟೆ, ಘಂಟೆ ಶಬ್ದದಿಂದ ಕಿರಿಕಿರಿ ಆಗುತ್ತಿದೆಯೆಂದು ಮುಸ್ಲಿಂ ವ್ಯಕ್ತಿಯೊಬ್ಬ ಚಿಕ್ಕಮಗಳೂರು ನಗರದ ಹಳೇ ಉಪ್ಪಳ್ಳಿಯಲ್ಲಿರುವ ಈಶ್ವರ ದೇಗುಲ ಬಳಿ ಹೈಡ್ರಾಮಾ ನಡೆಸಿದ್ದಾನೆ. ಭಜನೆ ಹಾಕುವುದನ್ನು ನಿಲ್ಲಿಸಬೇಕು ಎಂದು ಪೊಲೀಸರಿಗೆ ಕರೆ ಮಾಡಿದ್ದು, ದೇವಾಲಯದಿಂದ ಬರುವ ಶಬ್ದದಿಂದ ಕಿರಿಕಿರಿ ಆಗುತ್ತಿದೆ. ಹೀಗಾಗಿ ಸಂಪೂರ್ಣ ಧ್ವನಿವರ್ಧಕ ಬಂದ್ ಮಾಡಿಸುವಂತೆ ಫಾರೂಕ್​​ ಎಂಬಾತ ಪಟ್ಟು ಹಿಡಿದಿದ್ದಾನೆ. ದೇಗುಲದ ಅಕ್ಕಪಕ್ಕದ ನಿವಾಸಿಗೆ ಇದರಿಂದ ತೊಂದರೆ ಆಗುತ್ತಿದೆ ಎಂದು ದೂರಿದ್ದು, ಈತ ದೇವಾಲಯದ ಪಕ್ಕದಲ್ಲೇ ವಾಸವಿದ್ದಾನೆ ಎಂಬುದು…

Read More

Video: ಏರ್​​​ಪೋರ್ಟ್​ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದ ದಾಳಿಕೋರ, ಉಪಾಯದಿಂದ ಕಾಪಾಡಿದ ಮಾಜಿ ಬಾಕ್ಸರ್ – Kannada News | Former Boxer Risks Life to Rescue Flight Attendant in Airport Standoff

ಅಲ್ಮಾಟಿ, ಫೆಬ್ರವರಿ 25: ದುಷ್ಕರ್ಮಿಯೊಬ್ಬ ಏರ್ಪೋರ್ಟ್​ ಮಹಿಳಾ ಸಿಬ್ಬಂದಿಯ ಕೂದಲು ಹಿಡಿದು ಕುತ್ತಿಗೆಗೆ ಚಾಕು ಹಿಡಿದಿದ್ದ ವಿಡಿಯೋ ವೈರಲ್ ಆಗಿದೆ. ಕಝಾಕಿಸ್ತಾನದ ಅಲ್ಮಾಟಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ಸಿಬ್ಬಂದಿಯನ್ನು ಕಾಪಾಡಲು ಆಕೆಯ ಬದಲಾಗಿ ಆ ಸ್ಥಾನದಲ್ಲಿ ತಾನು ನಿಲ್ಲುವುದಾಗಿ ಹೇಳಿ ಉಪಾಯದಿಂದ ಸಿಬ್ಬಂದಿಯನ್ನು ಪಕ್ಕಕ್ಕೆ ಕಳುಹಿಸಿ ಮಾಜಿ ಬಾಕ್ಸರ್ ಮೂಸಾ ಅಬ್ರೈಮ್ ದಾಳಿಕೋರನ ಪಕ್ಕದಲ್ಲಿ ನಿಂತರು. ಬಳಿಕ ಆತನ ಗಮನ ಬೇರೆಡೆಗೆ ಸೆಳೆದು ಚಾಕುವನ್ನು ಕಸಿದುಕೊಂಡು ಆತನನ್ನು ನೆಲಕ್ಕೆ ನೂಕಿದ್ದಾರೆ. ಆಗ ಪೊಲೀಸರು ದಾಳಿಕೋರನನ್ನು ಹಿಡಿದಿದ್ದಾರೆ….

Read More