Headlines

nagaraj11081993

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ – Kannada News | Ranji Final Shocker: Paras Dogra and Aneesh KV’s On Field Fight. Karnataka vs J&K Drama

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್,…

Read More

ಚೆನ್ನಾಗಿದ್ದವಳು ಸಡನ್ನಾಗಿ ಹೆಂಗೆ ಸತ್ತೋದ್ಲು ಸರ್: ಮಿನಿಸ್ಟರ್ ಮುಂದೆ ಶೃತಿ ಪತಿ ಗೋಳಾಟ – Kannada News | Hassan Maternal Death Case:Shruthi Husband Tears Infront of Minister krishna byre gowda

ಹಾಸನ, (ಫೆಬ್ರವರಿ 25): ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಹಾಸನದ (Hassan) ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಶೃತಿ ಎನ್ನುವ ಮಹಿಳೆ ಹೆರಿಗೆಗೆಂದು ಹಾಸನದ ಹಿಮ್ಸ್ ಆಸ್ಪತ್ರೆ (Hims Hospital) ದಾಖಲಾಗಿದ್ದರು. ಆದ್ರೆ, ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಶೃತಿ (30) ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಣಂತಿ ಶೃತಿ ಸಾವಿಗೆ ಹಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಶೃತಿ ಸಂಬಂಧಿಕರು ಹಾಗೂ ಪತಿ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣ ತೀವ್ರ ಸ್ವರೂಪ…

Read More

ನಕಲಿ ಕಾನೂನು ಡಿಗ್ರಿ ತೋರಿಸಿ ಪಾಕಿಸ್ತಾನದ ಹೈಕೋರ್ಟ್​ನಲ್ಲಿ 5 ವರ್ಷ ನ್ಯಾಯಾಧೀಶರಾದ ವ್ಯಕ್ತಿ! – Kannada News | Pakistan Judge With Fake Law Degree Served The High Court For 5 Years

ಇಸ್ಲಮಾಬಾದ್, ಫೆಬ್ರವರಿ 25: ಪಾಕಿಸ್ತಾನದ ನ್ಯಾಯಾಂಗ ವ್ಯವಸ್ಥೆಯನ್ನು ಬೆಚ್ಚಿಬೀಳಿಸಿದ ಹಗರಣವೊಂದು ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ತನ್ನ ನ್ಯಾಯಾಧೀಶರಲ್ಲಿ ಒಬ್ಬರಾದ ತಾರಿಕ್ ಮೆಹಮೂದ್ ಜಹಾಂಗಿರಿ ಅವರನ್ನು ವಜಾಗೊಳಿಸುವ ಕುರಿತು ವಿವರವಾದ 116 ಪುಟಗಳ ತೀರ್ಪನ್ನು ನೀಡಿದೆ. ಪಾಕಿಸ್ತಾನದ (Pakistan) ನ್ಯಾಯಾಧೀಶರು ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ (IHC) 5 ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಅವರು ನಕಲಿ ಕಾನೂನು ಪದವಿ ಹೊಂದಿದ್ದಾರೆಂದು ಯಾರಿಗೂ ತಿಳಿಯದಂತೆ ತೀರ್ಪುಗಳನ್ನು ನೀಡಿದ್ದರು. ಅವರು ನಕಲಿ ಡಿಗ್ರಿ ಸರ್ಟಿಫಿಕೆಟ್ ಹೊಂದಿದ್ದಾರೆಂದು ಬಯಲಾಗಿದ್ದು ಹೇಗೆ ಗೊತ್ತಾ? ನ್ಯಾಯಮೂರ್ತಿ…

Read More

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? – Kannada News | Hubballi: young man Brutaly murder; The perpetrators threw the body on the road

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ…

Read More

‘ನೆಹರೂ, ಇಂದಿರಾ ಕಾಲದಲ್ಲಿ ವಿದೇಶೀ ಗುಪ್ತಚರರ ಕೈಲಿತ್ತು ಭಾರತ’: ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು; ಸುಧಾಂಶು ತ್ರಿವೇದಿ ಸರಣಿ ಟ್ವೀಟ್ – Kannada News | India was allegedly compromised and sold to US and Soviet’s spies, says Sudhanshu Trivedi

ನವದೆಹಲಿ, ಫೆಬ್ರುವರಿ 25: ಜವಾಹಾರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಆಡಳಿತದ ವೇಳೆ ಭಾರತದ ಪೂರ್ಣ ನಿಯಂತ್ರಣವು ಅಮೆರಿಕ ಹಾಗೂ ರಷ್ಯನ್ ಗುಪ್ತಚರ ಸಂಸ್ಥೆಗಳ ಕೈಯಲ್ಲಿತ್ತು. ವಿದೇಶೀ ಬೇಹುಗಾರರಿಗೆ ದೇಶವನ್ನೇ ಮಾರಿಬಿಟ್ಟಿದ್ದರು ಎಂದು ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ಗಂಭೀರ ಆರೋಪ ಮಾಡಿದ್ದಾರೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ಭಾರತದ ಹಿತಾಸಕ್ತಿಯನ್ನು ಬಲಿಕೊಡಲಾಗಿದೆ. ಅಮೆರಿಕಕ್ಕೆ ಪ್ರಧಾನಿಗಳು ಶರಣಾಗಿದ್ದಾರೆ. ಒಪ್ಪಂದದ ಮೂಲಕ ಭಾರತೀಯ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಬಾರಿ…

Read More

ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ? – Kannada News | Vijay Deverakonda and Rashmika Mandanna’s reception will be held in Virajpete also

ಕೊಡಗಿನ ಹುಡುಗಿ ರಶ್ಮಿಕಾ (Rashmika Mandanna) ಮತ್ತು ತೆಲಂಗಾಣದ ಯುವಕ ವಿಜಯ್ ದೇವರಕೊಂಡ ವಿವಾಹ ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಮದುವೆ ಕಾರ್ಯ ಆರಂಭವಾಗಿ ಈಗಾಗಲೇ ವಾರವಾಗುತ್ತಾ ಬಂದಿದೆ. ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಅತ್ಯಾಪ್ತ ಸಂಬಂಧಿಗಳು ಈಗಾಗಲೇ ಉದಯಪುರದ ಅರಮನೆಯಂಥಹ ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಮದುವೆಗೆ ಕೆಲವು ಆಪ್ತರನ್ನಷ್ಟೆ ಆಹ್ವಾನಿಸಲಾಗಿದೆ. ಆದರೆ ಮಾರ್ಚ್ 4 ರಂದು ಅದ್ಧೂರಿಯಾಗಿ ರಿಸೆಪ್ಷನ್ ಆಯೋಜಿಸಲಾಗಿದ್ದು, ಗೆಳೆಯರು,…

Read More

ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್? – Kannada News | Nora Fatehi Achraf Hakimi dating rumors, Who is this Achrag Hakimi

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಬಂದು ಮೊರಾಕೊ ರಾಷ್ಟ್ರೀಯ ಫುಟ್ಬಾಲ್ ತಂಡ ಬೆಂಬಲಿಸಿದಾಗ ಅಶ್ರಫ್ ಮತ್ತು ನೋರಾ ಅವರ ಸಂಬಂಧದ ಬಗ್ಗೆ ಚರ್ಚೆ ನಡೆದವು. ಹಾಗಾದರೆ ಅಶ್ರಫ್ ನಿಜವಾಗಿಯೂ ಯಾರು? ಅತ್ಯಂತ ಆಘಾತಕಾರಿ ವಿಷಯವೆಂದರೆ ಅಶ್ರಫ್ ವಿರುದ್ಧ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ….

Read More

Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – Kannada News | Indian Railways New Recruitment: 20,000 Backlog and 33,000 ALP/Group D Posts!

ಭಾರತೀಯ ರೈಲ್ವೆಯಲ್ಲಿ ಮೀಸಲು ವರ್ಗದ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ವರದಿ ಹೊರಬಿದ್ದಿದೆ. ಕಳೆದ ವರ್ಷ ಸಾವಿರಾರು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ನೇಮಕಾತಿ ಪ್ರಕ್ರಿಯೆ ಅಪೂರ್ಣವಾಗಿತ್ತು. ಈ ಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಈಗ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಾವಿರಾರು ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಲಾಗಿದ್ದು, ಇದು ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಮಹತ್ವದ…

Read More

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಮೂತ್ರ ವಿಸರ್ಜನೆಗೆ…

Read More

ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | What are the problems caused by using your phone while eating?

ಊಟ ಮಾಡುವಾಗ ಗಮನ ಆಹಾರದ ಮೇಲೆ ಇರಬೇಕು, ಊಟವನ್ನು ಆನಂದಿಸಿ ನಿಧಾನವಾಗಿ ತಿನ್ನಬೇಕು ಇದರಿಂದ ಆರೋಗ್ಯವೂ (health) ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಇದೇ ರೀತಿ ಊಟ ಮಾಡ್ತಿದ್ರು. ಆದ್ರೆ ಇಂದು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಬಹುತೇಕ ಎಲ್ಲರೂ ಊಟ ಮಾಡುವಾಗ ಟಿವಿ, ಮೊಬೈಲ್‌ ನೋಡೇ ನೋಡುತ್ತಾರೆ. ಹೀಗೆ ಮೊಬೈಲ್‌ ನೋಡುತ್ತಾ ಊಟ ಮಾಡುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದಂತೆ. ನೀವು ಕೂಡ ಇದೇ ಸೋಷಿಯಲ್‌…

Read More