Headlines

nagaraj11081993

ಭಾರತದ ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕದಿಂದ ಶೇ. 126 ಸುಂಕ; ಕುಸಿತ ಕಂಡ ಸೋಲಾರ್ ಕಂಪನಿಗಳ ಷೇರುಬೆಲೆ – Kannada News | US impose import duty of 126pc on Indian solar products

ನವದೆಹಲಿ, ಫೆಬ್ರುವರಿ 25: ಭಾರತದ ಸೋಲಾರ್ ಉತ್ಪನ್ನಗಳ (Indian solar imports) ಮೇಲೆ ಅಮೆರಿಕ ಶೇ. 126ರಷ್ಟು ಪೂರ್ವಭಾವಿ ಸುಂಕಗಳನ್ನು (Preliminery duties) ವಿಧಿಸಿದೆ. ಇತರ ಕೆಲ ದೇಶಗಳ ಮೇಲೂ ವಿವಿಧ ದರಗಳ ಸುಂಕಗಳನ್ನು ಅಮೆರಿಕ ವಿಧಿಸಿದೆ. ಲಾವೋಸ್, ಇಂಡೋನೇಷ್ಯಾ ದೇಶಗಳಿಂದ ರಫ್ತಾಗುವ ಸೋಲಾರ್ ಉತ್ಪನ್ನಗಳ ಮೇಲೆ ಶೇ. 81ರಿಂದ 143ರಷ್ಟು ಸುಂಕವನ್ನು ಅಮೆರಿಕ ಹೇರಿದೆ ಎಂದು ಸಿಎನ್​ಬಿಸಿ ಟಿವಿ18ನಲ್ಲಿ ವರದಿಯಾಗಿದೆ. ಸೋಲಾರ್ ಉತ್ಪನ್ನಗಳ ಆಮದು ಮೇಲೆ ಅಮೆರಿಕ ವಿಧಿಸಿರುವ ಸುಂಕಕ್ಕೂ ಅದರ ಪ್ರತಿಸುಂಕ ಕ್ರಮಕ್ಕೂ ಸಂಬಂಧ…

Read More

ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು, ಫೆಬ್ರವರಿ 25: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಚಿರತೆ ಕಾಣಿಸಿಕೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಂಗಳೂರು ನಗರಕ್ಕೇ ಚಿರತೆ ಎಂಟ್ರಿ ಕೊಟ್ಟಿದೆ. ಮಂಗಳೂರಿನ ಕದ್ರಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಒಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ಪತ್ತೆಯಾಗಿತ್ತು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಇಂಗ್ಲೆಂಡ್​ಗೆ ಜಯ… ಭಾರತ vs ಪಾಕಿಸ್ತಾನ್ ‘ಸೆಮಿ’ ಮುಖಾಮಖಿ ಇಲ್ಲ! – Kannada News | No India vs Pakistan Semi Final clash in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬ ಲೆಕ್ಕಾಚಾರ ಜೋರಾಗಿದೆ. ಈ ಲೆಕ್ಕಾಚಾರದ ಜೊತೆಗೆ ಇದೀಗ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲ್ಲ ಎಂಬುದು ಕೂಡ ಬಹುತೇಕ ಖಚಿತವಾಗಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ಸೋಲುಣಿಸಿದ್ದ ಇಂಗ್ಲೆಂಡ್, ಇದೀಗ ಪಾಕ್ ವಿರುದ್ಧ ಗೆದ್ದು ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಒಟ್ಟು 6…

Read More

‘ನಮ್ಮ ಬದುಕು ಹಾಳು ಮಾಡಬೇಡಿ’: ದಾವಣಗೆರೆಯಲ್ಲಿ ಪ್ಲಾಟಿನಮ್-ಮ್ಯಾಂಗನೀಸ್ ಶೋಧಕ್ಕೆ ರೈತರ ತಕರಾರು – Kannada News | Davangere Farmers Oppose Platinum and Manganese Search in Ubrani Taluk

ದಾವಣಗೆರೆಯಲ್ಲಿ ಪ್ಲಾಟಿನಮ್-ಮ್ಯಾಂಗನೀಸ್ ಶೋಧಕ್ಕೆ ರೈತರ ತಕರಾರು ದಾವಣಗೆರೆ, ಫೆಬ್ರವರಿ 25: ಜಿಲ್ಲೆಯ ಚನ್ನಗಿರಿ (Davanagere) ತಾಲೂಕಿನ ಉಬ್ರಾಣಿ ಹೋಬಳಿ ವ್ಯಾಪ್ತಿಯಲ್ಲಿ ಪ್ಲಾಟಿನಮ್ ಹಾಗೂ ಮ್ಯಾಂಗನೀಸ್ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಖನಿಜಾನ್ವೇಷಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಖನಿಜಾನ್ವೇಷಣೆ ಮುಂದುವರಿದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ಉಬ್ರಾಣಿ ಹೋಬಳಿಯ ಅರಣ್ಯ ಪ್ರದೇಶದ ಗುಡ್ಡಗಳು ಹಾಗೂ ಸುತ್ತಮುತ್ತಲಿನ ರೈತರ ಜಮೀನುಗಳಲ್ಲಿ ಪ್ಲಾಟಿನಮ್ ಮತ್ತು ಮ್ಯಾಂಗನೀಸ್ ಅದಿರು ಲಭ್ಯವಿರಬಹುದು ಎಂಬ ಪ್ರಾಥಮಿಕ…

Read More

ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದೇಕೆ? ಪ್ರತ್ಯೇಕತಾವಾದಕ್ಕೆ ನೀಡಿದ್ರಾ ಕುಮ್ಮಕ್ಕು? ಇಲ್ಲಿದೆ ಅಸಲಿಯತ್ತು – Kannada News | Why Did Protests Erupt Against Azim Premji University? ABVP Alleges Support to Kashmir Separatism, Writes to Amit Shah

ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆImage Credit source: tv9 ಬೆಂಗಳೂರು, ಫೆಬ್ರವರಿ 25: ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಸಂಘಟನೆಗಳು ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ (Azim Premji University) ದೇಶ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿವೆ ಎಂದು ಎಬಿವಿಪಿ ಗಂಭೀರ ಆರೋಪ ಮಾಡಿದೆ. ಅಷ್ಟೇ ಅಲ್ಲದೆ, ಈ ಸಂಘಟನೆಗಳು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಪ್ರೋತ್ಸಾಹ ನೀಡುತ್ತಿವೆ. ಭಾರತೀಯ ಸೇನೆಯ ಸೈನಿಕರನ್ನು ಅವಮಾನಿಸುತ್ತಿವೆ ಎಂದು ಆರೋಪಿಸಿದ್ದು, ಪ್ರತಿಭಟನೆಯನ್ನೂ ನಡೆಸಿವೆ….

Read More

Lunar Eclipse 2026: ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ವೃಷಭ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Taurus Horoscope Predictions by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರು 2026ರ ಕೇತುಗ್ರಸ್ತ ಚಂದ್ರಗ್ರಹಣ ವೃಷಭ ರಾಶಿಯವರ ಮೇಲೆ ಹೇಗಿರಲಿದೆ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಈ ಗ್ರಹಣವು ವೃಷಭ ರಾಶಿಯವರಿಗೆ ನಾಲ್ಕನೇ ಮನೆಯಲ್ಲಿ (ಸುಖಸ್ಥಾನ) ಸಂಭವಿಸಲಿದೆ. ಈ ಗ್ರಹಣದ ಪ್ರಭಾವ ಕೃತಿಕಾ, ರೋಹಿಣಿ ಮತ್ತು ಮೃಗಶಿರಾ ನಕ್ಷತ್ರದ ವೃಷಭ ರಾಶಿಯವರ ಮೇಲೆ ಹೆಚ್ಚಾಗಿರುತ್ತದೆ. ಅಶಾಂತಿ, ತಂದೆ-ತಾಯಿಗಳ ಬಗ್ಗೆ ಕಾಳಜಿ, ಆಸ್ತಿ ವಿಚಾರದಲ್ಲಿ ಜಾಗ್ರತೆ, ಶಿಕ್ಷಣ ಕ್ಷೇತ್ರದಲ್ಲಿ ಗೊಂದಲಗಳು, ಆರ್ಥಿಕ ಏರಿಳಿತಗಳು ಮತ್ತು ವಾಹನ ಚಾಲನೆಯಲ್ಲಿ ಎಚ್ಚರಿಕೆ…

Read More

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು? – Kannada News | What is the State of the Union Donald Trump’s Address and Its Significance

ವಾಷಿಂಗ್ಟನ್, ಫೆಬ್ರವರಿ 25: ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಮೆರಿಕದ ಅಧ್ಯಕ್ಷರು ಪ್ರತಿ ವರ್ಷ ಕಾಂಗ್ರೆಸ್ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾಡುವ ಭಾಷಣವಾಗಿದೆ. ಈ ಭಾಷಣದಲ್ಲಿ ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು, ಪ್ರಮುಖ ಸಮಸ್ಯೆಗಳು ಹಾಗೂ ಮುಂದಿನ ವರ್ಷದ ಯೋಜನೆಗಳು ಹಾಗೂ ನೀತಿಗಳನ್ನು ವಿವರಿಸಲಾಗುತ್ತದೆ. ಈ ಬಾರಿ ಡೊನಾಲ್ಡ್​ ಟ್ರಂಪ್(Donald Trump) ಭಾಷಣ ಮಾಡಿದ್ದಾರೆ. ದೇಶದ ಸ್ಥಿತಿಯನ್ನು ತಿಳಿಸುವುದು ಮತ್ತು ಸರ್ಕಾರದ ಭವಿಷ್ಯದ ಕಾರ್ಯಸೂಚಿಯನ್ನು ರೂಪಿಸುವುದು ಇದರ ಉದ್ದೇಶವಾಗಿದೆ. ಅಮೆರಿಕದ ಸಂವಿಧಾನದ ಅಧ್ಯಕ್ಷರು ಕಾಲಕಾಲಕ್ಕೆ…

Read More

Gold Rate Today: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 25th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 25: ಚಿನ್ನದ ಬೆಲೆ ಬುಧವಾರ ಅಲ್ಪ ಏರಿಕೆ ಆಗಿದೆ. ಗ್ರಾಮ್​ಗೆ 9-11 ರೂನಗಳಷ್ಟು ಬೆಲೆ ಏರಿಕೆ ಆಗಿರುವುದು ತಿಳಿದುಬಂದಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ವ್ಯತ್ಯಯಗಳಾಗಿವೆ. ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಭಾರತದ ಕೆಲವೆಡೆ ಗ್ರಾಮ್​ಗೆ 5 ರೂನಷ್ಟು ಏರಿಕೆ ಆಗಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ – Kannada News | CCTV Camera Removed Amidst Officer Conflict at Hassan City Corporation

ಹಾಸನ, ಫರಬ್ರವರಿ 25: ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಕಲಹ ವರದಿಯಾಗಿದೆ. ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ದಾಖಲಾತಿಗಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ಸೂಚನೆಯಂತೆ ತೆರವುಗೊಳಿಸಲಾಗಿದೆ. ಬೇರೆ ಯಾವುದೇ ಸಿಬ್ಬಂದಿ, ಶಾಖೆಗೂ ಕ್ಯಾಮರಾ ಅಳವಡಿಸದೆ ತಮ್ಮ ಕಚೇರಿಗೆ ಮಾತ್ರ ಹಾಕಿರುವದಕ್ಕೆ ಪ್ರಕಾಶ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಮತಿ ಕೇಳದೆ ಕ್ಯಾಮರಾ ಹೇಗೆ ಹಾಕಿದ್ರು ಎಂದು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆಯು ಹಾಸನ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ಎರಡು ಬಾರಿ ಮದುವೆ ಆಗಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ: ಕಾರಣ? – Kannada News | Vijay Deverakonda and Rashmika Mandanna marrying twice on February 26

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹ ಕಾರ್ಯಕ್ರಮಗಳು ಬಲು ಅದ್ಧೂರಿಯಾಗಿ ನಡೆಯುತ್ತಿವೆ. ರಾಜಸ್ಥಾನದ ಉದಯಪುರದ ಬಳಿಯ ಐಶಾರಾಮಿ ರೆಸಾರ್ಟ್​​ನಲ್ಲಿ ಈ ಜೋಡಿ ವಿವಾಹ ಆಗುತ್ತಿದ್ದು, ಈ ಮದುವೆಯು ಬಲು ಅದ್ಧೂರಿಯಾಗಿಯೂ ಜೊತೆಗೆ ಅತ್ಯಂತ ಖಾಸಗಿಯಾಗಿಯೂ ಇರಲಿದೆ. ಈಗಾಗಲೇ ಮದುವೆ ಕಾರ್ಯಗಳು ಪ್ರಾರಂಭವಾಗಿ ವಾರವಾಗುತ್ತಾ ಬಂದಿದೆ. ಇಂದು ಮೆಹಂದಿ ಮತ್ತು ಸಂಗೀತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ (ಫೆಬ್ರವರಿ 26) ಮದುವೆ ಕಾರ್ಯ ನಡೆಯಲಿದೆ. ವಿಶೇಷವೆಂದರೆ ರಶ್ಮಿಕಾ ಮತ್ತು ವಿಜಯ್ ಅವರು ಒಂದಲ್ಲ ಎರಡು ಬಾರಿ…

Read More