Headlines

nagaraj11081993

ವಿಜಯ್ ಮತ್ತು ರಶ್ಮಿಕಾ ಮದುವೆಯ ಆಗಮಿಸುತ್ತಿರುವ ಅತಿಥಿಗಳು: ಪಟ್ಟಿ ಇಲ್ಲಿದೆ – Kannada News | Rashmika Mandanna and Vijay Deverakonda marriage here is the guest list

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಉದಯಪುರದ ಸಮೀಪದಲ್ಲಿರುವ ಐಶಾರಾಮಿ ರೆಸಾರ್ಟ್​​ನಲ್ಲಿ ಇವರಿಬ್ಬರ ಮದುವೆ ನಡೆಯುತ್ತಿದೆ. ಈಗಾಗಲೇ ಒಂದು ವಾರದಿಂದಲೂ ಮದುವೆ ಶಾಸ್ತ್ರಗಳು, ಕಾರ್ಯಕ್ರಮಗಳು ಆರಂಭವಾಗಿದ್ದು, ಇಂದು (ಫೆಬ್ರವರಿ 25) ಮತ್ತು ನಾಳೆ (ಫೆಬ್ರವರಿ 26) ಹಳದಿ, ಮೆಹಂದಿ ಮತ್ತು ಮಾಂಗಲ್ಯಧಾರಣೆಯಂಥಹ ಪ್ರಮುಖ ಕಾರ್ಯಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಅತಿಥಿಗಳು ಒಬ್ಬೊಬ್ಬರಾಗಿ ಆಗಮಿಸುತ್ತಿದ್ದಾರೆ. ಮದುವೆಗೆ ಅತ್ಯಂತ ಕಡಿಮೆ ಮಂದಿಯನ್ನು ರಶ್ಮಿಕಾ ಮತ್ತು ವಿಜಯ್ ಆಹ್ವಾನಿಸಿದ್ದು ಪಟ್ಟಿ ಇಲ್ಲಿದೆ ನೋಡಿ… ರಶ್ಮಿಕಾ…

Read More

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರು: ಮಾರ್ಚ್ 11 ರಿಂದ ಸರ್ಕಾರಿ ಆಸ್ಪತ್ರೆಗಳ ಒಪಿಡಿ ಬಂದ್ – Kannada News | Karnataka Government Faces Twin Protests: Contractors Demand Dues, Doctors Announce OPD Shutdown from March 11

ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವೈದ್ಯರು, ಗುತ್ತಿಗೆದಾರರುImage Credit source: tv9 ಬೆಂಗಳೂರು, ಫೆಬ್ರವರಿ 25: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಗುತ್ತಿಗೆದಾರರು ಹಾಗೂ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಏಕಕಾಲದಲ್ಲಿ ತೀವ್ರ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸುಮಾರು 37,000 ಕೋಟಿ ರೂಪಾಯಿಗಳ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಲವು ಬೇಡಿಕೆಗಳ ಪಟ್ಟಿಯನ್ನೇ ಸರ್ಕಾರದ ಮುಂದಿಟ್ಟಿದ್ದಾರೆ. ಸರ್ಕಾರಿ…

Read More

ಅಳಿಯಲಿದೆಯಾ, ಉಳಿಯಲಿದೆಯಾ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ – Kannada News | Sahibzada farhan Chasing On Virat Kohli’s Iconic World Record

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada farhan) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಾಹಿಬ್​ ಇದೀಗ ಇಂಗ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಹಿಬ್​ಝಾದ ಫರ್ಹಾನ್ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 63 ರನ್​ ಬಾರಿಸಿದ್ದಾರೆ. ಈ 63 ರನ್​ಗಳೊಂದಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Heat wave alert in Bengaluru, Thunderstorm and light rain in few places of Karnataka

ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು,…

Read More

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ! – Kannada News | Bangalore Air Pollution Crisis: Mangalore and Udupi’s Air quality is getting worse

ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 163ಕ್ಕೆ…

Read More

ಮದುವೆ ಆಯ್ತು, ಮರುದಿನವೇ ರದ್ದಾಯ್ತು, ಗಂಡನ ಬಿಟ್ಟು ಪ್ರೇಮಿಯನ್ನು ಆರಿಸಿಕೊಂಡ ನವ ವಧು – Kannada News | Woman Cancels Marriage Day After, Chooses Lover, Hamirpur Shocker

ಹಮೀರ್​ಪುರ, ಫೆಬ್ರವರಿ 25: ಮದುವೆ ಎಂಬುದು ಮಕ್ಕಳಾಟವಲ್ಲ, ಇತ್ತೀಚಿನ ದಿನಗಳಲ್ಲಿ ಯಾರನ್ನೋ ಇಷ್ಟ ಪಟ್ಟು ಇನ್ಯಾರನ್ನೋ ಮದುವೆ(Marriage)ಯಾಗಿ, ಬಳಿಕ ಗಂಡನನ್ನು ಕೊಲೆ ಮಾಡಿಸುವ ಪ್ರಕರಣಗಳು ಸಾಕಷ್ಟು ನಮ್ಮ ಕಣ್ಣಮುಂಣದಿವೆ. ಇಲ್ಲೊಬ್ಬ ಮಹಿಳೆ ಮದುವೆಯ ಮರುದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪತಿ ಬಿಟ್ಟು ಪ್ರೇಮಿಯೊಂದಿಗೆ ಬದುಕುವುದಾಗಿ ಹೇಳಿದ್ದಾಳೆ. ಮದುವೆಯಾದ ಮರುದಿನವೇ ಮಹಿಳೆ ಗಂಡನ ಬಿಟ್ಟು ಪ್ರೇಮಿಯ ಜತೆ ಬದುಕುವುದಾಗಿ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಈ ಘಟನೆ ಉತ್ತರ ಪ್ರದೇಶದ ಹಮೀರ್​ಪುರದಲ್ಲಿ ನಡೆದಿದೆ. ಮದುವೆಯಾದ ಮರುದಿನ ಬೆಳಿಗ್ಗೆ ಮಹಿಳೆಯೊಬ್ಬರು…

Read More

‘ಮುದ್ದು ಸೊಸೆ’ ಧಾರಾವಾಹಿ: ವಿದ್ಯಾಳ ಬಾಳಲ್ಲಿ ಬಂತು ದೊಡ್ಡ ಬಿರುಗಾಳಿ – Kannada News | Muddu Sose Serial: Trivikram and Pratima To Part Away A Big Twist

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ’ಮುದ್ದುಸೊಸೆ’ ಧಾರಾವಾಹಿಗೆ ದೊಡ್ಡ ವೀಕ್ಷಕರ ಬಳಗ ಇದೆ. ಈ ಧಾರಾವಾಹಿಯು ಪ್ರತಿದಿನ ರಾತ್ರಿ 7:30ಕ್ಕೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿಯು ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ತ್ರಿವಿಕ್ರಂ ಹಾಗೂ ಪ್ರತಿಮಾ ಠಾಕೂರ್ ಅವರು ಇದರಲ್ಲಿ ನಟಿಸುತ್ತಿದ್ದಾರೆ. ಆರಂಭದಿಂದಲೂ ತನ್ನ ವೇಗವಾದ ಕಥಾಹಂದರ ಹಾಗೂ ರೋಚಕ ತಿರುವುಗಳ ಮೂಲಕ ಈ ಧಾರಾವಾಹಿ ಮನೆ ಮಾತಾಗಿದೆ. ಕಥಾನಾಯಕಿ ವಿದ್ಯಾಳ ಬಾಳಲ್ಲಿ ಬಿರುಗಾಳಿ ಬೀಸುವಂತೆ ಘಟನೆ ನಡೆದಿದೆ. ಆಕೆ ಅಗ್ನಿಪರೀಕ್ಷೆಗೆ ಸಿದ್ಧಳಾಗಿದ್ದಾಳೆ. ಕೇವಲ ಸಂಸಾರದ ಕಲಹವಲ್ಲದೆ,…

Read More

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ವಿದ್ಯಾರ್ಹತೆ ಏನು? ಇಲ್ಲಿದೆ ವಿವರ – Kannada News | Vijay Devarakonda And Rashmika Mandanna Education qualification Who is more educated

ಪ್ರೇಮ ಪಕ್ಷಿಗಳಾದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಅವರ ವಿವಾಹ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರ ಅರಮನೆಯಲ್ಲಿ ನಡೆಯಲಿದೆ. ಈ ತಾರೆಯರ ವಿವಾಹದ ಸಿದ್ಧತೆಗಳು ಈಗಾಗಲೇ ಭರದಿಂದ ಸಾಗಿವೆ. ವಿಜಯ್ ಮತ್ತು ರಶ್ಮಿಕಾ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಆಪ್ತರೊಂದಿಗೆ ಈಗಾಗಲೇ ಉದಯಪುರ ತಲುಪಿದ್ದಾರೆ. ಅವರ ಶಿಕ್ಷಣದ ಬಗ್ಗೆ ಇಲ್ಲಿದೆ ಮಾಹಿತಿ. ಇವರು ವಿವಾಹವಾಗುತ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ವಿವಾಹಕ್ಕೆ’ದಿ ವೆಡ್ಡಿಂಗ್ ಆಫ್ ವಿರೋಶ್’…

Read More

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2…

Read More

ಅಜೀಂ ಪ್ರೇಮ್ ಜಿ ವಿವಿಯಲ್ಲಿ ದೇಶ ವಿರೋಧಿ ಚಟುವಟಿಕೆ ಆರೋಪ: ಎಬಿವಿಪಿ ಪ್ರತಿಭಟನೆ, ಮಾನ್ಯತೆ ರದ್ದುಗೊಳಿಸಲು ಅಮಿತ್ ಶಾಗೆ ಪತ್ರ – Kannada News | ABVP Protests at Azim Premji University Over Alleged Anti National Activities, Letter Sent to Amit Shah Seeking Action

ಬೆಂಗಳೂರು, ಫೆಬ್ರವರಿ 25: ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನೆ ನಡೆಸಿದೆ. ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಸಂಘಟನೆಗಳು ಭಾರತೀಯ ಸೈನಿಕರಿಗೆ ಅಪಮಾನ ಮಾಡುವಂಥ ಮತ್ತು ಕಾಶ್ಮೀರ ಪ್ರತ್ಯೇಕತೆಯನ್ನು ಬೆಂಬಲಿಸುವ ಕಾರ್ಯಕ್ರಮಗಳನ್ನು ಆಯೋಜಿಸಿವೆ ಎಂದು ಎಬಿವಿಪಿ ಆರೋಪಿಸಿದೆ. ಪ್ರತಿಭಟನೆ ತೀವ್ರಗೊಂಡಾಗ ಪೊಲೀಸರು ಮಧ್ಯಪ್ರವೇಶಿಸಿ, ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಸ್ಪಾರ್ಕ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ವಿಶ್ವವಿದ್ಯಾಲಯ…

Read More