Headlines

nagaraj11081993

NITI Aayog: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ನಿಧಿ ಛಿಬ್ಬರ್ ನೇಮಕ – Kannada News | IAS officer Nidhi Chhibber appointed as interim CEO of NITI Aayog

ನವದೆಹಲಿ, ಫೆಬ್ರುವರಿ 24: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ನಿಧಿ ಛಿಬ್ಬರ್ (Nidhi Chhibber) ಅವರನ್ನು ಸರ್ಕಾರ ನೇಮಕ ಮಾಡಿದೆ. ಹಾಲಿ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ವಿಸ್ತೃತ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಸಿಇಒ ನೇಮಕವಾಗುವವರೆಗೂ ಹಂಗಾಮಿ ಸ್ಥಾನಕ್ಕೆ ನಿಧಿ ಅವರನ್ನು ಕೂರಿಸಲಾಗಿದೆ. ನಿಧಿ ಛಿಬ್ಬರ್ ಅವರು ನೀತಿ ಆಯೋಗ್​ನಲ್ಲಿ ಅಭಿವೃದ್ಧಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಚೇರಿಯಲ್ಲಿ ಮಹಾನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸೇವೆಯ ಜೊತೆಗೆ ಹೆಚ್ಚುವರಿಯಾಗಿ ಸಿಇಒ ಹೊಣೆಗಾರಿಕೆಯನ್ನು…

Read More

T20 World Cup: ತಂಡವನ್ನು ತೊರೆದು ಇದ್ದಕ್ಕಿದ್ದಂತೆ ಮನೆಗೆ ಮರಳಿದ ರಿಂಕು ಸಿಂಗ್ – Kannada News | Rinku Singh Exits T20 World Cup 2026: Family Emergency Hits Team India Ahead of Zimbabwe Clash

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅಜೇಯ ತಂಡವಾಗಿ ಎಂಟ್ರಿಕೊಟ್ಟಿದ್ದ ಆತಿಥೇಯ ಟೀಂ ಇಂಡಿಯಾ, ಈ ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲುಕಂಡಿದೆ. ಹೀಗಾಗಿ ಸೆಮಿಫೈನಲ್​ಗೇರಬೇಕೆಂದರೆ ಭಾರತ ತಂಡ ಉಳಿದಿರುವ ಎರಡೂ ಪಂದ್ಯಗಳಲ್ಲಿ ದೊಡ್ಡ ಗೆಲುವು ದಾಖಲಿಸಬೇಕಿದೆ. ಹೀಗಾಗಿ ಜಿಂಬಾಬ್ವೆ ವಿರುದ್ಧದ ತನ್ನ ಎರಡನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಗುರಿಯೊಂದಿಗೆ ತಯಾರಿ ನಡೆಸುತ್ತಿದ್ದ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಸ್ಟಾರ್…

Read More

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು – Kannada News | Bengaluru Auto Driver daughter Nagini Selected as civil court Judge

ತಂದೆ ಲಕ್ಷ್ಮಣ್, ಮಗಳು ನಾಗಿಣಿ, ತಾಯಿ ಮಂಜುಳಾ ಬೆಂಗಳೂರು, (ಫೆಬ್ರವರಿ 24): ಆಕೆ ಬಡ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗಳು. ಆದ್ರೆ ಆಕೆಯ ಸಾಧನೆಗೆ ಬಡತನ ತೊಡಕಾಗಲಿಲ್ಲ. ಹಗಲಿರುಳು ಶದ್ಧೆಯಿಂದ ಓದಿ ನ್ಯಾಯಾಧೀಶೆ ಆಗುವ ಮೂಲಕ ಪೋಷಕರ ಕನಸು ನನಸು ಮಾಡಿದ್ದಾಳೆ. ಹೌದು…ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ (Judge) ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ…

Read More

ಆ ತಪ್ಪು ಮಾಡಿದ ನಂತರ ಜಾತಕ ಸರಿಯಿಲ್ಲವೆಂದು ಮದುವೆ ಬೇಡವೆನ್ನುವಂತಿಲ್ಲ; ಹೈಕೋರ್ಟ್​ ತೀರ್ಪು – Kannada News | Refusing Marriage After physical relationship Due to Kundali Mismatch Is Offense Says Delhi High Court

ನವದೆಹಲಿ, ಫೆಬ್ರವರಿ 24: ಮದುವೆಯ ಭರವಸೆ ನೀಡಿ, ಲೈಂಗಿಕ ಸಂಬಂಧ ಹೊಂದಿ, ನಂತರ ಜಾತಿ ಕೂಡಿಬರುವುದಿಲ್ಲ ಎಂದು ಮದುವೆಯನ್ನು ರದ್ದುಗೊಳಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ (Delhi High Court) ಹೇಳಿದೆ. ಜಾತಕ ಹೊಂದಾಣಿಕೆಯ ಆಧಾರದ ಮೇಲೆ ನಂತರ ಮದುವೆಯಾಗಲು ನಿರಾಕರಿಸುವುದು, ನಿರಂತರ ಲೈಂಗಿಕ ಸಂಬಂಧದ ನಂತರ ಮದುವೆ ಬೇಡ ಎನ್ನುವುದು ಕಾನೂನು ರೀತಿಯಲ್ಲಿಯೂ ಅಪರಾಧ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 69ರ…

Read More

ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ ಕೋಲಾರಕ್ಕೆ ದೊಡ್ಡ ಸಂಕಷ್ಟ – Kannada News | Kolar Soil Degradation: Solutions to Revive Farming and Farmer Livelihoods

ಕೋಲಾರ, ಫೆ.24: ದೇಶ-ವಿದೇಶಗಳಿಗೆ ಹಣ್ಣು, ತರಕಾರಿ ಮತ್ತು ಹೂವುಗಳನ್ನು ರಫ್ತು ಮಾಡಿ ‘ಕೃಷಿ ಕಣಜ’ ಎನಿಸಿಕೊಂಡಿದ್ದ ಕೋಲಾರ ಜಿಲ್ಲೆಯಲ್ಲಿ ಈಗ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಜಿಲ್ಲೆಯ ಮಣ್ಣು ತನ್ನ ಸಹಜ ಸತ್ವವನ್ನು ಕಳೆದುಕೊಂಡು ವಿಷಯುಕ್ತವಾಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಇಡೀ ಜಿಲ್ಲೆ ಬಂಜರು ಭೂಮಿಯಾಗಲಿದೆ ಎಂದು ಕೃಷಿ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಕೋಲಾರದ ಸುಮಾರು ಒಂದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಮಣ್ಣು ಈಗ ಸತ್ವ ಕಳೆದುಕೊಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಫಲವತ್ತತೆ ಕಳೆದುಕೊಂಡ ಜಿಲ್ಲೆ ಎಂಬ…

Read More

ವಿಟಮಿನ್ ಡಿ ಸಪ್ಲಿಮೆಂಟ್ ತೆಗೆದುಕೊಳ್ಳುತ್ತಿದ್ದೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ – Kannada News | How to Take Vitamin D Supplements

ಇತ್ತೀಚಿನ ದಿನಗಳಲ್ಲಿ, ವಿಟಮಿನ್ ಡಿ (Vitamin D) ಸಪ್ಲಿಮೆಂಟ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬದಲಾಗುತ್ತಿರುವ ಜೀವನಶೈಲಿ, ಬಿಸಿಲಿಗೆ ಹೋಗದಿರುವುದು ಮತ್ತು ಮನೆ ಅಥವಾ ಕಚೇರಿಯಲ್ಲಿ ದೀರ್ಘಕಾಲ ಇರುವುದೇ ಈ ವಿಟಮಿನ್ ಕೊರತೆಗೆ ಪ್ರಮುಖ ಕಾರಣಗಳಾಗಿವೆ. ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಇದು ಮೂಳೆ ಮತ್ತು ಹಲ್ಲುಗಳನ್ನು ಬಲವಾಗಿಡುತ್ತದೆ. ಅಷ್ಟೇಅಲ್ಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಇದರ ಕೊರತೆಯು ಮೂಳೆ ನೋವು, ಆಯಾಸ, ದೌರ್ಬಲ್ಯ, ಆಗಾಗ ಅನಾರೋಗ್ಯ ಮತ್ತು ಮನಸ್ಥಿತಿ ಬದಲಾವಣೆಗಳಂತಹ ಲಕ್ಷಣಗಳಿಗೆ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ವಿವಾದ: ಕೇರಳ ಹೈಕೋರ್ಟ್ ಮಹತ್ವದ ಆದೇಶ – Kannada News | Kerala high court says it will watch The Kerala Story 2 movie before giving order

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 27ರ ಶುಕ್ರವಾರ ಬಿಡುಗಡೆ ಆಗಲಿದೆ. ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾಕ್ಕೆ ಹಲವೆಡೆ ತೀವ್ರ ವಿರೋಧ ವ್ಯಕ್ತವಾಗಿದೆ. ಸ್ವತಃ ಕೇರಳ ಸಿಎಂ ಪಿಣರಾಯಿ ವಿಜಯನ್, ‘ದಿ ಕೇರಳ ಸ್ಟೋರಿ 2’ ಸಿನಿಮಾವನ್ನು ಬಹಿಷ್ಕರಿಸುವಂತೆ ಆಗ್ರಹಿಸಿದ್ದಾರೆ. ಸಿನಿಮಾವು ಕೇರಳ ರಾಜ್ಯವನ್ನು ಕೆಟ್ಟ ರೀತಿಯಲ್ಲಿ ಬಿಂಬಿಸುತ್ತಿದೆ. ಧರ್ಮಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶ ಸಿನಿಮಾಕ್ಕೆ ಇದೆ…

Read More

IPL 2026: 2 ಹಂತಗಳಲ್ಲಿ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತನೆ – Kannada News | IPL Schedule Split: Elections Force Two Phase Release; BCCI Navigates Challenges

ಆದಾಗ್ಯೂ, ಈ ಬಾರಿ ಬಿಸಿಸಿಐ ಮುಂದೆ ಕೆಲವು ಸವಾಲುಗಳಿವೆ. ಸಾಮಾನ್ಯವಾಗಿ, ಕೋಲ್ಕತ್ತಾದಲ್ಲಿ ಸಮಸ್ಯೆಗಳಿದ್ದರೆ, ಅಸ್ಸಾಂನ ಗುವಾಹಟಿ ಕ್ರೀಡಾಂಗಣವನ್ನು ಪರ್ಯಾಯವಾಗಿ ಬಳಸಲಾಗುತ್ತದೆ. ಆದರೆ ಈ ಬಾರಿ, ಅಸ್ಸಾಂನಲ್ಲಿಯೂ ಚುನಾವಣೆಗಳು ಇರುವುದರಿಂದ ಅದು ಸಾಧ್ಯವಾಗದಿರಬಹುದು. Source link

Read More

ಡಿಸೆಂಬರ್ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.1 ಹಿಗ್ಗಿರುವ ಸಾಧ್ಯತೆ: ಎಸ್​ಬಿಐ ವರದಿಯಲ್ಲಿ ಅಂದಾಜು – Kannada News | India’s GDP might have grown over 8pc in 3rd Quarter, says SBI report

ನವದೆಹಲಿ, ಫೆಬ್ರುವರಿ 24: ಭಾರತದ ಆರ್ಥಿಕತೆ (Indian Economy) ಈ ವರ್ಷ ಉತ್ತಮ ವೇಗದಲ್ಲೇ ಸಾಗುತ್ತಿರುವಂತಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ಗಳಲ್ಲಿ ಸರಾಸರಿಯಾಗಿ ಶೇ. 8ರಷ್ಟು ಬೆಳವಣಿಗೆ ದಾಖಲಿಸಿದ್ದ ಜಿಡಿಪಿ, ಮೂರನೇ ಕ್ವಾರ್ಟರ್​ನಲ್ಲೂ ಉತ್ತಮ ಬೆಳವಣಿಗೆ ಕಾಣುವ ನಿರೀಕ್ಷೆ ಇದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 8.1ರಷ್ಟು ಹಿಗ್ಗಿರಬಹುದು. ಅಮೆರಿಕದ ಟ್ಯಾರಿಫ್ ಸೇರಿದಂತೆ ಜಾಗತಿಕವಾಗಿ ಹಲವು ಅಡೆತಡೆಗಳು ಇದ್ದಾಗ್ಯೂ ಭಾರತದ ಆರ್ಥಿಕತೆ ಉತ್ತಮ ಕ್ಷಮತೆ ತೋರಿದೆ. ಪ್ರಬಲ ಆಂತರಿಕ…

Read More

Chanakya Niti: ಮನೆಯ ಶಾಂತಿ ನೆಮ್ಮದಿ ಸರ್ವನಾಶವಾಗಲು ಇವೇ ಮುಖ್ಯ ಕಾರಣಗಳು – Kannada News | Chanakya Niti: According to Chanakya, these factors are the reason for the destruction of the house

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯ ಮಾತ್ರವಲ್ಲ ಜೀವನ, ಕುಟುಂಬ, ಹಣ ಮತ್ತು ಸಮಾಜಕ್ಕೆ ಸಂಬಂಧಿಸಿದ ಅನೇಕ ಆಳವಾದ ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಹಲವು ಸಂಗತಿಗಳ ಬಗ್ಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ, ಅದರಲ್ಲಿ ಮುಖ್ಯವಾಗಿ ಕುಟುಂಬ ಸದಸ್ಯರ ಕೆಲವೊಂದು ವರ್ತನೆಯಿಂದ ಮನೆಯೇ ವಿನಾಶದತ್ತ ತಲುಪುವ ಸಾಧ್ಯತೆ ಇದೆ.  ಆ ವರ್ತನೆಗಳನ್ನು ಸರಿಪಡಿಸುವ ಮೂಲಕ ನೀವು ನಿಮ್ಮ ಕುಟುಂಬವನ್ನು ಆರ್ಥಿಕ ಸಮಸ್ಯೆಗಳಿಂದ ಮಾತ್ರವಲ್ಲದೆ ಮಾನಸಿಕ ಮತ್ತು ಸಾಮಾಜಿಕ ಹಾನಿಯಿಂದಲೂ ರಕ್ಷಿಸಬಹುದು ಎಂದು ಹೇಳಿದ್ದಾರೆ….

Read More