ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿರುದ್ಧ ರಾಜ್ಕುಮಾರ್ ಇಳಿಸಲು ನಡೆದಿತ್ತು ಪ್ಲ್ಯಾನ್
ರಾಜ್ಕುಮಾರ್ ಅವರು ಕನ್ನಡ ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರಾಗಿದ್ದರು. ಅವರು ನಡೆದುಕೊಳ್ಳುತ್ತಿದ್ದ ರೀತಿ ಅನೇಕರಿಗೆ ಮಾದರಿ. ಅವರು ಎಂದಿಗೂ ರಾಜಕೀಯಕ್ಕೆ ಹೊರಳಿದವರಲ್ಲ. ಚಿತ್ರರಂಗದಲ್ಲಿಯೂ ಅವರು ರಾಜಕೀಯ ಮಾಡಿದವರಲ್ಲ ಎಂದರೂ ತಪ್ಪಾಗಲಾರದು. ಈ ಮೊದಲು ಅವರನ್ನು ರಾಜಕೀಯಕ್ಕೆ ಇಳಿಸುವ ಪ್ರಯತ್ನ ನಡೆಯಿತು. ಆದರೆ, ಅವರು ಅದಕ್ಕೆ ನೋ ಎಂದರು. ಅವರನ್ನು ಇಂದಿರಾಗಾಂಧಿ ವಿರುದ್ಧ ಇಳಿಸುವ ಪ್ರಯತ್ನವೂ ನಡೆದಿತ್ತು ಎಂದರೆ ನೀವು ನಂಬಲೇಬೇಕು. ಆ ಬಗ್ಗೆ ಇಲ್ಲಿದೆ ವಿವರ. ಸಂದರ್ಶನ ಒಂದರಲ್ಲಿ ಎಂಪಿ ಶಂಕರ್ ಅವರು ಈ ಬಗ್ಗೆ ಮಾತನಾಡಿದ್ದರು….