Headlines

nagaraj11081993

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

T20 World Cup: 12 ತಂಡಗಳು, 33 ಪಂದ್ಯಗಳು; ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ – Kannada News | ICC Women’s T20 World Cup 2026 Schedule: India Fixtures and Full Dates Revealed

ದಿನಾಂಕ ಮುಖಾಮುಖಿ ಸ್ಥಳ 12-06-2026 ಇಂಗ್ಲೆಂಡ್ vs ಶ್ರೀಲಂಕಾ ಎಡ್ಜ್‌ಬಾಸ್ಟನ್ 13-06-2026 ಸ್ಕಾಟ್ಲೆಂಡ್ vs ಐರ್ಲೆಂಡ್ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ವೆಸ್ಟ್ ಇಂಡೀಸ್ vs ನ್ಯೂಜಿಲೆಂಡ್ ಹ್ಯಾಂಪ್‌ಶೈರ್ ಬೌಲ್ 14-06-2026 ಬಾಂಗ್ಲಾದೇಶ vs ನೆದರ್ಲ್ಯಾಂಡ್ಸ್ ಎಡ್ಜ್‌ಬಾಸ್ಟನ್ 14-06-2026 ಭಾರತ vs. ಪಾಕಿಸ್ತಾನ ಎಡ್ಜ್‌ಬಾಸ್ಟನ್ 16-06-2026 ನ್ಯೂಜಿಲೆಂಡ್ vs ಶ್ರೀಲಂಕಾ ಹ್ಯಾಂಪ್‌ಶೈರ್ ಬೌಲ್ 16-06-2026 ಇಂಗ್ಲೆಂಡ್ vs ಐರ್ಲೆಂಡ್ ಹ್ಯಾಂಪ್‌ಶೈರ್ ಬೌಲ್ 17-06-2026…

Read More

ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಪರಿಸರವಾದಿ ಬಿಚ್ಚಿಟ್ರು ಅಸಲಿ ಸತ್ಯ – Kannada News | Environmentalists Blame Polluted Water for Chemical Presence in Karnataka Vegetables

ಚಿಕ್ಕಬಳ್ಳಾಪುರ, ಫೆಬ್ರವರಿ 24: ಚಿಕ್ಕಬಳ್ಳಾಪುರ ಜಿಲ್ಲೆ ಎಂದರೆ ಹೂ, ಹಣ್ಣು ಮತ್ತು ತರಕಾರಿ ಬೆಳೆಗೆ ಖ್ಯಾತಿ. ಇಲ್ಲಿನ ಬೆಳೆಗಳು ತಮಿಳುನಾಡು, ಹೈದರಾಬಾದ್​​ ಮತ್ತು ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಸರಬರಾಜಾಗುತ್ತವೆ. ಆದರೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ನೀಡಿರುವ ವರದಿ ಆಘಾತಕಾರಿ ಅಂಶಗಳನ್ನು ಬಿಚ್ಚಿಟ್ಟಿದೆ. ತರಕಾರಿಗಳಲ್ಲಿ ರಾಸಾಯನಿಕ ಪತ್ತೆ ಹಿನ್ನೆಲೆ ಜನ ತರಕಾರಿ ತಿನ್ನಲೂ ಯೋಚಿಸಬೇಕಾದ ಸ್ಥಿತಿ ಬಂದೊದಗಿದೆ. ಈ ಬಗ್ಗೆ ಪರಿಸರವಾದಿ ಆಂಜನೇಯ ರೆಡ್ಡಿ ಟಿವಿ9 ಜೊತೆ ಮಾತನಾಡಿದ್ದು, ಬೆಂಗಳೂರಿನ ಅಕ್ಕಪಕ್ಕದ ಬರಬೀಡಿತ…

Read More

ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ.. – Kannada News | G Parameshwara reaction to Renukaswamy case accused lawyer allegations

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕೇಸ್​​ನಲ್ಲಿ ದರ್ಶನ್ (Darshan) ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇನ್ನುಳಿದ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದ ಪೊಲೀಸರ ತನಿಖಾ ಕ್ರಮದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳ ಮೊಬೈಲ್ ಅನ್ನು ಬೇರೆ ಎಲ್ಲೋ ಮಹಜರು ಮಾಡಿ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಎಂದು ಪೊಲೀಸರು ಹೇಳಿದ್ದಾರೆ ಎಂಬುದು ಆರೋಪಿಗಳ ಲಾಯರ್ ವಾದ. ಆ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಆರೋಪಿಗಳ ಪರ…

Read More

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಏನದು? – Kannada News | Karnataka Politics: BJP MLA Muniratna Seeks DCM DK Shivakumars Help for Constituency Projects

ಬೆಂಗಳೂರು, ಫೆ.24: ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ವಿಶೇಷ ಅಧಿವೇಶನದ ಸಂದರ್ಭದಲ್ಲಿ ತಾವು ಮತ್ತು ದಾಸರಹಳ್ಳಿ ಕ್ಷೇತ್ರದ ಶಾಸಕ ಮುನಿರಾಜು ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದರು. ಈ ಭೇಟಿಯ ಪ್ರಮುಖ ಉದ್ದೇಶ ಆರ್‌ಆರ್ ನಗರ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳ ಕುರಿತು…

Read More

Upskill Your Career: ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ 5 ಪ್ರಮುಖ ಆನ್‌ಲೈನ್ ಕೋರ್ಸ್‌ಗಳು – Kannada News | Upskill Your Career: 5 Online Courses for Professionals to Boost Growth and Salary

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವಿ ಮಾತ್ರ ಸಾಕಾಗುವುದಿಲ್ಲ, ನಿರಂತರವಾಗಿ ಹೊಸ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ. ಈಗಾಗಲೇ ಉದ್ಯೋಗದಲ್ಲಿರುವವರಿಗೆ ಕಚೇರಿ ಜವಾಬ್ದಾರಿಗಳು ಮತ್ತು ವೈಯಕ್ತಿಕ ಜೀವನದ ಮಧ್ಯೆ ಸಮತೋಲನ ಸಾಧಿಸುವುದು ಸವಾಲಾಗಿರಬಹುದು. ಇಂತಹ ಸಂದರ್ಭದಲ್ಲಿ, ಆನ್‌ಲೈನ್ ಕೋರ್ಸ್‌ಗಳು ಅತ್ಯುತ್ತಮ ಆಯ್ಕೆಯಾಗಿವೆ. ಇವುಗಳು ನಿಮ್ಮ ಪ್ರಸ್ತುತ ಉದ್ಯೋಗದಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಲ್ಲದೆ, ಬಡ್ತಿ ಮತ್ತು ಉತ್ತಮ ಸಂಬಳದ ಅವಕಾಶಗಳಿಗೂ ದಾರಿ ಮಾಡಿಕೊಡುತ್ತವೆ. ವೃತ್ತಿಪರರಿಗೆ ವೃತ್ತಿಜೀವನದಲ್ಲಿ ಹೊಸ ದಿಕ್ಕು ನೀಡಬಲ್ಲ ಐದು ಪ್ರಮುಖ ಕೋರ್ಸ್‌ಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ. ಕೃತಕ ಬುದ್ಧಿಮತ್ತೆ (AI)…

Read More

ಮೊಬೈಲ್​ನಲ್ಲಿ 3 ಬಾರಿ ತಲಾಖ್ ಹೇಳಿ ಹೆಂಡತಿಗೆ ಹೆದರಿಸಿದ ಗಂಡ; ಕೇರಳದ ವ್ಯಕ್ತಿ ಮೇಲೆ ಕಿರುಕುಳದ ಆರೋಪ – Kannada News | Kerala Man Booked For Pronouncing Triple Talaq Over Phone to Wife

ಕೊಚ್ಚಿ, ಫೆಬ್ರವರಿ 24: ಮೊಬೈಲ್ ಮೂಲಕ ತ್ರಿವಳಿ ತಲಾಖ್ (Triple Talaq) ಹೇಳಿ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 85ರ ಅಡಿಯಲ್ಲಿ ಮುವಾಟ್ಟುಪುಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪತಿ ಅಥವಾ ಅವನ ಸಂಬಂಧಿಕರು ಮಹಿಳೆಯ ಮೇಲೆ ಕ್ರೌರ್ಯ ನಡೆಸುವುದಕ್ಕೆ ಸಂಬಂಧಿಸಿದ್ದಾಗಿದೆ. ತಲಾಖ್ ಅನ್ನು ಅಮಾನ್ಯ ಮತ್ತು ಕಾನೂನುಬಾಹಿರವೆಂದು ಪರಿಗಣಿಸುವ ಮುಸ್ಲಿಂ ಮಹಿಳಾ (ವಿವಾಹ ಹಕ್ಕುಗಳ ರಕ್ಷಣೆ) ಕಾಯ್ದೆ,…

Read More

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!: ಕಾರಣ ಇಲ್ಲಿದೆ – Kannada News | Chhattisgarh Medaki Village Imposes Rupees 5,000 Fine for Spreading Rumours to Maintain Peace

ಬಾಲೋದ್, ಫೆಬ್ರವರಿ 24: ಛತ್ತೀಸ್‌ಗಢದ ಬಾಲೋದ್ ಜಿಲ್ಲೆಯ ಮೆಡಕಿ ಗ್ರಾಮವು ಸುಳ್ಳು ಸುದ್ದಿ ಮತ್ತು ವದಂತಿಗಳ ಹಾವಳಿಯನ್ನು ತಡೆಯಲು ಮಾದರಿ ನಿರ್ಧಾರ ಕೈಗೊಂಡಿದೆ. ಗ್ರಾಮಸಭೆಯಲ್ಲಿ ಫೆಬ್ರವರಿ 19ರಂದು ಕೈಗೊಂಡ ನಿರ್ಣಯದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ, ಸಾಮಾಜಿಕ ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವದಂತಿ ಹಬ್ಬಿಸಿದರೆ 5,000 ರೂ. ದಂಡ ವಿಧಿಸಲಾಗುತ್ತದೆ. ವೈಯಕ್ತಿಕ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಗಳಿಗೂ ಈ ನಿಯಮ ಅನ್ವಯಿಸುತ್ತದೆ. ಈ ನಿಯಮ ಜಾರಿಗೆ ಬರಲು ಪ್ರಮುಖ ಕಾರಣವೆಂದರೆ ಸಣ್ಣಪುಟ್ಟ ವಿಚಾರಗಳಿಗೂ ಗಾಳಿಸುದ್ದಿಗಳು ಹಬ್ಬಿ ಗ್ರಾಮದಲ್ಲಿ ದೊಡ್ಡ…

Read More

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ – Kannada News | A Man denied temple entry for dalit newlywed couple In Tumakuru, video Goes Viral

ತುಮಕೂರು, (ಫೆಬ್ರವರಿ 24): ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವರು ಬಂದಂತೆ ನಾಟಕವಾಡಿದ ಗ್ರಾಮಸ್ಥನೊಬ್ಬ ದಲಿತ ನವದಂಪತಿಗಳನ್ನು ದೇವಾಲಯದಿಂದ ಹೊರಗೆ ಕಳಿಸಿರುವ ಘಟನೆ ನಡೆದಿದೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಅರಸಮ್ಮ ದೇವಾಲಯದಲ್ಲಿ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹೊಸದಾಗಿ ಮದುವೆಯಾಗಿದ್ದ ದಂಪತಿ ದೇವಾಲಯಕ್ಕೆ ಹೋಗಿದ್ದರು. ಈ ವೇಳೆ ದೇವಾಲಯದ ಒಳಗಿದ್ದ ವ್ಯಕ್ತಿಯೊಬ್ಬ ದಂಪತಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಬಳಿಕ ದೇವರು ಬಂದಂತೆ ನಟಿಸಿ…

Read More

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು – Kannada News | The cows headed for the cowshed as the conch shell sound fell into their ears.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ…

Read More