Headlines

nagaraj11081993

ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳ ಹೋರಾಟ ಬೆನ್ನಲ್ಲೇ 56 ಸಾವಿರ ಹುದ್ದೆ ಭರ್ತಿಗೆ ಮುಂದಾದ ಸಿದ್ದರಾಮಯ್ಯ – Kannada News | CM Siddaramaiah will be Announce 56 thousand Jobs appointment This Budget Says Minister Santosh lad In Dharwad

ಧಾರವಾಡ (ಫೆಬ್ರವರಿ 24): ಕಳೆದ ಕೆಲವು ದಿನಗಳಿಂದ ಧಾರವಾಡದಲ್ಲಿ (Dharwad) ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಸರಣಿ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ, ಅಭ್ಯರ್ಥಿಗಳಿಗೆ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಜೆಟ್​​ನಲ್ಲಿ 56 ಸಾವಿರ ಹುದ್ದೆ ಭರ್ತಿಗೆ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santosh lad )ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಸಂತೋಷ ಲಾಡ್ , ಇದೀಗ ಸಿಎಂ 56 ಸಾವಿರ ಹುದ್ದೆ ಭರ್ತಿಗೆ…

Read More

ದೈವದ ಅನುಕರಣೆ ಮಾಡಿದ ಬಾಲಿವುಡ್ ಸ್ಟಾರ್ ರಣ್ವೀರ್​​ಗೆ ಹೈಕೋರ್ಟ್ ತರಾಟೆ – Kannada News | Karnataka High Court slams Ranveer Singh in hurting religious sentiment case

‘ಕಾಂತಾರ’ (Kantara) ಸಿನಿಮಾ ಕರಾವಳಿಯ ಸಂಸ್ಕೃತಿ, ದೈವದ ಆಚರಣೆಗಳನ್ನು ವಿಶ್ವದಾದ್ಯಂತ ಪರಿಚಯ ಮಾಡಿಸಿತು. ಆದರೆ ಸಿನಿಮಾ ನೋಡಿದ ಮಂದಿ ಕೆಲವರು ಹಾಸ್ಯಕ್ಕಾಗಿ, ಇನ್ನಿತರೆ ಕಾರಣಗಳಿಗಾಗಿ ದೈವದ ಅನುಕರಣೆ ಮಾಡಲು ಆರಂಭಿಸಿದರು. ಇದರಿಂದ ದೈವವನ್ನು ನಂಬುವ ಭಕ್ತರ ಭಾವನೆಗಳಿಗೆ ಧಕ್ಕೆ ಆಗುತ್ತದೆ ಎಂದು ಚಿತ್ರತಂಡ ಹೇಳಿದರೂ ಸಹ ಅನುಕರಣೆ ನಿಂತಿಲ್ಲ. ಕೆಲ ತಿಂಗಳ ಹಿಂದೆ ಬಾಲಿವುಡ್ ಸ್ಟಾರ್ ನಟ ರಣ್​​ವೀರ್ ಸಿಂಗ್ ಸಹ ಗೋವಾ ಸಿನಿಮೋತ್ಸವದಲ್ಲಿ ವೇದಿಕೆ ಮೇಲೆ ಅಸಭ್ಯವಾಗಿ ದೈವದ ಅನುಕರಣೆ ಮಾಡಿದ್ದರು. ಬಳಿಕ ಕ್ಷಮೆ ಕೇಳಿದರಾದರೂ…

Read More

Lunar Eclipse 2026: ಮಾ.03 ಚಂದ್ರಗ್ರಹಣ; ಮೇಷ ರಾಶಿಯ ಮೇಲೆ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Lunar Eclipse 2026: Astrological Forecast for Aries by Dr. Basavaraj Guruji

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರ ಪ್ರಕಾರ, 2026ರ ಕೇತುಗ್ರಸ್ತ ಚಂದ್ರಗ್ರಹಣವು ಮೇಷ ರಾಶಿಯವರಿಗೆ ಐದನೇ ಮನೆಯಲ್ಲಿ ಸಂಭವಿಸುತ್ತದೆ. ಇದು ಚಂದ್ರ ಮತ್ತು ಕೇತುವಿನ ಗ್ರಹಣವಾಗಿದ್ದು, ಅಶ್ವಿನಿ, ಭರಣಿ, ಕೃತಿಕಾ ನಕ್ಷತ್ರದವರ ಮೇಲೆ ಪರಿಣಾಮ ಬೀರುತ್ತದೆ. ಈ ಗ್ರಹಣದ ಪ್ರಭಾವವು 90 ದಿನಗಳ ಕಾಲ ಇರುತ್ತದೆ. ಮೇಷ ರಾಶಿಯವರಿಗೆ ಈ ಗ್ರಹಣದಿಂದ ಆರ್ಥಿಕ ವಿಷಯಗಳಲ್ಲಿ ಜಾಗ್ರತೆ ಅಗತ್ಯ. ಮಾನಸಿಕವಾಗಿ ದುರಾಸೆಗಳನ್ನು ತಪ್ಪಿಸಬೇಕು ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ವೃತ್ತಿಯಲ್ಲಿ ಪ್ರಗತಿ, ಆದಾಯದಲ್ಲಿ…

Read More

ಡಿಸಿ ಎದುರು ಕಣ್ಣೀರು ಹಾಕಿ ನೋವು ತೋಡಿಕೊಂಡ ಉದ್ಯೋಗಾಕಾಂಕ್ಷಿ ಮಹಿಳೆ – Kannada News | Job aspirant Woman Tears Infront of DC at Dharwad

ಧಾರವಾಡ, (ಫೆಬ್ರವರಿ 24): ಕರ್ನಾಟಕದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ವಿದ್ಯಾಕಾಶಿ ಧಾರವಾಡದಲ್ಲಿ (Dharwad) ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಸಾವಿರಾರು ಯುವಕ-ಯುವತಿಯರು ಜುಬಿಲಿ ವೃತ್ತಕ್ಕೆ ದೌಡಾಯಿಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಇನ್ನು ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆಗಮಿಸಿ ಉದ್ಯೋಗಾಕಾಂಕ್ಷಿಗಳ ಮನವಿ ಸ್ವೀಕರಿಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಮುಂದೆ ಮಹಿಳಾ ಉದ್ಯೋಗಾಕಾಂಕ್ಷಿಯೊಬ್ಬರು ತಮ್ಮ ನೋವು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಕರ್ನಾಟಕದ…

Read More

ದಂಪತಿ ಕೈ, ಕಾಲು ಕಟ್ಟಿ ಸಿನಿಮಾ ಮಾದರಿ ದರೋಡೆ: 4 ತಿಂಗಳ ಬಳಿಕ ಖಾಕಿ ಬಲೆಗೆ ಬಿದ್ದ ಖತರ್ನಾಕ್​​ ಗ್ಯಾಂಗ್​​ – Kannada News | Davangere Police Arrest Notorious Gang in Elderly Couple Robbery Case After Four Months

ದಾವಣಗೆರೆ, ಫೆಬ್ರವರಿ 24: ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದದ ಒಂಟಿ ಮನೆಯಲ್ಲಿದ್ದ ವೃದ್ಧ ದಂಪತಿಯ ಕೈ ಕಾಲು ಕಟ್ಟಿ, ಹಿಂಸೆ ನೀಡಿ ಮನೆಯಲ್ಲಿದ್ದ ಸುಮಾರು 8 ಲಕ್ಷ 40 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಮಿಳುನಾಡಿನ ಹೊಸೂರು ಬತ್ತಪಲ್ಲಿಯ ಶಿವಕುಮಾರ್, ಸೇಲಂ ಜಿಲ್ಲೆಯ ಕೇಶವನ್, ದಿಂಡಿಗಲ್ ಜಿಲ್ಲೆಯ ಅರುಣ್ ಪ್ರಶಾಂತ್, ತಿರುವಣ್ಣಾಮಲೈನ ಅರಸು ಹಾಗೂ ನಾಮಕ್ಕಲ್ ಕಲಾದೇವಿ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ…

Read More

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Seekers Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ – Kannada News | RGV reacts to AI video of SS Rajamouli and Mahesh Babu fighting

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರು ‘ವಾರಾಣಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಅಂಥ ಅಭಿಮಾನಿಗಳಿಗೆ ಶಾಕ್ ಆಗುವಂತಹ ಒಂದು ವಿಡಿಯೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ದೃಶ್ಯ ಈ ವಿಡಿಯೋದಲ್ಲಿ ಇದೆ. ಆದರೆ ಇದು…

Read More

ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ – Kannada News | Namaz vs Hanuman Chalisa in Lucknow University campus 13 Students Issued Notice ABVP workers Detained

ನವದೆಹಲಿ, ಫೆಬ್ರವರಿ 24: ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ನಮಾಜ್ ಮಾಡಿದ್ದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ (Hanuman Chalisa) ಪಠಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗಿನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ಹನುಮಾನ್ ಚಾಲೀಸಾ ಪಠಿಸಲು ಪ್ರಯತ್ನಿಸಿದ ನಂತರ ಇಂದು ಲಕ್ನೋ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನತೆ ಉಂಟಾಯಿತು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ಹಲವಾರು…

Read More

ವಿಜಯ್ ದೇವರಕೊಂಡ-ರಶ್ಮಿಕಾ ಮದುವೆಯಲ್ಲಿ ಹಲವು ವಿಶೇಷತೆಗಳು – Kannada News | Vijay Deverakonda and Rashmika Mandanna wedding rituals details

ವಿಜಯ್ ದೇವರಕೊಂಡ (Vijay Deverakonda) ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ವಿವಾಹವಾಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದ ಈ ಜೋಡಿ ಇದೀಗ ತಮ್ಮ ಪ್ರೀತಿಗೆ ಮದುವೆಯ ಮೊಹರು ಒತ್ತುತ್ತಿದೆ. ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್ ಫೆಬ್ರವರಿ 26 ರಂದು ವಿವಾಹ ಆಗಲಿದ್ದಾರೆ. ಇವರ ವಿವಾಹವು ಉದಯಪುರದ ಅತ್ಯಂತ ಖಾಸಗಿ ಮತ್ತು ಐಶಾರಾಮಿ ರೆಸಾರ್ಟ್​​ನಲ್ಲಿ ನಡೆಯುತ್ತಿದೆ. ಕೆಲ ದಿನಗಳ ಮುಂಚೆಯೇ ಈ ಜೋಡಿ ಮತ್ತು ಅವರ ಆಪ್ತರು, ಕುಟುಂಬದವರು ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯ…

Read More

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ – Kannada News | Karnataka finance department approves appointment 24 thousand Jobs after Youths Protest in Dharwad

ಬೆಂಗಳೂರು, (ಫೆಬ್ರವರಿ 24):ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ (Karnataka finance department ), 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ. ಕರ್ನಾಟಕದ ವಿವಿಧ ಒಟ್ಟು 32…

Read More