Headlines

nagaraj11081993

Wallet Vastu: ಪರ್ಸ್​​ನಲ್ಲಿ ಯಾವ ವಸ್ತು ಇಡಲೇಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Wallet Vastu and Prosperity: Guruji’s Sanatana Tips for Money Attraction

ದೈನಂದಿನ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಅತ್ಯಗತ್ಯ ವಸ್ತುವಾಗಿದೆ. ಇದು ಕೇವಲ ಹಣವನ್ನು ಇಡುವ ಸಾಧನವಷ್ಟೇ ಅಲ್ಲ, ಪ್ರಾಚೀನ ಸನಾತನ ಸಂಸ್ಕೃತಿಯಲ್ಲಿ ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪರ್ಸ್ನ್ನು ಸ್ವಚ್ಛವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅತ್ಯಂತ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಪ್ರಾಚೀನ ಕಾಲದಲ್ಲಿ ಹಣವನ್ನು ಇಡುವ ಚೀಲಗಳ ಪರಿಕಲ್ಪನೆ ಇದ್ದು, ಆಗ ಬೆಳ್ಳಿ, ಬಂಗಾರ, ತಾಮ್ರ ಮತ್ತು…

Read More

Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್ – Kannada News | Bengaluru: Bengaluru auto driver expresses love by hanging his wife’s earring in auto

ಬೆಂಗಳೂರು, ಫೆಬ್ರವರಿ 24: ಪ್ರೀತಿ (love) ಕುರುಡು ಪ್ರೀತಿಗೆ ಕಣ್ಣಿಲ್ಲ. ಪ್ರೀತಿಯಲ್ಲಿ ಬಿದ್ದವರಿಗೆ ಈ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಎಂದು ಹೇಳುವುದನ್ನು ನೋಡಿರಬಹುದು. ವಿಭಿನ್ನವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ ಸಂಗಾತಿಯ ಮನಸ್ಸು ಗೆಲ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋ ಚಾಲಕನೊಬ್ಬ ತನ್ನ ಮಡದಿ ಮೇಲಿನ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಹೌದು ತನ್ನ ಪತ್ನಿಯ ಕಿವಿಯೋಲೆಯನ್ನು ಆಟೋದಲ್ಲಿ ನೇತು ಹಾಕಿ ಪತ್ನಿಯ ಪ್ರೀತಿಯನ್ನು ಕೆಲಸದ ನಡುವೆಯೂ ನೆನಪಿಸಿಕೊಂಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ…

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More

ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ! – Kannada News | Burglary Attempt Foiled by Alarm at Canara Bank in Bengaluru’s Seshadripuram

ಬೆಂಗಳೂರು, ಫೆಬ್ರವರಿ 24: ಬೆಂಗಳೂರಿನ ಶೇಷಾದ್ರಿಪುರಂ ಮುಖ್ಯ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಕಳ್ಳತನ ಯತ್ನ ವಿಫಲವಾಗಿದೆ. ಭಾನುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕ್‌ನ ಎಡಭಾಗದಲ್ಲಿದ್ದ ಕಿಟಕಿ ಗ್ರಿಲ್ ಮುರಿದು ಒಳನುಗ್ಗಿದ್ದಾರೆ. ಬ್ಯಾಂಕ್‌ನೊಳಗಡೆ ಪ್ರವೇಶಿಸಿದ ಆರೋಪಿ ಸಿಸಿಟಿವಿ ವೈರ್‌ಗಳನ್ನು ಕತ್ತರಿಸಲು ಪ್ರಯತ್ನಿಸಿದಾಗ ಅಲಾರಾಂ ಮೊಳಗಿದೆ. ಅಲಾರಾಂ ಶಬ್ದ ಕೇಳಿದ ತಕ್ಷಣ ಕಳ್ಳ ಗಾಬರಿಯಾಗಿ ಬಂದ ದಾರಿಯಲ್ಲೇ ಪರಾರಿಯಾಗಿದ್ದಾನೆ. ಬ್ಯಾಂಕ್‌ನ ಭದ್ರತಾ ಸಿಬ್ಬಂದಿ ಅಲಾರಾಂ ಮೊಳಗಿದಾಗ ಪರಿಶೀಲಿಸಿದ್ದರೂ, ಕಿಟಕಿಯ ಬಳಿ ಹೋಗಿ ನೋಡದೆ ನಿರ್ಲಕ್ಷಿಸಿದ್ದಾರೆ. ಬೆಳಗ್ಗೆ ಬ್ಯಾಂಕ್…

Read More

ತುಮಕೂರು: ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರು, ರೋಚಕ ಕಾರ್ಯಾಚರಣೆ ಹೇಗಿತ್ತು ಗೊತ್ತೇ? – Kannada News | Filmy Car Chase in Tumakuru: Locals Track Down Jewellery Robbers After Jagadamba Shop Heist

ದರೋಡೆಕೋರರ ಸಿನಿಮೀಯವಾಗಿ ಕಾರಲ್ಲಿ ಚೇಸ್ ಮಾಡಿದ ಸ್ಥಳೀಯರುImage Credit source: tv9 ತುಮಕೂರು, ಫೆಬ್ರವರಿ 24: ಸಿನಿಮಾ ಕಥೆಯನ್ನೇ ಮೀರಿಸುವ ರೋಚಕ ಚೇಸಿಂಗ್ ದೃಶ್ಯಕ್ಕೆ ತುಮಕೂರು (Tumakuru) ಜಿಲ್ಲೆ ಸೋಮವಾರ ಸಾಕ್ಷಿಯಾಗಿದೆ. ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ಜಗದಂಬಾ ಜ್ಯುವೆಲರಿ ಅಂಗಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಪೊಲೀಸರು ಎಂಟ್ರಿಯಾಗುವುದಕ್ಕೂ ಮುನ್ನ ಸ್ಥಳೀಯರೇ ಆರೋಪಿಗಳ ಬೆನ್ನಟ್ಟಿರುವುದು ಗಮನ ಸೆಳೆದಿದೆ. ಫೆಬ್ರವರಿ 22ರಂದು ಮಧ್ಯಾಹ್ನ ಸುಮಾರು 2…

Read More

Daily Devotional: ಹೋಮದ ಭಸ್ಮವನ್ನು ತಿಲಕವಾಗಿ ಇಟ್ಟುಕೊಳ್ಳುವುದರಿಂದ ಆಗುವ ಲಾಭಗಳು – Kannada News | Benefits of applying homa tilaka a daily devotional insight

ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಹೋಮಕ್ಕೆ ವಿಶಿಷ್ಟ ಸ್ಥಾನವಿದೆ. ಇಂತಹ ಹೋಮಗಳ ನಂತರ ದೊರೆಯುವ ತಿಲಕಧಾರಣೆಯು ಅನೇಕ ಶುಭಫಲಗಳನ್ನು ತರುತ್ತದೆ. ಅನೇಕರು ಹೋಮದ ತಿಲಕವನ್ನು ಹೋಮ ನಡೆದ ದಿನ ಮಾತ್ರ ಧರಿಸುತ್ತಾರೆ, ಆದರೆ ಅದರ ಪ್ರಾಮುಖ್ಯತೆಯನ್ನು ಹೆಚ್ಚು ಆಳವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಗುರೂಜಿ ಹೇಳುವಂತೆ, ಯಾವುದೇ ಹೋಮದ ತಿಲಕವನ್ನು ಎಷ್ಟು ದಿನಗಳವರೆಗೆ ಇಟ್ಟುಕೊಳ್ಳಬಹುದು ಎಂಬ ಪ್ರಶ್ನೆಗೆ ಉತ್ತರವಾಗಿ, ಸೂರ್ಯನು ಒಂದು…

Read More

ಭೋಜ್​ಶಾಲಾದಲ್ಲಿರುವ ಕಮಲ್ ಮೌಲಾ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಬಳಸಿಕೊಂಡು ನಿರ್ಮಿಸಲಾಗಿದೆ: ಎಎಸ್​ಐ – Kannada News | Dhar Bhojshala: ASI Confirms Ancient Temple Remains Under Kamal Maula Mosque

ಧಾರ್, ಫೆಬ್ರವರಿ 24: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜ್​ಶಾಲಾ ಸಂಕೀರ್ಣದೊಳಗೆ ಇರುವ ಕಮಲ್ ಮೌಲಾ ಮಸೀದಿ(Mosque)ಯನ್ನು ಪ್ರಾಚೀನ ದೇವಾಲಯದ ಅವಶೇಷಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆಯ ವರದಿ ಹೇಳಿದೆ. ತನ್ನ ತನಿಖಾ ವರದಿಯಲ್ಲಿ ಪ್ರಾಚೀನ ದೇವಾಲಯಗಳ ಅವಶೇಷಗಳನ್ನು ಬಳಸಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದಿದೆ. ಎಎಸ್​ಐ ಪ್ರಕಾರ, ಈ ತೀರ್ಮಾನವು ವೈಜ್ಞಾನಿಕ ತನಿಖೆ, ಸಮೀಕ್ಷೆಗಳು, ಉತ್ಖನನಗಳು, ಉತ್ಖನನ ಅವಶೇಷಗಳ ಅಧ್ಯಯನ ಮತ್ತು ವಾಸ್ತುಶಿಲ್ಪದ ರಚನೆಗಳು, ಶಾಸನಗಳು, ಕಲೆ ಮತ್ತು ಶಿಲ್ಪಗಳ ವಿಶ್ಲೇಷಣೆಯನ್ನು ಆಧರಿಸಿದೆ. ಈ ಎಎಸ್​ಐ…

Read More

ರಣಜಿ ಟ್ರೋಫಿ ಫೈನಲ್ ಫೈಟ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | Karnataka vs Jammu and Kashmir, Ranji Final Playing XI

ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಜಮ್ಮು-ಕಾಶ್ಮೀರ ತಂಡದ ನಾಯಕ ಪರಸ್ ಡೋಗ್ರಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇದೀಗ ಕಮ್ರಾನ್ ಇಕ್ಬಾಲ್ ಹಾಗೂ ಯಾವರ್ ಹಸನ್ ಇನಿಂಗ್ಸ್ ಆರಂಭಿಸಿದ್ದಾರೆ. ಇನ್ನು ಈ ಪಂದ್ಯಕ್ಕಾಗಿ ಕರ್ನಾಟಕ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ತಂಡದಲ್ಲಿ ಅನುಭವಿ ದಾಂಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇದ್ದು, ಇಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಮೂರನೇ…

Read More

ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ದೊಡ್ಡ ಎಡವಟ್ಟು? – Kannada News | Big Loophole in Renukaswamy Murder Case Big Twist in Case

ರೇಣುಕಾಸ್ವಾಮಿ ಕೊಲೆ ಕೇಸ್​ಗೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಎದುರಾಗೋ ಸೂಚನೆ ಸಿಕ್ಕಿದೆ. ತನಿಖಾಧಿಕಾರಿ ಗಿರೀಶ್ ನಾಯಕ್ ವಿರುದ್ಧ ಗಂಭೀರ ಆರೋಪ ಒಂದನ್ನು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳನ್ನು ಟೈಲ್ಸ್ ಇರೋ ಕ್ಯಾಬಿನ್ ಅಲ್ಲಿ ಫೋಟೋ ತೆಗೆಯಲಾಗಿತ್ತಂತೆ. ಆದರೆ, ಕಾಮಾಕ್ಷಿ ಪಾಳ್ಯದಲ್ಲಿ ಆ ರೀತಿಯ ಟೈಲ್ಸ್ ಇಲ್ಲ ಎಂದು ಹೇಳಲಾಗಿದೆ. ಇದರಿಂದ ಸಾಕಷ್ಟು ಚರ್ಚೆ ಶುರುವಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಾರ್ಟ್​ ಸರ್ಕ್ಯೂಟ್​​ನಿಂದ ಮನೆಯಲ್ಲಿ ಭಾರಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ – Kannada News | Short Circuit Sparks Deadly House Fire in Meerut, Six Killed

ಮೀರತ್, ಫೆಬ್ರವರಿ 24: ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಯಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಐವರು ಮಕ್ಕಳು ಸೇರಿ ಆರು ಮಂದಿ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ. ಸೋಮವಾರ ಸಂಜೆ ಇಕ್ಬಾಲ್ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿರುಚಾಟ ಕೇಳಿ ಮತ್ತು ಜ್ವಾಲೆಯ ತೀವ್ರತೆ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು. ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ ಮಹಡಿಗೆ…

Read More