TV9 Kannada News Live: ಕೊಡಗಿನಲ್ಲಿ ತಪ್ಪಿದ ಭೀಕರ ಬಸ್ ದುರಂತ; ತಮಿಳುನಾಡಿನಲ್ಲಿ ವಿಜಯ್ ‘ಪವರ್’ ಆಟ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Kodagu Bus Driver Dies of Heart Attack; Vijay’s TVK Eyes TN Power; Peenya Industries Crisis
ಬೆಂಗಳೂರು, ಮೇ 08: ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ದುರ್ಘಟನೆ ಸಂಭವಿಸಿದೆ. ಬಸ್ ಚಲಾಯಿಸುತ್ತಿದ್ದ ವೇಳೆ ಖಾಸಗಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಗುದ್ದಿದರೂ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ 107 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಶಾಸಕರ ಬೆಂಬಲಕ್ಕಾಗಿ ತೀವ್ರ ಕಸರತ್ತು ನಡೆಯುತ್ತಿದೆ. ಅದರ ಜೊತೆಗೆ ಜಾಗತಿಕ ಯುದ್ಧದ…